Headlines

‘ದೃಶ್ಯಂ 3’ ದಾಖಲೆಯ ಕಲೆಕ್ಷನ್; 100 ಕೋಟಿ ಸನಿಹದಲ್ಲಿ ಮೋಹನ್​​ಲಾಲ್ ಚಿತ್ರ – Kannada News | Drishyam 3 Box Office: Mohanlal’s Thriller Hits 76 Cr in 2 Days, Nears 100 Cr Mark

ಮಲಯಾಳಂ ಚಿತ್ರರಂಗದ ಇತಿಹಾಸದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಫ್ರಾಂಚೈಸಿ ಎಂದರೆ ಅದು ‘ದೃಶ್ಯಂ’. ಈಗ ಈ ಸರಣಿಯಲ್ಲಿ ಮೂರನೇ ಭಾಗ ರಿಲೀಸ್ ಆಗಿ,ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಮಲಯಾಳಂ ಸ್ಟಾರ್ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಅವರ ಮ್ಯಾಜಿಕಲ್ ಕಾಂಬಿನೇಷನ್ ಮತ್ತೊಮ್ಮೆ ಕಮಾಲ್ ಮಾಡಿದೆ. ‘ದೃಶ್ಯಂ 3’ ಸಿನಿಮಾ (Drishaym 3 Movie) ಕೇವಲ ಎರಡೇ ದಿನಗಳಲ್ಲಿ ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಕಲೆಕ್ಷನ್ ಮಾಡಿದೆ. ಭಾರತದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರ, ಕೇವಲ…

Read More

Tulsi Gabbard Resigns: ಟ್ರಂಪ್ ಸರ್ಕಾರದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ ರಾಜೀನಾಮೆ – Kannada News | Tulsi Gabbard Resigns from Trump Admin: Husband’s Cancer and Iran Policy Differences

ವಾಷಿಂಗ್ಟನ್, ಮೇ 23: ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿದ್ದ 45 ವರ್ಷದ ತುಳಸಿ ಗಬ್ಬಾರ್ಡ್(Tulsi Gabbard) ಅವರು ಶುಕ್ರವಾರ ಟ್ರಂಪ್ ಆಡಳಿತವನ್ನು ತೊರೆದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ‘X’ (ಟ್ವಿಟರ್) ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ತುಳಸಿ ಗಬ್ಬಾರ್ಡ್ ಅವರ ಈ ನಿರ್ಧಾರದ ಹಿಂದೆ ಅವರ ಕುಟುಂಬಕ್ಕೆ ಎದುರಾಗಿರುವ ದೊಡ್ಡ ಸವಾಲಿದೆ. ಅವರ ಪತಿ ಅಬ್ರಹಾಂ ಅವರಿಗೆ ಅತ್ಯಂತ ಅಪರೂಪದ ಮೂಳೆ ಕ್ಯಾನ್ಸರ್ (Bone Cancer) ಇರುವುದು ಇತ್ತೀಚೆಗಷ್ಟೇ ಪತ್ತೆಯಾಗಿದೆ. ತಮ್ಮ…

Read More

Horoscope Today: ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 23, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ಸಪ್ತಮಿ ಮತ್ತು ಅಷ್ಟಮಿ ತಿಥಿಗಳನ್ನು ಒಳಗೊಂಡಿದೆ. ಆಶ್ಲೇಷ ನಕ್ಷತ್ರ ಮತ್ತು ಧ್ರುವ ಯೋಗದೊಂದಿಗೆ, ರಾಹುಕಾಲವು ಬೆಳಗ್ಗೆ 9:04 ರಿಂದ 10:40 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲವು ಮಧ್ಯಾಹ್ನ 1:52 ರಿಂದ 3:28 ರವರೆಗೆ…

Read More

Daily Devotional: ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ? – Kannada News | Which Color Clothes to Wear on Which Day? Best Clothing Colors for Each Day of the Week

ಯಾವ ದಿನ ಯಾವ ಬಣ್ಣದ ಬಟ್ಟೆಯನ್ನ ಧರಿಸಬೇಕು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಬಣ್ಣಗಳು ಮನುಷ್ಯನ ಬದುಕಿನಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುವ ಶಕ್ತಿಯನ್ನು ಹೊಂದಿವೆ. ಪ್ರತಿಯೊಂದು ಬಣ್ಣವೂ ಬದುಕಿನ ಮೇಲೆ ತನ್ನದೇ ಆದ ಪ್ರಭಾವವನ್ನು ಬೀರುತ್ತದೆ. ಬಟ್ಟೆಗಳ ಬಣ್ಣ, ಹೂವುಗಳ ಬಣ್ಣ, ಮನೆಯ ಬಣ್ಣ ಹೀಗೆ ನಾವು ನೋಡುವ ಪ್ರತಿಯೊಂದು ಬಣ್ಣವೂ ನಮ್ಮ ಮನಸ್ಥಿತಿ ಮತ್ತು ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಪ್ರಾಚೀನ ನಂಬಿಕೆ. ವಾರದ ಏಳು…

Read More

Karnataka Weather Forecast: ಉತ್ತರ ಕರ್ನಾಟಕಕ್ಕೆ ಆರೆಂಜ್ ಅಲರ್ಟ್​, ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ – Kannada News | Heavy Rain Alert Karnataka: Bengaluru and 14 Districts on Yellow, North Receives Orange for Monsoon 2026

ಬೆಂಗಳೂರು, ಮೇ 23: ಕರ್ನಾಟಕದ ಅಲ್ಲಲ್ಲಿ ಈಗಾಗಲೇ ಮಳೆ(Rain) ಶುರುವಾಗಿದೆ. ಬೆಂಗಳೂರಿನಲ್ಲಿ ಮಳೆ ಇಲ್ಲದಿದ್ದರೂ ಮೋಡಕವಿದ ವಾತಾವರಣವಿದೆ. ಮುಂದಿನ ಎರಡು ದಿನ ಬೆಂಗಳೂರು ಸೇರಿ ಕರ್ನಾಟಕ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು ಉತ್ತರ ಕರ್ನಾಟಕ ಭಾಗಗಳಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ, ಇನ್ನೂ ಎಷ್ಟು ಕಡೆ ಮಳೆಯಾಗಲಿದೆ ಎನ್ನುವ ಮಾಹಿತಿ ಇಲ್ಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಬೆಂಗಳೂರು…

Read More

ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಸಂಕಟದ ಅನಾವರಣ, ಅಲ್ಪ ಸ್ಪಂದನೆ – Kannada News | Horoscope Today, May 23, 2026: Saturday Dina Rashi Bhavishya; Check Your Zodiac Predictions Here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಮಘಾ, ಯೋಗ : ವೃದ್ಧಿ, ಕರಣ : ಭದ್ರ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು…

Read More

IPL 2026:ಕ್ವಾಲಿಫೈಯರ್ 1 ರಲ್ಲಿ ಆರ್​ಸಿಬಿ ಎದುರಾಳಿ ಯಾರು? ಪಂದ್ಯ ಯಾವಾಗ? – Kannada News | RCB vs GT Qualifier 1 IPL 2026: Date, Venue, Live Stream – All You Need to Know

ಐಪಿಎಲ್ 2026 (IPL 2026) ರ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರನ್​ಗಳಿಂದ ಸೋತ ಆರ್​ಸಿಬಿ (SRH vs RCB) ಸೋಲಿನೊಂದಿಗೆ ಲೀಗ್ ಹಂತವನ್ನು ಮುಗಿಸಿತು. ಈ ಸೋಲಿನ ಹೊರತಾಗಿಯೂ ರಜತ್ ಪಾಟಿದರ್ ಪಡೆ ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಆರ್​ಸಿಬಿ ಕ್ವಾಲಿಫೈಯರ್ 1 ಆಡುವುದಕ್ಕೆ ಅರ್ಹತೆಯನ್ನು ಪಡೆದುಕೊಂಡಿತು. ಈ ಮೂಲಕ ಸತತ ಎರಡನೇ ಆವೃತ್ತಿಯಲ್ಲಿ ಆರ್​ಸಿಬಿ ಕ್ವಾಲಿಫೈಯರ್ 1 ಆಡಲಿದೆ. ಕಳೆದ ಆವೃತ್ತಿಯಲ್ಲಿ ಎರಡನೇ ಸ್ಥಾನ ಪಡೆದು ಕ್ವಾಲಿಫೈಯರ್ 1ರಲ್ಲಿ…

Read More

SRH vs RCB: ಸನ್‌ರೈಸರ್ಸ್ ವಿರುದ್ಧ ಸೋತರೂ ಅಗ್ರಸ್ಥಾನದಲ್ಲೇ ಉಳಿದ ಆರ್​ಸಿಬಿ

ಐಪಿಎಲ್ 2026 ರ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಪಾಯಿಂಟ್ ಪಟ್ಟಿಯಲ್ಲಿ ಅಗ್ರ 2ರಲ್ಲಿ ಸ್ಥಾನ ಪಡೆಯಲು ಈ ಪಂದ್ಯದಲ್ಲಿ ಗೆಲ್ಲುವುದು ಉಭಯ ತಂಡಗಳಿಗೆ ಅತ್ಯಂತ ಮುಖ್ಯವಾಗಿತ್ತು. ಅದರಲ್ಲೂ ಸನ್‌ರೈಸರ್ಸ್ ಅಗ್ರಸ್ಥಾನಕ್ಕೇರಬೇಕೆಂದರೆ ಆರ್​ಸಿಬಿ ವಿರುದ್ಧ ಭಾರೀ ಅಂತರದ ಗೆಲುವು ದಾಖಲಿಸಬೇಕಿತ್ತು. ಆದರೆ ಈ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಗೆಲುವು ಸಾಧಿಸಿತ್ತಾದರೂ ಅಗ್ರ 2ರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ತಂಡ…

Read More

ಚಂದನವನದಲ್ಲಿ ಹತ್ತು ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ – Kannada News | KFCC President Jayamala announces Chandanavana Andu Indu Mundu Seminar to solve Kannada Cinema issues

ಕನ್ನಡ ಚಿತ್ರರಂಗಕ್ಕೆ (Kannada Film Industry) ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಇದೆ. ಅದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ವತಿಯಿಂದ ಮೇ 24ರಂದು ‘ಚಂದನವನ ಅಂದು ಇಂದು ಮುಂದು’ ಎಂಬ ವಿಚಾರ ಸಂಕಿರಣವನ್ನು ಕಲಾವಿದರ ಸಂಘದಲ್ಲಿ ಹಮ್ಮಿಕೊಂಡಿದೆ. ಆ ಬಗ್ಗೆ ಮಂಡಳಿ ಅಧ್ಯಕ್ಷೆ ಜಯಮಾಲಾ (Jayamala) ಅವರು ಮಾಹಿತಿ ನೀಡಿದ್ದಾರೆ. ‘ಸಬ್ಸಿಡಿ, ಪ್ರಶಸ್ತಿ, ಪೈರಸಿ, ಒಟಿಟಿ, ಕಿರುತೆರೆ ಹಕ್ಕು ಮಾರಾಟ, ಚಿತ್ರಮಂದಿರಗಳು ಸೇರಿದಂತೆ ಅನೇಕ ವಿಚಾರಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಇವೆ….

Read More

ಅಧಿಕ ಮಾಸದ ಎಫೆಕ್ಟ್: ಶುಭ ಸಮಾರಂಭಗಳಿಗೆ ಬ್ರೇಕ್; ಚಿಕ್ಕಬಳ್ಳಾಪುರದಲ್ಲಿ ತರಕಾರಿ ಬೆಲೆ ದಿಢೀರ್ ಕುಸಿತ – Kannada News | Adhika Masa Impact: Vegetable Prices Crash, Farmers Suffer Losses

ಎಪಿಎಂಸಿ ತರಕಾರಿ ಮಾರುಕಟ್ಟೆImage Credit source: tv9 kannada ಚಿಕ್ಕಬಳ್ಳಾಪುರ, ಮೇ 22: ಅಧಿಕ ಮಾಸ (adhika masa) ಹಿನ್ನೆಲೆ ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳು ಕಡಿಮೆಯಾಗಿವೆ. ಇದರಿಂದ ತರಕಾರಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಚಿಕ್ಕಬಳ್ಳಾಪುರದ (chikkaballapur) ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಬಹುತೇಕ ತರಕಾರಿಗಳ ಬೆಲೆ ಕುಸಿದಿದೆ (Vegetable Prices Down). ಯಾಕಾದರೂ ಈ ಅಧಿಕ ಮಾಸ ಬಂತೋ ಎಂದು ರೈತರು ಕಣ್ಣೀರಿಡುವಂತಾಗಿದೆ. ಮುಖ್ಯಾಂಶಗಳು ಅಧಿಕ ಮಾಸದ ಪರಿಣಾಮ ಚಿಕ್ಕಬಳ್ಳಾಪುರ ಮಾರುಕಟ್ಟೆ ಮೇಲೆ ಪ್ರಭಾವ ತರಕಾರಿ…

Read More