Tv9 Kannada News Live: ಕರ್ನಾಟಕದಲ್ಲಿ ಮಳೆ ಅಬ್ಬರ, ಸೀಕ್ರೆಟ್ ಮದ್ವೆಗೆ ಕಂಗನಾ ಸ್ಪಷ್ಟನೆ: ಸಂಜೆವರೆಗಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Heavy Rains Lash Karnataka; Kangana Ranaut Clarifies Secret Marriage Rumours
ಬೆಂಗಳೂರು, ಮೇ 22: ಕನ್ನಡ ಪರ ಹೋರಾಟಗಾರರು, ರೈತರು, ದಲಿತರು ಹಾಗೂ ಕಳಸಾ-ಬಂಡೂರಿ ಮತ್ತು ಕಾವೇರಿ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ (cabinet) ತೀರ್ಮಾನಿಸಿದೆ. ಇದರಲ್ಲಿ ಕಲಬುರಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ವಿವಾದಕ್ಕೆ ಸಂಬಂಧಿಸಿದ 7 ಪ್ರಕರಣಗಳೂ ಸೇರಿವೆ. ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರವು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿದ್ದು, ಮುಸ್ಲಿಮರ ಮೇಲಿನ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು…