Headlines

Apply Now: ಬೆಂಗಳೂರಿನ ಕೃಷಿ ವಿಜ್ಞಾನ ವಿವಿಯಲ್ಲಿ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ – Kannada News | UAS Bengaluru Professor Jobs: PhD Holders Apply Now for Career Opportunity

ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು(UAS) ಅಧಿಕೃತ ಅಧಿಸೂಚನೆಯ ಮೂಲಕ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 02 ರ ಮೊದಲು ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಯುಎಎಸ್ ಬೆಂಗಳೂರು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಎಚ್‌ಡಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಇದನ್ನೂ ಓದಿ: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ…

Read More

‘45’ ಸಿನಿಮಾಕ್ಕೆ ಪೆಟ್ಟು ಕೊಟ್ಟದ್ದು ಯಾರು? ನಿರ್ಮಾಪಕ ಮಾತು – Kannada News | 45 Kannada movie producer talks about his movie success

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ಪೈರಸಿ ಸಮಸ್ಯೆಗಳು ಸಹ ಕಾಡಿದ್ದವು. ‘45’ ಸಿನಿಮಾದ ಚಿತ್ರೀಕರಣ, ಬಿಡುಗಡೆ, ಯಶಸ್ಸು, ಸಮಸ್ಯೆ ಎಲ್ಲ ವಿಷಯಗಳ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ‘45’ ಸಿನಿಮಾ ಚೆನ್ನಾಗಿ ಬಿಡುಗಡೆ ಆಯ್ತು, ಜನರಿಂದ ಒಳ್ಳೆಯ ಪ್ರತಿಕ್ರಿಯೆಯೂ ಸಹ ದೊರಕಿತು, ಆದರೆ ಕೆಲ…

Read More

Vande Bharat Sleeper Train: ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – Kannada News | PM Narendra Modi flags off Indias first Vande Bharat sleeper train in Malda

ಮಾಲ್ಡಾ, ಜನವರಿ 17: ಇಂದು ಭಾರತೀಯ ರೈಲ್ವೆ ಇಲಾಖೆಗೆ ಮಹತ್ವದ ದಿನ. ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಹಸಿರು ನಿಶಾನೆ ತೋರಿದರು. ಈ ವಂದೇ ಭಾರತ್ ಸ್ಲೀಪರ್ ರೈಲು ಹೌರಾ ಮತ್ತು ಗುವಾಹಟಿ (ಕಾಮಾಕ್ಯ) ನಡುವೆ ಸಂಚರಿಸಲಿದೆ. ಆಧುನಿಕ ಭಾರತದ ಸಾರಿಗೆ ಅಗತ್ಯಗಳನ್ನು ಪೂರೈಸಲು ಆಧುನಿಕ ಸೌಲಭ್ಯಗಳೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲನ್ನು ತಯಾರಿಸಲಾಗಿದೆ. ಇದು ಸಂಪೂರ್ಣ…

Read More

Vande Bharat Sleeper: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿನ ವಿಶೇಷತೆ, ಟಿಕೆಟ್ ದರ ಏನು? – Kannada News | India’s first Vande Bharat sleeper train premium facilities Price and Feautures

ನವದೆಹಲಿ, ಜನವರಿ 17 ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಪ್ರಯಾಣಿಕರಿಗೆ ಐಷಾರಾಮಿ ಪ್ರಯಾಣವನ್ನು ನೀಡಲು ವಿನ್ಯಾಸಗೊಳಿಸಲಾದ ಹೊಸ ವಂದೇ ಭಾರತ್ ರೈಲಲ್ಲಿ ವಿಮಾನದ ರೀತಿಯ ವಿನ್ಯಾಸ, ವಿಶೇಷತೆಗಳಿವೆ. ಆದರೆ, ಇದು ವಿಮಾನಕ್ಕಿಂತ ಕಡಿಮೆ ದರದಲ್ಲಿ ವಿಮಾನದ ರೀತಿಯದ್ದೇ ಸೇವೆ ನೀಡಲಿದೆ. ಇದು ತನ್ನ ಪ್ರಯಾಣಿಕರಿಗೆ ದೀರ್ಘ ಪ್ರಯಾಣವನ್ನು ಸುಲಭಗೊಳಿಸುವ ಪ್ರಮುಖ ಸೌಲಭ್ಯಗಳನ್ನು ಒಳಗೊಂಡಿದೆ. ಈ ರೈಲು ಹೌರಾ-ಗುವಾಹಟಿ (ಕಾಮಾಕ್ಯ) ಮಾರ್ಗದಲ್ಲಿ…

Read More

25 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡ್ ಸಿಕ್ಕಿದ್ದ ಅಬಕಾರಿ ಉಪ ಆಯುಕ್ತ – Kannada News | Lokayukta Raid: Bengaluru Excise Deputy Commissioner Arrested for Liquor License Bribe

ಬೆಂಗಳೂರು, ಜ.17: ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಅಬಕಾರಿ ಉಪ ಆಯುಕ್ತ (ಡಿಸಿ) ಜಗದೀಶ್ ನಾಯಕ್ ಅವರನ್ನು ಬಂಧಿಸಿದ್ದಾರೆ. ಮೈಕ್ರೋ ಬ್ರಿವರಿ ಮತ್ತು ಸಿಎಲ್ 7 ಪರವಾನಗಿಗಳಿಗಾಗಿ 75 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಅವರ ಮೇಲಿತ್ತು. ಮೊದಲ ಕಂತಿನ 25 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಬ್ಯಾಟರಾಯನಪುರದ ಅಬಕಾರಿ ಕಚೇರಿಯಲ್ಲಿ ಜಗದೀಶ್ ನಾಯಕ್ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಈ ಪ್ರಕರಣದಲ್ಲಿ ಜಗದೀಶ್ ನಾಯಕ್ ಜೊತೆಗೆ ಅಧೀಕ್ಷಕ ತಮ್ಮಣ್ಣ…

Read More

U19 World Cup 2026: ಪಾಕ್ ಬಳಿಕ ಬಾಂಗ್ಲಾ ಜೊತೆಗೆ ಶೇಕ್ ಹ್ಯಾಂಡ್ ಮಾಡದ ಟೀಂ ಇಂಡಿಯಾ – Kannada News | India U19 vs Bangladesh: Ayush Mhatre Handshake Row Ignites New Cricket Controversy

ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಐಸಿಸಿ ಅಂಡರ್-19 ವಿಶ್ವಕಪ್ 2026 ರ ತನ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು ಎದುರಿಸಿತು. ಮಳೆ ಪೀಡಿತ ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಿತು. ಆದಾಗ್ಯೂ ಟಾಸ್ ಸಮಯದಲ್ಲಿ ನಡೆದ ಅಚ್ಚರಿಯ ಘಟನೆ ಇದೀಗ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ವಿವಾದವನ್ನು ಹುಟ್ಟುಹಾಕಿದೆ. ನಡೆದಿದ್ದೇನೆಂದರೆ ಟಾಸ್ ಮುಗಿದ ಎರಡೂ ತಂಡಗಳ ನಾಯಕರು ಹ್ಯಾಂಡ್‌ಶೇಕ್ ಮಾಡಲಿಲ್ಲ. ಬಾಂಗ್ಲಾದೇಶ ನಾಯಕ ಕೈಕುಲುಕಲು ತಮ್ಮ ಕೈಯನ್ನು ಜೇಬಿನಿಂದ ಹೊರತೆಗೆದರಾದರೂ, ಟೀಂ ಇಂಡಿಯಾ ನಾಯಕ…

Read More

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ – Kannada News | No Darshan photo in Mahesh Babu’s AMB Cinemas Bengaluru

ಮಹೇಶ್ ಬಾಬು (Mahesh Babu) ಭಾರತೀಯ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಸ್ಟಾರ್ ನಟರಾಗಿರುವ ಜೊತೆಗೆ ಮಹೇಶ್ ಬಾಬು ಒಳ್ಳೆಯ ಉದ್ಯಮಿಯೂ ಹೌದು. ಹಲವು ಉದ್ಯಮಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ ಮಹೇಶ್ ಬಾಬು. ಅವುಗಳಲ್ಲಿ ಚಿತ್ರಮಂದಿರ ಪ್ರದರ್ಶನವೂ ಹೌದು. ಮಹೇಶ್ ಬಾಬು ಅವರು ಎಎಂಬಿ ಹೆಸರಿನಲ್ಲಿ ಮಲ್ಟಿಪ್ಲೆಕ್ಸ್​ ಚಿತ್ರಮಂದಿರಗಳನ್ನು ನಡೆಸುತ್ತಾರೆ. ಈಗಾಗಲೇ ಹೈದರಾಬಾದ್​​ನಲ್ಲಿ ಹಾಗೂ ಇನ್ನೂ ಕೆಲವೆಡೆ ಐಶಾರಾಮಿ ಮಲ್ಟಿಪ್ಲೆಕ್ಸ್​ಗಳನ್ನು ಮಹೇಶ್ ಬಾಬು ಹೊಂದಿದ್ದು, ಇದೀಗ ಬೆಂಗಳೂರಿನಲ್ಲೂ ಎಎಂಬಿಯನ್ನು ಪ್ರಾರಂಭಿಸಿದ್ದಾರೆ. ಬೆಂಗಳೂರಿನ ಐಕಾನಿಕ್ ಚಿತ್ರಮಂದಿರಗಳಲ್ಲಿ ಒಂದಾಗಿದ್ದ ಕಪಾಲಿ…

Read More

U19 World Cup 2026: ಅಚ್ಚರಿಯ ಫಲಿತಾಂಶ; ಅಫ್ಘಾನಿಸ್ತಾನ ವಿರುದ್ಧ ಸೋತ ದಕ್ಷಿಣ ಆಫ್ರಿಕಾ – Kannada News | U19 World Cup: Afghanistan Stuns South Africa by 28 Runs in Group D Upset

ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ 2026 ರ ಅಂಡರ್-19 ವಿಶ್ವಕಪ್ (U19 World Cup) ಪ್ರಾರಂಭವಾಗಿದೆ. ಅದರಂತೆ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ದಕ್ಷಿಣ ಆಫ್ರಿಕಾ ಹೀನಾಯ ಸೋಲನ್ನು ಅನುಭವಿಸಿದೆ. ಗ್ರೂಪ್ ಡಿ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 28 ರನ್‌ಗಳಿಂದ ಸೋಲಿಸುವ ಮೂಲಕ ಅಫ್ಘಾನಿಸ್ತಾನ (Afghanistan vs South Africa) ಎಲ್ಲರನ್ನೂ ಅಚ್ಚರಿಗೊಳಿಸಿ ಗೆಲುವಿನ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 266 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ…

Read More

ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ? ವದಂತಿ ಬಗ್ಗೆ ಬೆಸ್ಕಾಂ ಎಂಡಿ ಸ್ಪಷ್ಟನೆ – Kannada News | No New Power Tariff Hike Proposal to KERC: BESCOM MD Clarifie

ಬೆಂಗಳೂರು, ಜನವರಿ 17: ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ನಾವು ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಬೆಸ್ಕಾಂ ಎಂಡಿ ಶಿವಶಂಕರ್ ಸ್ಪಷ್ಟನೆ ನೀಡಿದ್ದಾರೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ವದಂತಿ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, 2025-26, 2026-27, 2027-28ರ ದರ ನಿಗದಿ ಆಗಿ ಹೋಗಿದೆ. 2024-25ರಲ್ಲಿ ಬೆಸ್ಕಾಂಗೆ 2,800 ಕೋಟಿ ರೂ ಆದಾಯ ಕೊರತೆ ಉಂಟಾಗಿತ್ತು. ಆ ವರ್ಷದಲ್ಲಿ ಆದಾಯ ಕೊರತೆಯ ಬಗ್ಗೆ KERC…

Read More

ಈ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ, ಏನ್‌ ಆಗುತ್ತೋ ಆಗಲಿ: ಶಾಸಕ ಬಾಲಕೃಷ್ಣ ಮುಂದೆ ಅಬ್ಬರಿಸಿದ ರೈತ ಮಹಿಳೆ – Kannada News | MLA Balakrishna Addresses Farmer Concerns Amidst Bidadi Township Project Meeting

ರಾಮನಗರ, ಜ.17: ಜಿಲ್ಲೆಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಬಿಡದಿ ಬಳಿಯ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆ ಕುರಿತು ನಡೆದ ಸಭೆಯಲ್ಲಿ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ರೈತರೊಂದಿಗೆ ಮಾತುಕತೆ ನಡೆಸಿದರು. ಸಭೆಯು 9 ಕಂದಾಯ ಗ್ರಾಮಗಳ 26 ಹಳ್ಳಿಗಳ ರೈತರ ಅರ್ಜಿ ಸ್ವೀಕಾರಕ್ಕೂ ಅವಕಾಶ ನೀಡಿತ್ತು. ಸಭೆಯ ಆರಂಭದಲ್ಲಿ ಶಾಸಕ ಬಾಲಕೃಷ್ಣ ಅವರು, ಭೂಸ್ವಾಧೀನ ಪ್ರಕ್ರಿಯೆಯು 15-20 ವರ್ಷಗಳ ಹಿಂದೆ ಆಗಿದ್ದು, ಈಗ ದಾಖಲಾತಿಗಳನ್ನು ಸರಿಪಡಿಸುವ ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಡೆಯುವ ಉದ್ದೇಶದಿಂದ ಸಭೆ…

Read More