ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ: ಸಿಎಂ, ಡಿಸಿಎಂ ಭಾಗಿ – Kannada News | Veteran congress leader Dr Bhimanna Khandre funeral with full government honours: CM, DCM attend
ಬೀದರ್, ಜನವರಿ 17: ಜಿಲ್ಲೆ ಭಾಲ್ಕಿಯ ಚಿಕಲ್ ಚೆಂದ ರಸ್ತೆಯ ಜಮೀನಿನಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಭೀಮಣ್ಣ ಖಂಡ್ರೆ ಅವರ ಅಂತ್ಯಸಂಸ್ಕಾರ ನೆರವೇರಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ತಂದೆ ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆಯನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಮಾಡಲಾಗುತ್ತಿದ್ದು, ಪಂಚಭೂತಗಳಲ್ಲಿ ಲೀನರಾದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಲವು ಉನ್ನತ ರಾಜಕೀಯ ಗಣ್ಯರು, ಮುಖಂಡರು ಹಾಗೂ ಅಭಿಮಾನಿಗಳು ಅಂತಿಮ…