Headlines

ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ? – Kannada News | Bagalkote Murder: Lover Kills Woman Over Illicit Affair, Fakes Tears Drama

ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಬಾಗಲಕೋಟೆ,ಜನವರಿ 17: ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಕೊಂದ ಘಟನೆ ಜನವರಿ 14ರ ರಾತ್ರಿ ಬಾಗಲಕೋಟೆಯ (Bagalakot) ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ನಡೆದಿದೆ. ತೋಟದ ಮನೆಯಲ್ಲಿ ಒಂಟಿ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಾನೇ ಕೊಲೆ ಮಾಡಿದ್ದರೂ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಆತ ಸತ್ಯ ಬಿಚ್ಚಿಟ್ಟಿದ್ದಾನೆ. ಮೂರನೆ ವ್ಯಕ್ತಿಗಾಗಿ ನಡೀತಾ ಕೊಲೆ? ಕೊಲೆಯಾದ…

Read More

ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ – Kannada News | Virat Kohli visits Shree Mahakaleshwar Temple in Ujjain

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 3ನೇ ಏಕದಿನ ಪಂದ್ಯವು ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಇಂದೋರ್​​ಗೆ ಆಗಮಿಸಿರುವ ವಿರಾಟ್ ಕೊಹ್ಲಿ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸರಣಿಯ ನಿರ್ಣಾಯಕ ಪಂದ್ಯಕ್ಕೂ ಮುನ್ನ ಕೊಹ್ಲಿ ತನ್ನ ಸಹ ಆಟಗಾರ ಕುಲ್ದೀಪ್ ಯಾದವ್ ಅವರೊಂದಿಗೆ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಅಲ್ಲದೆ ಕೆಲ ಹೊತ್ತು ದೇವರ ಸನ್ನಿಧಿಯಲ್ಲೇ ಸಮಯ ಕಳೆದರು. ಇದೀಗ ವಿರಾಟ್ ಕೊಹ್ಲಿ ಮಹಾಕಾಳೇಶ್ವರನಿಗೆ ತಲೆಬಾಗಿ…

Read More

Vastu Tips: ಬೆಳಿಗ್ಗೆ ಎದ್ದ ಕೂಡಲೇ ಈ ವಸ್ತುಗಳನ್ನು ನೋಡಲೇಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Tips: Avoid These 4 Things in Morning for a Positive Day and Success

ವಾಸ್ತು ನಂಬಿಕೆಯ ಪ್ರಕಾರ, ಒಬ್ಬ ವ್ಯಕ್ತಿ ಬೆಳಿಗ್ಗೆ ಎದ್ದ ತಕ್ಷಣ ನೋಡುವ ಮೊದಲ ದೃಶ್ಯವು ಆ ದಿನದ ಮನಸ್ಥಿತಿ, ಶಕ್ತಿ ಮತ್ತು ಕಾರ್ಯಕ್ಷಮತೆಯನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಬೆಳಿಗ್ಗೆ ಕಾಣುವ ವಸ್ತುಗಳು ಮನಸ್ಸಿನಲ್ಲಿ ಸಕಾರಾತ್ಮಕ ಅಥವಾ ನಕಾರಾತ್ಮಕ ಆಲೋಚನೆಗಳನ್ನು ಹುಟ್ಟುಹಾಕಿ ದಿನದ ಫಲಿತಾಂಶಗಳ ಮೇಲೆ ಪ್ರಭಾವ ಬೀರುತ್ತವೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅದಕ್ಕಾಗಿಯೇ, ಎದ್ದ ತಕ್ಷಣ ನೋಡುವ ಕೆಲವು ವಿಷಯಗಳನ್ನು ಅಶುಭವೆಂದು ಪರಿಗಣಿಸಲಾಗಿದೆ. ನೆರಳನ್ನು ನೋಡುವುದು: ವಾಸ್ತು ಪ್ರಕಾರ, ಬೆಳಿಗ್ಗೆ ಹಾಸಿಗೆಯಿಂದ ಎದ್ದ ತಕ್ಷಣ ನಿಮ್ಮದೇ…

Read More

ಪಶ್ಚಿಮ ಬಂಗಾಳದಿಂದ ಬರೋ ರೈಲುಗಳಲ್ಲೇ ಬರ್ತಾರಾ ಬಾಂಗ್ಲಾ ಅಕ್ರಮ ವಲಸಿಗರು? ಬೆಂಗಳೂರಿನ ಭದ್ರತೆಗೆ ಭಾರಿ ಆತಂಕ – Kannada News | Illegal Bangladeshi Immigrants Entering Bengaluru via West Bengal Trains? Chalavadi Narayanaswamy Flags Security Concerns

ಬೆಂಗಳೂರು, ಜನವರಿ 17: ಪಶ್ಚಿಮ ಬಂಗಾಳ–ಬೆಂಗಳೂರು ನಡುವಣ ರೈಲು ಸಂಚಾರ ರಾಷ್ಟ್ರೀಯ ಭದ್ರತೆಗೆ ಭಾರೀ ಸವಾಲಾಗುತ್ತಿದೆ ಎಂದು ಕರ್ನಾಟಕ (Karnataka) ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ಗೆ ಪತ್ರವನ್ನೂ ಬರೆದಿರುವ ಅವರು, ಅಕ್ರಮ ವಲಸಿಗರು ರೈಲುಗಳ ಮೂಲಕ ದಕ್ಷಿಣ ಭಾರತ ಪ್ರವೇಶಿಸುವುದನ್ನು ತಡೆಯುವುದಕ್ಕಾಗಿ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಬೆಂಗಳೂರು ನಡುವೆ ಪ್ರಸ್ತುತ 15ರಿಂದ 17ರಷ್ಟು ವೀಕ್ಲಿ…

Read More

Vasthu Shastra: ತಪ್ಪಿಯೂ ಕೂಡ ಈ ವಸ್ತುಗಳನ್ನು ಕಪಾಟಿನಲ್ಲಿ ಇಡಬೇಡಿ; ಸಮಸ್ಯೆ ತಪ್ಪಿದ್ದಲ್ಲ! – Kannada News | Wardrobe Vastu: Avoid These Items for Financial Stability and Positive Home Energy

ಪ್ರತಿ ಮನೆಯಲ್ಲೂ ಬೀರು ಅಥವಾ ಕಪಾಟು ಇದ್ದೇ ಇರುತ್ತದೆ. ದಿನನಿತ್ಯ ಬಳಸುವ ಬಟ್ಟೆ, ಹಣ, ದಾಖಲೆಗಳು ಸೇರಿದಂತೆ ಅನೇಕ ವಸ್ತುಗಳನ್ನು ಅದರಲ್ಲಿ ಇಡಲಾಗುತ್ತದೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಬೀರುವಿನಲ್ಲಿ ಯಾವ ವಸ್ತುಗಳನ್ನು ಇಡಬೇಕು ಮತ್ತು ಯಾವುವನ್ನು ಇಡಬಾರದು ಎಂಬುದು ಮನೆಯ ಸಕಾರಾತ್ಮಕತೆ ಮತ್ತು ಆರ್ಥಿಕ ಸ್ಥಿತಿಗೆ ನೇರವಾಗಿ ಸಂಬಂಧಿಸಿದೆ. ಕೆಲವು ವಸ್ತುಗಳು ಶುಭ ಶಕ್ತಿಯನ್ನು ಆಕರ್ಷಿಸುತ್ತವೆ ಎಂದರೆ, ಇನ್ನೂ ಕೆಲವು ವಸ್ತುಗಳು ನಕಾರಾತ್ಮಕ ಶಕ್ತಿಯನ್ನು ಹರಡಬಹುದು. ಅದಕ್ಕಾಗಿ ಬೀರುವಿನ ಬಳಕೆಯಲ್ಲಿ ಎಚ್ಚರಿಕೆ ಅಗತ್ಯವೆಂದು ವಾಸ್ತು ತಜ್ಞರು…

Read More

ಮುಸ್ಲಿಂ ಎಂಬ ಕಾರಣಕ್ಕೆ ಹಿಂದಿಯಲ್ಲಿ ನನಗೆ ಆಫರ್​​ಗಳು ಬರುತ್ತಿಲ್ಲ; ಎಆರ್ ರೆಹಮಾನ್ – Kannada News | AR Rahman: No Bollywood offers due to religion Unpacking the controversy

ಎಆರ್ ರೆಹಮಾನ್ ಅವರು ಖ್ಯಾತ ಸಂಗೀತ ಸಂಯೋಜಕ. ಅವರು ಆಸ್ಕರ್ ಕೂಡ ಗೆದ್ದಿದ್ದಾರೆ. ಅವರು ಪಡೆದ ಖ್ಯಾತಿ ತುಂಬಾನೇ ದೊಡ್ಡದು. ಈಗ ರೆಹಮಾನ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ಹಿಂದಿ ಚಿತ್ರರಂಗದಲ್ಲಿ ಧರ್ಮದ ಕಾರಣಕ್ಕೆ ನನಗೆ ಆಫರ್ ಸಿಗುತ್ತಿಲ್ಲ’ ಎಂಬ ಆರೋಪವನ್ನು ಅವರು ಮಾಡಿದ್ದಾರೆ. ರೆಹಮಾನ್ ಹೇಳಿಕೆಯನ್ನು ಅನೇಕರು ಟೀಕೆ ಮಾಡಿದ್ದಾರೆ. ಅವರ ಹೇಳಿಕೆ ಸರಿ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಬಿಬಿಸಿ ಏಷ್ಯನ್ ನೆಟ್ವರ್ಕ್​​ಗೆ ನೀಡಿದ ಸಂದರ್ಶನದಲ್ಲಿ ರೆಹಮಾನ್ ಮಾತನಾಡಿದರು. ‘ಕಳೆದ ಎಂಟು…

Read More

ಹೊಸ ಇತಿಹಾಸ… ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್ – Kannada News | Shreyanka Patil Creates New History in WPL 2026

WPL 2026: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ (Shreyanka Patil) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. Source link

Read More

ಬೆಂಗಳೂರು: ಬೆಳ್ಳಂಬೆಳಗ್ಗೆ ಗುದ್ದಲಿ, ಪೊರಕೆ ಹಿಡಿದು ಬೀದಿಗಿಳಿದ ಟೆಕ್ಕಿಗಳು!

ಬೆಂಗಳೂರು, ಜನವರಿ 17: ನಗರದ ಮಹದೇವಪುರದ ಬಳಗೆರೆ ರಸ್ತೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚದಿರುವುದನ್ನು ಖಂಡಿಸಿ ಐಟಿ–ಬಿಟಿ ಉದ್ಯೋಗಿಗಳು ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ್ದಾರೆ. ಹಾಳಾಗಿರುವ ರಸ್ತೆಗಳಿಂದ ನಿತ್ಯ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಟೆಕ್ಕಿಗಳು ಗುದ್ದಲಿ, ಬಾಂಡಲಿ, ಹಾರೆ ಮತ್ತು ಪೊರಕೆ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಟ್ರ್ಯಾಕ್ಟರ್ ತರಿಸಿ ರಸ್ತೆ ಮೇಲೆ ತುಂಬಿಕೊಂಡಿದ್ದ ಮಣ್ಣು ಹಾಗೂ ಧೂಳನ್ನು ಸ್ವಚ್ಛಗೊಳಿಸುವ ಮೂಲಕ ಆಡಳಿತದ ನಿರ್ಲಕ್ಷ್ಯವನ್ನು ಪ್ರಶ್ನಿಸಿದ್ದಾರೆ. ಬಳಗೆರೆ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು…

Read More

Namma Metro: ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ – Kannada News | Tejasvi Surya Urges Halt to Bangalore Metro Fare Hike

ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ ಬೆಂಗಳೂರು, ಜನವರಿ 17: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈಗಾಗಲೇ ಕಳೆದ ಫೆಬ್ರವರಿ 9ರಂದು ಬಿಎಂಆರ್ಸಿಎಲ್ (BMRCL) ಅಧಿಕಾರಿಗಳು ಶೇ 105.5 ರಷ್ಟು ಒನ್ ಟು ಡಬಲ್ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ದರವನ್ನು ಶೇ 71.5 ಕ್ಕೆ ಇಳಿಸಲಾಗಿತ್ತು. ಈ ಗೊಂದಲದ ನಡುವೆಯೇ…

Read More

ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ವಿರುದ್ಧ ಸೆಟೆದು ನಿಂತ ಕ್ರಿಕೆಟಿಗನಿಗೆ ಜೀವ ಬೆದರಿಕೆ..! – Kannada News | CWAB president Mohammad Mithun revealed that he received death threats

ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ವಿರುದ್ಧ ಸೆಟೆದು ನಿಂತ ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘ (CWAB) ಅಧ್ಯಕ್ಷ ಮೊಹಮ್ಮದ್ ಮಿಥುನ್​ಗೆ ಜೀವ ಬೆದರಿಕೆಯೊಡ್ಡಲಾಗಿದೆ. ಮೊಹಮ್ಮದ್ ಮಿಥುನ್, ಬಿಸಿಬಿಯ ಹಣಕಾಸು ಸಮಿತಿಯ ಅಧ್ಯಕ್ಷ ನಜ್ಮುಲ್ ಇಸ್ಲಾಂ ಅವರ ರಾಜೀನಾಮೆ ಆಗ್ರಹಿಸಿದ್ದರು. ಆಟಗಾರರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನಲೆ ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘವು ಬಿಸಿಬಿಯ ಹಣಕಾಸು ಸಮಿತಿಯ ಅಧ್ಯಕ್ಷ ಸ್ಥಾನದಿಂದ ನಜ್ಮುಲ್ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿತ್ತು. ಅಷ್ಟೇ ಅಲ್ಲದೆ ನಜ್ಮುಲ್ ಇಸ್ಲಾಂ ಅವರು ರಾಜೀನಾಮೆ ನೀಡುವವರೆಗೆ ಬಾಂಗ್ಲಾದೇಶ್…

Read More