ಬಿಜೆಪಿ ಸೇರಿದ ರಾಜಣ್ಣ: ಹಿರಿಯೂರು ಕ್ಷೇತ್ರದ ಮೇಲೆ ಜೆಡಿಎಸ್ ಕಣ್ಣು, ಉಪಚುನಾವಣೆ ಅಖಾಡಕ್ಕೆ ರಂಗು – Kannada News | Rajanna Joins BJP For Contest In Hiriyur By Election, JDS also Plan for Ticket
ಚಿತ್ರದುರ್ಗ/ಬೆಂಗಳೂರು, (ಮೇ 21): ಹಿರಿಯ ನಾಯಕ ಹಾಗೂ ಸಚಿವ ಡಿ. ಸುಧಾಕರ್ (D Sudhakar) ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Hiriyur By Election) ಎದುರಾಗಿದೆ. ಚುನಾವಣೆಗೆ ದಿನಾಂಕ ಘೋಷಣೆ ಮೊದಲೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಇದಕ್ಕೆ ಪೂರಕವೆಂಬಂತೆ ಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಅವರು ಬಿಜೆಪಿ (BJP) ಸೇರ್ಪಡೆಯಾಗಿದ್ದಾರೆ. ಇನ್ನೊಂದೆಡೆ ಮಿತ್ರ ಪಕ್ಷ ಜೆಡಿಎಸ್ (JDS) ಸಹ ಬೇರೆಯದ್ದೇ ಲೆಕ್ಕಚಾರಗಳನ್ನ ಹಾಕುತ್ತಿದೆ. ಮುಖ್ಯಾಂಶಗಳು ರಂಗೇರಿದ ಹಿರಿಯೂರ ವಿಧಾನಸಭಾ ಕ್ಷೇತ್ರ…