Headlines

Namma Metro: ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ – Kannada News | Tejasvi Surya Urges Halt to Bangalore Metro Fare Hike

ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ ಬೆಂಗಳೂರು, ಜನವರಿ 17: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈಗಾಗಲೇ ಕಳೆದ ಫೆಬ್ರವರಿ 9ರಂದು ಬಿಎಂಆರ್ಸಿಎಲ್ (BMRCL) ಅಧಿಕಾರಿಗಳು ಶೇ 105.5 ರಷ್ಟು ಒನ್ ಟು ಡಬಲ್ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ದರವನ್ನು ಶೇ 71.5 ಕ್ಕೆ ಇಳಿಸಲಾಗಿತ್ತು. ಈ ಗೊಂದಲದ ನಡುವೆಯೇ…

Read More

ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ವಿರುದ್ಧ ಸೆಟೆದು ನಿಂತ ಕ್ರಿಕೆಟಿಗನಿಗೆ ಜೀವ ಬೆದರಿಕೆ..! – Kannada News | CWAB president Mohammad Mithun revealed that he received death threats

ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ವಿರುದ್ಧ ಸೆಟೆದು ನಿಂತ ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘ (CWAB) ಅಧ್ಯಕ್ಷ ಮೊಹಮ್ಮದ್ ಮಿಥುನ್​ಗೆ ಜೀವ ಬೆದರಿಕೆಯೊಡ್ಡಲಾಗಿದೆ. ಮೊಹಮ್ಮದ್ ಮಿಥುನ್, ಬಿಸಿಬಿಯ ಹಣಕಾಸು ಸಮಿತಿಯ ಅಧ್ಯಕ್ಷ ನಜ್ಮುಲ್ ಇಸ್ಲಾಂ ಅವರ ರಾಜೀನಾಮೆ ಆಗ್ರಹಿಸಿದ್ದರು. ಆಟಗಾರರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನಲೆ ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘವು ಬಿಸಿಬಿಯ ಹಣಕಾಸು ಸಮಿತಿಯ ಅಧ್ಯಕ್ಷ ಸ್ಥಾನದಿಂದ ನಜ್ಮುಲ್ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿತ್ತು. ಅಷ್ಟೇ ಅಲ್ಲದೆ ನಜ್ಮುಲ್ ಇಸ್ಲಾಂ ಅವರು ರಾಜೀನಾಮೆ ನೀಡುವವರೆಗೆ ಬಾಂಗ್ಲಾದೇಶ್…

Read More

ಪರೀಕ್ಷೆ ಬರೆದವರೇ ಬೇರೆ, ನೇಮಕಗೊಂಡವರೇ ಬೇರೆ! ಬೆಂಗಳೂರಿನ ಪ್ರತಿಷ್ಠಿತ ಇನ್ಸ್ಟಿಟ್ಯೂಟ್​ನ ಪರೀಕ್ಷೆಯಲ್ಲಿ ನಡೆದಿದ್ದೇನು? – Kannada News | Bengaluru Recruitment Scam: 7 Caught in IWST Exam Impersonation Fraud

ಪರೀಕ್ಷೆ ಬರೆದವರೇ ಬೇರೆ, ನೇಮಕಗೊಂಡವರೇ ಬೇರೆ! ಬೆಂಗಳೂರಿನ ಪ್ರತಿಷ್ಠಿತ ಇನ್ಸ್ಟಿಟ್ಯೂಟ್​ನ ಪರೀಕ್ಷೆಯಲ್ಲಿ ನಡೆದಿದ್ದೇನು? ಬೆಂಗಳೂರು, ಜನವರಿ 17: ಬೆಂಗಳೂರು ನಗರದ ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯಲ್ಲಿ ನಡೆದ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ (Exam Fraud) ಬೆಳಕಿಗೆ ಬಂದಿದೆ. ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ICFRE) ಪರೀಕ್ಷೆಯನ್ನು ನಡೆಸಿತ್ತು. ಈ ವೇಳೆ ಸರ್ಕಾರಿ ಉದ್ಯೋಗ ಪಡೆಯುವ ಉದ್ದೇಶದಿಂದ ಪರೀಕ್ಷೆಗೆ ಬೇರೆ ವ್ಯಕ್ತಿಗಳನ್ನು ಹಾಜರುಪಡಿಸಿ ಪರೀಕ್ಷೆ ಬರೆಸಿದ್ದ 7 ಅಭ್ಯರ್ಥಿಗಳ ಕೃತ್ಯ…

Read More

ಈ ಫೋಟೋದಲ್ಲಿರೋ ಬಾಲಕ ಈಗ ಸ್ಟಾರ್ ಹೀರೋ; ಯಾರೆಂದು ಗುರುತಿಸಿ – Kannada News | Vijay Sethupathi’s Rags to Riches: From rs 250 Job to 170 Cr Superstar Journey

ಚಿತ್ರೋದ್ಯಮದಲ್ಲಿ ಸೂಪರ್‌ಸ್ಟಾರ್ ಆಗುವ ಪ್ರಯಾಣ ಸುಲಭವಲ್ಲ. ಅನೇಕ ನಟರು ಯಶಸ್ಸನ್ನು ಸಾಧಿಸುವ ಮೊದಲು ಬಹಳಷ್ಟು ಕಷ್ಟಪಟ್ಟಿದ್ದಾರೆ. ರಜನಿಕಾಂತ್, ಮೆಗಾಸ್ಟಾರ್ ಚಿರಂಜೀವಿ, ಕಮಲ್ ಹಾಸನ್, ಯಶ್, ದರ್ಶನ್ ಅವರಂತಹ ನಾಯಕರು ತಮ್ಮ ವೃತ್ತಿಜೀವನದ ಆರಂಭದಲ್ಲಿ ಸಣ್ಣ ಕೆಲಸ ಮಾಡಿದ್ದಾರೆ. ನಂತರ ತಮ್ಮದೇ ಆದ ಪ್ರಯತ್ನದಿಂದ ಚಿತ್ರರಂಗದಲ್ಲಿ ದೊಡ್ಡ ಸ್ಥಾನವನ್ನು ಗಳಿಸಿದರು. ಮೇಲಿನ ಫೋಟೋದಲ್ಲಿರೋ ಹೀರೋ ಅನೇಕ ತೊಂದರೆಗಳನ್ನು ಎದುರಿಸಿದರು. ಅವರು ಕೇವಲ 250 ರೂ.ಗೆ ಸಿಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈಗ ಅವರು 170 ಕೋಟಿ ರೂ.ಗಳ ಒಡೆಯ….

Read More

‘ಸತ್ತಮೇಲೆ ದೇವರಿಗೆ ಲೆಕ್ಕ ಕೊಟ್ಕೋತಿನಿ’; ಹರಾಮ್ ವಿಷಯದಲ್ಲಿ ಝೈದ್ ಖಾನ್ ಖಡಕ್ ತಿರುಗೇಟು – Kannada News | Zaid Khan on ‘Cult’ Movie, Haram Controversy and Religion: Actor’s Bold Stance Ahead of Jan 23 Release

ನಟ ಝೈದ್ ಖಾನ್ ಅವರು ‘ಕಲ್ಟ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್​​​ನಲ್ಲಿ ಝೈದ್ ಖಾನ್ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ವಿವಿಧ ಶೇಡ್​​​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈಗ ಝೈದ್ ಖಾನ್ ಅವರಿಗೆ ಹರಾಮ್ ವಿಷಯದ ಬಗ್ಗೆ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.‘ಸತ್ತಮೇಲೆ ದೇವರಿಗೆ ಲೆಕ್ಕ ಕೊಟ್ಕೋತಿನಿ’ ಎಂದು ನೇರಮಾತುಗಳಲ್ಲಿ ಹೇಳಿದ್ದಾರೆ. ಝೈದ್ ಖಾನ್ ಅವರು ಮುಸ್ಲಿಂ ಧರ್ಮದವರು. ಆದರೆ,…

Read More

Vande Bharat Sleeper Train: ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ – Kannada News | PM Narendra Modi Flags Off India’s First Vande Bharat Sleeper Train Today

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್​ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಚಾಲನೆ ನೀಡುತ್ತಿದ್ದಾರೆ. ಈ ರೈಲು ಹೌರಾ ಮತ್ತು ಗುವಾಹಟಿ ನಡುವೆ ಸಂಚರಿಸಲಿದೆ. ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ರಾತ್ರಿ ಪ್ರಯಾಣಕ್ಕಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸಂಪೂರ್ಣ ಹವಾನಿಯಂತ್ರಿತ ರೈಲು ಆಗಿದೆ. ಅಸ್ತಿತ್ವದಲ್ಲಿರುವ ವಂದೇ ಭಾರತ್ ಚೇರ್ ಕಾರ್ ಸೇವೆಗಳಿಗಿಂತ ಭಿನ್ನವಾಗಿ, ಈ ಆವೃತ್ತಿಯು ದೀರ್ಘ ಪ್ರಯಾಣದ ಸಮಯಕ್ಕೆ ಅಗತ್ಯವಾದ ಸೌಕರ್ಯವನ್ನು ಕೇಂದ್ರೀಕರಿಸುತ್ತದೆ. ಮೆತ್ತನೆಯ ಬರ್ತ್‌ಗಳು, ಸೌಂಡ್ ಪ್ರೂಫ್…

Read More

Hindu Devotion: ದೇವಸ್ಥಾನಕ್ಕೆ ಯಾವ ಹಣ್ಣು ತೆಗೆದುಕೊಂಡು ಹೋಗುವುದು ಶುಭ? – Kannada News | The Spiritual Significance of Fruit Offerings in Hindu Devotion

ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗೆ ತೆರಳಿದಾಗ, ಗುರುಗಳನ್ನು, ಪುಟ್ಟ ಮಕ್ಕಳನ್ನು, ಬಂಧುಗಳನ್ನು, ವೃದ್ಧರನ್ನು ಅಥವಾ ಅನಾರೋಗ್ಯ ಪೀಡಿತರನ್ನು ನೋಡಲು ಹೋದಾಗ ಕೈಯಲ್ಲಿ ಹಣ್ಣು ಅಥವಾ ಇತರ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವ ಸಂಪ್ರದಾಯವಿದೆ. ಇದು ನಮ್ಮ ಸಂಸ್ಕೃತಿಯ ಪರಂಪರೆಯಾಗಿದೆ. ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ನಿಮ್ಮ ಇಷ್ಟ ದೈವರು ಅಥವಾ ಕುಲದೈವರೇ ಆಗಿರಲಿ, ಅಲ್ಲಿ ಭಕ್ತಿ ಮತ್ತು ಭಾವನೆ ಪ್ರಮುಖವಾಗಿದೆ. ದೇವರು ಸರ್ವಾಂತರಯಾಮಿ, ಸರ್ವವ್ಯಾಪಿ ಮತ್ತು ಸರ್ವಶಕ್ತನಾಗಿದ್ದಾನೆ. ಆದರೆ, ನಿರ್ದಿಷ್ಟ ಹಣ್ಣುಗಳನ್ನು ದೇವರಿಗೆ ಅರ್ಪಿಸುವುದರಿಂದ ನಿರ್ದಿಷ್ಟ ಫಲಗಳು ದೊರೆಯುತ್ತವೆ ಎಂದು ಖ್ಯಾತ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕೋಳಿ ಮರಿಯನ್ನು ಹುಡುಕಬಲ್ಲಿರಾ – Kannada News | Optical illusion: Can you find the hidden chicks in this picture in just 35 seconds

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ಒಗಟು ಎಂದರೆ ಕೆಲವರ ಕಣ್ಣು ಹಾಗೂ ಕಿವಿ ಅರಳುತ್ತದೆ. ಬಿಡುವುದು ಸಿಕ್ಕಾಗಲೆಲ್ಲಾ ಕೆಲವರು ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಆಟಗಳನ್ನು ಬಿಡಿಸುತ್ತ ಟೈಮ್ ಪಾಸ್ ಮಾಡುತ್ತಾರೆ. ಇದು ನಿಮ್ಮ ಕಣ್ಣಿನ ದೃಷ್ಟಿ, ತಾಳ್ಮೆ ಹಾಗೂ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮಲ್ಲಿ ವೀಕ್ಷಣಾ ಕೌಶಲ್ಯ ಅತ್ಯುತ್ತಮವಾಗಿದ್ದರೆ ಈ ಇಲ್ಯೂಷನ್ ಚಿತ್ರ ಬಿಡಿಸಿ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಮರೆ ಮಾಡಲಾಗಿರುವ…

Read More

ಶಿಡ್ಲಘಟ್ಟ ಫ್ಲೆಕ್ಸ್ ವಿವಾದ: ಕ್ಷಮೆ ಕೇಳಿದ ನಟ ಝೈದ್ ಖಾನ್

‘ಕಲ್ಟ್’ ಸಿನಿಮಾದ ಈವೆಂಟ್ ಇತ್ತೀಚೆಗೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ನಡೆದಿತ್ತು. ಕೋಟೆ ವೃತ್ತದ ಬಳಿ ದಾರಿಗೆ ಅಡ್ಡಲಾಗಿ ಫ್ಲೆಕ್ಸ್​​ಗಳನ್ನು ಹಾಕಲಾಗಿತ್ತು. ಇದರಿಂದ ಸಂಚಾರಕ್ಕೆ ಅಡ್ಡಿ ಆಗಿತ್ತು. ಆ ಬಳಿಕ ನಗರಸಭೆಗೆ ದೂರು ಬಂದಿದ್ದರಿಂದ ಅದನ್ನು ತೆಗೆದು ಹಾಕಲಾಗಿತ್ತು. ಈ ಸಂಬಂಧ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅಸಮಾಧಾನ ಹೊರಹಾಕಿದ್ದರು. ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕರೆ ಮಾಡಿ ಕಿಡಿಕಾರಿದ್ದರು. ಅವರು ಬೈದಿದ್ದಾರೆ ಎಂದೆಲ್ಲ ಆರೋಪ ಮಾಡಿದ್ದರು. ಈ ಎಲ್ಲಾ ಘಟನೆ ಬಗ್ಗೆ ಝೈದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ….

Read More

ಸ್ಮಿತ್ ಸಿಡಿಲಬ್ಬರ… ಒಂದೇ ಓವರ್​ನಲ್ಲಿ ದಾಖಲೆ ಉಡೀಸ್

ಬಿಗ್ ಬ್ಯಾಷ್ ಲೀಗ್​ನಲ್ಲಿ ಸ್ಟೀವ್ ಸ್ಮಿತ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ಕಲೆಹಾಕುವ ಮೂಲಕ. ಎಸ್​ಸಿಜಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ಹಾಗೂ ಸಿಡ್ನಿ ಥಂಡರ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ಕಲೆಹಾಕಿದ್ದು ಬರೋಬ್ಬರಿ 189 ರನ್​ಗಳು. ಈ ಗುರಿ ಬೆನ್ನತ್ತಿದ ಸಿಡ್ನಿ ಸಿಕ್ಸರ್ಸ್ ಪರ ಸ್ಟೀವ್ ಸ್ಮಿತ್ ಅಕ್ಷರಶಃ ಅಬ್ಬರಿಸಿದರು. ಅದರಲ್ಲೂ ರಯಾನ್ ಹ್ಯಾಡ್ಲಿ ಎಸೆದ 11ನೇ ಓವರ್​ನಲ್ಲಿ ಬ್ಯಾಕ್ ಟು…

Read More