Headlines

‘ಡ್ರ್ಯಾಗನ್’ ಟೀಸರ್ ರಿಲೀಸ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

ಪ್ರಶಾಂತ್ ನೀಲ್ (Prashanth Neel) ನಿರ್ದೇಶಿಸಿ ಜೂ ಎನ್​​ಟಿಆರ್ ನಟಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಖತ್ ಮಾಸ್ ಆಗಿರುವ ಟೀಸರ್​​ನಲ್ಲಿ ಜೂ ಎನ್​​ಟಿಆರ್ ಸಖತ್ ಆಗಿ ಮಿಂಚಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಟೀಸರ್ ಅನ್ನು ವಿಶೇಷವಾಗಿ ಪ್ರೀಮಿಯರ್ ಮಾಡಲಾಗಿದೆ. ಪ್ರಶಾಂತ್ ನೀಲ್ ಅವರ ಪತ್ನಿ ಲಿಖಿತಾ ರೆಡ್ಡಿ, ಜೂ ಎನ್​​ಟಿಆರ್ ಅವರ ಅಪ್ಪಟ ಅಭಿಮಾನಿ. ಲಿಖಿತಾ ರೆಡ್ಡಿ ಅವರು ಖುದ್ದು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳೊಟ್ಟಿಗೆ ಟೀಸರ್ ವೀಕ್ಷಿಸಿದ್ದಲ್ಲದೆ, ಜೂ ಎನ್​​ಟಿಆರ್ ಗೆ ಜೈಕಾರಗಳನ್ನು ಹಾಕಿದ್ದಾರೆ….

Read More

FIFA ವಿಶ್ವಕಪ್ 2026 ರ ಬಹುಮಾನ ಪ್ರಕಟ: ವಿಜೇತರಿಗೆ 481 ಕೋಟಿ..! ಉಳಿದವರಿಗೆ? – Kannada News | ಐಸಿಸಿ ಮಹಿಳಾ ಟಿ20 ವಿಶ್ವಕಪ್‌ 2026 FIFA World Cup 2026: New Format, Hosts, and Record Prize Money Revealed!

2026 ರ ಫಿಫಾ ವಿಶ್ವಕಪ್ (FIFA World Cup 2026) ಇದೇ ಜೂನ್ 11, 2026 ರಿಂದ ಜುಲೈ 19, 2026 ರವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ ಮೂರು ದೇಶಗಳು ಜಂಟಿಯಾಗಿ ಈ ಪಂದ್ಯಾವಳಿಯನ್ನು ಆಯೋಜಿಸುತ್ತಿವೆ. ಈ ಪಂದ್ಯಾವಳಿ ಕೆನಡಾ, ಮೆಕ್ಸಿಕೊ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿದೆ. ಅದರಂತೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ 11, ಮೆಕ್ಸಿಕೊದಲ್ಲಿ ಮೂರು ಮತ್ತು ಕೆನಡಾದಲ್ಲಿ ಎರಡು ಸೇರಿದಂತೆ ಒಟ್ಟು 16 ನಗರಗಳು ಪಂದ್ಯಗಳನ್ನು ಆಯೋಜಿಸುತ್ತವೆ. ಫೈನಲ್ ಪಂದ್ಯವು ಜುಲೈ 19, 2026…

Read More

Tv9 Kannada News Live: ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ; ರಾಜ್ಯದಲ್ಲಿ ಭಾರಿ ಮಳೆ; ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Bengaluru Airport Air India Tail Strike; Karnataka Rain Alert

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 21: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಬಂದ ಏರ್ ಇಂಡಿಯಾ ವಿಮಾನವೊಂದು (Air India Flight) ಲ್ಯಾಂಡಿಂಗ್​​ ವೇಳೆ ಅವರ ಹಿಂಭಾಗ ರನ್​ವೇಗೆ ಅಪ್ಪಳಿಸಿದ ಘಟನೆ ಇಂದು ನಡೆದಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ವರದಿ ಆಗಿದೆ. ಸದ್ಯ 181 ಪ್ರಯಾಣಿಕರು ಸೇರಿದಂತೆ ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಾ ಅಥವಾ ಪೈಲಟ್​​ಗಳ ಎಡವಟ್ಟಾ…

Read More

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 3000 ಕೋಟಿಗೂ ದೊಡ್ಡ ಮೊತ್ತ ಗಳಿಕೆ ಮಾಡಿವೆ. ಆದರೆ ಸಿನಿಮಾ ಹಿಟ್ ಆದ ಬಳಿಕ ಕೆಲವರು ಸಿನಿಮಾದ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು, ಪ್ರಕರಣಗಳನ್ನು ದಾಖಲಿಸುತ್ತಲೇ ಇದ್ದಾರೆ. ಇದೀಗ ಸಿನಿಮಾದ ವಿರುದ್ಧ ಗುರುತರ ಆರೋಪ ಒಂದನ್ನು ಮಾಡಲಾಗಿದೆ. ‘ಧುರಂಧರ್’ ಸಿನಿಮಾ ಭಾರತದ ಭದ್ರತೆಗೆ ತೊಂದರೆ ಆಗುವಂಥಹಾ…

Read More

ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ಬಿಡುಗಡೆ ಮುಂದೂಡಿಕೆ: ಕಾರಣ? – Kannada News | Rajinikanth starrer Jailer 2 movie release date postpone

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾದ ಮೊದಲ ಭಾಗ ದೊಡ್ಡ ಹಿಟ್ ಆಗಿತ್ತು. ನಿರ್ದೇಶಕ ನೆಲ್ಸನ್, ರಜನೀಕಾಂತ್ ಅವರ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರನ್ನು ಒಟ್ಟಿಗೆ ಕರೆ ತಂದು ಒಳ್ಳೆಯ ಮಾಸ್ ಸಿನಿಮಾವನ್ನು ನೀಡಿದ್ದರು. ಇದೇ ಕಾರಣಕ್ಕೆ ‘ಜೈಲರ್ 2’ ಸಿನಿಮಾದ ಬಗ್ಗೆಯೂ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ಹಿಂದೆ ‘ಜೈಲರ್ 2’ ಸಿನಿಮಾ ಜೂನ್ 12 ರಂದು ಬಿಡುಗಡೆ ಆಗಲಿದೆ…

Read More

ಪಾಕಿಸ್ತಾನದಲ್ಲಿ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಬರ್ಬರ ಹತ್ಯೆ – Kannada News | Pulwama attack mastermind Hamza Burhan killed in Pakistan

ನವದೆಹಲಿ, ಮೇ 21: 2019ರ ಪುಲ್ವಾಮಾ (Pulwama Attack) ಭೀಕರ ಭಯೋತ್ಪಾದನಾ ದಾಳಿಯ ಸಂಚುಗಾರರಲ್ಲಿ ಒಬ್ಬನಾದ ಹಮ್ಜಾ ಬುರ್ಹಾನ್ (Hamza Burhan) ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಅಪರಿಚಿತ ಬಂದೂಕುಧಾರಿಗಳಿಂದ ಕೊಲ್ಲಲ್ಪಟ್ಟಿದ್ದಾನೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿರುವ ಮುಜಫರಾಬಾದ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿ ನಡೆಸಿದವರ ಗುರುತು ಅಥವಾ ಹತ್ಯೆಯ ಹಿಂದಿನ ಉದ್ದೇಶದ ಬಗ್ಗೆ ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಪುಲ್ವಾಮಾ ದಾಳಿಗೆ ಸಂಬಂಧಿಸಿದ ಭಯೋತ್ಪಾದಕ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಪ್ರಮುಖ ಮಾಸ್ಟರ್ ಮೈಂಡ್‌ಗಳಲ್ಲಿ…

Read More

Karnataka Weather Forecast: ಕರ್ನಾಟಕದಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ? – Kannada News | Heavy rain Forecast In Karnataka till May 25. The IMD has issued yellow and orange alerts for several districts

ಬೆಂಗಳೂರು, (ಮೇ 21): ಕರ್ನಾಟಕದಾದ್ಯಂತ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ (karnataka Rains) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂಗಾರು ಪೂರ್ವ (pre monsoon) ಮಾರುಗಳ ತೀವ್ರತೆ ಹೆಚ್ಚಾಗಿರುವುದರಿಂದ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು (Bengaluru), ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert)​ ಘೋಷಿಸಲಾಗಿದೆ. ಮುಖ್ಯಾಂಶಗಳು ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆಯಾಗುವ…

Read More

SpaceXAIಗೆ ಜನ ಬೇಕಿದ್ದಾರೆ; ಎಐ ಪರಿಣತಿ ಬೇಕಿಲ್ಲವಂತೆ; ಇಲಾನ್ ಮಸ್ಕ್ ಬಯಸುತ್ತಿರೋದು ಎಂಥವರನ್ನು? – Kannada News | Elon Musk wants world class engineers and physicists for SpaceXAI

ವಾಷಿಂಗ್ಟನ್, ಮೇ 21: ಇಲಾನ್ ಮಸ್ಕ್ (Elon Musk) ಅವರು ತಮ್ಮ ಸ್ಪೇಸ್ ಎಕ್ಸ್ ಎಐ (SpaceXAI) ಸಂಸ್ಥೆಗೆ ಉದ್ಯೋಗಿಗಳ ಶೋಧ ನಡೆಸುತ್ತಿದ್ದಾರೆ. ತಮ್ಮ ಎಕ್ಸ್ ಅಕೌಂಟ್​ನಲ್ಲಿ ಹೈರಿಂಗ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಇಮೇಲ್ ಐಡಿಯನ್ನೂ ಒದಗಿಸಿದ್ದಾರೆ. ಸ್ಪೇಸ್​ಎಕ್ಸ್ ಎಐ ಸಂಸ್ಥೆಗೆ ಸೇರಬಯಸುವವರು ಎಐನಲ್ಲಿ ಅನುಭವದ ಹಿನ್ನೆಲೆ ಇಲ್ಲದಿದ್ದರೂ ಆದೀತು, ಆದರೆ, ಸ್ಮಾರ್ಟ್ ಆಗಿರಬೇಕು. ವಿಶ್ವ ದರ್ಜೆಯ ಎಂಜಿನಿಯರುಗಳು, ವಿಜ್ಞಾನಿಗಳಾಗಿರಬೇಕಂತೆ. ‘ಸ್ಪೇಸ್​ಎಕ್ಸ್​ಎಐಗೆ ವಿಶ್ವದರ್ಜೆಯ ಎಂಜಿನಿಯರುಗಳು, ಫಿಸಿಸಿಸ್ಟ್​ಗಳನ್ನು (ಭೌತವಿಜ್ಞಾನಿಗಳು) ನೇಮಕಾತಿ ಮಾಡಲಾಗುತ್ತಿದೆ. ಅವರಿಗೆ…

Read More

ನಟಿ ಟ್ವಿಶಾ ಶರ್ಮಾ ಅನುಮಾನಾಸ್ಪದ ಸಾವು; ಚಿತ್ರರಂಗ ತೊರೆಯಲು ಅಸಲಿ ಕಾರಣ ಇಲ್ಲಿದೆ – Kannada News | Twisha Sharma Dowry Death Case co star Dheekshith Shetty reveals why she quit acting

ಮಾಡೆಲ್ ಹಾಗೂ ನಟಿ ಟ್ವಿಶಾ ಶರ್ಮಾ ಅವರ ನಿಗೂಢ ಸಾವು (Twisha Sharma Death) ಸದ್ಯ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಮಧ್ಯಪ್ರದೇಶದ ಭೋಪಾಲ್‌ನ ಕಟಾರಾ ಹಿಲ್ಸ್‌ನಲ್ಲಿರುವ ತಮ್ಮ ಪತಿ ಮನೆಯಲ್ಲಿ ಮೇ 12ರಂದು ಟ್ವಿಶಾ ಶರ್ಮಾ ಶವವಾಗಿ ಪತ್ತೆಯಾಗಿದ್ದರು. ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಮನೆಯವರ ದೈಹಿಕ-ಮಾನಸಿಕ ಹಿಂಸೆಯೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ, ಟ್ವಿಶಾ ಶರ್ಮಾ (Twisha Sharma) ಅವರು ಸಿನಿಮಾರಂಗವನ್ನು ತೊರೆದು ಮತ್ತು ಕಾರ್ಪೊರೇಟ್…

Read More

ಟೀಕೆಗಳಿಂದ ರೋಸಿಹೋದ ಪ್ರಶಾಂತ್ ನೀಲ್, ಬದಲಾಗುವ ನಿರ್ಧಾರ ಮಾಡಿದ ನಿರ್ದೇಶಕ – Kannada News | Prashanth Neel said he will change his movie making style

ಪ್ರಶಾಂತ್ ನೀಲ್ (Prashanth Neel), ಪ್ರಸ್ತುತ ಚಿತ್ರರಂಗದ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಈ ವರೆಗೆ ನಾಲ್ಕು ಸಿನಿಮಾಗಳನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಎಲ್ಲವೂ ಸೂಪರ್ ಹಿಟ್. ಪ್ರಶಾಂತ್ ನೀಲ್, ಕಮರ್ಶಿಯಲ್, ಮಾಸ್ ಸಿನಿಮಾಗಳಿಗೆ ಭಿನ್ನ ವ್ಯಾಕರಣ ನೀಡಿದ ನಿರ್ದೇಶಕ. ತಮ್ಮ ಡಾರ್ಕ್ ಕಲರ್ ಗ್ರೇಡಿಂಗ್, ಮೊನಚು ಸಂಭಾಷಣೆ, ಭಿನ್ನವಾಗಿ ಕತೆ ಹೇಳುವ ರೀತಿ, ನಿರೂಪಣಾ ಶೈಲಿಯಿಂದ ತಮ್ಮದೇ ಒಂದು ಭಿನ್ನ ಶೈಲಿಯನ್ನೇ ಅವರು ಸೃಷ್ಟಿಸಿದ್ದಾರೆ. ಆದರೆ ಈಗ ಪ್ರಶಾಂತ್ ನೀಲ್ ತಮ್ಮ ಶೈಲಿಯನ್ನೇ ಕೈಬಿಡುತ್ತಿದ್ದಾರೆ. ಇದೀಗ ಜೂ…

Read More