Headlines

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಬಳಿಕ ಟ್ರೋಲ್‌; ಅದ್ನಾನ್ ಸಮಿ ತಿರುಗೇಟು – Kannada News | Singer Adnan Sami reacts to social media Trolling after RSS Chief Mohan Bhagwat meeting

ಖ್ಯಾತ ಗಾಯಕ ಅದ್ನಾನ್ ಸಮಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲಿಂಗ್‌ಗೆ ಒಳಗಾಗಿದ್ದರು. ಸದ್ಯ ಈ ವಿಚಾರವಾಗಿ ಮೌನ ಮುರಿದಿರುವ ಅದ್ನಾನ್ ಸಮಿ (Adnan Sami) ಅವರು, ಹೀಯಾಳಿಸುವವರ ಬಗ್ಗೆ ತಾವು ಕಿಂಚಿತ್ತೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಮೇಲಿನ ಟ್ರೋಲಿಂಗ್ ಮತ್ತು ವಿವಾದಗಳ ಬಗ್ಗೆ ಮಾತನಾಡಿದ ಅದ್ನಾನ್ ಸಮಿ, ‘ನಾನು ಸ್ವತಂತ್ರ…

Read More

‘ಪೆದ್ದಿ’ಗಾಗಿ ರಾಮ್ ಚರಣ್ ಪಟ್ಟ ಕಷ್ಟ ಅಷ್ಟಿಷ್ಟಲ್ಲ, ನಿಜ ಫೈಟ್​​ ಮಾಡಿದ ನಟ – Kannada News | Ram Charan fights with real rustlers in Peddi movie

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಬಗ್ಗೆ ರಾಮ್ ಚರಣ್ ಅವರಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾದ ಹಾಡುಗಳು, ಸಿನಿಮಾದ ಟೀಸರ್, ಟ್ರೈಲರ್​​ ಎಲ್ಲವೂ ಈಗಾಗಲೇ ಹಿಟ್ ಆಗಿದೆ. ಚಿತ್ರತಂಡವೂ ಸಹ ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದು, ಪ್ರಚಾರಕ್ಕೆಂದೇ ಮೂರು-ನಾಲ್ಕು ಕೋಟಿ ಹಣ ಖರ್ಚು ಮಾಡುತ್ತಿದೆ. ಸತತ ಎರಡು ಸೋಲು ಕಂಡಿರುವ ರಾಮ್ ಚರಣ್ ಸಹ ‘ಪೆದ್ದಿ’ಯನ್ನು ಗೆಲ್ಲಿಸಿಕೊಳ್ಳಲು ನಾನಾ ಕಸರತ್ತು ಮಾಡುತ್ತಿದ್ದು, ‘ಪೆದ್ದಿ’ ಸಿನಿಮಾಕ್ಕಾಗಿ ಭಾರಿ…

Read More

ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ: ಸಿದ್ದರಾಮಯ್ಯ ಆಗ್ರಹ – Kannada News | Siddaramaiah urges Central to Allow state Governments for conduct CET for medical aspirants

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

ಫೋನ್ ಖರೀದಿಸಿ, ಇಎಂಐ ಕಟ್ಟೋಕಾಗ್ತಿಲ್ವಾ? ಸಾಲಗಾರರು ನಿಮ್ಮ ಫೋನ್ ಲಾಕ್ ಮಾಡಬಹುದಾ? ಆರ್​ಬಿಐ ಬಳಿ ಪ್ರಸ್ತಾಪ – Kannada News | RBI Proposal: Lenders Can Disable Smartphones for EMI Default

ನವದೆಹಲಿ, ಮೇ 21: ಸಾಲದ ಮೇಲೆ ಸ್ಮಾರ್ಟ್​ಫೋನ್, ಟ್ಯಾಬ್ಲೆಟ್ ಪಡೆದು ಅದರ ಇಎಂಐ ಕಟ್ಟಲು ವಿಫಲರಾದರೆ ಅಂಥವರ ಗ್ಯಾಜೆಟ್ ಅನ್ನು ನಿಷ್ಕ್ರಿಯಗೊಳಿಸುವ ಕಾನೂನಾತ್ಮಕ ಅಧಿಕಾರವನ್ನು ಸಾಲಗಾರರಿಗೆ ನೀಡಲು ಆರ್​ಬಿಐ (RBI) ಯೋಜಿಸಿದೆ. ಸಾಲ ವಸೂಲಾತಿ ಸಂಬಂಧ ಆರ್​ಬಿಐ ಬಿಡುಗಡೆ ಮಾಡಿರುವ ಪರಿಷ್ಕೃತ ಕರಡು ನಿರ್ದೇಶನಗಳಲ್ಲಿ ಇಂಥದ್ದೊಂದು ಪ್ರಸ್ತಾಪ ಇದೆ. ಬ್ಯಾಂಕುಗಳು, ಎನ್​ಬಿಎಫ್​ಸಿಗಳು ಮೊದಲಾದ ಸಾಲ ನೀಡುಗರ ಅಭಿಪ್ರಾಯ ಆಲಿಸಿದ ಬಳಿಕ ಆರ್​ಬಿಐ ಈ ಪ್ರಸ್ತಾಪವನ್ನು ತನ್ನ ಕರಡು ನಿರ್ದೇಶಗಳಲ್ಲಿ ಸೇರಿಸಿದೆ. 2026ರ ಫೆಬ್ರುವರಿ 12ರಂದು ಆರ್​ಬಿಐ ಕರಡು…

Read More

ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಏಕಾಏಕಿ ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ: ತಪ್ಪಿದ ಭಾರೀ ಅನಾಹುತ

ದೇವನಹಳ್ಳಿ, ಮೇ 21: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಸಂಸ್ಥೆಯ ವಿಮಾನವೊಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್​​​ ವೇಳೆ ರನ್‌ವೇಗೆ ಅದರ ಹಿಂಭಾಗ ನೆಲಕ್ಕಪ್ಪಳಿಸಿದ ಘಟನೆ ನಡೆದಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಪ್ರಯಾಣಿಕರು ಸೇರಿದಂತೆ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ಆಗಿದೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

ಒಬ್ಬ ಖದೀಮ ಮೂರು ಮಾದರಿಯಲ್ಲಿ ಕಳ್ಳತನ: ಮಲ್ಟಿ ಟ್ಯಾಲೆಂಟೆಡ್ ಕಳ್ಳ ಕೊನೆಗೂ ಅರೆಸ್ಟ್ – Kannada News | Multi Talented Thief Involved in Three Types of Theft Finally Arrested

ಬೆಂಗಳೂರು, ಮೇ 21: ಒಬ್ಬನೇ ಕಳ್ಳ (Thief), ಆದರೆ ಕಳ್ಳತನದ ಶೈಲಿ ಮಾತ್ರ ವಿಭಿನ್ನ. ಬೈಕ್ ಸಿಕ್ಕರೆ ಬೈಕ್, ಗ್ಯಾಸ್ ಸಿಲಿಂಡರ್ ಸಿಕ್ಕರೆ ಸಿಲಿಂಡರ್, ಅಷ್ಟೇ ಏಕೆ ಕಣ್ಣಿಗೆ ಬಿದ್ದ ವಾಹನಗಳ ಬ್ಯಾಟರಿಯನ್ನೂ ಬಿಡದ ಮಲ್ಟಿ ಟ್ಯಾಲೆಂಟ್​​ ಕಳ್ಳನೊಬ್ಬನನ್ನು ಬೆಂಗಳೂರಿನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ (arrest). ಬಂಧಿತ ಆರೋಪಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಸದ್ಯ ಬಂಧಿತ ಆರೋಪಿಯಿಂದ ಒಟ್ಟು 25 ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಮುಖ್ಯಾಂಶಗಳು ಒಬ್ಬನೇ ಕಳ್ಳನಿಂದ ಮೂರು ಮಾದರಿಯಲ್ಲಿ ಕಳ್ಳತನ ವಿಚಾರಣೆ ವೇಳೆ ಪೊಲೀಸರೇ…

Read More

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಶಾಂಗ್ರಿಲಾ ಹೋಟೆಲ್​ಗೆ – Kannada News | Karnataka youth Congress workers police custody, CM Siddaramaiah And others Leader head to Shangrila Hotel after Protest Against NEET Scam

ಬೆಂಗಳೂರು, (ಮೇ 21): ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ಯುವ ಕಾಂಗ್ರೆಸ್ (youth Congress Protest )ಬೃಹತ್ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿತು. ಇಂದು )ಮೇ 21) ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಬೆಂಬಲಿಸಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಯುವ ಕಾಂಗ್ರೆಸ್ ಕಾರ್ತಕರ್ತರು, ಫ್ರೀಡಂಪಾರ್ಕ್​​ನಿಂದ ತೆರಳಿ ಲೋಕಭವನಕ್ಕೆ ಮುತ್ತಿಗೆ ಹಾಕಲು…

Read More

SBI Recruitment 2026: ಎಸ್‌ಬಿಐನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ – Kannada News | SBI Apprentice Recruitment 2026: Apply for 7150 Bank Jobs – Degree Holders Eligible

ಎಸ್‌ಬಿಐನಲ್ಲಿ 7,150 ಅಪ್ರೆಂಟಿಸ್ ಅರ್ಜಿ ಆಹ್ವಾನImage Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆಗೆ ಭಾರತದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸುವರ್ಣಾವಕಾಶವನ್ನು ನೀಡಿದೆ. ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 7,150 ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳು, ಅರ್ಹತೆಗಳು, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ…

Read More

ರಾಜ್ ಬಿ ಶೆಟ್ಟಿಯ ಮೊದಲ ಹಿಂದಿ ಸಿನಿಮಾದ ಟ್ರೈಲರ್ ಬಿಡುಗಡೆ – Kannada News | Raj B Shetty starrer first Hindi movie’s trailer released

ರಾಜ್ ಬಿ ಶೆಟ್ಟಿ (Raj B Shetty) ಕನ್ನಡದ ಜನಪ್ರಿಯ ನಟ ಮತ್ತು ನಿರ್ದೇಶಕ. ಕೆಲವು ಅದ್ಭುತ ಸಿನಿಮಾಗಳನ್ನು ಈಗಾಗಲೇ ಅವರು ನೀಡಿದ್ದಾರೆ. ಒಳ್ಳೆಯ ನಟರೂ ಆಗಿರುವ ರಾಜ್ ಬಿ ಶೆಟ್ಟಿಗೆ ನೆರೆಯ ಚಿತ್ರರಂಗಗಳಿಂದಲೂ ಆಫರ್​​ಗಳು ಬರುತ್ತಲೇ ಇವೆ. ಈಗಾಗಲೇ ಮೂರು ಮಲಯಾಳಂ ಸಿನಿಮಾಗಳಲ್ಲಿ ರಾಜ್ ಬಿ ಶೆಟ್ಟಿ ನಟಿಸಿ ಬಂದಿದ್ದಾರೆ. ಇದೀಗ ರಾಜ್ ಬಿ ಶೆಟ್ಟಿ, ಬಾಲಿವುಡ್​​ಗೆ ಸಹ ಕಾಲಿಟ್ಟಿದ್ದು, ಅವರು ನಟಿಸಿರುವ ಮೊದಲ ಹಿಂದಿ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ‘ಬಂದರ್’ ಹೆಸರಿನ…

Read More

ಪ್ರಮಾಣವಚನದ ವೇಳೆ ರಾಹುಲ್ ಗಾಂಧಿ ಹೆಸರು ಹೇಳಿ ವಿವಾದಕ್ಕೀಡಾದ ತಮಿಳುನಾಡು ಕಾಂಗ್ರೆಸ್ ಶಾಸಕ – Kannada News | Tamil Nadu Congress MLA Rajesh Kumar Raised Slogan praising Rahul Gandhi Rajiv Gandhi During Oath Ceremony Governor Objects

ಚೆನ್ನೈ, ಮೇ 21: ಇಂದು ತಮಿಳುನಾಡಿನಲ್ಲಿ ಸಚಿವ ಸಂಪುಟ (Tamil Nadu Cabinet) ವಿಸ್ತರಣೆ ನಡೆಯಿತು. ಇದರಲ್ಲಿ ತಮಿಳುನಾಡು ವಿಕ್ಟರಿ ಪಕ್ಷದ ಶಾಸಕರು ಮತ್ತು ಕಾಂಗ್ರೆಸ್ ಶಾಸಕರು ಸೇರಿದಂತೆ ಸುಮಾರು 23 ಶಾಸಕರು ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಈ ಮೂಲಕ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಧಿಕಾರ ವಹಿಸಿಕೊಂಡಾಗ ಸಚಿವರಾಗಿ ಅಧಿಕಾರ ವಹಿಸಿಕೊಂಡವರು ಸೇರಿದಂತೆ ಒಟ್ಟು 33 ಸಚಿವರು ತಮಿಳುನಾಡು ವಿಕ್ಟರಿ ಪಕ್ಷದ ಮೈತ್ರಿಕೂಟದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ನಡುವೆ, ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಪ್ರಮಾಣ ವಚನ…

Read More