Headlines

ಬಿಗ್ ಬಾಸ್ ವೀಕ್ಷಕರಿಗೆ ಬೇಸರ; ಸುದೀಪ್​ ಗೈರು, ಇವತ್ತು ನಡೆಯಲ್ಲ ಫಿನಾಲೆ – Kannada News | BBK12 Finale Shock: Sudeep’s Absence Reschedules Grand Finale to Sunday

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆ ಇಂದು (ಜನವರಿ 17) ಹಾಗೂ ನಾಳೆ (ಜನವರಿ 18) ನಡೆಯಬೇಕಿತ್ತು. ಆದರೆ, ಸುದೀಪ್ ಇಂದು ಆಗಮಿಸಲು ಸಾಧ್ಯವಾಗದ ಕಾರಣ ಭಾನುವಾರ ಮಾತ್ರ ಬಿಗ್ ಬಾಸ್ ಫಿನಾಲೆ ಎಪಿಸೋಡ್ ನಡೆಸಿಕೊಡುತ್ತಿದ್ದಾರೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಬಿಗ್ ಬಾಸ್ ಕನ್ನಡದ ಎಪಿಸೋಡ್ ನಡೆಸಿಕೊಡೋದನ್ನು ಸುದೀಪ್ ವಿವಿಧ ಕಾರಣದಿಂದ ಕೆಲವು ಬಾರಿ ಮಿಸ್ ಮಾಡಿಕೊಂಡಿದ್ದು ಇದೆ. ಆದರೆ, ಇದೇ…

Read More

Daily Devotional: ಮೌನಿ ಅಮಾವಾಸ್ಯೆಯ ವಿಶೇಷ ಹಾಗೂ ಆಚರಿಸುವ ವಿಧಾನ – Kannada News | Daily Devotional: Mouni Amavasya, Significance, Rituals, and Benefits for Ancestral Blessings

ಬೆಂಗಳೂರು, ಜನವರಿ 17: ಈ ಅಮಾವಾಸ್ಯೆಯನ್ನು ಮಾಘ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ. ಇದು ಪೂರ್ವಿಕರ ಸ್ಮರಣೆಗೆ ಮತ್ತು ಅವರ ಆಶೀರ್ವಾದ ಪಡೆಯಲು ಬಹಳ ಪ್ರಶಸ್ತವಾದ ದಿನವಾಗಿದೆ. ಮೌನಿ ಅಮಾವಾಸ್ಯೆಯಂದು ಪೂರ್ವಿಕರು ನಮ್ಮ ಸುತ್ತಲೂ ಇರುತ್ತಾರೆಂದು ನಂಬಲಾಗಿದೆ. ಅವರು ನಮ್ಮನ್ನು ಸರಿಯಾದ ಮಾರ್ಗಕ್ಕೆ ತರಲು, ನಮ್ಮ ಲೋಪದೋಷಗಳನ್ನು ಸರಿಪಡಿಸಲು, ಆಯುರಾರೋಗ್ಯ ನೀಡಲು ಮತ್ತು ದುಷ್ಟ ಶಕ್ತಿಗಳನ್ನು ಹೋಗಲಾಡಿಸಲು ಈ ದಿನ ಬರುತ್ತಾರೆ. ಅವರನ್ನು ತೃಪ್ತಿಪಡಿಸಲು ನಾವು ಮಾಡುವ ದಾನ, ಸಹಾಯ ಮತ್ತು ಒಳ್ಳೆಯ ಕಾರ್ಯಗಳು ಬಹಳ ಮುಖ್ಯ. ಅನಾಥರು,…

Read More

ಹಾಸನ: ಮಹಿಳೆಯ ಬಲಿ ಪಡೆದಿದ್ದ ಕಾಡಾನೆ ಕೊನೆಗೂ ಸೆರೆ – Kannada News | Rogue Elephant That Killed Woman Captured After Four Hour Operation in Hassan

ಹಾಸನ, ಜನವರಿ 17: ಹಾಸನದ ಸಕಲೇಶಪುರದ ಗ್ರಾಮದಲ್ಲಿ ಮಹಿಳೆಯ ಬಲಿ ಪಡೆದಿದ್ದ, ಜನರಿಗೆ ತೊಂದರೆ ನೀಡುತ್ತಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಬೇಲೂರು ತಾಲೂಕಿನ ಬೆಳ್ಳಾವರ ಕಾಫಿ ತೋಟದಲ್ಲಿ ನಾಲ್ಕು ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಡೆಸಿ ಈ ಆನೆಯನ್ನು ಹಿಡಿಯಲಾಗಿದೆ. ಜನವರಿ 13ರಂದು ಮೊಗಲಿಯಲ್ಲಿ ಓರ್ವ ಮಹಿಳೆಯನ್ನು ಬಲಿತೆಗೆದುಕೊಂಡಿದ್ದ ಈ ಕಾಡಾನೆ ಸೆರೆಯಿಂದಾಗಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Horoscope Today 17 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಲಾಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 17 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರದ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ಈ ದಿನ ಮೂಲಾ ನಕ್ಷತ್ರ, ವ್ಯಾಗತ ಯೋಗ ಮತ್ತು ಭದ್ರಕರಣ ಇರಲಿದೆ. ರಾಹುಕಾಲವು ಬೆಳಗ್ಗೆ 9:36ರಿಂದ 11:02ರವರೆಗೆ ಇದ್ದು, ಸಂಕಲ್ಪ ಕಾಲ ಮಧ್ಯಾಹ್ನ 1:55ರಿಂದ 3:21ರವರೆಗೆ ಇರುತ್ತದೆ. ಇದು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ ಲಹರಿಗಳು ಇರುವ ಪರ್ವ ದಿನವಾಗಿದೆ….

Read More

ಬಿಗ್ ಬಾಸ್ ಕನ್ನಡ ಸೀಸನ್ 1 To 11: ಗೆದ್ದ ಬೀಗಿದವರ ಹೆಸರು, ವಿವರ ಇಲ್ಲಿದೆ – Kannada News | Bigg Boss Kannada 12 Finale: Meet All Past Winners & Champions List

ನೋಡ ನೋಡುತ್ತಾ ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಬಂದೇ ಬಿಟ್ಟಿದೆ. ಈ ಬಾರಿ ಯಾರು ಬಿಗ್ ಬಾಸ್ ಗೆಲ್ಲುತ್ತಾರೆ ಎಂಬ ಕುತೂಹಲ ಮೂಡಿದೆ. ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ, ರಕ್ಷಿತಾ, ರಘು, ಧನುಶ್ ಫಿನಾಲೆ ಓಟದಲ್ಲಿ ಇದ್ದಾರೆ. ಈಗ ಹಳೆಯ ಸೀಸನ್​​ಗಳ ವಿನ್ನರ್​​ಗಳ ಚರ್ಚೆ ನಡೆದಿದೆ. ಈ ಮೊದಲ ಸೀಸನ್​ಗಳಲ್ಲಿ ಯಾರೆಲ್ಲ ವಿನ್ ಆಗಿದ್ದರು ಎನ್ನುವುದರ ವಿವರ ಇಲ್ಲಿದೆ. ಬಿಗ್ ಬಾಸ್ ಸೀಸನ್ 1: ಬಿಗ್ ಬಾಸ್ ಆರಂಭ ಆಗಿದ್ದು 2013ರಲ್ಲಿ….

Read More

Bheemanna Khandre passes away: ಬೀದರ್: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ – Kannada News | Veteran Congress Leader and Former Minister Bheemanna Khandre Passes Away at 102 in Bidar

ಬೀದರ್, ಜನವರಿ 17: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ (102) (Bheemanna Khandre) ವಯೋಸಹಜ ಅನಾರೋಗ್ಯದಿಂದ ಬೀದರ್​​ನ (Bidar) ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ವಯೋ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಮಲ್ಸಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆ ಸೋಮವಾರ ಅವರನ್ನು ಮನೆಗೆ ಕರೆದೊಯ್ದು ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಮನೆ ಕೆಲಸಗಳು ನಿಮ್ಮ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ. ಮಕ್ಕಳ ಶಿಕ್ಷಣದ ಪ್ರಗತಿಗಾಗಿ ನೀವು ಕೆಲವು ತ್ಯಾಗ ಮಾಡಲಿಕ್ಕೆ ಮುಂದಾಗಲಿದ್ದೀರಿ. ಹೆಣ್ಣುಮಕ್ಕಳಿಗೆ ತವರು ಮನೆಯಿಂದ ಉಡುಗೊರೆ ದೊರೆಯಲಿದೆ. ಹೂವು- ಹಣ್ಣಿನ ವ್ಯಾಪಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದ್ದು, ಹೊಸ ಆರ್ಡರ್ ಗಳು- ಹೊಸ ಗ್ರಾಹಕರು ದೊರೆಯಲಿದ್ದಾರೆ. ಆಸ್ತಮಾ- ಕಫ ಇಂಥ ಸಮಸ್ಯೆ ಈಗಾಗಲೇ ಇದೆ ಎಂದಾದಲ್ಲಿ ಪರಿಸ್ಥಿತಿ ಉಲ್ಬಣ ಅಗುತ್ತದೆ. ಔಷಧದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಹೊಸ ಬಟ್ಟೆ- ವಾಚ್, ಶೂ ಇಂಥವುಗಳ ಖರೀದಿ ಮಾಡಲಿದ್ದೀರಿ. ಪ್ರವಾಸಕ್ಕೆ ಅಂತಲೋ ಕಾರ್ಯಕ್ರಮ- ಸಮಾರಂಭಗಳಿಗೆ ಸಿದ್ಧತೆ ನಡೆಸಲಿದ್ದೀರಿ. ನಿಮ್ಮಲ್ಲಿ ಕೆಲವರು ಇಷ್ಟಪಡುವ ವ್ಯಕ್ತಿ ಎದುರಿಗೆ ಪ್ರೇಮ ನಿವೇದನೆ ಮಾಡಲಿದ್ದೀರಿ. ನಿಮ್ಮ ಬಳಿ ರಹಸ್ಯ ಎಂದು ಇತರರು ಹೇಳಿದಂಥ ವಿಷಯಗಳನ್ನು ಯಾರ ಮುಂದೆಯೂ ಚರ್ಚೆ ಮಾಡುವುದಕ್ಕೆ ಹೋಗಬೇಡಿ. ಸ್ನೇಹಿತರಿಗೆ ನಿಮ್ಮ ಸಹಾಯದ ಅಗತ್ಯ ಬರಲಿದೆ. ನಿಮ್ಮ ಮೊಬೈಲ್ ಫೋನ್ ನಾಟ್ ರೀಚಬಲ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮಲ್ಲಿ ಕೆಲವರಿಗೆ ಈ ದಿನದ ಆರಂಭ ಅಷ್ಟೇನೂ ಚೆನ್ನಾಗಿರುವುದಿಲ್ಲ. ಆ ಕಾರಣಕ್ಕಾಗಿ ಎಂದಿನ ಉತ್ಸಾಹದಲ್ಲಿ ನೀವು ಕಂಡುಬರುವುದಿಲ್ಲ. ಉದ್ಯೋಗ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಅಂದುಕೊಳ್ಳದ ಕೆಲವು ಫಲಿತಾಂಶ ಬರುವುದರಿಂದ ವಿಚಲಿತರಾಗುವಂತೆ ಆಗಲಿದೆ. ಸ್ವಲ್ಪ ದೂರದ ಸ್ಥಳಕ್ಕೆ ತೆರಳಿ ಏಕಾಂಗಿಯಾಗಿ ಸಮಯ ಕಳೆಯೋಣ ಎಂದೆನಿಸಲಿದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕಾಗದ- ದಾಖಲೆ ಪತ್ರಗಳ ವ್ಯವಹಾರ ಸಲೀಸಾಗಿ ಆಗಲಿದೆ. ಇದಕ್ಕೆ ನಿಮ್ಮ ಪ್ರಭಾವ-…

Read More

Horoscope Today 17 January: ಇಂದು ಈ ರಾಶಿಯವರು ಆಸ್ತಿ ರಕ್ಷಣೆಗೆ ವ್ಯವಸ್ಥೆ ಮಾಡುವರು – Kannada News | Horoscope Today 17 January: people of this zodiac sign will protect their property

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಷಾಢ ಯೋಗ : ವ್ಯಾಘಾತ, ಕರಣ : ಶಕನಿ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 15 pm, ಇಂದಿನ ಶುಭಾಶುಭ ಕಾಲ :…

Read More