Headlines

ಸರಯು ನದಿಗೆ ಅತ್ತೆಯ ಅಂತ್ಯಕ್ರಿಯೆಗೆ ಬಂದಿದ್ದ ಅಳಿಯನನ್ನು ಎಳೆದೊಯ್ದ ಮೊಸಳೆ – Kannada News | Man Reportedly Dragged Away by Crocodile During Funeral Rituals in Uttar Pradesh

ಮೊಸಳೆ ದಾಳಿಗೆ ಬಲಿಯಾದ ವ್ಯಕ್ತಿImage Credit source: India Today ಲಕ್ನೋ, ಮೇ 21: ಅತ್ತೆಯ ಅಂತ್ಯಕ್ರಿಯೆಗೆಂದು ಬಂದಿದ್ದ ಅಳಿಯನನ್ನು ಮೊಸಳೆ(Crocodile)ಯೊಂದು ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬುಧವಾರ ಉತ್ತರ ಪ್ರದೇಶದ ಸರಯು ನದಿಯ ದಡದಲ್ಲಿ 30 ವರ್ಷದ ಯುವಕನೊಬ್ಬನ ಮೇಲೆ ಮೊಸಳೆ ದಾಳಿ ನಡೆಸಿ, ನದಿಯ ಆಳಕ್ಕೆ ಎಳೆದೊಯ್ದಿರುವ ಅತ್ಯಂತ ದಾರುಣ ಘಟನೆ ವರದಿಯಾಗಿದೆ. ಗ್ರೇಟರ್ ನೋಯ್ಡಾ ನಿವಾಸಿಯಾದ ದೀಪಕ್ ಶರ್ಮಾ ಎಂಬ ವ್ಯಕ್ತಿ, ತಮ್ಮ ಅತ್ತೆಯ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಗೊಂಡಾ…

Read More

IPL 2026: ಹೀಗಾದ್ರೆ CSK ಪ್ಲೇಆಫ್​ಗೇರುವುದು ಖಚಿತ..!

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ಟೀಮ್​ಗಳು ಪ್ಲೇಆಫ್ ಹಂತಕ್ಕೇರಿದರೆ, 2 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಒಂದು ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್​ ಹಂತಕ್ಕೇರಬಹುದು. ಇದಕ್ಕಾಗಿ ಈ ಒಂದು ಫಲಿತಾಂಶವನ್ನು ಎದುರು ನೋಡಬೇಕು. (PC: IPL) ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಭರ್ಜರಿ ಜಯ ಸಾಧಿಸಬೇಕು. ಅದು…

Read More

ಬೆಂಗಳೂರಲ್ಲಿ ತರಕಾರಿ ಮಾರುವ ಹುಡುಗನ ತಲೆಯಲ್ಲಿ ಎಐ ಟೂಲ್; ಗಂಟೆಗೆ 350 ರೂ ಎಕ್ಸ್​ಟ್ರಾ ಇನ್ಕಮ್; ಬೆರಗಾದ ನೆಟ್ಟಿಗರು – Kannada News | Bengaluru Veg Seller Uses AI Tool for Rs 350 per Hr Extra Income & Data Collection

ಬೆಂಗಳೂರಿನ ತರಕಾರಿ ವ್ಯಾಪಾರಿ ತಲೆಯಲ್ಲಿ ಎಐ ಪರಿಕರImage Credit source: Vai.bhaaavvv Insta account ಬೆಂಗಳೂರು, ಮೇ 21: ಜನರೇಟಿವ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence) ಬೆಳೆಯುತ್ತಾ ಹೋದಂತೆ ಬ್ರಹ್ಮರಾಕ್ಷಸನಂತೆ ಡಾಟಾ ಆಹಾರ ಬಯಸುತ್ತಲೇ ಇರುತ್ತದೆ. ಎಲ್ಲಾ ರೀತಿಯ ದತ್ತಾಂಶಗಳನ್ನು ಅದು ಬಯಸುತ್ತದೆ. ಮನುಷ್ಯರ ವರ್ತನೆ, ಮಾತುಕತೆ, ನಗರಗಳ ವಾತಾವರಣ ಇವೆಲ್ಲವೂ ತುಂಬಾ ಸೂಕ್ಷ್ಮ ರೂಪದಲ್ಲಿ ಎಐಗೆ ಫೀಡ್ ಮಾಡಲಾಗುತ್ತದೆ. ಈ ರೀತಿ ಡಾಟಾ ಕಲೆಹಾಕಲೆಂದೇ ನಾನಾ ಏಜೆನ್ಸಿಗಳಿವೆ. ಇವು ಜನಸಾಮಾನ್ಯರ ಮೂಲಕ ದತ್ತಾಂಶ ಕಲೆಹಾಕುತ್ತವೆ. ಸೋಷಿಯಲ್…

Read More

ನಾಲ್ಕು ದಿನಗಳಿಂದ ವಿದ್ಯುತ್ ಕಡಿತ: ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು – Kannada News | HESCOM Faces Anger as Hubballis Gandhinagar Endures Prolonged Power Cut

ಹುಬ್ಬಳ್ಳಿ, ಮೇ.21: ನಗರದ ಗಾಂಧಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ವಿದ್ಯುತ್ ಕಡಿತದಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಇಲ್ಲದ ಕಾರಣ ಕುಡಿಯುವ ನೀರಿಗೂ, ಶೌಚಾಲಯಕ್ಕೂ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ಹೆಸ್ಕಾಂ (HESCOM) ಅಧಿಕಾರಿಗಳು ಮತ್ತು ಪಾಲಿಕೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರಗಳನ್ನು ತೆರವುಗೊಳಿಸುವಲ್ಲಿ ಮತ್ತು ವಿದ್ಯುತ್ ಕಂಬಗಳನ್ನು…

Read More

Maruti 800 Viral Bill: ಕೇವಲ 60,000 ರೂ.ಗೆ ಸಿಗುತ್ತಿತ್ತು ಮಾರುತಿ 800 ಕಾರು! ಹಳೇ ಬಿಲ್ ನೋಡಿ ನೆಟ್ಟಿಗರು ಶಾಕ್! – Kannada News | Maruti 800 Viral Bill: 1984 Car Price Shocks Internet, Sparks Authenticity Debate

ಮಾರುತಿ 800 ಹಳೆಯ ಬಿಲ್ ವೈರಲ್Image Credit source: instagram ಭಾರತೀಯ ಆಟೋಮೊಬೈಲ್ ಇತಿಹಾಸದಲ್ಲಿ ‘ಮಾರುತಿ 800’ (Maruti 800) ಕಾರಿಗೆ ಎಂದಿಗೂ ವಿಶೇಷ ಸ್ಥಾನವಿದೆ. ಮಧ್ಯಮ ವರ್ಗದ ಕುಟುಂಬಗಳ ಕಾರು ಮಾಲೀಕತ್ವದ ಕನಸನ್ನು ನನಸು ಮಾಡಿದ ಕೀರ್ತಿ ಈ ಪುಟ್ಟ ಕಾರಿಗೆ ಸಲ್ಲುತ್ತದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ದಶಕಗಳಷ್ಟು ಹಳೆಯದಾದ ಕಾರು ಖರೀದಿಯ ರಶೀದಿಯೊಂದು (ಬಿಲ್) ಸಖತ್ ವೈರಲ್ ಆಗುತ್ತಿದ್ದು, ಅಂದಿನ ದಿನಗಳಲ್ಲಿ ವಾಹನಗಳು ಎಷ್ಟು ಅಗ್ಗವಾಗಿದ್ದವು ಎಂಬುದನ್ನು ನೋಡಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ…

Read More

ಭಾರತೀಯ ಸಿನಿಮಾ ಇತಿಹಾಸದಲ್ಲೇ ಅತ್ಯಂತ ದುಬಾರಿ ವಿಲನ್ ಈ ನಟ – Kannada News | Prashanth Neel said Jr NTR is the most costliest villain in Indian Cinema history

ಸಿನಿಮಾ (Cinema) ಯಾವಾಗಲೂ ನಾಯಕ ಪ್ರಧಾನ. ನಾಯಕನ ಹೊರತಾಗಿ ಬೇರೆ ಪಾತ್ರಗಳಿಗೆ ಪ್ರಾಧಾನ್ಯತೆ ಸಿಗುವುದು ತೀರಾ ವಿರಳ. ಇದೇ ಕಾರಣಕ್ಕೆ ನಾಯಕ ನಟರಿಗೆ ಭಾರಿ ದೊಡ್ಡ ಸಂಭಾವನೆ. ಕೆಲವು ಸ್ಟಾರ್ ನಟರ ಸಂಭಾವನೆ ಇಡೀ ಸಿನಿಮಾದ ಬಜೆಟ್​ನ 60 ರಿಂದ 70% ಇರುತ್ತದೆ. ಕೆಲವೊಮ್ಮೆ ಇನ್ನೂ ಹೆಚ್ಚು. ಇತ್ತೀಚೆಗೆ ವಿಲನ್​​ಗಳನ್ನು ಸ್ಟೈಲಿಷ್ ಆಗಿ ತೋರಿಸುವುದು, ಖ್ಯಾತ ನಟರನ್ನು ವಿಲನ್​​ಗಳಾಗಿ ಹಾಕಿಕೊಳ್ಳುವ ಪದ್ಧತಿ ಹೆಚ್ಚಾಗಿದೆ. ಆದರೂ ವಿಲನ್​​ಗಳು ನಾಯಕನಿಗಿಂತಲೂ ಹೆಚ್ಚು ಸಂಭಾವನೆ ಪಡೆದ ಉದಾಹರಣೆ ಇಲ್ಲ. ಆದರೆ ಇದೀಗ…

Read More

ತಹಶೀಲ್ದಾರ್​ ಕಚೇರಿಯಲ್ಲಿಯಿದ್ದ ಕಡತಕ್ಕೇ ಇಲ್ಲ ಸೇಫ್ಟಿ: ರಾಜ್ಯ ಮಾಹಿತಿ ಆಯೋಗದ ಸೂಚನೆ ಬೆನ್ನಲ್ಲೇ FIR – Kannada News | RTI Shock in Tumakuru: FIR Filed After Key Land File Goes Missing From Tahsildar Office

ತಹಶೀಲ್ದಾರ್​ ಕಚೇರಿಯಲ್ಲಿಯಿದ್ದ ಕಡತಕ್ಕೇ ಇಲ್ಲ ಸೇಫ್ಟಿImage Credit source: Tv9 Kannada ತುಮಕೂರು, ಮೇ 21: ತಹಶೀಲ್ದಾರ್​ ಕಚೇರಿಯಲ್ಲಿಯಿದ್ದ ಸರ್ಕಾರಿ ಕಡತ ನಾಪತ್ತೆಯಾಗಿರುವ ಘಟನೆ ತುಮಕೂರಲ್ಲಿ (Tumakuru) ನಡೆದಿದೆ. ಈ ಸಂಬಂಧ ಅರ್ಜಿದಾರ ರಾಜ್ಯ ಮಾಹಿತಿ ಆಯೋಗದ ಮೊರೆಹೋದ ಹಿನ್ನೆಲೆ, ಪರಿಶೀಲಿಸುವಂತೆ ಆಯೋಗ ಖಡಕ್ ಸೂಚನೆ ಕೊಟ್ಟ ಕಾರಣ ತುಮಕೂರು ತಹಶೀಲ್ದಾರ್ ರಾಜೇಶ್ವರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಡತ ನಾಪತ್ತೆ ಸಂಬಂಧ ಅವರು ದೂರು ನೀಡಿದ್ದು, ಅದರನ್ವಯ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೆಬ್ಬೂರು…

Read More

IPL 2026: ಪ್ಲೇಆಫ್​ಗೂ ಮುನ್ನ RCBಗೆ ಗುಡ್ ನ್ಯೂಸ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 65 ಪಂದ್ಯಗಳು ಮುಗಿದ್ದು, ಈ ಮ್ಯಾಚ್​ಗಳ ಮುಕ್ತಾಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಅಗ್ರಸ್ಥಾನದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. (PC: IPL) ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆಗೆ ಗುಡ್​ ನ್ಯೂಸ್​ವೊಂದು ಸಿಕ್ಕಿದೆ. ಅದು ಕೂಡ ಸ್ಫೋಟಕ ದಾಂಡಿಗನ ರಿಎಂಟ್ರಿಯ ಸುದ್ದಿ ಎಂಬುದು ವಿಶೇಷ….

Read More

Ebola Virus Threat: ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಂಟ್ರಿ!: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ – Kannada News | Global Ebola Alert: Africa Outbreak Sparks WHO Emergency Declaration, India Prepares

ದೆಹಲಿ, ಮೇ.21: ಜಗತ್ತು ಕೊರೊನಾ ಮಹಾಮಾರಿಯ ಕರಾಳ ದಿನಗಳಿಂದ ಈಗ ತಾನೇ ಹೊರ ಬಂದಿದೆ. ಇದೀಗ ಇದರ ಬೆನ್ನಲ್ಲೇ ಮತ್ತೊಂದು ಭೀಕರ ಸೂಕ್ಷ್ಮಾಣು ಜೀವಿ ಜಾಗತಿಕ ಮಟ್ಟದಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆಫ್ರಿಕಾ ಖಂಡದಲ್ಲಿ ಅತಿ ವೇಗವಾಗಿ ಹರಡುತ್ತಿರುವ ಮಾರಣಾಂತಿಕ ‘ಎಬೋಲಾ ವೈರಸ್’ (Ebola Virus) ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯು (WHO) ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು (PHEIC) ಘೋಷಿಸಿದೆ. ಇದರ ಬೆನ್ನಲ್ಲೇ ಭಾರತದಲ್ಲೂ ಸಹ ಮುನ್ನೆಚ್ಚರಿಕೆ ಮತ್ತು ಆತಂಕದ ವಾತಾವರಣ…

Read More

ಶಾಪಿಂಗ್​ಗೆ ಅಸಿಸ್ಟೆಂಟ್​ಗಳನ್ನು ಕೊಡುತ್ತೆ ಈ ಸ್ಟಾರ್ಟಪ್; ಲಗೇಜ್ ಹೊರೋದ್ರಿಂದ ಹಿಡಿದು, ಗಾಡಿ ಹತ್ತಿಸೋವರೆಗೂ ಎಲ್ಲಾ ನೆರವೂ ಕೊಡ್ತಾರಂತೆ – Kannada News | Carrymen startup hassle free shopping delhi bag carrier service

ನವದೆಹಲಿ, ಮೇ 20: ಶಾಪಿಂಗ್ ಎಂದ್ರೆ ಯಾವ ಮಹಿಳೆಗೆ ಇಷ್ಟವಿಲ್ಲ ಹೇಳಿ..! ಆದರೆ, ಬಹಳ ಮಂದಿ ಶಾಪರ್ಸ್​ಗೆ ಒಂದೇ ಪ್ರಮುಖ ತಲೆನೋವು. ಅದು ಲಗೇಜ್​ಗಳನ್ನು ಹೊತ್ತು ಶಾಪ್​ನಿಂದ ಶಾಪ್​ಗೆ ತಿರುಗೋದು. ಕೈಯಲ್ಲಿ ಐದಾರು ಬ್ಯಾಗ್​ಗಳನ್ನು ಇಟ್ಟುಕೊಂಡು ನಡೆದಾಡುವುದರಿಂದ ಶಾಪಿಂಗ್​ನ ಖುಷಿಯೇ ಬತ್ತಿಹೋಗಿರುತ್ತೆ ಹೆಂಗಳೆಯರಿಗೆ. ಆ ಮಹಿಳೆಯ ಜೊತೆ ಶಾಪಿಂಗ್​ಗೆ ಬರುವ ಆಕೆಯ ಗಂಡನಿಗೋ ಅಥವಾ ಮಗನಿಗೋ ಈ ಲಗೇಜುಗಳನ್ನು ಹೊರುವ ಕಷ್ಟ ಬರಬಹುದು. ಈ ಕಷ್ಟ ನೋಡಲಾಗದೆ ದಿಲ್ಲಿಯ ಸ್ಟಾರ್ಟಪ್​ವೊಂದು ಪರಿಹಾರ ಹುಡುಕಿದೆ. ಅದೇ ಶಾಪಿಂಗ್ ಅಸಿಸ್ಟೆಂಟ್…

Read More