Headlines

Money Tricks: ಎಷ್ಟು ದುಡಿದರೂ ಹಣ ನಿಲ್ಲುತ್ತಿಲ್ಲವಾ? ಈ 50-30-20 ಟ್ರಿಕ್ಸ್ ಉಪಯೋಗಿಸಿ – Kannada News | Learn to control expense using this 50pc 30pc 20pc rule

ನೀವು ಎಷ್ಟೇ ಹಣ ಸಂಪಾದಿಸಿದರೂ ಅದು ಸುಖಾಸುಮ್ಮನೆ ಖರ್ಚಾಗಿ ಹೋಗುತ್ತಿದೆಯಾ? ಅರ್ಧಕ್ಕಿಂತ ಹೆಚ್ಚಿನ ಜನರ ಸಮಸ್ಯೆ ಇದು. ಯಾವುದೋ ಬಹಳ ದೊಡ್ಡ ವೆಚ್ಚ ಹಣವೆಲ್ಲಾ ಖರ್ಚಾಗಿ ಹೋಗುವುದು ಬೇರೆ, ಆದರೆ ದೈನಂದಿನ ಸಾಧಾರಣ ಜಂಜಾಟಗಳಿಂದಲೇ ಹಣ ಖರ್ಚು ಮಾಡಿಕೊಳ್ಳುವುದು ಬೇರೆ. ಅವಗಡಗಳು ನಮ್ಮ ಕೈಲಿರುವುದಿಲ್ಲ. ಆದರೆ ಇತರ ಹಲವು ವೆಚ್ಚಗಳ ನಿಯಂತ್ರಣ (Expense control) ನಮ್ಮ ಕೈಲಿರುತ್ತದೆ. ಸ್ವಲ್ಪ ಯೋಜಿಸಿದರೆ ವೆಚ್ಚಗಳ ಮೇಲೆ ಸುಲಭವಾಗಿ ಕಡಿವಾಣ ಹಾಕಬಹುದು. ಹೇಗೆ ಮಾಡಬೇಕೆಂದು ಗೊಂದಲ ಇದ್ದರೆ 50-30-20 ರೂಲ್ ನೆನಪಿನಲ್ಲಿಡಿ….

Read More

IND vs NZ: ಭಾರತ ಟಿ20 ತಂಡದಲ್ಲಿ 2 ಬದಲಾವಣೆ; ವರ್ಷಗಳ ಬಳಿಕ ಶ್ರೇಯಸ್​ಗೆ ಅವಕಾಶ – Kannada News | Team India T20 Squad: Washington Sundar, Tilak Varma Out; Ravi Bishnoi, Shreyas Iyer In for NZ Series

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ನಡುವೆ ಟೀಂ ಇಂಡಿಯಾದಲ್ಲಿ (India vs New Zealand) ಪ್ರಮುಖವಾಗಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಆದಾಗ್ಯೂ ಈ ಬದಲಾವಣೆ ಏಕದಿನ ತಂಡದಲ್ಲಿ ಆಗಿಲ್ಲ. ಬದಲಾಗಿ ಮುಂಬರುವ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ವಾಸ್ತವವಾಗಿ ಭಾರತ ಟಿ20 ತಂಡದಲ್ಲಿ ಇಬ್ಬರು ಆಟಗಾರರು ಪ್ರಸ್ತುತ ಗಾಯಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಬಿಸಿಸಿಐ (BCCI) ಗಾಯಗೊಂಡಿರುವ ಆಟಗಾರರ ಬದಲಿಗೆ ಬದಲಿ ಆಟಗಾರರನ್ನು ಘೋಷಿಸಿದೆ. ಅದರಂತೆ ಗಾಯಗೊಂಡಿರುವ ವಾಷಿಂಗ್ಟನ್ ಸುಂದರ್ ಮತ್ತು ತಿಲಕ್ ವರ್ಮಾ…

Read More

ನಾಳೆಯಿಂದ 2 ದಿನ ಬಂಗಾಳ, ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ; ಹಲವು ಯೋಜನೆಗಳಿಗೆ ಚಾಲನೆ – Kannada News | PM Narendra Modi to visit West Bengal and Assam on January 17 and 18 to inaugurate various projects

ನವದೆಹಲಿ, ಜನವರಿ 16: ಜನವರಿ 17 ಮತ್ತು 18ರಂದು ಪಶ್ಚಿಮ ಬಂಗಾಳ ಮತ್ತು ಅಸ್ಸಾಂಗೆ ಎರಡು ದಿನಗಳ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಪ್ರಮುಖ ರೈಲು ಮತ್ತು ರಸ್ತೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ “ಬಾಗುರುಂಬಾ ದ್ವೌ 2026″ದಲ್ಲಿ ಮೋದಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಶನಿವಾರ ಮಧ್ಯಾಹ್ನ 12.45ರ ಸುಮಾರಿಗೆ ಪಶ್ಚಿಮ ಬಂಗಾಳದ ಮಾಲ್ಡಾಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮಾಲ್ಡಾ ಪಟ್ಟಣದ…

Read More

ಬಿಎಂಸಿ ಚುನಾವಣಾ ಫಲಿತಾಂಶದ ಲೆಕ್ಕಾಚಾರ ಉಲ್ಟಾ; ಕಿಂಗ್ ಮೇಕರ್ ಆಗುತ್ತಾ ಕಾಂಗ್ರೆಸ್? – Kannada News | Mumbai BMC Election results bjp Fails to Grab Majority Congress Might become King Maker

ಮುಂಬೈ, ಜನವರಿ 16: ಮುಂಬೈ ಮಹಾನಗರ ಪಾಲಿಕೆಯ (ಬಿಎಂಸಿ) ಚುನಾವಣಾ ಮತ ಎಣಿಕೆ ಕೊನೆಯ ಹಂತಕ್ಕೆ ಬರುತ್ತಿದ್ದಂತೆ ಲೆಕ್ಕಾಚಾರವೇ ಉಲ್ಟಾ ಆಗುವಂತಿದೆ. ಬಿಎಂಸಿ ಚುನಾವಣೆಯಲ್ಲಿ (BMC Elections) ಬಿಜೆಪಿ ಅತಿ ಹೆಚ್ಚು ಮತಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದು ನಿಜವಾದರೂ ಬಿಜೆಪಿ ನೇತೃತ್ವದ ಮಹಾಯುತಿಗೆ ಇನ್ನೂ ಬಹುಮತ ಲಭ್ಯವಾಗಿಲ್ಲ. ಈ ಮೊದಲು ಬಹುಮತಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಮುಂದಿದ್ದ ಬಿಜೆಪಿ ಇದೀಗ ಕೊನೆಯ ಸುತ್ತಿನ ಮತ ಎಣಿಕೆ ವೇಳೆ ಕೊಂಚ ಹಿನ್ನಡೆ ಅನುಭವಿಸಿರುವುದರಿಂದ ಬಿಜೆಪಿಗೆ 110 ಸ್ಥಾನಗಳು…

Read More

ಮೈಲಾರಲಿಂಗನಿಗೆ ಬಲಿ ಕೊಡಲು ತಂದಿದ್ದ ಕುರಿಮರಿಗಳನ್ನ ವಶಕ್ಕೆ ಪಡೆದು ಮಾರಾಟ ಮಾಡಿದ ಅಧಿಕಾರಿಗಳು – Kannada News | Yadgir Mailarlingeshwar Jatre: Temple revenue 23 Lakhs from Lamb Tenders After Ban

ಮೈಲಾರಲಿಂಗನ ಜಾತ್ರೆಗೆ ಭಕ್ತರು ತಂದಿದ್ದ ಕುರಿಮರಿಗಳು ಯಾದಗಿರಿ, ಜನವರಿ 16: ಕಲ್ಯಾಣ ಕರ್ನಾಟಕ ಭಾಗದಲ್ಲೇ ಅತ್ಯಂತ ಪ್ರಸಿದ್ಧ ಮೈಲಾರಲಿಂಗನ ಜಾತ್ರೆ (mailaralingeshwara jatre) ಅದ್ಧೂರಿಯಾಗಿ ನಡೆದಿದೆ. ಜಾತ್ರೆಯಲ್ಲಿ ಮೈಲಾರನ ಪಲ್ಲಕ್ಕಿ ಮೇಲೆ ಭಕ್ತರು ಕುರಿಮರಿಗಳನ್ನ ಎಸೆಯಲು ತೆಗೆದುಕೊಂಡು ಬರುತ್ತಾರೆ. ಆದರೆ ಈ ಪದ್ದತಿಗೆ ಬ್ರೇಕ್ ಬಿದ್ದಿರುವ ಕಾರಣಕ್ಕೆ ಭಕ್ತರು (Devotees) ತಂದಿದ್ದ ಕುರಿಮರಿಗಳನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದೀಗ ಅದೇ ಕುರಿಮರಿಗಳನ್ನ ಟೆಂಡರ್ ಮೂಲಕ ರೈತರಿಗೆ ಮಾರಾಟ ಮಾಡಿದ್ದರಿಂದ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಲಕ್ಷ ಲಕ್ಷ ಆದಾಯ…

Read More

Spiritual Power: ರುದ್ರಾಕ್ಷಿ ಧರಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ ನಿಯಮಗಳಿವು – Kannada News | Rudraksha Benefits and Wearing Rules: Spiritual Power and Protection Guide

ರುದ್ರಾಕ್ಷವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಧರ್ಮಗ್ರಂಥಗಳ ಪ್ರಕಾರ, ರುದ್ರಾಕ್ಷಿಯಿಂದ ಮಂತ್ರ ಜಪಿಸುವುದು ಬಹಳ ಫಲಪ್ರದವೆಂದು ಪರಿಗಣಿಸಲಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ, ರುದ್ರಾಕ್ಷಿಯಿಂದ ಜಪಿಸುವುದರಿಂದ ಹಲವು ಪಟ್ಟು ಹೆಚ್ಚಿನ ಪ್ರಯೋಜನಗಳು ದೊರೆಯುತ್ತವೆ. ರುದ್ರಾಕ್ಷಿಯು ಶಿವನ ಕಣ್ಣೀರಿನಿಂದ ಹುಟ್ಟಿಕೊಂಡಿದೆ ಎಂದು ಹೇಳಲಾಗುತ್ತದೆ. ಇದನ್ನು ಧರಿಸುವುದರಿಂದ ಅನೇಕ ಪ್ರಯೋಜನಗಳಿವೆ, ಆದರೆ ಶಾಸ್ತ್ರಗಳು ಅದನ್ನು ಧರಿಸಲು ನಿಯಮಗಳನ್ನು ಸಹ ಸೂಚಿಸುತ್ತವೆ. ಶಾಸ್ತ್ರಗಳಲ್ಲಿ ಸೂಚಿಸಲಾದ ನಿಯಮಗಳ ಪ್ರಕಾರ ಇದನ್ನು ಧರಿಸಬೇಕು. ಇಲ್ಲದಿದ್ದರೆ, ಪ್ರಯೋಜನದ ಬದಲು, ಅದು ಹಾನಿಯನ್ನುಂಟುಮಾಡಬಹುದು. ರುದ್ರಾಕ್ಷಿ ಧರಿಸುವ ನಿಯಮಗಳು: ರುದ್ರಾಕ್ಷಿಯನ್ನು ಈ…

Read More

ಬೆಂಗಳೂರು: ಕದ್ದ ಗಡಿಯಾರದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿ ಮಾಲೀಕನ ಕೈಗೆ ಸಿಕ್ಕಿಬಿದ್ದ ಮನೆಗೆಲಸದಾಕೆ – Kannada News | Bengaluru Maid Caught: Stolen Watch on WhatsApp Status Leads to Arrest

ಬೆಂಗಳೂರು ಜ.16: ಮನೆಯ ಯಜಮಾನನ ಬ್ರಾಂಡ್ ವಾಚ್ ಕದ್ದು, ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡ ಮನೆ ಕೆಲಸದಾಕೆ, ಇದೀಗ ಯಜಮಾನನ ಕೈಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ (Bengaluru Maid Caught) ನಡೆದಿದೆ. ಬ್ರಾಂಡ್ ವಾಚ್ ಧರಿಸಿದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್​​​​ನಲ್ಲಿ ಹಾಕಿಕೊಂಡಿರುವುದೇ, ಆಕೆ ಸಿಕ್ಕಿ ಬೀಳಲು ಕಾರಣವಾಗಿದೆ. ಪೊಲೀಸರು ಈ ಫೋಟೋವನ್ನು ಇಟ್ಟುಕೊಂಡು ಮನೆ ಕೆಲಸದಾಕೆಯನ್ನು ಪತ್ತೆ ಮಾಡಿದ್ದಾರೆ. ಆರೋಪಿಯನ್ನು ದೊಡ್ಡಕನ್ನನಹಳ್ಳಿ ನಿವಾಸಿ ಸೌಮ್ಯ (26) ಎಂದು ಗುರುತಿಸಲಾಗಿದೆ. ಸರ್ಜಾಪುರ ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಖಾಸಗಿ…

Read More

ಬಳ್ಳಾರಿ ಗಲಭೆ: ನಾಳೆ ನಡೆಯಲಿರುವ ಬಿಜೆಪಿ ಬೃಹತ್​ ಪ್ರತಿಭಟನೆ ರ‍್ಯಾಲಿ ಬಗ್ಗೆ ಎಸ್​​ಪಿ ಹೇಳಿದ್ದಿಷ್ಟು – Kannada News | Ballari SP Details Strict Security for BJP Protest Amidst Banner and Firing Tensions

ಬಳ್ಳಾರಿ, ಜನವರಿ 16: ಬ್ಯಾನರ್​​​ ವಿಚಾರಕ್ಕೆ ಗಲಭೆ ಮತ್ತು ಫೈರಿಂಗ್ ಪ್ರಕರಣ ಘಟನೆ ಖಂಡಿಸಿ ಜ 17ರಂದು ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಎಸ್​​ಪಿ ಸುಮನ್ ಡಿ.ಪನ್ನೇಕರ್​ ಪ್ರತಿಕ್ರಿಯಿಸಿದ್ದು, ಸಮಾವೇಶದಲ್ಲಿ 15-20 ಸಾವಿರ ಜನ ಭಾಗಿಯಾಗುವ ಸಾಧ್ಯತೆ ಇದೆ. ಭದ್ರತೆಗಾಗಿ ಬೇರೆ ಜಿಲ್ಲೆಗಳಿಂದ ಅಧಿಕಾರಿಗಳು, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇಬ್ಬರು ಎಸ್​ಪಿ, 7 ಹೆಚ್ಚವರಿ ಎಸ್​​​ಪಿ, 15 ಡಿವೈಎಸ್​ಪಿ,…

Read More

Startup India @10: ಸ್ಟಾರ್ಟಪ್ ಇಂಡಿಯಾಗೆ ದಶಕದ ಸಂಭ್ರಮ; ಸಾಧನೆ, ಮೈಲಿಗಲ್ಲುಗಳೇನು? ಇಲ್ಲಿದೆ ವಿವರ – Kannada News | Startup India’s 10 Year Journey: Fuelling India’s Entrepreneurial Growth & Vikasit Bharat

ನವದೆಹಲಿ, ಜನವರಿ 16: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಹಳ ಮುತುವರ್ಜಿಯಿಂದ ಆರಂಭಿಸಿದ ಸ್ಟಾರ್ಟಪ್ ಇಂಡಿಯಾ ಯೋಜನೆಗೆ (Startup India Program) 10 ವರ್ಷದ ಸಂಭ್ರಮ ಇಂದು. 2016ರಲ್ಲಿ ದೇಶದ ಉದ್ದಿಮೆಗಾರಿಕೆಗೆ ಉತ್ತೇಜಿಸಲು ಸಣ್ಣದಾಗಿ ಶುರುವಾದ ಸ್ಟಾರ್ಟಪ್ ಇಂಡಿಯಾ ಇದೀಗ ಬಹಳ ವ್ಯಾಪಕವಾದ ಇಕೋಸಿಸ್ಟಂ ಆಗಿ ಬೆಳೆದಿದೆ. ವಿಕಸಿತ ಭಾರತ 2047ರ ಗುರಿ ತಲುಪಲು ದೇಶದ ಪ್ರಗತಿಯ ಎಂಜಿನ್ ಆಗಿ ಮಾರ್ಪಾಡುಗೊಂಡಿದೆ. ನಗರ ಮತ್ತು ಗ್ರಾಮೀಣ ಭಾಗಗಳ ನಡುವಿನ ಅಂತರವನ್ನು ತಗ್ಗಿಸುವ ಕೆಲಸ ಮಾಡಿದೆ….

Read More

ದುಡ್ಡಿನ ಆಸೆಗೆ ಕಳ್ಳಾಟ ಆಡುತ್ತಿದ್ದ ಬೆಂಗಳೂರಿನ ಪಿಜಿ ಮಾಲೀಕರಿಗೆ ಶಾಕ್ ಕೊಟ್ಟ ಅಧಿಕಾರಿಗಳು – Kannada News | GBA Officer inspects 204 paying guest In Bengaluru today And 6 locked

ಬೆಂಗಳೂರು, (ಜನವರಿ 16): ಶುಚಿತ್ವದ ಕೊರತೆ, ಎಫ್‌ಎಸ್‌ಎಸ್‌ಎಐ ಮಾನದಂಡಗಳ ಉಲ್ಲಂಘನೆ, ಸುರಕ್ಷತಾ ಮಾರ್ಗಸೂಚಿಗಳ ಪಾಲಿಸದಿರುವುದು ಸೇರಿ ನಿಯಮಗಳನ್ನ ಪಾಲಿಸದ ಪಿಜಿಗಳ (paying guest )ವಿರುದ್ಧ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಸಮರ ಸಾರಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಶಿವಾಜಿನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯಾಧಿಕಾರಿಗಳು ಪಿಜಿ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್‌ ನಿರ್ದೇಶನದ ಮೇರೆಗೆ 204 ಪೇಯಿಂಗ್‌ ಗೆಸ್ಟ್‌(ಪಿಜಿ)ಗಳನ್ನ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಲೋಪ ಕಂಡುಬಂದ…

Read More