Headlines

IPL 2026: ಪ್ಲೇಆಫ್​ಗೂ ಮುನ್ನ RCBಗೆ ಗುಡ್ ನ್ಯೂಸ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 65 ಪಂದ್ಯಗಳು ಮುಗಿದ್ದು, ಈ ಮ್ಯಾಚ್​ಗಳ ಮುಕ್ತಾಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಅಗ್ರಸ್ಥಾನದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. (PC: IPL) ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆಗೆ ಗುಡ್​ ನ್ಯೂಸ್​ವೊಂದು ಸಿಕ್ಕಿದೆ. ಅದು ಕೂಡ ಸ್ಫೋಟಕ ದಾಂಡಿಗನ ರಿಎಂಟ್ರಿಯ ಸುದ್ದಿ ಎಂಬುದು ವಿಶೇಷ….

Read More

Ebola Virus Threat: ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಂಟ್ರಿ!: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ – Kannada News | Global Ebola Alert: Africa Outbreak Sparks WHO Emergency Declaration, India Prepares

ದೆಹಲಿ, ಮೇ.21: ಜಗತ್ತು ಕೊರೊನಾ ಮಹಾಮಾರಿಯ ಕರಾಳ ದಿನಗಳಿಂದ ಈಗ ತಾನೇ ಹೊರ ಬಂದಿದೆ. ಇದೀಗ ಇದರ ಬೆನ್ನಲ್ಲೇ ಮತ್ತೊಂದು ಭೀಕರ ಸೂಕ್ಷ್ಮಾಣು ಜೀವಿ ಜಾಗತಿಕ ಮಟ್ಟದಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆಫ್ರಿಕಾ ಖಂಡದಲ್ಲಿ ಅತಿ ವೇಗವಾಗಿ ಹರಡುತ್ತಿರುವ ಮಾರಣಾಂತಿಕ ‘ಎಬೋಲಾ ವೈರಸ್’ (Ebola Virus) ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯು (WHO) ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು (PHEIC) ಘೋಷಿಸಿದೆ. ಇದರ ಬೆನ್ನಲ್ಲೇ ಭಾರತದಲ್ಲೂ ಸಹ ಮುನ್ನೆಚ್ಚರಿಕೆ ಮತ್ತು ಆತಂಕದ ವಾತಾವರಣ…

Read More

ಶಾಪಿಂಗ್​ಗೆ ಅಸಿಸ್ಟೆಂಟ್​ಗಳನ್ನು ಕೊಡುತ್ತೆ ಈ ಸ್ಟಾರ್ಟಪ್; ಲಗೇಜ್ ಹೊರೋದ್ರಿಂದ ಹಿಡಿದು, ಗಾಡಿ ಹತ್ತಿಸೋವರೆಗೂ ಎಲ್ಲಾ ನೆರವೂ ಕೊಡ್ತಾರಂತೆ – Kannada News | Carrymen startup hassle free shopping delhi bag carrier service

ನವದೆಹಲಿ, ಮೇ 20: ಶಾಪಿಂಗ್ ಎಂದ್ರೆ ಯಾವ ಮಹಿಳೆಗೆ ಇಷ್ಟವಿಲ್ಲ ಹೇಳಿ..! ಆದರೆ, ಬಹಳ ಮಂದಿ ಶಾಪರ್ಸ್​ಗೆ ಒಂದೇ ಪ್ರಮುಖ ತಲೆನೋವು. ಅದು ಲಗೇಜ್​ಗಳನ್ನು ಹೊತ್ತು ಶಾಪ್​ನಿಂದ ಶಾಪ್​ಗೆ ತಿರುಗೋದು. ಕೈಯಲ್ಲಿ ಐದಾರು ಬ್ಯಾಗ್​ಗಳನ್ನು ಇಟ್ಟುಕೊಂಡು ನಡೆದಾಡುವುದರಿಂದ ಶಾಪಿಂಗ್​ನ ಖುಷಿಯೇ ಬತ್ತಿಹೋಗಿರುತ್ತೆ ಹೆಂಗಳೆಯರಿಗೆ. ಆ ಮಹಿಳೆಯ ಜೊತೆ ಶಾಪಿಂಗ್​ಗೆ ಬರುವ ಆಕೆಯ ಗಂಡನಿಗೋ ಅಥವಾ ಮಗನಿಗೋ ಈ ಲಗೇಜುಗಳನ್ನು ಹೊರುವ ಕಷ್ಟ ಬರಬಹುದು. ಈ ಕಷ್ಟ ನೋಡಲಾಗದೆ ದಿಲ್ಲಿಯ ಸ್ಟಾರ್ಟಪ್​ವೊಂದು ಪರಿಹಾರ ಹುಡುಕಿದೆ. ಅದೇ ಶಾಪಿಂಗ್ ಅಸಿಸ್ಟೆಂಟ್…

Read More

Tv9 Kannada News Live: ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆ: ವಚನಾನಂದ ಸ್ವಾಮೀಜಿಗೆ ಜೈಲಾ? ಬೇಲಾ? ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Today’s Top Karnataka Headlines: Rain Warning, Vachananda Case and Kusuma’s SSLC Success

ಬೆಂಗಳೂರು, ಮೇ.21: ಇಂದಿನಿಂದ ಮುಂದಿನ 4 ದಿನಗಳ ಕಾಲ ಕರ್ನಾಟಕದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪೋಕ್ಸೊ ಪ್ರಕರಣದ ಆರೋಪಿ ವಚನಾನಂದ ಸ್ವಾಮೀಜಿ ಜಾಮೀನು ರದ್ದತಿ ಅರ್ಜಿಯ ವಿಚಾರಣೆ ಮೇ 29 ರಂದು ದಾವಣಗೆರೆ ಕೋರ್ಟ್‌ನಲ್ಲಿ ನಡೆಯಲಿದೆ. ಬೆಳಗಾವಿಯ ನಿಪ್ಪಾಣಿಯ ಪಟ್ಟಣಕುಡಿಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದ ಆಶ್ರಯ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಿ ಗಲಾಟೆ ನಡೆದಿದೆ. ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಧೃತಿಗೆಡದೆ ಸ್ಟ್ರೇಚರ್…

Read More

Video:ಮಗಳು ಕಾಣೆಯಾಗಿದ್ದಾಳೆ ಸ್ವಾಮಿ ಹುಡುಕಿಕೊಡಿ ಅಂದ್ರೆ, ಗಾಡೀಲಿ ಡೀಸೆಲ್​ ಇಲ್ಲ ಹಣ ಕೊಡಿ ಎಂದ ಪೊಲೀಸ್ ಇನ್​ಸ್ಪೆಕ್ಟರ್ – Kannada News | Viral Video Puts Nagpur Police Under Scrutiny in Missing Girl Case

ನಾಗ್ಪುರ, ಮೇ 21: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಡೀ ಪೊಲೀಸ್ ವ್ಯವಸ್ಥೆಯೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪಂಚಪಾವೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರದಿಂದ ಅಪ್ರಾಪ್ತ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ದೂರು ನೀಡಲು ಠಾಣೆಗೆ ಓಡಿ ಬಂದಾಗ, ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಬುರಾವ್ ರಾವತ್ ಅವರು, ನಮ್ಮ ವಾಹನದಲ್ಲಿ ಡೀಸೆಲ್ ಇಲ್ಲ, ನಿಮ್ಮ ಮಗಳನ್ನು ಹುಡುಕಬೇಕಾದರೆ ಇಂಧನಕ್ಕೆ ಹಣ ಕೊಡಿ ಎಂದು ಉಡಾಫೆಯಾಗಿ ಹೇಳಿದ್ದಾರೆ. ಈ ದಿಗ್ಭ್ರಮೆಗೊಳಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ…

Read More

Pooja Guidelines: ಶಿವಲಿಂಗಕ್ಕೆ ಅರಿಶಿನ ಏಕೆ ಅರ್ಪಿಸಬಾರದು? ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ – Kannada News | Why Turmeric is Not Offered to Shivlinga: Spiritual Reasons and Pooja Guidelines

ಶಿವಲಿಂಗಕ್ಕೆ ಅರಿಶಿನವನ್ನು ಏಕೆ ಅರ್ಪಿಸಬಾರದು?Image Credit source: Pinterest ಹಿಂದೂ ಧರ್ಮದಲ್ಲಿ ಶಿವಾರಾಧನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭೋಲೇನಾಥ ಎಂದು ಕರೆಯಲ್ಪಡುವ ಶಿವನು ತನ್ನ ಭಕ್ತರ ಸಣ್ಣ ಭಕ್ತಿಗೂ ಪ್ರಸನ್ನನಾಗುವ ಮುಗ್ಧ ದೇವರೆಂಬ ನಂಬಿಕೆಯಿದೆ. ಶಿವನ ಪೂಜೆಯಲ್ಲಿ ಬಿಲ್ವಪತ್ರೆ, ಧತ್ತೂರಿ, ಗಂಗಾಜಲ, ಶ್ರೀಗಂಧ, ಭಾಂಗ್ ಮತ್ತು ಹಸಿ ಹಾಲನ್ನು ಅರ್ಪಿಸುವುದು ಅತ್ಯಂತ ಶುಭ ಎಂದು ಪರಿಗಣಿಸಲಾಗಿದೆ. ಆದರೆ, ಶಿವಪೂಜೆಯಲ್ಲಿ ಅರಿಶಿನವನ್ನು ಬಳಸುವುದು ನಿಷಿದ್ಧ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಶಿವಲಿಂಗಕ್ಕೆ ಅರಿಶಿನವನ್ನು ಅರ್ಪಿಸುವುದರಿಂದ ಶಿವನು ಕೋಪಗೊಳ್ಳುತ್ತಾನೆ ಎಂಬ ನಂಬಿಕೆಯೂ…

Read More

Tamil Nadu Cabinet Expansion: ತಮಿಳುನಾಡು ಸರ್ಕಾರದ ಸಂಪುಟ ವಿಸ್ತರಣೆ, ವಿಜಯ್ ಸಂಪುಟ ಸೇರಿದ 23 ಶಾಸಕರು, ಕಾಂಗ್ರೆಸ್ ಶಾಸಕರಿಗೂ ಸಚಿವ ಸ್ಥಾನ – Kannada News | Tamil Nadu Cabinet Expansion: Congress Leaders Among New Faces in Tamil Nadu Cabinet Reshuffle

ಚೆನ್ನೈ, ಮೇ 21: ತಮಿಳುನಾಡು(Tamil Nadu) ಮುಖ್ಯಮಂತ್ರಿ ಜೋಸೆಫ್ ವಿಜಯ್ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ.. ಇಂದು (ಗುರುವಾರ) ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರು ಒಟ್ಟು 23 ಶಾಸಕರಿಗೆ ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ವಿಸ್ತರಣೆಯು ತಮಿಳುನಾಡು ರಾಜಕೀಯದಲ್ಲಿ ಹೊಸದೊಂದು ಯುಗಕ್ಕೆ ನಾಂದಿ ಹಾಡಿದೆ. ಕಾಂಗ್ರೆಸ್‌ನ 59 ವರ್ಷಗಳ ವನವಾಸ ಅಂತ್ಯ ಈ ಸಂಪುಟ ವಿಸ್ತರಣೆಯ ಅತ್ಯಂತ ಪ್ರಮುಖ ಹೈಲೈಟ್ ಎಂದರೆ, ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ 59 ವರ್ಷಗಳ ಸುದೀರ್ಘ…

Read More

ಕೈದಿಗಳಿಗೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ – Kannada News | Karnataka Prisons Undergo Major Reforms: DGP Alok Kumar Takes Strict Action

ಬೆಂಗಳೂರು, ಮೇ 21: ಕರ್ನಾಟಕ ರಾಜ್ಯದ ಜೈಲುಗಳಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ತಡೆಯಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದ್ದಾರೆ. ಜೈಲುಗಳಲ್ಲಿ ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ನೆಲೆಸಿದ್ದ ಕೈದಿಗಳಿಗೆ ಬಿಗ್ ಶಾಕ್ ನೀಡಲಾಗಿದ್ದು, ಅವರ ಬ್ಯಾರಕ್‌ಗಳನ್ನು ಬದಲಾಯಿಸಲು ಸೂಚನೆ ನೀಡಲಾಗಿದೆ. ಸುಮಾರು 10, 15, 20 ವರ್ಷಗಳಿಂದ ಒಂದೇ ಬ್ಯಾರಕ್‌ನಲ್ಲಿ ಇರುತ್ತಿದ್ದ ಕೈದಿಗಳಿಗೆ ಇನ್ನು ಮುಂದೆ ಆಲ್ಫಾಬೆಟಿಕ್ ಆಧಾರದ ಮೇಲೆ ಬ್ಯಾರಕ್‌ಗಳನ್ನು ಹಂಚಿಕೆ ಮಾಡಲಾಗುತ್ತದೆ. ಈ ಕ್ರಮವು ಕೈದಿಗಳ…

Read More

Gold Rate: ಚಿನ್ನದ ಬೆಲೆ 145 ರೂ, ಬೆಳ್ಳಿ ಬೆಲೆ 5 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 21st May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 21: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಗುರುವಾರ ಹೆಚ್ಚಿವೆ. ಅಪರಂಜಿ ಚಿನ್ನದ ಬೆಲೆ (gold rates) 16,000 ರೂ ಸಮೀಪಕ್ಕೆ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆ 12,000 ರೂ ಸಮೀಪ ದೌಡಾಯಿಸಿದೆ. 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಇಂದು ಗ್ರಾಮ್​ಗೆ 145 ರೂ ಹೆಚ್ಚಿದೆ. ಕಳೆದ ಮೂರು ದಿನಗಳಿಂದ ಇದರ ಬೆಲೆಯಲ್ಲಿ 340 ರೂನಷ್ಟು ಏರಿದೆ. ವಿದೇಶಗಳಲ್ಲಿ ಇದರ ಬೆಲೆ ಏರುಪೇರಾಗಿದೆ. ಬೆಳ್ಳಿ ಬೆಲೆ ಸತತ ಇಳಿಕೆಯ ನಂತರ ಇಂದು ಗ್ರಾಮ್​ಗೆ…

Read More

Cockroach Janta Party: ಏನಿದು ಕಾಕ್ರೋಚ್ ಜನತಾ ಪಾರ್ಟಿ, ಹುಟ್ಟಿಕೊಂಡಿದ್ಹೇಗೆ? ಯಾರ್ಯಾರ ಬೆಂಬಲವಿದೆ? – Kannada News | Cockroach Janata Party Meme Turns Into Viral Gen Z Political Protest in India

ನವದೆಹಲಿ, ಮೇ 21: ರಾಜಕೀಯದಲ್ಲಿ ಪಕ್ಷಾಂತರ, ಸಿದ್ಧಾಂತಗಳ ತ್ಯಾಗ ಮತ್ತು ಅಧಿಕಾರದ ಆಸೆ ಹೊಸದೇನಲ್ಲ. ಆದರೆ ರಾಜಕಾರಣಿಗಳನ್ನಲ್ಲ  ನಿರುದ್ಯೋಗಿ ಯುವಕರನ್ನು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅತ್ಯಂತ ಕಟುವಾದ ಮತ್ತು ವಿಭಿನ್ನವಾದ ಶಬ್ದಗಳಲ್ಲಿ ಟೀಕಿಸಿದಾಗ ಸೃಷ್ಟಿಯಾದದ್ದೇ ಈ ‘ಕಾಕ್ರೋಚ್ ಜನತಾ ಪಾರ್ಟಿ’. ಪ್ರಮುಖ ಪ್ರಕರಣವೊಂದರ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ, ನಿರುದ್ಯೋಗಿ ಯುವಕರ ಬಗ್ಗೆ ಮಾತನಾಡಿದ್ದರು. ಕೆಲವು ನಿರುದ್ಯೋಗಿ ಯುವಕರು ಜಿರಳೆ(Cokroach )ಗಳಿದ್ದಂತೆ. ಉದ್ಯೋಗ ಮತ್ತು ಸ್ಥಾನಮಾನ ಸಿಗದಿದ್ದಾಗ ಅವರು ಆರ್‌ಟಿಐ (RTI) ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣ…

Read More