Headlines

Video:ಮಗಳು ಕಾಣೆಯಾಗಿದ್ದಾಳೆ ಸ್ವಾಮಿ ಹುಡುಕಿಕೊಡಿ ಅಂದ್ರೆ, ಗಾಡೀಲಿ ಡೀಸೆಲ್​ ಇಲ್ಲ ಹಣ ಕೊಡಿ ಎಂದ ಪೊಲೀಸ್ ಇನ್​ಸ್ಪೆಕ್ಟರ್ – Kannada News | Viral Video Puts Nagpur Police Under Scrutiny in Missing Girl Case

ನಾಗ್ಪುರ, ಮೇ 21: ಮಹಾರಾಷ್ಟ್ರದ ನಾಗ್ಪುರದಲ್ಲಿ ಇಡೀ ಪೊಲೀಸ್ ವ್ಯವಸ್ಥೆಯೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪಂಚಪಾವೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರದಿಂದ ಅಪ್ರಾಪ್ತ ಬಾಲಕಿಯೊಬ್ಬಳು ಕಾಣೆಯಾಗಿದ್ದಳು. ಗಾಬರಿಗೊಂಡ ಕುಟುಂಬಸ್ಥರು ತಕ್ಷಣವೇ ದೂರು ನೀಡಲು ಠಾಣೆಗೆ ಓಡಿ ಬಂದಾಗ, ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಬುರಾವ್ ರಾವತ್ ಅವರು, ನಮ್ಮ ವಾಹನದಲ್ಲಿ ಡೀಸೆಲ್ ಇಲ್ಲ, ನಿಮ್ಮ ಮಗಳನ್ನು ಹುಡುಕಬೇಕಾದರೆ ಇಂಧನಕ್ಕೆ ಹಣ ಕೊಡಿ ಎಂದು ಉಡಾಫೆಯಾಗಿ ಹೇಳಿದ್ದಾರೆ. ಈ ದಿಗ್ಭ್ರಮೆಗೊಳಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ…

Read More

Pooja Guidelines: ಶಿವಲಿಂಗಕ್ಕೆ ಅರಿಶಿನ ಏಕೆ ಅರ್ಪಿಸಬಾರದು? ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ – Kannada News | Why Turmeric is Not Offered to Shivlinga: Spiritual Reasons and Pooja Guidelines

ಶಿವಲಿಂಗಕ್ಕೆ ಅರಿಶಿನವನ್ನು ಏಕೆ ಅರ್ಪಿಸಬಾರದು?Image Credit source: Pinterest ಹಿಂದೂ ಧರ್ಮದಲ್ಲಿ ಶಿವಾರಾಧನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭೋಲೇನಾಥ ಎಂದು ಕರೆಯಲ್ಪಡುವ ಶಿವನು ತನ್ನ ಭಕ್ತರ ಸಣ್ಣ ಭಕ್ತಿಗೂ ಪ್ರಸನ್ನನಾಗುವ ಮುಗ್ಧ ದೇವರೆಂಬ ನಂಬಿಕೆಯಿದೆ. ಶಿವನ ಪೂಜೆಯಲ್ಲಿ ಬಿಲ್ವಪತ್ರೆ, ಧತ್ತೂರಿ, ಗಂಗಾಜಲ, ಶ್ರೀಗಂಧ, ಭಾಂಗ್ ಮತ್ತು ಹಸಿ ಹಾಲನ್ನು ಅರ್ಪಿಸುವುದು ಅತ್ಯಂತ ಶುಭ ಎಂದು ಪರಿಗಣಿಸಲಾಗಿದೆ. ಆದರೆ, ಶಿವಪೂಜೆಯಲ್ಲಿ ಅರಿಶಿನವನ್ನು ಬಳಸುವುದು ನಿಷಿದ್ಧ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಶಿವಲಿಂಗಕ್ಕೆ ಅರಿಶಿನವನ್ನು ಅರ್ಪಿಸುವುದರಿಂದ ಶಿವನು ಕೋಪಗೊಳ್ಳುತ್ತಾನೆ ಎಂಬ ನಂಬಿಕೆಯೂ…

Read More

Tamil Nadu Cabinet Expansion: ತಮಿಳುನಾಡು ಸರ್ಕಾರದ ಸಂಪುಟ ವಿಸ್ತರಣೆ, ವಿಜಯ್ ಸಂಪುಟ ಸೇರಿದ 23 ಶಾಸಕರು, ಕಾಂಗ್ರೆಸ್ ಶಾಸಕರಿಗೂ ಸಚಿವ ಸ್ಥಾನ – Kannada News | Tamil Nadu Cabinet Expansion: Congress Leaders Among New Faces in Tamil Nadu Cabinet Reshuffle

ಚೆನ್ನೈ, ಮೇ 21: ತಮಿಳುನಾಡು(Tamil Nadu) ಮುಖ್ಯಮಂತ್ರಿ ಜೋಸೆಫ್ ವಿಜಯ್ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ.. ಇಂದು (ಗುರುವಾರ) ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರು ಒಟ್ಟು 23 ಶಾಸಕರಿಗೆ ಸಚಿವರಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ವಿಸ್ತರಣೆಯು ತಮಿಳುನಾಡು ರಾಜಕೀಯದಲ್ಲಿ ಹೊಸದೊಂದು ಯುಗಕ್ಕೆ ನಾಂದಿ ಹಾಡಿದೆ. ಕಾಂಗ್ರೆಸ್‌ನ 59 ವರ್ಷಗಳ ವನವಾಸ ಅಂತ್ಯ ಈ ಸಂಪುಟ ವಿಸ್ತರಣೆಯ ಅತ್ಯಂತ ಪ್ರಮುಖ ಹೈಲೈಟ್ ಎಂದರೆ, ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ 59 ವರ್ಷಗಳ ಸುದೀರ್ಘ…

Read More

ಕೈದಿಗಳಿಗೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ – Kannada News | Karnataka Prisons Undergo Major Reforms: DGP Alok Kumar Takes Strict Action

ಬೆಂಗಳೂರು, ಮೇ 21: ಕರ್ನಾಟಕ ರಾಜ್ಯದ ಜೈಲುಗಳಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ತಡೆಯಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದ್ದಾರೆ. ಜೈಲುಗಳಲ್ಲಿ ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ನೆಲೆಸಿದ್ದ ಕೈದಿಗಳಿಗೆ ಬಿಗ್ ಶಾಕ್ ನೀಡಲಾಗಿದ್ದು, ಅವರ ಬ್ಯಾರಕ್‌ಗಳನ್ನು ಬದಲಾಯಿಸಲು ಸೂಚನೆ ನೀಡಲಾಗಿದೆ. ಸುಮಾರು 10, 15, 20 ವರ್ಷಗಳಿಂದ ಒಂದೇ ಬ್ಯಾರಕ್‌ನಲ್ಲಿ ಇರುತ್ತಿದ್ದ ಕೈದಿಗಳಿಗೆ ಇನ್ನು ಮುಂದೆ ಆಲ್ಫಾಬೆಟಿಕ್ ಆಧಾರದ ಮೇಲೆ ಬ್ಯಾರಕ್‌ಗಳನ್ನು ಹಂಚಿಕೆ ಮಾಡಲಾಗುತ್ತದೆ. ಈ ಕ್ರಮವು ಕೈದಿಗಳ…

Read More

Gold Rate: ಚಿನ್ನದ ಬೆಲೆ 145 ರೂ, ಬೆಳ್ಳಿ ಬೆಲೆ 5 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 21st May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 21: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಗುರುವಾರ ಹೆಚ್ಚಿವೆ. ಅಪರಂಜಿ ಚಿನ್ನದ ಬೆಲೆ (gold rates) 16,000 ರೂ ಸಮೀಪಕ್ಕೆ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆ 12,000 ರೂ ಸಮೀಪ ದೌಡಾಯಿಸಿದೆ. 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಇಂದು ಗ್ರಾಮ್​ಗೆ 145 ರೂ ಹೆಚ್ಚಿದೆ. ಕಳೆದ ಮೂರು ದಿನಗಳಿಂದ ಇದರ ಬೆಲೆಯಲ್ಲಿ 340 ರೂನಷ್ಟು ಏರಿದೆ. ವಿದೇಶಗಳಲ್ಲಿ ಇದರ ಬೆಲೆ ಏರುಪೇರಾಗಿದೆ. ಬೆಳ್ಳಿ ಬೆಲೆ ಸತತ ಇಳಿಕೆಯ ನಂತರ ಇಂದು ಗ್ರಾಮ್​ಗೆ…

Read More

Cockroach Janta Party: ಏನಿದು ಕಾಕ್ರೋಚ್ ಜನತಾ ಪಾರ್ಟಿ, ಹುಟ್ಟಿಕೊಂಡಿದ್ಹೇಗೆ? ಯಾರ್ಯಾರ ಬೆಂಬಲವಿದೆ? – Kannada News | Cockroach Janata Party Meme Turns Into Viral Gen Z Political Protest in India

ನವದೆಹಲಿ, ಮೇ 21: ರಾಜಕೀಯದಲ್ಲಿ ಪಕ್ಷಾಂತರ, ಸಿದ್ಧಾಂತಗಳ ತ್ಯಾಗ ಮತ್ತು ಅಧಿಕಾರದ ಆಸೆ ಹೊಸದೇನಲ್ಲ. ಆದರೆ ರಾಜಕಾರಣಿಗಳನ್ನಲ್ಲ  ನಿರುದ್ಯೋಗಿ ಯುವಕರನ್ನು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅತ್ಯಂತ ಕಟುವಾದ ಮತ್ತು ವಿಭಿನ್ನವಾದ ಶಬ್ದಗಳಲ್ಲಿ ಟೀಕಿಸಿದಾಗ ಸೃಷ್ಟಿಯಾದದ್ದೇ ಈ ‘ಕಾಕ್ರೋಚ್ ಜನತಾ ಪಾರ್ಟಿ’. ಪ್ರಮುಖ ಪ್ರಕರಣವೊಂದರ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ, ನಿರುದ್ಯೋಗಿ ಯುವಕರ ಬಗ್ಗೆ ಮಾತನಾಡಿದ್ದರು. ಕೆಲವು ನಿರುದ್ಯೋಗಿ ಯುವಕರು ಜಿರಳೆ(Cokroach )ಗಳಿದ್ದಂತೆ. ಉದ್ಯೋಗ ಮತ್ತು ಸ್ಥಾನಮಾನ ಸಿಗದಿದ್ದಾಗ ಅವರು ಆರ್‌ಟಿಐ (RTI) ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣ…

Read More

3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಪ್ರತಿಭಟನೆ – Kannada News | Hubli Residents Protest Against HESCOM Over Three Day Power Outage

ಹುಬ್ಬಳ್ಳಿ, ಮೇ 21: ಗಾಂಧಿನಗರ ಬಡಾವಣೆಯಲ್ಲಿ ಕಳೆದ ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದ್ದು, ಹೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಗೋಕುಲ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ಹೆಸ್ಕಾಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಗಾಳಿ-ಮಳೆಗೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಮೂರು ದಿನಗಳಿಂದ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಜನರು ದೂರಿದ್ದಾರೆ. ಅಧಿಕಾರಿಗಳು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದೆ, ಫೋನ್ ಬಿಸಿ ಇಡುವುದು ಅಥವಾ ಆಫ್ ಮಾಡುವುದು ಮುಂತಾದ ನಡೆಗಳಿಂದ…

Read More

Video: ಆರ್ಡರ್ ಮಾಡಿದ್ದ ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ – Kannada News | Blinkit Delivery Worker’s Quiet Cricket Ritual Wins Hearts Online

ನಿತ್ಯದ ಜಂಜಾಟ, ಹೊಟ್ಟೆಪಾಡಿನ ಕೆಲಸ ಮತ್ತು ಜವಾಬ್ದಾರಿಗಳ ಮಧ್ಯೆ ಮನುಷ್ಯ ತನ್ನ ಕನಸುಗಳನ್ನು ಹೇಗೆ ಬದಿಗಿಡುತ್ತಾನೆ ಮತ್ತು ಆ ಕನಸುಗಳು ಒಳಗೆಲ್ಲೋ ಹೇಗೆ ಜೀವಂತವಾಗಿರುತ್ತವೆ ಎಂಬುದಕ್ಕೆ ಈ ಸಣ್ಣ ವಿಡಿಯೋ ಒಂದು ಉತ್ತಮ ಉದಾಹರಣೆ.ಬ್ಲಿಂಕಿಟ್ ವಿತರಣಾ ಸಂಸ್ಥೆಯಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿರುವವರೊಬ್ಬರು ಎಂದಿನಂತೆ ಗ್ರಾಹಕರೊಬ್ಬರ ಮನೆಗೆ ಆರ್ಡರ್ ಮಾಡಿದ್ದ ವಸ್ತುಗಳನ್ನು ತಲುಪಿಸಲು ಹೋಗಿದ್ದರು. ಕೆಲಸದ ಅವಸರದಲ್ಲಿದ್ದ ಆ ವ್ಯಕ್ತಿ, ಮನೆಯ ಹೊರಗಿನ ಲಾಬಿಯಲ್ಲಿ ಇರಿಸಲಾಗಿದ್ದ ಒಂದು ಕ್ರಿಕೆಟ್ ಬ್ಯಾಟ್ ಅನ್ನು ಗಮನಿಸಿದ್ದರು. ಅಷ್ಟೇ, ಆ…

Read More

ನಾಗರಹೊಳೆ, ಬಂಡೀಪುರದಲ್ಲಿ ಹೆಚ್ಚಿದ ವ್ಯಾಘ್ರಗಳ ಗರ್ಜನೆ: ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು! – Kannada News | Karnataka’s Tiger Conservation Success: Nagarahole, Bandipur Boost Wildlife Tourism

ಮೈಸೂರು, ಮೇ,21: ಪ್ರಕೃತಿ ಪ್ರೇಮಿಗಳು ಹಾಗೂ ವನ್ಯಜೀವಿ ಆಸಕ್ತರಿಗೆ ಒಂದು ಸಂತಸದ ಸುದ್ದಿಯೊಂದು ಇದೆ. ಇತ್ತೀಚಿನ ವರ್ಷಗಳಲ್ಲಿ ಅರಣ್ಯ ಇಲಾಖೆಯ ಕಠಿಣ ಸುರಕ್ಷತಾ ಕ್ರಮಗಳು ಮತ್ತು ಪೂರಕ ವಾತಾವರಣದಿಂದಾಗಿ ಈ ಉದ್ಯಾನವನಗಳಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳ (Increase in Tiger Population) ಕಂಡಿದೆ. ಇದರ ಬೆನ್ನಲ್ಲೇ, ಸಫಾರಿಗೆ ತೆರಳುವ ಪ್ರವಾಸಿಗರಿಗೆ ಹುಲಿಗಳ ದರ್ಶನ ಭಾಗ್ಯ ನಿರಂತರವಾಗಿ ಸಿಗುತ್ತಿದೆ. ಇತ್ತೀಚೆಗಷ್ಟೇ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ವಾಹನದಲ್ಲಿ ತೆರಳುತ್ತಿದ್ದ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು…

Read More