Headlines

ಅಪಘಾತದಲ್ಲಿ ಕಾಲು ಹೋದರೂ ಸ್ಟ್ರೇಚರ್‌ನಲ್ಲೇ ಮಲಗಿ SSLC ಪರೀಕ್ಷೆ ಬರೆದು ಪಾಸ್ ಆದ ಕುಸುಮಾಗೆ ಶಾಸಕಿ ರೂಪಕಲಾ ಬಂಪರ್ ಗಿಫ್ಟ್! – Kannada News | Inspiring Kolar Girl Kusuma Overcomes Tragedy, Achieves SSLC Success

ಕುಸುಮಾಕ್ಕೆ ರೋಬೋಟಿಕ್ ಕಾಲುಗಳು ನೀಡಿದ ಶಾಸಕಿ ಕೋಲಾರ, ಮೇ.21: ಸಂಕಲ್ಪ ಬಲವೊಂದಿದ್ದರೆ ಎಂತಹ ಕಠಿಣ ಪರಿಸ್ಥಿತಿಯನ್ನೂ ಗೆದ್ದು ಬರಬಹುದು ಎಂಬುದನ್ನು ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿಯ ಹೆಣ್ಣುಮಗಳು ಕುಸುಮಾ ಇಡೀ ಸಮಾಜಕ್ಕೆ ಸಾಬೀತುಪಡಿಸಿದ್ದಾಳೆ. ರಸ್ತೆ ಅಪಘಾತವೊಂದರಲ್ಲಿ ತನ್ನ ಕಾಲನ್ನೇ ಕಳೆದುಕೊಂಡರೂ ಧೃತಿಗೆಡದ ಈಕೆ, ಇತ್ತೀಚೆಗಷ್ಟೇ ಪ್ರಕಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ (First Class) ತೇರ್ಗಡೆಯಾಗುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾಳೆ. ಕೆಲವು ತಿಂಗಳ ಮುನ್ನ ನಡೆದ ಭೀಕರ ಅಪಘಾತದಲ್ಲಿ ಕುಸುಮಾ ತನ್ನ ಒಂದು ಕಾಲನ್ನು ಕಳೆದುಕೊಂಡಿದ್ದಳು….

Read More

IPL 2026: RCB ತಂಡದ ಅತೀ ದೊಡ್ಡ ಸಮಸ್ಯೆಗೆ ಇಲ್ಲಿದೆ ಪರಿಹಾರ! – Kannada News | IPL 2026: Here is the solution to RCB team’s biggest problem

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡಕ್ಕೆ ಮೊದಲ ಕ್ವಾಲಿಫೈಯರ್ ಆಡಲು ಅವಕಾಶ ಸಿಗಲಿದೆ. ಅಷ್ಟೇ ಅಲ್ಲದೆ ಪ್ಲೇಆಫ್ ಹಂತಕ್ಕೂ ಮುನ್ನ ಆರ್​ಸಿಬಿ ಕಣಕ್ಕಿಳಿಯಲಿರುವ ಕೊನೆಯ ಪಂದ್ಯ ಕೂಡ ಇದಾಗಿದೆ. ಹೀಗಾಗಿ ಈ ಮ್ಯಾಚ್​ ಮೂಲಕ ಆರ್​ಸಿಬಿ ತನ್ನೆಲ್ಲಾ ನೂನ್ಯತೆಗಳನ್ನು ಸರಿಪಡಿಸಿಕೊಳ್ಳಬೇಕಿದೆ. ಇಲ್ಲಿ ಆರ್​ಸಿಬಿ ತಂಡದ…

Read More

ಕಾಂಗ್ರೆಸ್​​ ‘ಪಟ್ಟದಾಟ’ಕ್ಕೆ ತೆರೆ ಯಾವಾಗ?: ಸಾಧ್ಯಾಸಾಧ್ಯತೆ ಬಗ್ಗೆ ‘ಕೈ; ಪಾಳಯದಲ್ಲೇ ಹೀಗೊಂದು ಚರ್ಚೆ – Kannada News | Congress High Command To Settle Karnataka ‘Power Struggle’: Siddaramaiah, DK Shivakumar Likely Summoned To Delhi

ಕಾಂಗ್ರೆಸ್​​ ‘ಪಟ್ಟದಾಟ’ಕ್ಕೆ ತೆರೆ ಯಾವಾಗ?Image Credit source: mathrubhumi.com ಬೆಂಗಳೂರು, ಮೇ 21: ಅಧಿಕಾರ ಹಂಚಿಕೆ ವಿಚಾರ ಕಳೆದ ಕೆಲ ತಿಂಗಳುಗಳಿಂದ ರಾಜ್ಯದಲ್ಲಿ ಸದ್ದು ಮಾಡುತ್ತಲೇ ಬಂದಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಬಣ ಮತ್ತೊಂದೆಡೆ ಡಿ.ಕೆ. ಶಿವಕುಮಾರ್​​ ಬೆಂಬಲಿಗರು ಈ ಸಂಬಂಧ ಪರಸ್ಪರ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದಾರೆ. ಪಟ್ಟದಾಟದ ವಿಚಾರ ಸದ್ಯ ಎಐಸಿಸಿ ಅಂಗಳದಲ್ಲಿದೆ. ಹೀಗಾಗಿ ವರಿಷ್ಠರ ತೀರ್ಮಾನವೇ ಅಂತಿಮ ಎಂಬ ಮಾತುಗಳು ಕಾಂಗ್ರೆಸ್​​ ಪಾಳಯದಿಂದ ಕೇಳಿಬರತೊಡಗಿದೆ. ಪಂಚರಾಜ್ಯ ಚುನಾವಣೆ ಮುಗಿದ ಹಿನ್ನೆಲೆ ಈಗ ವರಿಷ್ಠರು…

Read More

ರಕ್ಷಣೆಗೆ ಹೋದವರಿಗೇ ಕಾದಿತ್ತು ಆಪತ್ತು, ಅಮೆರಿಕದಲ್ಲಿ ಮೂವರನ್ನು ಬಲಿ ಪಡೆದ ನಿಗೂಢ ವಸ್ತು, ಸಿಬ್ಬಂದಿ ಅಸ್ವಸ್ಥ – Kannada News | Mysterious Substance Incident in New Mexico Leaves Three Dead, Responders Quarantined

ನ್ಯೂ ಮೆಕ್ಸಿಕೋ, ಮೇ 21: ಅಮೆರಿಕ(America)ದ ನ್ಯೂ ಮೆಕ್ಸಿಕೋ ರಾಜ್ಯದ ಅಲ್ಬುಕರ್ಕ್ ನಗರದ ಸಮೀಪವಿರುವ ಮೌಂಟೇನ್‌ಏರ್ ಎಂಬ ಗ್ರಾಮೀಣ ಪ್ರದೇಶದಲ್ಲಿ ಈ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದೆ. ಮನೆಯೊಂದರಲ್ಲಿ ಮಾದಕವಸ್ತು ಮಿತಿಮೀರಿದ ಸೇವನೆಯಿಂದ (Drug Overdose) ಜನರು ಪ್ರಜ್ಞಾಹೀನರಾಗಿದ್ದಾರೆ ಎಂಬ ಮಾಹಿತಿ ಪಡೆದು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರು. ಆದರೆ, ಅಲ್ಲಿ ಅವರಿಗೆ ಕಾದಿದ್ದು ಮಾತ್ರ ದೊಡ್ಡ ಗಂಡಾಂತರ. ಪೊಲೀಸರು ಮತ್ತು ಪರಿಹಾರ ಕಾರ್ಯಕರ್ತರು ಸ್ಥಳಕ್ಕೆ ತಲುಪಿದಾಗ ಮನೆಯೊಳಗೆ ನಾಲ್ಕು ಜನರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಅವರಲ್ಲಿ…

Read More

Tv9 Kannada News Live: ‘ಸುಪ್ರೀಂ’ನಲ್ಲಿ ಇಂದು ನಿರ್ಧಾರವಾಗುತ್ತಾ ಶೃಂಗೇರಿ ಮರು ಮತ ಎಣಿಕೆ ಭವಿಷ್ಯ?: ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: Supreme Court to Hear Sringeri Recounting Case Today; Missing Hubballi Boy Found Dead

ಸುಪ್ರೀಂಕೋರ್ಟ್​​Image Credit source: rashtrabharat.com ಬೆಂಗಳೂರು, ಮೇ 20: ಭಾರೀ ಕುತೂಹಲ ಮೂಡಿಸಿರುವ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವಿಚಾರ ಸಂಬಂಧ ಇಂದು ( ಮೇ 21) ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್​​ನ ಟಿ.ಡಿ. ರಾಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶ ರದ್ದು ಮಾಡಿ ತಡೆ ನೀಡಿದ್ದ ಸುಪ್ರೀಂಕೋರ್ಟ್, ಶಾಸರಾಗಿ ಟಿ.ಡಿ. ರಾಜೇಗೌಡ ಅವರನ್ನೇ ಮುಂದುವರಿಸಿತ್ತು. ಹೀಗಾಗಿ ಮತ ಮರು ಎಣಿಕೆ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಜೆಪಿಯ…

Read More

ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್​​: ಅಟ್ಟಾಡಿಸಿ ಅಟ್ಯಾಕ್​

ಚಾಮರಾಜನಗರ, ಮೇ 21: ಜಿಲ್ಲೆಯ ತಮಿಳುನಾಡಿನ ಗಡಿ ತಾಳವಾಡಿಯ ಮರೂರು ಬಳಿ ಸಂಜೆಯಾದರೆ ಒಂಟಿ ಸಲಗ ರಸ್ತೆಗಿಳಿಯುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿಯೇ ದಿನ ದೂಡುವಂತಾಗಿದೆ. ವಾಹನಗಳು ಬಂದರೆ ಈ ಆನೆ ಅಟ್ಟಾಡಿಸುವ ಕಾರಣ ಸಂಜೆ ವೇಳೆ ರಸ್ತೆಯಲ್ಲಿ ಸಂಚರಿಸಲೂ ವಾಹನ ಸವಾರರು ಭಯಪಡಬೇಕಾದ ಸ್ಥಿತಿ ಉದ್ಭವಿಸಿದೆ. ಬೆಳಗಿನ ವೇಳೆ ಜಮೀನುಗಳತ್ತ ಲಗ್ಗೆ ಇಡುತ್ತಿದ್ದ ಕಾಡಾನೆಗಳು ಇದೀಗ ಗ್ರಾಮಗಳ ಸುತ್ತಮುತ್ತವೇ ಸಂಚಾರ ನಡೆಸುತ್ತಿರೋದು ಆತಂಕ ಹೆಚ್ಚಿಸಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ – Kannada News | Sonal Monteiro and Tarun Sudhir Enjoy Romantic Jungle Safari Post Wedding

ಸ್ಯಾಂಡಲ್‌ವುಡ್‌ನ ತಾರಾ ಜೋಡಿ ತರುಣ್ ಸುಧೀರ್ ಮತ್ತು ಸೋನಲ್ ಮೊಂತೆರೊ ವನ್ಯಜೀವಿಗಳ ವೀಕ್ಷಣೆಗಾಗಿ ಸಫಾರಿ ಪ್ರವಾಸ ಕೈಗೊಂಡಿದ್ದಾರೆ. ದಟ್ಟವಾದ ಕಾಡಿನ ಮಧ್ಯೆ ಜಿಪ್ಸಿ ಗಾಡಿಯಲ್ಲಿ ಪ್ರಯಾಣಿಸುತ್ತಾ, ಪ್ರಕೃತಿಯ ಸೌಂದರ್ಯವನ್ನು ಸವಿದಿದ್ದಾರೆ. ಪ್ರವಾಸದ ಉದ್ದಕ್ಕೂ ವನ್ಯಜೀವಿಗಳಾದ ಆನೆ, ಕೃಷ್ಣಮೃಗ ಮತ್ತು ಗಜಗಾಂಭೀರ್ಯದ ಪ್ರಾಣಿಗಳನ್ನು ಹತ್ತಿರದಿಂದ ವೀಕ್ಷಿಸಿ, ಆ ಸುಂದರ ನೆನಪುಗಳನ್ನು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದು ಹಂಚಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

IPL​ ಆಡಲು ಮೊಹಮ್ಮದ್ ಅಮಿರ್​ಗೆ ‘ಗ್ರೀನ್ ಸಿಗ್ನಲ್’

ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್ (Mohammad Amir) ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಉತ್ತರ ಸಿಗಲು ಮುಂದಿನ ವರ್ಷದ ಐಪಿಎಲ್ ಮಿನಿ ಹರಾಜುವರೆಗೆ ಕಾಯಲೇಬೇಕು. ಏಕೆಂದರೆ ಐಪಿಎಲ್ 2027ರ ಹರಾಜಿಗೆ ಹೆಸರು ನೊಂದಾಯಿಸಿಕೊಳ್ಳಲು ಪಾಕ್ ವೇಗಿ ತುದಿಗಾಲಲ್ಲಿ ನಿಂತಿದ್ದಾರೆ. (PC: Google) ಆದರೆ ಅದು ಪಾಕಿಸ್ತಾನ್ ಆಟಗಾರನಾಗಿ ಅಲ್ಲ. ಬದಲಾಗಿ ಬ್ರಿಟಿಷ್ ಪ್ರಜೆಯಾಗಿ. ಅಂದರೆ ಮೊಹಮ್ಮದ್ ಅಮಿರ್ ಅಧಿಕೃತವಾಗಿ ಬ್ರಿಟಿಷ್ ಪೌರತ್ವವನ್ನು (British Citizenship) ಪಡೆದಿದ್ದಾರೆ. ಅಮಿರ್  2016 ರಲ್ಲಿ ಬ್ರಿಟಿಷ್ ಪ್ರಜೆಯಾದ…

Read More

Attract Wealth: ಪರ್ಸ್‌ನಲ್ಲಿ ಈ 5 ವಸ್ತು ಇಟ್ಟರೆ ಒಲಿದು ಬರುವಳು ಲಕ್ಷ್ಮಿ; ಆರ್ಥಿಕ ಸಂಕಷ್ಟಕ್ಕೆ ಇಲ್ಲಿದೆ ಮುಕ್ತಿ! – Kannada News | Vastu and Jyotish: 5 Auspicious Items for Your Purse to Attract Wealth

ಆರ್ಥಿಕ ಸಂಕಷ್ಟಕ್ಕೆ ಇಲ್ಲಿದೆ ಮುಕ್ತಿImage Credit source: Pinterest ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದಲ್ಲಿ, ಪರ್ಸ್ (ಕೈಚೀಲ) ಅನ್ನು ಕೇವಲ ಹಣ ಇಡುವ ಸ್ಥಳವೆಂದು ಪರಿಗಣಿಸುವುದಿಲ್ಲ. ಬದಲಿಗೆ, ಇದು ಒಬ್ಬ ವ್ಯಕ್ತಿಯ ಆರ್ಥಿಕ ಶಕ್ತಿ ಮತ್ತು ಭಾಗ್ಯದೊಂದಿಗೆ ನೇರ ಸಂಬಂಧ ಹೊಂದಿದೆ. ನಂಬಿಕೆಗಳ ಪ್ರಕಾರ, ಶುದ್ಧ ಮತ್ತು ಶುಭ ವಸ್ತುಗಳಿಂದ ತುಂಬಿದ ಪರ್ಸ್ ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅದೇ ಸಮಯದಲ್ಲಿ, ಅನಗತ್ಯ ಅಥವಾ ನಕಾರಾತ್ಮಕ ವಸ್ತುಗಳಿಂದ ತುಂಬಿದ ಪರ್ಸ್ ತೀವ್ರ…

Read More

ಬದಲಾಗದ ಸೋಲಿನ ಕಾರಣ: ಹಾರ್ದಿಕ್ ಪಾಂಡ್ಯ ಬೇಸರ – Kannada News | Hardik pandya Post Match interview after KKR vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲೂ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು 147 ರನ್​ಗಳು ಮಾತ್ರ. ಈ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 18.5 ಓವರ್​ಗಳಲ್ಲಿ ಚೇಸ್ ಮಾಡಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ…

Read More