JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​​: 2 ಗ್ರಾಮಗಳ ಮಧ್ಯೆ ಮೂಡಿದ ವೈಮನಸ್ಸು – Kannada News | Rishala DSouza Suicide by JDS leader Son Case: Villages Clash Over Rishal Death

ಕಾರವಾರ, ಜನವರಿ 16: ಜೆಡಿಎಸ್‌ (JDS) ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ (suicide) ಪ್ರಕರಣ ಇದೀಗ ಎರಡು ಗ್ರಾಮಗಳ ನಡುವಿನ ವೈಮನಸ್ಸಿಗೆ ಕಾರಣವಾಗಿದೆ. ಚಿರಾಗ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬರುತ್ತಿದ್ದು, ಗ್ರಾಮಸ್ಥರು ಪರಸ್ಪರ ಸುದ್ದಿಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡದಂತೆ  ಎಚ್ಚರಿಕೆ ಸಂದೇಶ ನೀಡಿದ್ದಾರೆ. ದಿನಕ್ಕೊಂದು ತಿರುವು ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜ್ ಆತ್ಮಹತ್ಯೆ ಪ್ರಕರಣ ಸದ್ಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಎರಡು ಕುಟುಂಬಗಳ ನಡೆವೆ ಹೋರಾಟ ನಡೆದಿತ್ತು….

Read More

CUET PG 2026: CUET PG ಆನ್‌ಲೈನ್ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ; ಜ. 20ರ ವರೆಗೆ ಅವಕಾಶ – Kannada News | CUET PG 2026 27 Application Deadline Extended by NTA: Apply by Jan 20!

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇತ್ತೀಚೆಗೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) ಪಿಜಿ 2026-27 ಶೈಕ್ಷಣಿಕ ವರ್ಷದ ವಿವಿಧ ಪಿಜಿ ಕೋರ್ಸ್‌ಗಳಿಗೆ ಪ್ರವೇಶದ ಕುರಿತು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 14 ರಿಂದ ಆನ್‌ಲೈನ್ ಅರ್ಜಿಗಳು ಪ್ರಾರಂಭವಾಗಿದ್ದು, ಆದಾಗ್ಯೂ, ಅಧಿಸೂಚನೆಯ ಪ್ರಕಾರ, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 14 ರಂದು ರಾತ್ರಿ 11.50 ಕ್ಕೆ ಕೊನೆಗೊಂಡಿತ್ತು. ಈ ಆದೇಶದಲ್ಲಿ, NTA ಆನ್‌ಲೈನ್ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಇತ್ತೀಚಿನ ಅಧಿಸೂಚನೆಯ ಪ್ರಕಾರ, ಅರ್ಜಿ…

Read More

ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ – Kannada News | Property Dispute Turns Fatal as Brother Kills Groom to Be Days Before Wedding

ಮಂಡ್ಯ, ಜನವರಿ 16: ಇನ್ನೇನು 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನನ್ನು ಆಸ್ತಿ ವಿಚಾರಕ್ಕೆ ಆತನ ಸಹೋದರನೇ ತನ್ನ ಮಕ್ಕಳ ಜೊತೆ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್​​ ಮೃತ ದುರ್ದೈವಿಯಾಗಿದ್ದು, ಮನೆಯ ಕೊಟ್ಟಿಗೆಯಲ್ಲಿದ್ದ ಈತನನ್ನು ಚಾಕುವಿನಿಂದ 2Oಕ್ಕೂ ಹೆಚ್ಚು ಬಾರಿ ಚುಚ್ಚಿ ಸಾಯಿಸಲಾಗಿದೆ. ಲಿಂಗರಾಜು ಮತ್ತು ಅವನ ಮಕ್ಕಳಾದ ಭರತ್​​ ಹಾಗೂ ದರ್ಶನ್​​ ಕೊಲೆ ಆರೋಪಿಗಳಾಗಿದ್ದು, ಘಟನೆ ಬಳಿಕ ತಲೆಮರೆಸಿಕೊಂಡಿದ್ದಾರೆ. ತಂದೆ ಚಿನ್ನಮರಿಗೌಡ ನಿಧನದ ಬಳಿಕ ಎಲ್ಲ ವ್ಯವಹಾರಗಳನ್ನ…

Read More

ಪತ್ನಿ ಜೊತೆ ಸೇರಿ 5 ಎಕರೆ ಭೂಮಿ ಖರೀದಿಸಿದ ವಿರಾಟ್ ಕೊಹ್ಲಿ; ಬೆಲೆ ಎಷ್ಟು ಗೊತ್ತಾ? – Kannada News | Virat Kohli and Anushka Sharma Buy 5 Acre Alibaug Land for 37.86 Cr: Luxury Investment

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದ್ದಾರೆ. ಈ ನಡುವೆ ತಮ್ಮ ಮಡದಿ ಅನುಷ್ಕಾ ಶರ್ಮಾ ಜೊತೆಗೂಡಿ ಭೂಮಿ ಖರೀದಿಯ ಕೆಲಸದಲ್ಲೂ ಬ್ಯುಸಿಯಾಗಿದ್ದಾರೆ. ವರದಿಯ ಪ್ರಕಾರ, ವಿರಾಟ್ ಕೊಹ್ಲಿ ಮತ್ತು ಮಡದಿ ಅನುಷ್ಕಾ ಶರ್ಮಾ ಮಹಾರಾಷ್ಟ್ರದ ಅಲಿಬಾಗ್‌ನಲ್ಲಿ 5 ಎಕರೆ ಭೂಮಿಯನ್ನು ಖರೀದಿಸಿದ್ದಾರೆ. ಈ ಒಪ್ಪಂದವನ್ನು ರಿಯಲ್ ಎಸ್ಟೇಟ್ ಮಾಹಿತಿ ಕಂಪನಿ CRE ಮ್ಯಾಟ್ರಿಕ್ಸ್ ಬಹಿರಂಗಪಡಿಸಿದೆ. ವರದಿಯ ಪ್ರಕಾರ, ದಂಪತಿಗಳು ಜಂಟಿಯಾಗಿ 5 ಎಕರೆ ಭೂಮಿ…

Read More

ನನ್ನ ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ – Kannada News | If Anything Happen to My Marriage Gilli Will be the reason says Kavya Shaiva

ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಕೆಮಿಸ್ಟ್ರಿ ಮೂಡಿದೆ. ಸದಾ ‘ಕಾವು.. ಕಾವು..’ ಎಂದು ಗಿಲ್ಲಿ ಓಡಾಡುತ್ತಾ ಇರುತ್ತಾರೆ. ಈಗ ಬಿಗ್ ಬಾಸ್ ಫಿನಾಲೆ ಹಂತ ತಲುಪಿದೆ. ಈ ವೇಳೆ ಕಾವ್ಯಾ ಒಂದು ಮಾತನ್ನು ಹೇಳಿದ್ದರು. ‘ತಮ್ಮ ಮದುವೆಗೆ ಏನಾದರೂ ತೊಂದರೆ ಆದರೆ ಅದಕ್ಕೆ ಗಿಲ್ಲಿ ಕಾರಣ’ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ಈ ಫನ್ ವಿಡಿಯೋ ವೈರಲ್ ಆಗಿದೆ. ‘ಗಿಲ್ಲಿನೇ ಮದುವೆ ಆಗಿ’ ಎಂದು ಕೆಲವರು ಬೇಡಿಕೆ ಇಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಮಾಡೋದು ಹಿಂದಿ ಸಿನಿಮಾ, ಆದ್ರೆ ಮರಾಠಿ ಮೇಲೆ ಪ್ರೀತಿ: ಆಮಿರ್ ಖಾನ್ ವಿರುದ್ಧ ಟೀಕೆ – Kannada News | Aamir Khan statement sparks Marathi Vs Hindi debate

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಅವರ ಹೆಸರು ಈಗ ಹೊಸ ವಿವಾದದಲ್ಲಿ ಸಿಲುಕಿಕೊಂಡಿದೆ. ದೇಶದ ಹಲವು ಕಡೆಗಳಲ್ಲಿ ಹಿಂದಿ ಮತ್ತು ಪ್ರಾದೇಶಿಕ ಭಾಷೆಗಳ ನಡುವೆ ಘರ್ಷಣೆ ನಡೆಯುತ್ತಿದೆ. ಮಹಾರಾಷ್ಟ್ರ ಕೂಡ ಇದಕ್ಕೆ ಹೊರತಾಗಿಲ್ಲ. ಮರಾಠಿ (Marathi) ಮಾತನಾಡಿಲ್ಲ ಎಂದು ಕೆಲವರು ಗಲಾಟೆ ಮಾಡಿದ ಪ್ರಕರಣಗಳು ಹಲವು ಬಾರಿ ದಾಖಲಾಗಿವೆ. ಈಗ ಆಮಿರ್ ಖಾನ್ ಅವರ ನೀಡಿದ ಒಂದು ಹೇಳಿಕೆ ವೈರಲ್ ಆಗಿದೆ. ಅದರಿಂದಾಗಿ ಮತ್ತೆ ಮರಾಠಿ ವರ್ಸಸ್ ಹಿಂದಿ (Hindi)  ಚರ್ಚೆಗೆ ಕಿಡಿ ಹೊತ್ತಿಸಿದಂತಾಗಿದೆ….

Read More

Kalaburagi: ಓಪನ್​​ ಮೀಟಿಂಗ್​​ನಲ್ಲೇ ಹಣಕ್ಕೆ ತಹಶೀಲ್ದಾರ್​​ ಡಿಮ್ಯಾಂಡ್​​; ಆಡಿಯೋ ವೈರಲ್​​ – Kannada News | Jewargi Tehsildar Accused of Demanding Money from Staff; Audio Viral

ಕಲಬುರಗಿ, ಜನವರಿ 16: ಸಿಬ್ಬಂದಿ ಬಳಿ ತಹಶೀಲ್ದಾರ್​​ ಅವರೇ ಹಣಕ್ಕಾಗಿ ಬೇಡಿಕೆ ಇಟ್ಟು ಕಿರುಕುಳ ನೀಡಿರುವ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದ್ದು, ಜೇವರ್ಗಿ ತಹಶೀಲ್ದಾರ್​​​ ಮತ್ತು ಸಿಬ್ಬಂದಿ ನಡುವಿನ ಆಡಿಯೋ ವೈರಲ್​ ಆಗಿದೆ. ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಓಪನ್ ಮೀಟಿಂಗ್​ನಲ್ಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆಂದು ಹೇಳಲಾಗಿದ್ದು, ಕಿರುಕುಳದಿಂದ ಬೇಸತ್ತ ಸಿಬ್ಬಂದಿ ಈ ಬಗ್ಗೆ ಮೇಲಾಧಿಕಾರಿಗಳಿಗೆ ದೂರನ್ನೂ ನೀಡಿರುವ ಪ್ರಸಂಗ ನಡೆದಿದೆ. ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್ ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ಹಾಗಾಗಿ ನನಗೂ ಹಣ ನೀಡಿ ಎಂದು…

Read More

ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ – Kannada News | Karnataka Power Tussle: DK SHivakumar Talks In Delhi about Rahul gandhi Met at Mysuru Airport

ನವದೆಹಲಿ, (ಜನವರಿ 16): ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದ್ರೆ ಸಂಕ್ರಾಂತಿಗೆ (Sankranthi) ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರಿಗೆ (Mysuru) ಬಂದಿದ್ದ ರಾಹುಲ್ ಗಾಂಧಿಯನ್ನು (Rahul Gandhi) ವಿಮಾನ ನಿಲ್ದಾಣದಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ್ರು. ಅದರಲ್ಲೂ ಡಿಕೆಶಿ ಪ್ರತ್ಯೇಕವಾಗಿ ನಿಂತು ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸುವಂತೆ ಒತ್ತಾಯಿಸಿದ್ದರು. ಏರ್‌ಪೋರ್ಟ್‌ ರನ್‌ವೇನಲ್ಲಿ ಇಂತಹ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು…

Read More

Trigrahi Yoga 2026: 200 ವರ್ಷಗಳ ನಂತರ ಅಪರೂಪದ ತ್ರಿಗ್ರಹಿ ಯೋಗ; ಈ ರಾಶಿಗೆ ಸುವರ್ಣಯುಗ ಪ್ರಾರಂಭ – Kannada News | Rare Trigrahi Yoga Jan 16: Sun, Venus, Mars in Capricorn – Golden Age for 4 Zodiac Signs!

ಜನವರಿ 16 ರಂದು ಸೂರ್ಯ, ಶುಕ್ರ ಮತ್ತು ಮಂಗಳ ಗ್ರಹಗಳು ಮಕರ ರಾಶಿಗೆ ಪ್ರವೇಶಿಸುವುದರೊಂದಿಗೆ ಅಪರೂಪದ ತ್ರಿಗ್ರಹಿ ಯೋಗವು ರೂಪುಗೊಳ್ಳಲಿದೆ. 200 ವರ್ಷಗಳ ನಂತರ ಈ ಯೋಗವು ರೂಪುಗೊಳ್ಳಲಿದೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಇದರೊಂದಿಗೆ, ಮಕರ ಸಂಕ್ರಾಂತಿಯ ನಂತರ ಕೆಲ ರಾಶಿಗಳಿಗೆ ಸುವರ್ಣಯುಗ ಪ್ರಾರಂಭವಾಗುತ್ತದೆ. ಆ ರಾಶಿಗಳಿಗೆ ಸಂಬಂಧಿಸಿದ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ. ಮಕರ ಸಂಕ್ರಾಂತಿಯ ನಂತರ ಚಲನೆಯಲ್ಲಿರುವ ಗ್ರಹಗಳ ಸಂಚಾರವು ವಿವಿಧ ರಾಶಿಗಳ ಮೇಲೆ ಪರಿಣಾಮ ಬೀರುತ್ತಿದೆ. ಸಂಕ್ರಾಂತಿಯ ನಂತರ, ಶುಕ್ರ, ಮಂಗಳ ಮತ್ತು ಶನಿಯ…

Read More

ವಿಚಾರಣೆ ನೆಪದಲ್ಲಿ ಕ್ಯಾನ್ಸರ್​​ ರೋಗಿ ಮೇಲೆ ಕ್ರೌರ್ಯ?: ಖಾಕಿ ಏಟಿಗೆ ಮುರೀತಾ ವ್ಯಕ್ತಿ ಮೂಳೆ? – Kannada News | Torture Allegations Against Yadgir Police: Cancer Patient Suffers Broken Leg After Interrogation Assault

ಕ್ಯಾನ್ಸರ್​​ ರೋಗಿ ಮೇಲೆ ನಡೆದಿರುವ ಹಲ್ಲೆ ಯಾದಗಿರಿ, ಜನವರಿ 16: ವಿಚಾರಣೆಗೆಂದು ಠಾಣೆಗೆ ಕರೆದುಕೊಂಡು ಹೋಗಿ ಕ್ಯಾನ್ಸರ್​​ ರೋಗಿಗೆ ಬಾಸುಂಡೆ ಬರುವ ರೀತಿ ಪೊಲೀಸರು ಹೊಡೆದ ಪರಿಣಾಮ ಆತನ ಕಾಲು ಮುರಿದಿರುವ ಆರೋಪ ಯಾದಗಿರಿಯಲ್ಲಿ ಕೇಳಿಬಂದಿದೆ. ಕೆಂಭಾವಿ ನಿವಾಸಿ ಮೆಹಬೂಬ್ ಎಂಬರಿಗೆ ಜಿಲ್ಲೆಯ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಥಳಿಸಿದ್ದಾರೆ ಎನ್ನಲಾಗಿದ್ದು, ಕಳೆದ ನಾಲ್ಕು ದಿನಗಳ ಹಿಂದೆಯೇ ಘಟನೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ಪೊಲೀಸರ ಏಟಿನಿಂದ ಗಾಯಗೊಂಡಿರುವ ಮಹೆಬೂಬ್​​ನ ಕಲಬುರಗಿಯ ಜಿಮ್ಸ್​​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. 5…

Read More