ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ ಆತ್ಮಹತ್ಯೆ, ಕಾರಣ ಏನು ಗೊತ್ತಾ? – Kannada News | Prisoner Suicide: Eshwarappa Pujar, Convicted for Wife’s Murder, Found Dead in Dharwad Jail
ಧಾರವಾಡ, ಜ.16: ಪತ್ನಿಯನ್ನು ಕೊಲೆ ಮಾಡಿ 14 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಜೈಲಿನ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ (Dharwad Jail) ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್ ಎಂದು ಹೇಳಲಾಗಿದೆ. ಸುಮಾರು ಏಳು ವರ್ಷಗಳ ಹಿಂದೆ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ತಮ್ಮ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಜೈಲಿನಲ್ಲೇ ಅನುಭವಿಸಿದ್ದಾರೆ. ಈಶ್ವರಪ್ಪ…