Headlines

100 ಸಿಬ್ಬಂದಿಯಿಂದ 36 ಅಡ್ಡೆಗಳ ಮೇಲೆ ದಾಳಿ: ಇಡೀ ಬಾಗಲಕೋಟೆಯ ಅಕ್ರಮ ಮರಳು ಜಾಲಾಡಿದ ಲೋಕಾಯುಕ್ತ – Kannada News | 100 Personnel Raid 36 Locations: Lokayukta Cracks Down on Illegal Sand Mining Across Bagalkote

ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಲೋಕಾ ದಾಳಿ Image Credit source: tv9 kannada ಬಾಗಲಕೋಟೆ, ಮೇ 20: ಜಿಲ್ಲಾದ್ಯಂತ ದೀರ್ಘಕಾಲದಿಂದ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ (Illegal sand mining) ಬ್ರೇಕ್ ಹಾಕಲು ಲೋಕಾಯುಕ್ತ ಪೊಲೀಸರು (Lokayukta raid) ಭರ್ಜರಿ ಬೇಟೆಯಾಡಿದ್ದಾರೆ. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮಾರ್ಗದರ್ಶನದಲ್ಲಿ ಹಾಗೂ ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಮಹಾನಿಂಗ ನಂದಗಾವಿ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ ಮಾಡಲಾಗಿದೆ. ಆ ಮೂಲಕ ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಬೃಹತ್ ಕಾರ್ಯಾಚರಣೆ ಇದಾಗಿದೆ….

Read More

ಮೇ 21ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ – Kannada News | Traffic diversions around Freedom Park in Bengaluru On May 21 Over Youth Congress Protest Against NEET Scam

ಬೆಂಗಳೂರು, (ಮೇ 20): NEET UG ಪ್ರಶ್ನೆಸೋರಿಕೆಯಿಂದ 4 ವಿದ್ಯಾರ್ಥಿಗಳು ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ನಾಳೆ (ಗುರುವಾರ) ಯುವ ಕಾಂಗ್ರೆಸ್  ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ (Youth Congress Protest) ನಡೆಸಲಿದೆ. ಇದರಿಂದ ಮೇ 21ರ ಬೆಳಗ್ಗೆ 7.30ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ (Bengaluru) ಫ್ರೀಡಂಪಾರ್ಕ್​ ಸುತ್ತಮುತ್ತ ವಾಹನ ಸಂಚಾರ ಮಾರ್ಗ ಬದಲಾವಣೆ (Traffic diversions) ಮಾಡಲಾಗಿದೆ. ಫ್ರೀಡಂಪಾರ್ಕ್ (Freedom Park)​​ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು,…

Read More

‘ನೀನಿದ್ದರೆ’ ಆಲ್ಬಂ ಹಾಡಿನಿಂದ ಚಿಗುರಿದ ಸಿನಿಮಾ ಕನಸು; ಸುಮಧುರ ಹಾಡು ರಿಲೀಸ್ – Kannada News | Neeniddare Kannada album song ft Smitha Karen Pinto Avil in Siri Music

ಸಿನಿಮಾ ಹಾಡುಗಳು ಮಾತ್ರವಲ್ಲದೇ ಆಲ್ಬಂ ಗೀತೆಗಳು (Kannada Album Songs) ಅಥವಾ ಮ್ಯೂಸಿಕ್ ವಿಡಿಯೋಗಳು ಕೂಡ ಪ್ರೇಕ್ಷಕರ ಗಮನ ಸೆಳೆಯುತ್ತವೆ. ಅಂಥ ಹಾಡುಗಳ ಸಾಲಿಗೆ ‘ನೀನಿದ್ದರೆ’ (Neeniddare) ಎಂಬ ಹೊಸ ಗೀತೆ ಸೇರ್ಪಡೆ ಆಗಿದೆ. ‘ಮೊಗಾಚಿ ಲಾರಂ ಕ್ರಿಯೇಶನ್’ ಮೂಲಕ ಈ ಸಾಂಗ್ ನಿರ್ಮಾಣ ಆಗಿದೆ. ಇದರ ಅವಧಿ 5.52 ನಿಮಿಷ ಇದೆ. ಸಿರಿ ಮ್ಯೂಸಿಕ್ ಮೂಲಕ ಈ ಆಲ್ಬಂ ಸಾಂಗ್ (Album Song) ಬಿಡುಗಡೆ ಆಗಿದೆ. ಹಾಡಿನಿಂದ ಶುರುವಾದ ಈ ಪಯಣವು ಸಿನಿಮಾ ಮಾಡುವ ಕನಸನ್ನು…

Read More

ಅಂದು ಬಾಡಿ ಶೇಮಿಂಗ್ ಎದುರಿಸಿದ್ದ ಜೂ. ಎನ್‌ಟಿಆರ್; ಈಗ ಕಟ್ಟುಮಸ್ತಾದ ಫೋಟೋ ವೈರಲ್ – Kannada News | Jr NTR body transformation Built Not Bought Instagram pic Prashanth Neel Dragon movie

ಎಸ್‌ಎಸ್ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ಸಿನಿಮಾದಲ್ಲಿನ ನಟನೆಯ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ನಟ ಜೂನಿಯರ್ ಎನ್‌ಟಿಆರ್ (Jr NTR) ಅವರು ಈಗ ಸ್ಟೈಲಿಶ್ ಲುಕ್‌ನಿಂದಾಗಿ ಭಾರಿ ಸುದ್ದಿಯಲ್ಲಿದ್ದಾರೆ. ‘ಡ್ರ್ಯಾಗನ್’ ಸಿನಿಮಾಗಾಗಿ ಅವರು ದೇಹವನ್ನು ಹುರಿಗೊಳಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಒಂದು ಕಾಲದಲ್ಲಿ ಜೂನಿಯರ್ ಎನ್​ಟಿಆರ್ ಅವರಿಗೂ ಬಾಡಿ ಶೇಮಿಂಗ್ (Body Shaming) ಮಾಡಲಾಗಿತ್ತು ಎಂಬುದನ್ನು ಮರೆಯುವಂತಿಲ್ಲ. ಜೂನಿಯರ್ ಎನ್‌ಟಿಆರ್ ಅವರು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ….

Read More

ಪ್ರವಾಸಿಗರಿಗೆ ಗುಡ್​ನ್ಯೂಸ್​​: ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳ ನಿಷೇಧ ತೆರವು – Kannada News | Good News for Tourists: Water Sports Ban Lifted in Uttara Kannada District

ವಾಟರ್ ಸ್ಪೋರ್ಟ್ಸ್ (ಎಐ ಚಿತ್ರ)Image Credit source: tv9 kannada ಕಾರವಾರ, ಮೇ 20: ಹವಾಮಾನ ವೈಪರಿತ್ಯ ಹಿನ್ನೆಲೆ ಅರಬ್ಬಿ ಸಮುದ್ರ, ಅಘನಾಶಿನಿ ನದಿ ಮತ್ತು ಶರಾವತಿ ಹಿನ್ನೀರಿನಲ್ಲಿ ಜಲಸಾಹಸ ಕ್ರೀಡೆಗಳಿಗೆ (Water Sports) ವಿಧಿಸಿದ್ದ ನಿಷೇಧವನ್ನು ಜಿಲ್ಲಾಡಳಿತ 24 ಗಂಟೆಯೊಳಗೆ ಹಿಂಪಡೆದಿದೆ. ಹವಾಮಾನ ವೈಪರೀತ್ಯದ ಕಾರಣ ಮುಂಗಾರು ಮುಗಿಯುವವರೆಗೆ ಪ್ರವಾಸೋದ್ಯಮ ಇಲಾಖೆ ನಿರ್ಬಂಧ ವಿಧಿಸಿದ್ದತ್ತು. ಆದರೆ ಆದೇಶ ಹೊರಡಿಸಿದ ಮರುದಿನವೇ ಅದನ್ನು ವಾಪಸ್ ಪಡೆಯಲಾಗಿದೆ. ಆ ಮೂಲಕ ಪ್ರವಾಸಿಗರಿಗೆ (Tourist) ಗುಡ್​ನ್ಯೂಸ್​​ ಸಿಕ್ಕಿದೆ. ಮುಖ್ಯಾಂಶಗಳು ಉತ್ತರ…

Read More

Chanakya Niti: ಈ ಗುಣಗಳಿದ್ದರೆ ಜನ ನಿಮ್ಮನ್ನು ಸುಲಭವಾಗಿ ಅವರ ತಾಳಕ್ಕೆ ತಕ್ಕಂತೆ ಕುಣಿಸುತ್ತಾರೆ ಎಚ್ಚರ…! – Kannada News | Chanakya Niti: others start controlling you Because of these weaknesses of yours

ಇತರರು ನಮ್ಮನ್ನು ಆಳಲು ಅಥವಾ ನಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾವಾಗಲೂ ಕಾಯುತ್ತಲೇ ಇರುತ್ತಾರೆ. ನಮ್ಮಲ್ಲಿರುವ ಕೆಲವೊಂದು ಅಭ್ಯಾಸಗಳು, ದೌರ್ಬಲ್ಯದ (weaknesses) ಕಾರಣದಿಂದಾಗಿ ಇತರರು ನಮ್ಮ ಮೇಲೆ ಬಲು ಸುಲಭವಾಗಿ ಪ್ರಾಬಲ್ಯ ಸಾಧಿಸುತ್ತಾರೆ ಮತ್ತು ನಾವು ಅವರ ತಾಳಕ್ಕೆ ತಕ್ಕಂತೆ ಕುಣಿಯಲು ಆರಂಭಿಸುತ್ತೇವೆ. ಈ ಅಭ್ಯಾಸಗಳನ್ನು ಸಮಯೋಚಿತವಾಗಿ ಬದಲಾಯಿಸದಿದ್ದರೆ, ಆತ್ಮವಿಶ್ವಾಸ ಮತ್ತು ಸ್ವತಂತ್ರ ಚಿಂತನೆಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಹಾಗಿದ್ದರೆ ನಾವು ಹೇಗಿದ್ದರೆ ಜನ ನಮ್ಮನ್ನು ಅವರ ತಾಳಕ್ಕೆ ತಕ್ಕಂತೆ ಕುಣಿಸುತ್ತಾರೆ ಅನ್ನೋದನ್ನು ನೋಡೋಣ…

Read More

ಬೆಂಗಳೂರಿನಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಸ್ಟೇಡಿಯಂ: ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು – Kannada News | One More international cricket stadium In bengaluru, Team India ex cricketers attend In Bhoomi pooja Held On May 23

ಬೆಂಗಳೂರು, (ಮೇ 20): M ಚಿನ್ನಸ್ವಾಮಿ ಸ್ಟೇಡಿಯಂ ರೀತಿ ಬೆಂಗಳೂರು (Bengaluru) ಹೊರವಲಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್  ಕ್ರೀಡಾಂಗಣ (international stadium) ನಿರ್ಮಾಣವಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ಇದೇ ಮೇ 23ರಂದು ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯನವರು ಗುದ್ದಲಿ ಪೂಜೆ ಮಾಡಲಿದ್ದಾರೆ. ಹೀಗಾಗಿ ಸಚಿವ ಜಮೀರ್​ ಅಹ್ಮದ್​ ಖಾನ್ , ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದ ವೇದಿಕೆ ಸಿದ್ಧತೆ ಪರಿಶೀಲನೆ ನಡೆಸಿದರು. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿಯಲ್ಲಿ 100 ಎಕರೆ…

Read More

IPL 2026: ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ – Kannada News | RCB vs SRH: Playoffs Battle for Top 2, Virat Kohli Fans Celebrate His Arrival in Hyderabad

ಐಪಿಎಲ್ 2026 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಕೊನೆಯ ಲೀಗ್ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಉಭಯ ತಂಡಗಳು ಈಗಾಗಲೇ ಪ್ಲೇಆಫ್‌ಗೆ ಟಿಕೆಟ್ ಪಡೆದುಕೊಂಡಿವೆ. ಆದರೆ ಟಾಪ್ 2 ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಟಾಪ್ 2 ರಲ್ಲಿ ಸ್ಥಾನ ಪಡೆಯಬೇಕಾದರೆ, ಈ ಪಂದ್ಯದ ಗೆಲುವು ಉಭಯ ತಂಡಗಳಿಗೂ ಅತ್ಯವಶ್ಯಕವಾಗಿದೆ. ಇದರ ಜೊತೆಗೆ ಎರಡೂ ತಂಡಗಳು ತಮ್ಮ ಕೊನೆಯ ಲೀಗ್ ಪಂದ್ಯಗಳಲ್ಲಿ ಗೆಲುವು ಸಾಧಿಸಿರುವುದರಿಂದ ಆತ್ಮವಿಶ್ವಾಸದ ಬೀಗುತ್ತಿವೆ. ಇದೀಗ ಉಭಯ…

Read More

ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ – Kannada News | Reduce Bloating And Acidity Naturally: Ayurvedic Home Remedies To Try Every Morning

ಇತ್ತೀಚಿನ ದಿನಗಳಲ್ಲಿ ಅಸಮರ್ಪಕ ಆಹಾರ ಪದ್ಧತಿ ಮತ್ತು ಅಸ್ತವ್ಯಸ್ತ ಜೀವನಶೈಲಿಯಿಂದ ಗ್ಯಾಸ್ಟ್ರಿಕ್, ಅಸಿಡಿಟಿ (Acidity), ಹೊಟ್ಟೆ ಉಬ್ಬರ ಮತ್ತು ಅಜೀರ್ಣ ಸಮಸ್ಯೆಗಳು ಸಾಮಾನ್ಯವಾಗಿವೆ. ಬೆಳಿಗ್ಗೆ ಎದ್ದ ಕ್ಷಣದಿಂದಲೇ ಹೊಟ್ಟೆಯಲ್ಲಿ ಉರಿಯೂತ, ಗ್ಯಾಸ್ ಮತ್ತು ಹೊಟ್ಟೆ ಭಾರವಾದ ಅನುಭವದಿಂದ ಹಲವರು ದಿನವಿಡೀ ಅಸ್ವಸ್ಥರಾಗಿರುತ್ತಾರೆ. ಇದರಿಂದ ಕೆಲಸದಲ್ಲಿ ಏಕಾಗ್ರತೆ ಕಡಿಮೆಯಾಗುವುದು ಮಾತ್ರವಲ್ಲದೆ, ಆಹಾರ ಸೇವಿಸುವ ಆಸಕ್ತಿಯೂ ಕುಗ್ಗುತ್ತದೆ. ಆಯುರ್ವೇದ ತಜ್ಞೆ ಡಾ. ಚಂಚಲ್ ಶರ್ಮಾ ಅವರು ಹೇಳುವ ಪ್ರಕಾರ, ಬೆಳಿಗ್ಗೆ ಕೆಲವು ಸರಳ ಆರೋಗ್ಯಕರ ಅಭ್ಯಾಸಗಳನ್ನು ಪಾಲಿಸಿದರೆ ಗ್ಯಾಸ್ಟ್ರಿಕ್ ಮತ್ತು…

Read More

ಹೇರ್‌ ಫಾಲ್‌ ಸಮಸ್ಯೆಯಿಂದ ಮುಕ್ತಿ ಪಡೆಯಲು ತಲೆಸ್ನಾನಕ್ಕೂ ಮುನ್ನ ಕೂದಲಿಗೆ ಈ ಒಂದು ವಸ್ತುವನ್ನು ಹಚ್ಚಿ – Kannada News | To get rid of hair fall, apply curd to your hair before showering

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವಿಕೆ (hair fall), ತಲೆಹೊಟ್ಟು, ದುರ್ಬಲ ಕೂದಲಿನ  ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಒತ್ತಡ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿ, ಧೂಳು, ಮಾಲಿನ್ಯ, ಕೂದಲಿಗೆ ಅತಿಯಾದ ರಾಸಾಯನಿಕ ಉತ್ಪನ್ನಗಳ ಬಳಕೆ ಇವೆಲ್ಲವೂ ಕೂದಲು ಉದುರಲು ಪ್ರಮುಖಖ ಕಾರಣವಾಗಿದೆ. ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಅನೇಕರು ದುಬಾರಿ ಶಾಂಪೂ, ಚಿಕಿತ್ಸೆಗಳ ಮೊರೆ ಹೋಗ್ತಾರೆ. ಇವುಗಳ ಬದಲು ಆರೋಗ್ಯಕ ಆಹಾರವನ್ನು ಸೇವನೆ ಮಾಡುವ ಮೂಲಕ ಹಾಗೂ ರಾಸಾಯನಿಕ ಉತ್ಪನ್ನಗಳ ಬದಲು ಸ್ನಾನಕ್ಕೂ ಮುನ್ನ ಕೂದಲಿಗೆ ಮೊಸರನ್ನು ಹಚ್ಚುವ…

Read More