Headlines

ನಮ್ಮ ಮೆಟ್ರೋಗೆ ಸೌರಶಕ್ತಿ: ವಾರ್ಷಿಕ 61 ಕೋಟಿ ರೂ. ಉಳಿತಾಯಕ್ಕೆ ಐಐಎಸ್‌ಸಿ ಶಿಫಾರಸು – Kannada News | IISc Recommends Solar Power for Namma Metros Blue Line, Projecting 61 Crore Annual Savings

ಬೆಂಗಳೂರು, ಮೇ 20: ನಮ್ಮ ಮೆಟ್ರೋ ರೈಲುಗಳ ಕಾರ್ಯಾಚರಣೆಯನ್ನು ಸೌರಶಕ್ತಿಯಿಂದ ನಡೆಸುವ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್)ಗೆ ಮಹತ್ವದ ಶಿಫಾರಸುಗಳನ್ನು ಮಾಡಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ 53 ಕಿಲೋಮೀಟರ್ ಉದ್ದದ ನೀಲಿ ಮಾರ್ಗದ ರೈಲುಗಳನ್ನು ಸಂಪೂರ್ಣವಾಗಿ ಸೌರಶಕ್ತಿ ಬಳಸಿ ಚಲಾಯಿಸುವುದರಿಂದ ವಾರ್ಷಿಕ 61 ಕೋಟಿ ರೂಪಾಯಿ ಉಳಿತಾಯ ಮಾಡಬಹುದೆಂದು ಐಐಎಸ್‌ಸಿ ತನ್ನ ವರದಿಯಲ್ಲಿ ತಿಳಿಸಿದೆ. ಪ್ರೊಫೆಸರ್ ಆಶೀಷ್ ವರ್ಮ ನೇತೃತ್ವದಲ್ಲಿ ನಡೆದ ಈ…

Read More

ಪ್ರತಿದಿನ ದೇವಸ್ಥಾನಕ್ಕೆ ಹೋಗೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ – Kannada News | What are the benefits of visiting a temple every day?

ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಮಹತ್ವವಿದೆ. ಜನ ಮನೆಯಲ್ಲಿ ಪ್ರತಿನಿತ್ಯ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಗಳಿಗೆ ಹೋಗಿ ಅಲ್ಲಿನ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸುತ್ತಾರೆ. ಕೆಲವರು ಕಷ್ಟ ಅಂತ ಬಂದಾಗ ದೇವರ ಬಳಿ ಹೋದ್ರೆ ಇನ್ನೂ ಕೆಲವರು ಪ್ರತಿನಿತ್ಯ ದೇವಸ್ಥಾನಕ್ಕೆ (temple) ಭೇಟಿ ನೀಡುತ್ತಾರೆ. ದೇವಾಲಯಕ್ಕೆ ಹೋಗುವುದು ಕೇವಲ ಧಾರ್ಮಿಕ ಚಟುವಟಿಕೆಯಲ್ಲ, ಇದರಿಂದ ಸಾಕಷ್ಟು ಪ್ರಯೋಜನಗಳು ಲಭಿಸುತ್ತವೆ. ಹೌದು ದೇವಸ್ಥಾನದ ಪ್ರಶಾಂತ ವಾತಾವರಣ, ಪೂಜೆ, ಹೋವ ಹವನ, ಗಂಟೆ ಸದ್ದು, ಮಂತ್ರ ಪಠಣೆ ಇವೆಲ್ಲವೂ ಮನಸ್ಸು ಮತ್ತು ದೇಹಕ್ಕೆ…

Read More

ಭಾರತ-ಇಟಲಿ ನಡುವೆ ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆ: ಪಿಎಂ ಮೋದಿ ಘೋಷಣೆ – Kannada News | Modi Meloni Historic Meet: India & Italy Forge New Strategic Alliance for Global Growth

ಇಟಲಿಯಲ್ಲಿ ನರೇಂದ್ರ ಮೋದಿ ಮತ್ತು ಜಾರ್ಜಿಯಾ ಮೆಲೋನಿImage Credit source: AP ರೋಮ್, ಮೇ 20: ಭಾರತ ಹಾಗೂ ಇಟಲಿ ದೇಶಗಳ ಸಂಬಂಧವು ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆಯ (Special Strategic Partnership) ಮಟ್ಟಕ್ಕೆ ಏರಿದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಘೋಷಿಸಿದ್ದಾರೆ. ಐದು ರಾಷ್ಟ್ರಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಟಲಿಗೆ ಭೇಟಿ ನೀಡಿದ್ದು, ಅಲ್ಲಿ ಮೆಲೋನಿ ಜೊತೆ ದ್ವಿಪಕ್ಷೀಯ…

Read More

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

ಕನ್ನಡದ ನಟಿ ರೀಷ್ಮಾ ನಾಣಯ್ಯ (Reeshma Nanaiah) ಇತ್ತೀಚೆಗಿನ ವರ್ಷಗಳಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ನಟನಾ ಪ್ರತಿಭೆ, ಸೌಂದರ್ಯದ ಜೊತೆಗೆ ರೀಷ್ಮಾ ಬಹಳ ಒಳ್ಳೆಯ ಡ್ಯಾನ್ಸರ್ ಸಹ ಆಗಿದ್ದಾರೆ. ಈ ಹಿಂದೆಯೂ ಕೆಲ ಸಿನಿಮಾಗಳಲ್ಲಿ ರೀಷ್ಮಾ ಅವರು ತಮ್ಮ ನೃತ್ಯ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಇದೀಗ ‘ಕೆಡಿ’ ಸಿನಿಮಾದ ಹಾಡಿಗೆ ರೀಷ್ಮಾ ಮಾಡಿರುವ ಡ್ಯಾನ್ಸ್ ಸಖತ್ ಸದ್ದು ಮಾಡುತ್ತಿದೆ. ಅದರ ವಿವಿಧ ವಿಡಿಯೋಗಳನ್ನು ನಟಿ ರೀಷ್ಮಾ ತಮ್ಮ ಇನ್​​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇಲ್ಲಿದೆ ನೋಡಿ ವಿಡಿಯೋ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

Video: ಅಪ್ಪ ನೀನು ಸುಮ್ನೆ ಇರ್ತಿಯಾ; ತನ್ನದೇ ಭಾಷೆಯಲ್ಲಿ ತಂದೆಗೆ ಬೈಯುತ್ತಿರುವ ಪುಟಾಣಿ – Kannada News | A little girl scolding her parents in her own language

ಅಪ್ಪ ಅಂದ್ರೆ ಹೆಣ್ಣು ಮಕ್ಕಳಿಗೆ (daughter) ತುಂಬಾನೇ ಇಷ್ಟ. ಮನೆಯಲ್ಲಿ ಹೆಣ್ಣು ಮಗುವಿದ್ದರೆ ತಾಯಿಗಿಂತ ತಂದೆಯನ್ನೇ ಹೆಚ್ಚು ಹಚ್ಚಿಕೊಂಡು ಬಿಡುವುದಿದೆ. ಇದೀಗ ಪುಟ್ಟ ಮಗುವೊಂದು ಹೆತ್ತವರ ಮೇಲೆ ಕೋಪಗೊಂಡಂತಿದೆ. ಹೀಗಾಗಿ ಅಪ್ಪನ ಮುಂದೆ ನಿಂತು ತನ್ನದೇ ಭಾಷೆಯಲ್ಲಿ ಬೈಯುತ್ತಿದ್ದು, ಈ ಮುದ್ದಾದ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ಪುಟಾಣಿಯ ಕ್ಯೂಟ್ ನೆಸ್‌ಗೆ ಫುಲ್ ಫಿದಾ ಆಗಿದ್ದಾರೆ. Alpha Culture ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಯ ಮುದ್ದಾದ ಬೈಗುಳದ ದೃಶ್ಯ…

Read More

IND vs AFG: ಯಾವ ಐಪಿಎಲ್ ತಂಡದಿಂದ ಎಷ್ಟು ಆಟಗಾರರು ಟೀಂ ಇಂಡಿಯಾಕ್ಕೆ ಆಯ್ಕೆ? – Kannada News | India vs Afghanistan: Test and ODI Squads Revealed, IPL Teams’ Player Contributions Analyzed

ಭಾರತ ತಂಡವು ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ಅಫ್ಘಾನಿಸ್ತಾನ (IND vs AFG) ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಅದರ ನಂತರ, ಭಾರತ ತಂಡವು ಜೂನ್ 14 ರಿಂದ ಇದೇ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಎರಡೂ ಸರಣಿಗಳಿಗೆ ಮಂಗಳವಾರ, ಮೇ 19 ರಂದು ಭಾರತ ತಂಡಗಳನ್ನು ಸಹ ಬಿಸಿಸಿಐ (BCCI) ಘೋಷಿಸಿದೆ. ಈ ಎರಡೂ ಸರಣಿಗಳಿಗೆ ಅನೇಕ ಯುವ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಅನೇಕ…

Read More

ವಿಶ್ವನಾಥ್ ಹಣಕಾಸಿನ ವ್ಯವಹಾರದ ಪಿನ್ ಟು ಪಿನ್ ಡೀಟೈಲ್ಸ್ ಬಿಚ್ಚಿಟ್ಟ ಮಹದೇವ್ – Kannada News | Mysuru complainer Mahadev revels Financial Business With BJP MLC H Vishwanath

ಮೈಸೂರು, (ಮೇ 20): ಹಣಕಾಸಿನ Financial) ವಿಚಾರಕ್ಕೆ ಸಂಬಂಧಿಸಿದಂತೆ ಜೆಪಿ ವಿಧಾನಪರಿಷತ್ ಸದಸ್ಯ ಎಚ್​​​ ವಿಶ್ವನಾಥ್ (H Vishwanath) ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಮಹದೇವ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್​ ಅವರಿಗೆ ಸಾಲ ಕೊಡಿಸಿದ್ದರು. ಬಳಿಕ ಆ ಹಣವನ್ನು ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದು, ಈ ಸಂಬಂಧ ನ್ಯಾಯಾಲದ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಆದೇಶದ ಮೇರೆಗೆ ವಿಶ್ವನಾಥ್ ವಿರುದ್ಧ ಮೈಸೂರಿನ (Mysuru) ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ…

Read More

ಬ್ಯಾಂಕಾಕ್‌: ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ, ಬೆಚ್ಚಿಬೀಳಿಸುವ ಸಿಸಿಟಿವಿ ದೃಶ್ಯ ವೈರಲ್!

ಬ್ಯಾಂಕಾಕ್‌ನಲ್ಲಿ ನಡೆದ ಭೀಕರ ರೈಲು ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಇವಾಗಿವೆ. ಇಲ್ಲಿನ ಜನನಿಬಿಡ ರೈಲ್ವೆ ಕ್ರಾಸಿಂಗ್ ಒಂದರಲ್ಲಿ ಸಿಗ್ನಲ್ ಹಾಗೂ ಬ್ಯಾರಿಕೇಡ್‌ಗಳನ್ನು ನಿರ್ಲಕ್ಷಿಸಿ ವಾಹನಗಳು ಹಳಿ ದಾಟಲು ಯತ್ನಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಹಳಿಯ ಮೇಲಿದ್ದ ಹಳದಿ ಬಣ್ಣದ ದೊಡ್ಡ ಬಸ್ ಹಾಗೂ ಎಸ್‌ಯುವಿ (SUV) ಕಾರಿಗೆ ವೇಗವಾಗಿ ಬಂದ ಸರಕು ಸಾಗಣೆ ರೈಲು ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಹಳಿಯ ಪಕ್ಕದಲ್ಲಿದ್ದ ದ್ವಿಚಕ್ರ ವಾಹನ ಸವಾರರು ಹಾಗೂ ಇತರ ವಾಹನಗಳ…

Read More

ಇಪಿಎಫ್​ಒದಿಂದ ಸದ್ಯದಲ್ಲೇ 2 ಹೊಸ ಸೇವೆಗಳು; ವಾಟ್ಸಾಪ್ ಚಾಟ್​ಬೋಟ್ ಮತ್ತು ಯುಪಿಐ ವಿತ್​ಡ್ರಾವಲ್ – Kannada News | EPFO to launch WhatsApp chatbot and UPI withdrawal services

ನವದೆಹಲಿ, ಮೇ 20: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಾದ ಇಪಿಎಫ್​ಒ (EPFO) ಸದ್ಯದಲ್ಲೇ ಎರಡು ಹೊಸ ಸೇವೆಗಳನ್ನು ಹೊರತರಲಿದೆ. ಒಂದು, ವಾಟ್ಸಾಪ್ ಚಾಟ್​ಬೋಟ್ (WhatsApp Chatbot). ಮತ್ತೊಂದು ಯುಪಿಐ ಮೂಲಕ ಪಿಎಫ್ ಹಣ ವಿತ್​ಡ್ರಾ ಮಾಡುವ ಅವಕಾಶ. ಇದರಲ್ಲಿ ಯುಪಿಐ ಫೀಚರ್ (UPI withdrawal feature) ಕುರಿತ ಸುದ್ದಿ ಕಳೆದ ಎರಡು ವರ್ಷಗಳಿಂದಲೂ ನಿರೀಕ್ಷೆ ಹುಟ್ಟಿಸಿದೆ. ಪಿಎಫ್ ಬಳಕೆದಾರರ ಅಗತ್ಯಗಳಿಗೆ ಅನುಗುಣವಾಗಿ ಇಪಿಎಫ್​ಒ ತನ್ನ ನಿಯಮಗಳನ್ನು ಸರಳಗೊಳಿಸುತ್ತಾ ಬಂದಿದೆ. ಸುಧಾರಣೆಗಳನ್ನು ತರುತ್ತಿದೆ. ಈ ಕಾರ್ಯದ ಮುಂದುವರಿದ ಭಾಗವಾಗಿ…

Read More

ವನ್ಯಜೀವಿಗಳಿಗೆ ತೊಂದರೆ ಆತಂಕ: ಆನೆಕಲ್​​ ಬಳಿ ಹೊಸ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ತೀವ್ರ ವಿರೋಧ – Kannada News | Wildlife Threat: Outrage Over Proposed Cricket Stadium Near Bannerghatta National Park In Anekal

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಬೆಂಗಳೂರು, ಮೇ 20: ಆನೇಕಲ್ ತಾಲ್ಲೂಕಿನಲ್ಲಿ ನಿರ್ಮಾಣಕ್ಕೆ ಯೋಜಿಸಲಾಗಿರುವ ಹೊಸ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ ಭಾರೀ ವಿರೋಧ ಕೇಳಿಬಂದಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಮೀಪ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿರುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿರುವ ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು, ಯೋಜನೆಯನ್ನು ರಾಜ್ಯ ಸರ್ಕಾರ ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇಂಡ್ಲವಾಡಿ ಗ್ರಾಮದ ಸುಮಾರು 70 ಎಕರೆ ಭೂಮಿಯಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಇದರ ವೆಚ್ಚ…

Read More