Headlines

ಭಾರತದ ಮೇಲೆ ದಾಳಿಯಾದರೆ ಅಮೆರಿಕ ರಕ್ಷಣೆಗೆ ಧಾವಿಸುತ್ತದೆ; ಮೋದಿಗೆ ಟ್ರಂಪ್ ಭರವಸೆ – Kannada News | If India is attacked we will be there to help Donald Trump Promises PM Modi

ಎವಿಯಾನ್, ಜೂನ್ 17: ಭಾರತದ ಮೇಲೆ ಯಾವುದೇ ದೇಶ ದಾಳಿ ನಡೆಸಿದರೆ ಅಮೆರಿಕವು ಭಾರತದ ಸಹಾಯಕ್ಕೆ ಬರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Modi in France) ಅವರೊಂದಿಗೆ ಜಂಟಿಯಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, “ಭಾರತದ ಮೇಲೆ ದಾಳಿಯಾದರೆ ಮತ್ತು ನರೇಂದ್ರ ಮೋದಿಯವರೇ ಅಲ್ಲಿ ಪ್ರಧಾನಿಯಾಗಿದ್ದರೆ ನಾವು ಖಂಡಿತವಾಗಿಯೂ ಅವರ ಸಹಾಯಕ್ಕೆ ಧಾವಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ…

Read More

Women’s T20 World Cup 2026: ಟಿ20 ವಿಶ್ವಕಪ್​ನಲ್ಲಿ ದಾಖಲೆ ಬರೆದ ಸ್ಮೃತಿ- ಶಫಾಲಿ ಜೋಡಿ – Kannada News | India Women’s T20 WC 2026: Mandhana Shafali Equal Fastest 50 Record vs Netherlands

2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಗೆಲುವಿನ ಶುಭಾರಂಭ ಮಾಡಿದೆ. ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಮಣಿಸಿದ ಹರ್ಮನ್​ಪ್ರೀತ್ ಕೌರ್ ಪಡೆ ಇದೀಗ ತನ್ನ ಎರಡನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲ್ಯಾಂಡ್ಸ್ ಬೌಲಿಂಗ್ ಆಯ್ದುಕೊಂಡಿದ್ದು, ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿದೆ (PC-PTI). ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆಯುತ್ತಿರುವ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ, ಭಾರತದ ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಕೇವಲ 5.1…

Read More

ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು – Kannada News | Tukali Santhosh predicts Bigg Boss Kannada Season 13 TRP may reach 30

‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಆರಂಭಕ್ಕೆ ತಯಾರಿ ನಡೆದಿದೆ. ಮಾಜಿ ಸ್ಪರ್ಧಿ ತುಕಾಲಿ ಸಂತು ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಬಿಗ್ ಬಾಸ್ ಶುರುವಾಗಲು ಇನ್ನೂ 2 ತಿಂಗಳು ಬಾಕಿ ಇದೆ. ನನಗೆ ಎಗ್ಸೈಟ್​ಮೆಂಟ್ ತಡೆಯಲು ಆಗುತ್ತಿಲ್ಲ. ವಿಡಿಯೋ ಮಾಡಿ ಕಳಿಸಿ ಅಂತ ತಲೆಗೆ ಹುಳ ಬಿಟ್ಟಿದ್ದಾರೆ. ಜನರೆಲ್ಲ ಕುತೂಹಲದಿಂದ ಕಾಯುತ್ತಿದ್ದಾರೆ. ಕಳೆದ ಬಾರಿ 18ರ ತನಕ ಟಿಆರ್​ಪಿ ಬಂದಿತ್ತು. ಈ ಸಲ 30 ಮುಟ್ಟುತ್ತಾ ಅಂತ ನನಗೆ…

Read More

ಪೊಲೀಸರ ಕೊರಳ ಪಟ್ಟಿ ಹಿಡಿದು ರಂಪಾಟ: ಜೀಪ್​​​​​​​ನಿಂದ ಇಳಿಯದ PSI ಸಸ್ಪೆಂಡ್, 8 ಜನ ಸಿಬ್ಬಂದಿ ಎತ್ತಂಗಡಿ – Kannada News | Haliyala PSI Suspended and Other 8 Staff Transfer Over rowdy manja video viral

ಕಾರವಾರ, (ಜೂನ್ 17): ಜಿಲ್ಲೆಯ ಹಳಿಯಾಳದಲ್ಲಿ (haliyala) ಮಾಜಿ ರೌಡಿ ಶೀಟರ್ ‘ಮಚ್ಚುಮಂಜ’ ಎಂಬಾತ ಪೊಲೀಸರ ಕೊರಳ ಪಟ್ಟಿ ಹಿಡಿದು, ಅವಾಚ್ಯ ಶಬ್ದಗಳಿಂದ ನಿಂದಿಸಿದರೂ ಸಹ ಜೀಪ್​​​​​​​ನಲ್ಲೇ ಕುಳಿತು ನೋಡುತ್ತಿದ್ದ ಪಿಎಸ್​​​​ಐ ಸಸ್ಪೆಂಡ್ ಆಗಿದ್ದಾರೆ. ಸಾರ್ವಜನಿಕರ ಎದುರೇ ತಮ್ಮ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಬೈಯುತ್ತಿದ್ದರೂ ಜೀಪಿನಿಂದ ಇಳಿಯದೇ ನೋಡುತ್ತ ಕುಳಿತ್ತಿದ್ದ ಹಳಿಯಾಳ PSI ಬಸವರಾಜ್ ಮಬನೂರ ಅವರನ್ನ ಅಮಾನತು ಮಾಡಿ ಉತ್ತರ ಕನ್ನಡ (Uttara Kannada) ಎಸ್ಪಿ ದೀಪನ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಹಳಿಯಾಳ ಪೊಲೀಸ್…

Read More

ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ – Kannada News | Massive cloudburst in North Kashmir’s Bandipora several houses damaged

ಶ್ರೀನಗರ, ಜೂನ್ 17: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗಿರಿಧಾಮ ಪ್ರದೇಶಗಳಲ್ಲಿ ನಿನ್ನೆ ನಡುರಾತ್ರಿ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ಭಾರಿ ಪ್ರವಾಹ (Flood) ಉಂಟಾಗಿದೆ. ಪರ್ವತಗಳಿಂದ ಹರಿದುಬಂದ ಭಾರಿ ಪ್ರಮಾಣದ ನೀರು ಮತ್ತು ಕೆಸರು ವಸತಿ ಪ್ರದೇಶಗಳಿಗೆ ನುಗ್ಗಿದ್ದು, ಮನೆಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ತೀವ್ರ ಹಾನಿಯಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಮೇಲ್ಭಾಗದ ಪರ್ವತ ಪ್ರದೇಶಗಳಲ್ಲಿ ತಡರಾತ್ರಿ ಹಠಾತ್ತಾಗಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಇದರ ಪರಿಣಾಮವಾಗಿ ಸ್ಥಳೀಯ…

Read More

ಸಂತೋಷದಿಂದ ಜೀವನ ನಡೆಸಲು ನೀವು ಮಾಡಬೇಕಾದದ್ದು ಇಷ್ಟೆ – Kannada News | What to do to live a happy life

ಇಂದಿನ ಬ್ಯುಸಿ ಜೀವನದಲ್ಲಿ, ಪ್ರತಿಯೊಬ್ಬರೂ ಸಂತೋಷವಾಗಿರಲು (happy) ಬಯಸುತ್ತಾರೆ. ಕೆಲವರು ದುಡ್ಡಿದ್ದರೆ ಮಾತ್ರ ಸಂತೋಷ ಸಿಗುವುದು ಎಂದು ಭಾವಿಸಿ, ದುಡ್ಡು ಸಂಪಾದಿಸುವುದರ ಹಿಂದೆ ಓಡಿ ಒತ್ತಡ ಮತ್ತು ಆಯಾಸ ತಂದುಕೊಳ್ಳುತ್ತಾರೆ. ಆದ್ರೆ ಏನು ಗೊತ್ತಾ ನಿಜವಾದ ಸಂತೋಷ ಎನ್ನುವಂತಹದ್ದು ಆಸ್ತಿ, ಹಣದಂತಹ ವಿಷಯಗಳಲ್ಲಿ ಅಲ್ಲ, ಬದಲಾಗಿ ನಮ್ಮ ದೈನಂದಿನ ಜೀವನಶೈಲಿ ಮತ್ತು ಸಣ್ಣ ಅಭ್ಯಾಸಗಳಿಂದ ಲಭಿಸುತ್ತದೆ. ನೀವು ಕೂಡ ಖುಷಿಯಿಂದ ಜೀವನ ನಡೆಸಲು, ಸಕಾರಾತ್ಮಕವಾಗಿರು ಬಯಸಿದರೆ ಸಂತೋಷದ ಜೀವನದ ಈ ರಹಸ್ಯಗಳನ್ನು ಪಾಲಿಸಿ. ಅವು ಯಾವುವು ಎಂಬ…

Read More

ಮಧುಮೇಹಿಗಳೇ ಊಟಕ್ಕೂ ಮುನ್ನ ಒಂದು ನೆಲ್ಲಿಕಾಯಿ ತಿಂದು ನೋಡಿ! ದೇಹದಲ್ಲಾಗುವ ಬದಲಾವಣೆ ನಿಮಗೆ ತಿಳಿಯುತ್ತೆ – Kannada News | Can Amla Control Blood Sugar? Expert Insights for Diabetics

ನೆಲ್ಲಿಕಾಯಿ (Amla) ಆರೋಗ್ಯಕ್ಕೆ ಅತ್ಯಂತ ಉಪಯುಕ್ತವಾದ ನೈಸರ್ಗಿಕ ಸೂಪರ್‌ಫುಡ್‌ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಅದರಲ್ಲಿಯೂ ವಿಶೇಷವಾಗಿ ಮಧುಮೇಹ (ಡಯಾಬಿಟಿಸ್) ಇರುವವರಿಗೆ ಇದು ವರದಾನವೆಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಊಟಕ್ಕೆ 20- 30 ನಿಮಿಷಗಳ ಮೊದಲು ನೆಲ್ಲಿಕಾಯಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯವಾಗಬಹುದು. ಅಷ್ಟೇ ಅಲ್ಲ, ಈ ಒಂದು ಅಭ್ಯಾಸದಿಂದ ಅನೇಕ ರೀತಿಯ ಲಾಭಗಳಿವೆ. ಹಾಗಾದರೆ ಯಾವ ರೀತಿಯಲ್ಲಿ ಪ್ರಯೋಜನಕಾರಿ,…

Read More

ತಾಯಿ ಬದಲಾಗಿ ಜೀವಂತ ಮಗಳ ಹೆಸರಲ್ಲಿ ಡೆತ್ ಸರ್ಟಿಫಿಕೇಟ್ ನೀಡಿದ ಅಧಿಕಾರಿಗಳು: ತುತ್ತು ಅನ್ನಕ್ಕೂ ಪರದಾಟ – Kannada News | Death Certificate Issued in Living Daughter’s Name Instead of Mother’s: Leaving Family in Crisis

ಹಾವೇರಿ, ಜೂನ್​ 17: ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯಕ್ಕೆ ಬಡಪಾಯಿ ವೃದ್ಧೆ ಯೊಬ್ಬರು ಜೀವಂತವಾಗಿದ್ದರೂ ಸರ್ಕಾರಿ ದಾಖಲೆಗಳಲ್ಲಿ ಮಾತ್ರ ಮೃತಪಟ್ಟಿದ್ದಾರೆ. ತಾಯಿ ಬದಲು ಮಗಳ ಹೆಸರಲ್ಲಿ ಮರಣ ಪ್ರಮಾಣ ಪತ್ರ (Death Certificate) ನೀಡುವ ಮೂಲಕ ದೊಡ್ಡ ಎಡವಟ್ಟು ಮಾಡಿದ್ದಾರೆ. ಇದೀಗ ವೃದ್ಧೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದು, ತುತ್ತು ಅನ್ನಕ್ಕೂ ಪರದಾಡುತ್ತಿದ್ದಾರೆ. ಇಂತಹದೊಂದು ದಾರುಣ ಘಟನೆ ಹಾವೇರಿ (haveri) ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮುಖ್ಯಾಂಶಗಳು ಜೀವಂತ ವೃದ್ಧೆಗೆ ಮರಣ ಪ್ರಮಾಣಪತ್ರ…

Read More

ಬೆಂಗಳೂರಿನ ಐಐಎಂ ಕ್ಯಾಂಪಸ್​ನಲ್ಲಿ ಹೊಸ ಕಾಲೇಜು; ಎರಡು ಪದವಿ ಕೋರ್ಸ್​ಗಳು ಆಫರ್; ಟಾಟಾ ಟ್ರಸ್ಟ್ಸ್​ನಿಂದ ಅನುದಾನ – Kannada News | IIM Bangalore starts new undergraduate college backed by Tata Trusts

ಬೆಂಗಳೂರಿನ ಐಐಎಂImage Credit source: Vasuki Rao via Getty Images ಬೆಂಗಳೂರು, ಜೂನ್ 17: ಬೆಂಗಳೂರಿನ ಪ್ರತಿಷ್ಠಿತ ಐಐಎಂ ಬೆಂಗಳೂರು (IIM Bangalore – IIMB) ಸಂಸ್ಥೆಯು ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಪದವಿ (Undergraduate) ಶಿಕ್ಷಣ ವಿಭಾಗಕ್ಕೆ ಕಾಲಿಡುತ್ತಿದೆ. ಟಾಟಾ ಟ್ರಸ್ಟ್ಸ್ (Tata Trusts) ಬೆಂಬಲದೊಂದಿಗೆ ಐಐಎಂ ಕಾಂಪಸ್‌ನಲ್ಲಿ ಹೊಸ ಪದವಿ ಕಾಲೇಜನ್ನು ಆರಂಭಿಸಲಾಗುತ್ತಿದ್ದು, 2026ರ ಆಗಸ್ಟ್ ತಿಂಗಳಿಂದ ಮೊದಲ ವಸತಿ ಸಹಿತ ಬಿಎಸ್‌ಸಿ (B.Sc.) ಬ್ಯಾಚ್ ಪ್ರಾರಂಭವಾಗಲಿದೆ. ಇದುವರೆಗೆ ಕೇವಲ ಎಂಬಿಎ (MBA),…

Read More

ವ್ಯಾಯಾಮದ ಮೊದಲು ವಾರ್ಮ್‌ಅಪ್‌ ಮಾಡೋದು ಎಷ್ಟು ಮುಖ್ಯ? ಅದರ ಪ್ರಯೋಜನಗಳೇನು? – Kannada News | Why is it important to warm up before body workout?

ಇಂದಿನ ಬ್ಯುಸಿ, ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ತುಂಬಾನೇ ಮುಖ್ಯ. ಹಾಗಾಗಿ ಹೆಚ್ಚಿನವರು ಯೋಗ, ವ್ಯಾಯಾಮವನ್ನು (exercise) ಅಭ್ಯಾಸ ಮಾಡುತ್ತಾರೆ. ಬಹುಪಾಲು ಜನ ವ್ಯಾಯಾಮಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೌದು ತೂಕ ಇಳಿಸಿಕೊಳ್ಳಲು, ದೇಹವನ್ನು ಫಿಟ್‌ ಆಗಿರಿಸಲು ಪ್ರತಿನಿತ್ಯ ವ್ಯಾಯಾಮ ಮಾಡುತ್ತಾರೆ. ಆದರೆ ಒಂದಷ್ಟು ಜನ ಔರ್ಕ್‌ಔಟ್‌ ಮಾಡುವ ಮುನ್ನ ದೇಹವನ್ನು ವಾರ್ಮ್‌ಅಪ್‌ ಮಾಡೋದಿಲ್ಲ. ನೇರವಾಗಿ ವ್ಯಾಯಾಮವನ್ನೇ ಮಾಡುತ್ತಾರೆ. ವ್ಯಾಯಾಮಕ್ಕೂ ಮುನ್ನ ವಾರ್ಮ್‌ಅಪ್‌ ಮಾಡದಿದ್ದರೆ ಏನಾಗುತ್ತದೆ, ವಾರ್ಮ್‌ಅಪ್‌ ಮಾಡುವುದು ಏಕೆ ಮುಖ್ಯ, ಅದರ ಪ್ರಯೋಜನಗಳೇನು ಎಂಬುದನ್ನು…

Read More