Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಬಹಳ ಪ್ರೀತಿಸುವ ವ್ಯಕ್ತಿಯನ್ನ ಈ ದಿನ ತುಂಬ ನೆನಪು ಮಾಡಿಕೊಳ್ಳಲಿದ್ದೀರಿ – Kannada News | Numerology Prediction: Birth Numbers 4,5,6 Horoscope for January 16

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಶೀತ, ಕಫ, ಕೆಮ್ಮು ಈ ರೀತಿಯ ತೊಂದರೆಗಳು ಜಾಸ್ತಿ ಆಗಲಿದ್ದು, ವೈದ್ಯರಿಗೆ ತೋರಿಸಿದ ನಂತರದಲ್ಲಿಯೂ ಹತೋಟಿಗೆ ಬಾರದೆ ಆತಂಕಕ್ಕೆ ಕಾರಣ ಆಗಲಿದೆ. ಹೆಣ್ಣುಮಕ್ಕಳ ಜೊತೆ ಮಾತನಾಡುವಾಗ, ಅದರಲ್ಲಿಯೂ ನಿಮ್ಮ ಸಹೋದ್ಯೋಗಿಗಳ ಜೊತೆಗೆ ಮಾತನಾಡುವಾಗ ಬಳಕೆ ಮಾಡುವ ಪದಗಳ ಬಗ್ಗೆ ಜಾಗ್ರತೆಯಿಂದ ಇರಿ. ಅತ್ಯುತ್ಸಾಹದಲ್ಲೋ ಅಥವಾ ತಮಾಷೆ ಎಂದುಕೊಂಡು ನೀವಾಡಿದ ಮಾತುಗಳಿಂದ ನಿಮ್ಮ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ತನಕ ಹೋಗಬಹುದು….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 16ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾವುದೇ ವಿಚಾರದಲ್ಲೂ ಅತುರ ಮಾಡಬೇಡಿ. ನಿಮ್ಮ ಎದುರಿಗೆ ಇರುವಂಥವರು ಪೂರ್ಣವಾಗಿ ಮಾತು ಮುಗಿಸುವ ತನಕ ಕೇಳಿಸಿಕೊಳ್ಳಿ. ಹೇಳಿದ್ದನ್ನೇ ಹೇಳುತ್ತಾ ಇದ್ದಾರೆ ಎಂದೆನಿಸಿದರೂ ಮಧ್ಯೆ ಮಾತಾಡುವುದಕ್ಕೋ ಹೋಗಬೇಡಿ. ನರಕ್ಕೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಾ ಇರುವವರಿಗೆ ಸಮಸ್ಯೆ ತೀವ್ರವಾಗಲಿದೆ. ಈಗ ಔಷಧ ತೆಗೆದುಕೊಳ್ಳುತ್ತಾ ಇದ್ದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಾ ಇಲ್ಲ ಎಂಬ ಕಾರಣಕ್ಕೆ ಬದಲಾವಣೆ ಸಲಹೆ ನೀಡುವ ಸಾಧ್ಯತೆ ಇದೆ. ಜನ್ಮಸಂಖ್ಯೆ 2…

Read More

WPL 2026: ಅವಮಾನಿಸಿದ ಕೋಚ್; ಬೌಂಡರಿಗಳಿಂದಲೇ 48 ರನ್ ಚಚ್ಚಿದ ಹರ್ಲೀನ್! ವಿಡಿಯೋ – Kannada News | Harleen Deol’s Fiery Reply: Unbeaten 64* Against MI Seals WPL Win for UP Warriorz

ಹರ್ಲೀನ್ ಡಿಯೋಲ್ ಅವರ ಅಜೇಯ ಅರ್ಧಶತಕದ ನೆರವಿನಿಂದ, ಯುಪಿ ವಾರಿಯರ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ, 2026 ರ ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಮೊದಲ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ ಐದು ವಿಕೆಟ್‌ಗಳಿಗೆ 161 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ಯುಪಿ 18.1 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು ಜಯದ ನಗೆಬೀರಿತು. ಯುಪಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಹರ್ಲೀನ್ 39 ಎಸೆತಗಳಲ್ಲಿ…

Read More

ಬದಲಾಯ್ತು ಗಿಲ್ಲಿ ಮನಸ್ಸು; ಅಶ್ವಿನಿಗೆ ಮುದುಕಿ, ನೀನು, ತಾನು ಎಂದಿದ್ದಕ್ಕೆ ಕ್ಷಮೆ – Kannada News | Gilli Nata apologizes to Ashwini Gowda in Bigg Boss Kannada Season 12 ahead of Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ (Ashwini Gowda), ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ, ಧನುಷ್ ಅವರು ಫಿನಾಲೆಗೆ ಬಂದಿದ್ದಾರೆ. ಈ ಶೋನಲ್ಲಿ ಸ್ಪರ್ಧಿಗಳ ನಡುವೆ ನಡೆದ ಜಗಳ ಒಂದೆರಡಲ್ಲ. ಈಗ ಅದೆಲ್ಲವನ್ನೂ ಮರೆತು ಬಿಗ್ ಬಾಸ್ ಮನೆಯಿಂದ ಹೊರಗೆ ಬರುವ ಸಮಯ ಎದುರಾಗಿದೆ. ಕೊನೇ ವಾರದಲ್ಲಿ ಒಬ್ಬರಿಗೊಬ್ಬರು ಕ್ಷಮೆ ಕೇಳಿದ್ದಾರೆ. ಗಿಲ್ಲಿ ನಟ ಅವರು ತಾವು ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದಾರೆ. ಅಶ್ವಿನಿ…

Read More

ಕಾರುಣ್ಯ ರಾಮ್ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್ – Kannada News | Karunya Ram sister Samruddhi Ram threatening me Says Prajwal

ನಟಿ ಕಾರುಣ್ಯ ರಾಮ್ ಅವರ ಸಹೋದರಿ ಸಮೃದ್ಧಿ ರಾಮ್ (Samruddhi Ram) ಅವರು ಸಾಲದ ಸುಳಿಗೆ ಸಿಲುಕಿದ್ದಾರೆ. ಸಾಲ ಕೊಟ್ಟವರು ಹಣ ವಾಪಸ್ ಕೇಳಿದ್ದಕ್ಕೆ ಕಾರುಣ್ಯ ರಾಮ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಮೃದ್ಧಿ ಅವರಿಗೆ ಸಾಲ ನೀಡಿರುವ ಪ್ರಜ್ವಲ್ ಅವರು ಟಿವಿ9 ಜೊತೆ ಮಾತನಾಡಿ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ‘ಸಾಲ ಪಡೆಯುವಾಗ ಒಂದು ಮಾತು ಹೇಳಿದ್ದರು. ಅಕ್ಕನ ಮುಖ ನೋಡಿ ಸಾಲ ಕೊಡಿ ಎಂದಿದ್ದರು. ಅದಕ್ಕಾಗಿಯೇ ನಾನು ಕಾರುಣ್ಯ ರಾಮ್ (Karunya Ram) ಅವರಿಗೆ ಫೋನ್…

Read More

WPL 2026: ಹಾಲಿ ಚಾಂಪಿಯನ್‌ ಮುಂಬೈ ಮಣಿಸಿ ಮೊದಲ ಗೆಲುವು ದಾಖಲಿಸಿದ ಯುಪಿ – Kannada News | Harleen Deol’s Heroics Lead UP Warriors to First WPL 4 Win Over Defending Champs MI

ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿಯ 8ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಆವೃತ್ತಿಯಲ್ಲಿ ಯುಪಿ ತಂಡ ಸತತ ಸೋಲುಗಳಿಂದ ಕಂಗೆಟ್ಟಿರುವುದರಿಂದ ಇಂದಿನ ಪಂದ್ಯದಲ್ಲೂ ಮುಂಬೈ ತಂಡವೇ ಗೆಲುವಿನ ಫೇವರೇಟ್ ಎನಿಸಿಕೊಂಡಿತ್ತು. ಆದರೆ ಎಲ್ಲರ ಲೆಕ್ಕಾಚಾರವನ್ನು ಬುಡಮೇಲು ಮಾಡಿದ ಯುಪಿ ತಂಡ ಬಲಿಷ್ಠ ಮುಂಬೈ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಈ ಆವೃತ್ತಿಯಲ್ಲಿ ಮೊದಲು ಗೆಲುವು ದಾಖಲಿಸಿತು. ತಂಡದ ಈ…

Read More

Video: ಅಪಘಾತ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ – Kannada News | Saudi Arabia Quick Thinking Saves Mother and Children From Runaway Car

ಸೌದಿ ಅರೇಬಿಯಾ, ಜನವರಿ 15: ಯುವತಿಯೊಬ್ಬಳು ಅಪಘಾತವಾಗುವುದನ್ನು ತಡೆದು ಇಡೀ ಕುಟುಂಬನ್ನೇ ರಕ್ಷಿಸಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಕಾರನ್ನು ಸರಿಯಾಗಿ ಪಾರ್ಕ್​ ಮಾಡದೆ ವ್ಯಕ್ತಿಯೊಬ್ಬರು ಕಾರಿನಲ್ಲಿ ತಾಯಿ ಹಾಗೂ ಮಕ್ಕಳನ್ನು ಬಿಟ್ಟು ಹೋಗಿದ್ದರು. ಇದ್ದಕ್ಕಿದ್ದಂತೆ ಕಾರು ಹಿಮ್ಮುಖವಾಗಿ ಚಲಿಸಲು ಶುರುವಾಗಿತ್ತು, ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬರು ಕೂಡಲೇ ಓಡಿ ಹೋಗಿ ಕಾರಿನಲ್ಲಿ ಕುಳಿತುಕೊಂಡು ಬ್ರೇಕ್ ಹಾಗೂ ಎಲ್ಲರ ಪ್ರಾಣ ಉಳಿಸಿದ್ದಾಳೆ. ಒಂದೆರಡು ಸೆಕೆಂಡ್ ತಡವಾಗಿದ್ದರೂ ಕಾರು ಮಧ್ಯದಾರಿಗೆ ಹೋಗಿರುತ್ತಿತ್ತು, ದೊಡ್ಡ ಅಪಘಾತದವೇ ಸಂಭವಿಸುವ ಸಾಧ್ಯತೆ ಇತ್ತು….

Read More

ಒಂಬತ್ತು ವರ್ಷಗಳ ಬಳಿಕ ಅಮೂಲ್ಯ ಕಮ್​​ಬ್ಯಾಕ್: ನಾಯಕ ಯಾರು? – Kannada News | Amulya re entry to sandalwood from Pikaboo movie

ಬಾಲ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ನಟಿ ಅಮೂಲ್ಯ (Amulya) ನಾಯಕಿಯಾಗಿ ಸಖತ್ ಸದ್ದು ಮಾಡಿದ್ದವರು. ಆದರೆ ಹಲವು ನಾಯಕಿಯರಂತೆ ಮದುವೆ, ಮಕ್ಕಳ ಬಳಿಕ ಚಿತ್ರರಂಗದಿಂದ ದೂರಾದರು. ಇದೀಗ ನಟಿ ಅಮೂಲ್ಯ ಬರೋಬ್ಬರಿ ಎಂಟು ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್​​ವುಡ್​​ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ತಮ್ಮಂತೆ ಕ್ಯೂಟ್ ಆದ ಹೆಸರಿರುವ ಸಿನಿಮಾ ಮೂಲಕ. ಅಷ್ಟಕ್ಕೂ ಕ್ಯೂಟ್ ನಟಿ ಅಮೂಲ್ಯಗೆ ನಾಯಕ ಯಾರು? ‘ಪೀಕಬೂ’ ಹೆಸರಿನ ಸಿನಿಮಾನಲ್ಲಿ ಅಮೂಲ್ಯ ನಟಿಸುತ್ತಿದ್ದು, ಈ ಸಿನಿಮಾವನ್ನು ಮಂಜು ಸ್ವರಾಜ್ ನಿರ್ದೇಶನ ಮಾಡುತ್ತಿದ್ದಾರೆ….

Read More

ಲಕ್ಕುಂಡಿ: ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸಂಗ್ರಹಿಸಿದ ವಸ್ತುಗಳನ್ನ ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ – Kannada News | Lakkundi Ancient Treasure: 91 Yr Old Totayya Unearths Rare Gems and Gold in Gadag

ಗದಗ, ಜನವರಿ 15: ಗದಗ ತಾಲೂಕಿನ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಮತ್ತೆ ಪುರಾತನ ವಸ್ತುಗಳು ಪತ್ತೆ ಆಗಿವೆ. 91 ವರ್ಷದ ತೋಟಯ್ಯ ಕಾಶಯ್ಯ ಪತ್ರಿಮಠ ಅವರಿಗೆ ಪುರಾತನ ವಸ್ತುಗಳು ಸಿಕ್ಕಿವೆ. ಪಂಚ ನೀಲ, ಗಾಣಿಗ ನೀಲ, ಇಂದ್ರನೀಲ, ನೀಲದ ಹರಳುಗಳು, ಜಂಬನೀಲ, ಹುಳುಗಳು, ಚಿನ್ನ, ವಜ್ರ ಪಚ್ಚ, ಸ್ಫಟಿಕ ನಾಣ್ಯಗಳು ಪತ್ತೆ ಆಗಿವೆ. ನಿಧಿ ಸಂಗ್ರಹಣೆ ಮಾಡುವುದೇ ತೋಟಯ್ಯ ಅವರ ಕಾಯಕವಂತೆ. ಮಳೆಯಾದರೆ ಸಾಕು ನಿಧಿಯನ್ನು ಸಂಗ್ರಹಣೆ ಮಾಡಲು ಮಾಡುತ್ತಿದ್ದರು. ಈಗಾಗಲೇ…

Read More

ಕಾಡ್ಗಿಚ್ಚಿನಿಂದ ನಾಶವಾಯ್ತು ಉತ್ತರಾಖಂಡದ ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು – Kannada News | Fire breaks out in the Nanda Devi Reserve Forest Helicopter deployed to control Fire

ಉತ್ತರಾಖಂಡ, ಜನವರಿ 15: ಉತ್ತರಾಖಂಡದ ನಂದಾ ದೇವಿ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸತತ 5ನೇ ದಿನವೂ ಬೆಂಕಿ (Fire Accident) ಹೊತ್ತಿ ಉರಿಯುತ್ತಿದೆ. ಅತ್ಯಮೂಲ್ಯವಾದ ಸಸ್ಯ ಸಂಪತ್ತು, ಔಷಧೀಯ ಸಸ್ಯಗಳು ಸುಟ್ಟು ಬೂದಿಯಾಗಿದೆ. ಇಂದು ಇಲ್ಲಿನ ಪರಿಸ್ಥಿತಿಯನ್ನು ನಿರ್ಣಯಿಸಲು ವೈಮಾನಿಕ ಸಮೀಕ್ಷೆಯನ್ನು ನಡೆಸಲಾಯಿತು. ಈ ಕಣಿವೆಯು ಅಪರೂಪದ ಹೂವುಗಳಿಗೆ ಹೆಸರುವಾಸಿಯಾಗಿದೆ. ಲಕ್ಷ್ಮಣ ಗಂಗಾ ಮತ್ತು ಅಲಕನಂದಾ ನದಿಗಳ ನಡುವೆ ಇರುವ, 3500-4200 ಮೀಟರ್ ಎತ್ತರದಲ್ಲಿರುವ UNESCO ವಿಶ್ವ ಪರಂಪರೆಯ ತಾಣ ಇದಾಗಿದೆ. ಚಳಿಗಾಲದ ಹಿಮಪಾತದ ಕೊರತೆ ಮತ್ತು ಮಳೆಯ…

Read More