Headlines

BPL 2026: ಬಿಸಿಸಿಐ ವಿರುದ್ಧ ತೊಡೆ ತಟ್ಟಿದ್ದ ಬಾಂಗ್ಲಾ ಮಂಡಳಿಗೆ ತನ್ನ ಆಟಗಾರರಿಂದಲೇ ಅವಮಾನ – Kannada News | Bangladesh Cricket Crisis: Player Boycott Halts BPL, BCB Under Fire for Nazmul Islam Controversy

ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ (IPL) ಹೊರಹಾಕಿದ ಬಳಿಕ ಬಿಸಿಸಿಐ (BCCI) ವಿರುದ್ಧ ಸೆಟೆದು ನಿಂತಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BPL) ಇದೀಗ ತನ್ನ ದೇಶದ ಆಟಗಾರರಿಂದಲೇ ವಿಶ್ವ ಮಟ್ಟದಲ್ಲಿ ಮುಜುಗರಕ್ಕೆ ಒಳಗಾಗಿದೆ. ವಾಸ್ತವವಾಗಿ ಇಂದು ನಡೆಯಬೇಕಿದ್ದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನ ಪಂದ್ಯಗಳು ಒಂದೇ ಒಂದು ಎಸೆತವನ್ನು ಕಾಣದೆ ರದ್ದಾಗಿವೆ. ಇದ್ದಕ್ಕೆ ಕಾರಣ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಹಾಗೂ ಬಾಂಗ್ಲಾದೇಶ ಕ್ರಿಕೆಟಿಗರ ಕಲ್ಯಾಣ ಸಂಘದ ನಡುವಿನ ವೈಮನಸ್ಸು. ಅಷ್ಟಕ್ಕೂ ಆಗಿದ್ದೇನೆಂದರೆ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಹಣಕಾಸು ಸಮಿತಿಯ…

Read More

Chanakya Niti: ಪುರುಷರು ಈ ವಿಷಯಗಳನ್ನು ಯಾರ ಬಳಿಯೂ ಶೇರ್‌ ಮಾಡಲೇಬಾರದು – Kannada News | Chanakya Niti: Chanakya says men should not share these thoughts with anyone

ಆಚಾರ್ಯ ಚಾಣಕ್ಯ (Acharya Chanakya) ಯಶಸ್ಸು, ಶ್ರೀಮಂತಿಕೆ, ವೃತ್ತಿ ಜೀವನ ಮಾತ್ರವಲ್ಲ ಪುರುಷರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ. ಪುರುಷನಾದವನು ದಾಂಪತ್ಯ ಜೀವನವನ್ನು ಹೇಗೆ ಸಾಗಿಸಬೇಕು, ಮಕ್ಕಳಿಗೆ ಯಾವ ರೀತಿಯ ಸಂಸ್ಕಾರವನ್ನು ಕಲಿಸಿಕೊಡಬೇಕು ಎಂದು ಹೇಳಿರುವಂತೆ ಅವರು ಗಂಡಸರು ತಮಗೆ ಸಂಬಂಧಿಸಿದ ಈ ಕೆಲವೊಂದು ವಿಚಾರಗಳನ್ನು ಹೊರಗಿನ ಜನರ ಬಳಿ ಯಾವುದೇ ಕಾರಣಕ್ಕೂ ಶೇರ್‌ ಮಾಡಬಾರದು ಎಂದಿದ್ದಾರೆ. ಏಕೆಂದರೆ ಈ ವೈಯಕ್ತಿ ವಿಚಾರಗಳನ್ನು ಇತರರ ಬಳಿ ಹಂಚಿಕೊಂಡರೆ ಭವಿಷ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ….

Read More

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ: ಖಾಜಾನ ಪ್ರೀತಿಗೆ ಮನಸೋತು ಹೆಣವಾದಳು – Kannada News | Vijayanagara: Love Affair Ends in Tragic Murder of Mother of Three

ಬಳ್ಳಾರಿ, ಜನವರಿ 15: ಆಕೆ ಮೂರು ಮಕ್ಕಳ ತಾಯಿ (mother). ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದರು. ರೈಲ್ವೆ ಸ್ಟೇಷನ್​​ನಲ್ಲಿ ಸ್ಟಾಲ್‌‌ವೊಂದರಲ್ಲಿ ಕೆಲಸ ಮಾಡಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದರು. ತಾವಾಯ್ತು ತಮ್ಮ ಕುಟುಂಬವಾಯ್ತು ಅಂತಾ ಇದ್ದವರಿಗೆ ಯುವಕನೊಬ್ಬನ ಪರಿಚಯವಾಗಿದೆ. ಪರಿಚಯ ಸಲುಗೆಗೆ ತಿರುಗಿ ಯಾರಿಗೂ ಗೊತ್ತಾಗದ ಹಾಗೆ ನಾಲ್ಕು ತಿಂಗಳ ಹಿಂದೆ ಮದುವೆ ಆಗಿದ್ದರು. ಆದರೆ ಅವರಿಬ್ಬರ ನಡುವೆ ಅದೇನಾಯ್ತು ಏನೋ ಗೊತ್ತಿಲ್ಲ ನಸುಕಿನ ಜಾವವೇ ಆಕೆಯ ಕತ್ತು ಕೊಯ್ದು ಭೀಕರ ಕೊಲೆ (Murder) ಮಾಡಿಯೇ ಬಿಟ್ಟಿದ್ದ….

Read More

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಕೇಸ್​: ರಾಜೀವ್​​ ಗೌಡಗೆ ಶಾಕ್​​ ಮೇಲೆ ಶಾಕ್​​ – Kannada News | Double Shock for Rajeev Gowda: Congress Leader Faces Multiple Allegations, Party Issues Notice

ಚಿಕ್ಕಬಳ್ಳಾಪುರ, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ವಿಚಾರ ಪ್ರಕರಣದ ಆರೋಪಿ, ಕಾಂಗ್ರೆಸ್​​ ಮುಖಂಡ ರಾಜೀವ್​​ ಗೌಡಗೆ ಶಾಕ್​​ ಮೇಲೆ ಶಾಕ್​​ ಸಿಗ್ತಿದೆ. ತಲೆ ಮರೆಸಿಕೊಂಡಿರುವ ಆರೋಪಿ ವಿರುದ್ಧ ಒಂದೊಂದಾಗಿ ಆರೋಪಗಳು ಕೇಳಿಬರುತ್ತಿದ್ದು, ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ಈತ ನಿಂದಿಸಿದ್ದ ಬಗ್ಗೆ ವರದಿಯಾಗಿತ್ತು. ಆ ಬೆನ್ನಲ್ಲೇ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಮಾಡ್ತಿರುವ ಮಹಿಳಾ ಪಿಡಿಒ ಒಬ್ಬರು ಕೂಡ ‘ಕೈ’ ಮುಖಂಡನ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಮಹಿಳಾ ಅಧಿಕಾರಿಗಳ ಮೇಲೆ ದಬ್ಬಾಳಿಕೆ…

Read More

India-Iran: ಇರಾನ್ ಕಟ್ಟರ್ ಇಸ್ಲಾಮಿಕ್ ದೇಶವಾದರೂ ಭಾರತಕ್ಕೆ ಬೇಕು; ಯಾಕೆ ಗೊತ್ತಾ? – Kannada News | Iran crisis, why India has to worry about this Islamic nation, here are some reasons

ನವದೆಹಲಿ, ಜನವರಿ 15: ಇರಾನ್ ಮೇಲೆ ಅಮೆರಿಕ ಯಾವ ಕ್ಷಣದಲ್ಲಿ ಬೇಕಾದರೂ ಮಿಲಿಟರಿ ದಾಳಿ ನಡೆಸಬಹುದು. ಭಾರತ ಬಹಳ ಆತಂಕದಲ್ಲಿ ಪರಿಸ್ಥಿತಿ ವೀಕ್ಷಿಸುವಂತಾಗಿದೆ. ಇರಾನ್ (Iran) ಏನೂ ಭಾರತಕ್ಕೆ ಮಿತ್ರ ದೇಶವಲ್ಲ, ತೀರಾ ಶತ್ರು ದೇಶವೂ ಅಲ್ಲ. ಎರಡು ದೇಶಗಳಾಚೆ ಇರುವ ಒಂದು ರಾಷ್ಟ್ರ. ಅಲ್ಲಿ ಪರಿಸ್ಥಿತಿ ಹದಗೆಟ್ಟರೆ ಭಾರತ ಯಾಕೆ ಚಿಂತಿಸಬೇಕು? ಭಾರತ ಇರಾನ್ ಬಗ್ಗೆ ಚಿಂತೆ ಪಡಲು ಕಾರಣಗಳಿವೆ. ಭಾರತ ಮತ್ತು ಇರಾನ್ ನಡುವಿನ ಈಗಿನ ಸಂಬಂಧದ ತಳಹದಿಯು ಪರಸ್ಪರ ಅಗತ್ಯಗಳ ಮೇಲೆ ನಿಂತಿದೆ….

Read More

ಚಳಿಗಾಲದಲ್ಲಿ, ಪ್ಲೇಟ್‌ಲೆಟ್ ಕಡಿಮೆಯಾಗುವುದಕ್ಕೆ ಕಾರಣವೇನು ಗೊತ್ತಾ? ತಡೆಯಲು ಇಲ್ಲಿದೆ ಸಲಹೆ – Kannada News | Platelet Count Drops in Winter: What to Know

ಚಳಿಗಾಲದ ಹವಾಮಾನವು ಆರೋಗ್ಯದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ, ಕೆಲವರ ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಕಡಿಮೆಯಾಗಲು ಪ್ರಾರಂಭವಾಗುತ್ತದೆ, ಇದನ್ನು ನಿರ್ಲಕ್ಷಿಸುವುದು ಬಹಳ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಪ್ಲೇಟ್‌ಲೆಟ್‌ಗಳು (Platelet) ರಕ್ತದ ಪ್ರಮುಖ ಭಾಗವಾಗಿದ್ದು, ರಕ್ತ ಹೆಪ್ಪುಗಟ್ಟುವಿಕೆಗೆ ಮತ್ತು ಗಾಯಗೊಂಡಾಗ ಅತಿಯಾದ ರಕ್ತಸ್ರಾವವನ್ನು ತಡೆಯಲು ಕಾರಣವಾಗುತ್ತದೆ ಎಂಬುದು ನಿಮಗೆ ತಿಳಿದಿರಬಹುದು. ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಕಡಿಮೆಯಾದರೆ, ಸಣ್ಣಪುಟ್ಟ ಗಾಯಗಳು ಸಹ ಗಂಭೀರವಾಗುತ್ತದೆ. ಹಾಗಾದರೆ ದೇಹದಲ್ಲಿ ಪ್ಲೇಟ್‌ಲೆಟ್‌ ಕಡಿಮೆಯಾಗುವುದಕ್ಕೆ ಕಾರಣವೇನು, ಲಕ್ಷಣಗಳು ಹೇಗಿರುತ್ತವೆ…

Read More

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ – Kannada News | U19 World Cup: Ritwik Apandhi Dismisses Suryavanshi; USA All Rounder’s Indian Roots

ಇಂದಿನಿಂದ ಆರಂಭವಾಗಿರುವ ಅಂಡರ್-19 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದರು. ಯುಎಸ್ಎ ವಿರುದ್ಧ ಈ ಪಂದ್ಯದಲ್ಲಿ 4 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ ಕೇವಲ 2 ರನ್ ಗಳಿಸಿ ಔಟಾದರು. ಸೂರ್ಯವಂಶಿ ಅವರ ವಿಕೆಟ್ ಅನ್ನು ಕೇವಲ 17 ವರ್ಷದ ಆಟಗಾರ ರಿತ್ವಿಕ್ ಅಪಿಡಿ ಪಡೆದರು. ರಿತ್ವಿಕ್ ಅಪಿಡಿ ಅವರ ಎಸೆತದಲ್ಲಿ ಸಿಕ್ಸರ್ ಹೊಡೆಯಲು ಪ್ರಯತ್ನಿಸಿ ಸೂರ್ಯವಂಶಿ ಬೌಲ್ಡ್ ಆದರು. ಭಾರತೀಯ ಮೂಲಕ ರಿತ್ವಿಕ್, ಅಮೇರಿಕ ತಂಡದಲ್ಲಿ ಆಲ್‌ರೌಂಡರ್ ಆಟಗಾರನಾಗಿದ್ದಾರೆ. ರಿತ್ವಿಕ್…

Read More

ವೈದ್ಯರಿಗೇ ಅಚ್ಚರಿ ಮೂಡಿಸಿರುವ ಈ ವ್ಯಕ್ತಿ 50 ವರ್ಷದಿಂದ ನಿದ್ರೆಯೇ ಮಾಡಿಲ್ಲವಂತೆ! – Kannada News | Madhya Pradesh Man Claims He Has not Slept In 50 Years Doctors also wonders

ರೇವಾ, ಜನವರಿ 15: ಮಧ್ಯಪ್ರದೇಶದ ರೇವಾದಲ್ಲಿ ಒಂದು ಅಚ್ಚರಿಯ ಪ್ರಕರಣ ಬೆಳಕಿಗೆ ಬಂದಿದ್ದು ವೈದ್ಯಲೋಕವನ್ನೇ ದಿಗ್ಭ್ರಮೆಗೊಳಿಸಿದೆ. ರೇವಾ ನಗರದ ಚಾಣಕ್ಯಪುರಿ ಕಾಲೋನಿಯ ನಿವಾಸಿ 75 ವರ್ಷದ ಮೋಹನ್ ಲಾಲ್ ದ್ವಿವೇದಿ ಅವರು ಸುಮಾರು 50 ವರ್ಷಗಳಿಂದ ನಿದ್ರೆಯನ್ನೇ (Sleep) ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ಆಶ್ಚರ್ಯದ ಸಂಗತಿ ಏನೆಂದರೆ ಇಷ್ಟು ದೀರ್ಘಾವಧಿಯ ನಿದ್ರಾಹೀನತೆಯ ನಡುವೆಯೂ, ಅವರು ಯಾವುದೇ ಗಂಭೀರ ಕಾಯಿಲೆಗಳಿಂದ ಬಳಲುತ್ತಿಲ್ಲ. ಎಲ್ಲರಂತೆ ಸಾಮಾನ್ಯವಾಗಿಯೇ ಬದುಕುತ್ತಿದ್ದಾರೆ. ವೈದ್ಯರು ಒಬ್ಬ ಸಾಮಾನ್ಯ ವ್ಯಕ್ತಿಗೆ ದಿನಕ್ಕೆ 6ರಿಂದ 8 ಗಂಟೆಗಳ ಕಾಲ…

Read More

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಅಭಿಮಾನಿಗಳು – Kannada News | Gilli Nata fans offer special pooja for his Bigg Boss Kannada Season 12 win

ಬಿಗ್ ಬಾಸ್ ಮನೆಯಲ್ಲಿ ಫಿನಾಲೆ ತಲುಪಿರುವ ಗಿಲ್ಲಿ ನಟ (Gilli Nata) ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಶ್ರೀ ಕಾಮಧೇನು ಕ್ಷೇತ್ರದ ಶಿರಡಿ ಸಾಯಿ ದೇವಸ್ಥಾನದಲ್ಲಿ ಗಿಲ್ಲಿ ಫ್ಯಾನ್ಸ್ ಪೂಜೆ ಮಾಡಿಸಿದ್ದಾರೆ. ಗಿಲ್ಲಿಯೇ ಬಿಗ್ ಬಾಸ್ ಗೆಲಲ್ಲಿ ಎಂದು ಪೂಜೆ ಹಾಗೂ ಅರ್ಚನೆ ಮಾಡಿಸಲಾಗಿದೆ. ‘ಟ್ಯಾಲೆಂಟ್ ಇರೋ ಬಡವರ ಮಕ್ಳು ಗೆಲ್ಬೇಕು’ ಎಂದು ಗಿಲ್ಲಿ ಅಭಿಮಾನಿಗಳು ಬ್ಯಾನರ್ ಹಿಡಿದುಕೊಂಡು ನಿಂತಿದ್ದಾರೆ. ಗಿಲ್ಲಿ ನಟಿಸಿದ್ದ…

Read More

ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ – Kannada News | Makara Sankranti: Sunrays Touch Shivalinga at Gavi Gangadhareshwara Temple in Bengaluru

ಬೆಂಗಳೂರು, ಜನವರಿ 15: ಮಕರ ಸಂಕ್ರಾಂತಿ ಹಿನ್ನೆಲೆ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸೂರ್ಯರಶ್ಮಿ ಸ್ಪರ್ಶಿಸಿದೆ. ಸಂಜೆ 5 ಗಂಟೆ 19 ನಿಮಿಷಕ್ಕೆ ಶಿವಲಿಂಗವನ್ನು ಸೂರ್ಯರಶ್ಮಿ ಸ್ಪರ್ಶಿಸಿದ್ದು, ಭಕ್ತರು ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು. ನಂದಿ ಕೊಂಬಿನ ಮೂಲಕ ಶಿವನ ಗರ್ಭಗೃಹ ಪ್ರವೇಶಿಸಿದ ಸೂರ್ಯರಶ್ಮಿ, ಸುಮಾರು 2 ನಿಮಿಷ ಶಿವಲಿಂಗವನ್ನು ಸ್ಪರ್ಶಿಸಿದೆ. ದೇವರ ದರ್ಶನಕ್ಕೆ ಸುಮಾರು 200 ಮೀಟರ್​​ನಷ್ಟು ಉದ್ದದ ಸರತಿ ಸಾಲಲ್ಲಿ ಭಕ್ತರು ನಿಂತಿದ್ದು, ದೇವಸ್ಥಾನದ ಆವರಣದಲ್ಲಿ LED ಸ್ಕ್ರೀನ್​​ ವ್ಯವಸ್ಥೆ ಮಾಡಲಾಗಿದೆ. ಮೋಡ…

Read More