Headlines

IND vs ZIM: ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಗೆದ್ದು ಸಚಿನ್ ದಾಖಲೆ ಮುರಿದ ವೈಭವ್ – Kannada News | Vaibhav Sooryavanshi Breaks Sachin’s Record: Youngest Indian MoM in T20s vs Zim

ಇದರ ಜೊತೆಗೆ ಈ ಮೊದಲು ಈ ದಾಖಲೆಯನ್ನು ಹೊಂದಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಇದಲ್ಲದೆ, ವೈಭವ್ ಅವರನ್ನು ಸರಣಿಶ್ರೇಷ್ಠ ಎಂದು ಹೆಸರಿಸಲಾಯಿತು, ಸರಣಿಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ಅತ್ಯಂತ ಕಿರಿಯ ಭಾರತೀಯ ಪುರುಷ ಕ್ರಿಕೆಟಿಗರಾದರು(PC-PTI). Source link

Read More

ಪಂಜಾಬ್‌ನ ಸಂಗ್ರೂರ್​​ನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ – Kannada News | Petrol Bomb Attack on BJP Office in Sangrur, Punjab: Police Probe Underway

ಅಮೃತಸರ, ಜುಲೈ 27:ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಚೇರಿ ಮೇಲೆ ನಿನ್ನೆ ತಡರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ. ಈ ಅನಿರೀಕ್ಷಿತ ಘಟನೆ ರಾಜಕೀಯ ವಲಯದಲ್ಲಿ ಮತ್ತು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ದಾಳಿಯ ಕುರಿತು ಮಾಹಿತಿ ಲಭಿಸುತ್ತಿದ್ದಂತೆಯೇ ಸಂಗ್ರೂರ್ ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ದಾಳಿಯ ನಂತರ, ಸ್ಥಳದಲ್ಲಿ ಯಾವುದೇ ಪ್ರಮುಖ ಹಾನಿಯ ಬಗ್ಗೆ ವರದಿಯಾಗಿಲ್ಲವಾದರೂ, ಭದ್ರತಾ ದೃಷ್ಟಿಯಿಂದ ಇದನ್ನು ಗಂಭೀರ ಘಟನೆ ಎಂದು ಪರಿಗಣಿಸಲಾಗಿದೆ….

Read More

ಪಡಿತರ ಅಂಗಡಿಗಳಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಟಿಕೆಟ್​​ ಮಾರಾಟ: ಆಹಾರ ಇಲಾಖೆ ನಿರ್ಧಾರಕ್ಕೆ ಆಕ್ಷೇಪ – Kannada News | Ration Outlets Turn Ticket Counters: Food Department Faces Flak for Ordering Sale of ‘Sarkari Nyayabele Angadi’ Movie Tickets at Fair Price Shops

ಪಡಿತರ ಅಂಗಡಿಗಳಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಟಿಕೆಟ್​​ ಮಾರಾಟ ಹಾವೇರಿ, ಜುಲೈ 27: ರಾಜ್ಯಾದ್ಯಂತ ಪಡಿತರ ಅಂಗಡಿಗಳಲ್ಲಿ ಆಹಾರ ಧಾನ್ಯದ ವಿತರಣೆ ಜೊತೆಗೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಟಿಕೆಟ್​​ ಮಾರಾಟಕ್ಕೆ ಆಹಾರ ಇಲಾಖೆ ಸೂಚನೆ ನೀಡಿದೆ. ಒಂದು ನ್ಯಾಯಬೆಲೆ ಅಂಗಡಿಗೆ 50 ರಿಂದ 100 ಟಿಕೆಟ್ ವಿತರಣೆ ಮಾಡಲಾಗಿದ್ದು, ಆಹಾರ ಇಲಾಖೆ ಒಂದು ಟಿಕೆಟ್​​​ಗೆ 150 ರೂಪಾಯಿ ನಿಗದಿ ಮಾಡಿದೆ. ಸಾಮಾಜಿಕ ಕಾಳಜಿ ಹಾಗೂ ಗ್ರಾಮೀಣ ಹಿನ್ನೆಲೆಯನ್ನು ಹೊಂದಿರುವ ಈ ಕನ್ನಡ ಚಲನಚಿತ್ರ ಜುಲೈ…

Read More

ದಳಪತಿ ವಿಜಯ್ ಹಾದಿಯಲ್ಲಿ ಧನುಷ್; ರಾಜಕೀಯ ಪ್ರವೇಶದ ಸುಳಿವು ನೀಡಿದ ನಟ – Kannada News | Actor Dhanush Sparks Political Entry Speculations Following CM Vijay Path

ದಳಪತಿ ವಿಜಯ್ ಬಳಿಕ ತಮಿಳು ಚಿತ್ರರಂಗದ ಸ್ಟಾರ್ ನಟ ಧನುಷ್ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ? ಇಂತಹದೊಂದು ಹೊಸ ಚರ್ಚೆ ಈಗ ಕಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿದೆ. ಭಾನುವಾರ ಚೆನ್ನೈನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ಅವರು ಆಡಿದ ಮಾತುಗಳು ಈ ಅನುಮಾನಕ್ಕೆ ಕಾರಣವಾಗಿವೆ. ಕೇವಲ ಸಿನಿಮಾ ಅಷ್ಟೇ ಅಲ್ಲದೆ ಸಮಾಜ ಸೇವೆಗೆ ಒಟ್ಟಾಗುವಂತೆ ಧನುಷ್ ಕರೆ ನೀಡಿದ್ದಾರೆ. ಇದು ಅವರ ರಾಜಕೀಯ ಪ್ರವೇಶದ ಮುನ್ಸೂಚನೆ ಎನ್ನಲಾಗುತ್ತಿದೆ. ಅಭಿಮಾನಿಗಳ ಶಕ್ತಿಗೆ ಹೊಸ ಉದ್ದೇಶ: ಚೆನ್ನೈನಲ್ಲಿ ಧನುಷ್ ಅಭಿಮಾನಿ…

Read More

ಷೇರುಪೇಟೆಯಲ್ಲಿ ಮಂಡೇ ಧಮಾಕ; ಸತತ ಕುಸಿತದ ಬಳಿಕ ಸಖತ್ ಚೇತರಿಸಿಕೊಂಡ ಮಾರುಕಟ್ಟೆ; ಏನು ಕಾರಣ? – Kannada News | Indian stock market rises on July 27th after last week’s big fall, key reasons for this comeback

ನವದೆಹಲಿ, ಜುಲೈ 27: ಕಳೆದ ವಾರವಿಡೀ ಸತತವಾಗಿ ಕುಸಿತ ಕಂಡಿದ್ದ ಭಾರತೀಯ ಷೇರುಪೇಟೆಗೆ (stock market) ಇವತ್ತು ಸೋಮವಾರ ಸಖತ್ ಕಳೆ ಪಡೆದಿದೆ. ಸೆನ್ಸೆಕ್ಸ್ 800ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದೆ. ಶೇ. 1ಕ್ಕಿಂತಲೂ ಹೆಚ್ಚು ಉಬ್ಬಿದೆ. ನಿಫ್ಟಿ ಕೂಡ 24,000 ಅಂಕಗಳ ಗಡಿ ಮುಟ್ಟಲು ಯಶಸ್ವಿಯಾಗಿದೆ. ಕಳೆದ ವಾರ ಕಳೆದುಕೊಂಡಿದ್ದ ಸಾಕಷ್ಟ ಅಂಕಗಳಲ್ಲಿ ಒಂದಷ್ಟು ಚೇತರಿಕೆ ಸಿಕ್ಕಿದೆ. ಈ ವರದಿ ಬರೆಯುವ ಹೊತ್ತಲ್ಲಿ ಸೆನ್ಸೆಕ್ಸ್ 76,860 ಅಂಕಗಳಲ್ಲಿತ್ತು. ನಿಫ್ಟಿ 24,002 ಅಂಕಗಳ ಮಟ್ಟದಲ್ಲಿತ್ತು. ಬಿಎಸ್​ಇ ಮತ್ತು ಎನ್​ಎಸ್​ಇ…

Read More

ಸುಳ್ಳು ಆದಾಯ ಪ್ರಮಾಣಪತ್ರ ವಿವಾದ: ಸುಮಾ ಸಾಹುಕಾರ್‌ಗೆ ಹೈಕೋರ್ಟ್ ತರಾಟೆ, ಕೆಪಿಎಸ್​ಸಿ ಕಾರ್ಯವೈಖರಿ ಬಗ್ಗೆ ಗರಂ – Kannada News | Karnataka High Court Pulls Up Suma Sahukar in Fake Income Certificate Case, Slams KPSC Functioning

ಬೆಂಗಳೂರು, ಜುಲೈ 27: ಕೆಪಿಎಸ್‌ಸಿ ನೇಮಕಾತಿಗಾಗಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ ಆರೋಪದ ಸಂಬಂಧ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಸುಮಾ ಸಾಹುಕಾರ್ (ಕೆಪಿಎಸ್​ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮಗಳು) ಅವರನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ಈ ಪ್ರಕರಣ ವಿಚಾರಣೆಗೆ ಬಂದಿದೆ. ಸುಮಾ ಸಾಹುಕಾರ್ ಅವರ ವಾರ್ಷಿಕ ಆದಾಯ 30 ಲಕ್ಷ ರೂಪಾಯಿಗಳಾಗಿದ್ದರೂ, ಅವರು ಕೇವಲ 40,000 ರೂಪಾಯಿ ಆದಾಯ ಎಂದು ನಮೂದಿಸಿ ಅರ್ಜಿ…

Read More

ಸಾವಿನ ದವಡೆಯಿಂದ ಮಾಜಿ ಶಾಸಕನ ರಕ್ಷಣೆ: ಸತತ 9 ಬಾರಿ CPR ನೀಡಿ ಜೀವ ಉಳಿಸಿದ ವೈದ್ಯೆ – Kannada News | Heroic Doctor Revives Ex MLA from Heart Attack with 9 CPR Sessions

ಹನುಮಕೊಂಡ, ಜು.27: ಹೃದಯಾಘಾತದಿಂದ (Heart Attack) ಜೀವನ್ಮರಣ ಹೋರಾಟ ನಡೆಸುತ್ತಿದ್ದ ಹನುಮಕೊಂಡದ ಬಿಆರ್‌ಎಸ್ (BRS) ಹಿರಿಯ ನಾಯಕ, ನರಸಂಪೇಟೆಯ ಮಾಜಿ ಶಾಸಕ ಪೆದ್ದಿ ಸುದರ್ಶನ್ ರೆಡ್ಡಿ ಅವರಿಗೆ ಸತತ 9 ಬಾರಿ ಸಿಪಿಆರ್ (CPR) ನೀಡುವ ಮೂಲಕ ವೈದ್ಯೆಯೊಬ್ಬರು ಮರುಜೀವ ನೀಡಿದ್ದಾರೆ. ಭಾನುವಾರ ಬೆಳಿಗ್ಗೆ ತೀವ್ರ ಹೃದಯಾಘಾತಕ್ಕೊಳಗಾಗಿ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿದ್ದ ಸುದರ್ಶನ್ ರೆಡ್ಡಿ ಅವರನ್ನು ರೋಹಿಣಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಿತಿ ಅತ್ಯಂತ ಗಂಭೀರವಾಗಿತ್ತು. ಆದರೆ ಆಸ್ಪತ್ರೆಯ ಕಾರ್ಡಿಯಾಲಜಿಸ್ಟ್ ಡಾ. ಸಿ. ಮಮತಾ ರೆಡ್ಡಿ ತಮ್ಮ ಸತತ…

Read More

ತಿರುಮಲ ಜಪಾಲಿ ತೀರ್ಥದ ನಲ್ಲಿಯಲ್ಲಿ ‘ಹಾಲು’ ಬರ್ತಿದೆ ಎಂಬ ವದಂತಿ: ಸತ್ಯ ಬಿಚ್ಚಿಟ್ಟ ಟಿಟಿಡಿ – Kannada News | Tirumala Japali Theertham: TTD Debunks ‘Milk from Taps’ Myth, Explains Science

ತಿರುಪತಿ, ಜುಲೈ 27: ಸಪ್ತಗಿರಿಧಾಮ ತಿರುಮಲದ ಪ್ರಸಿದ್ಧ ‘ಜಪಾಲಿ ಆಂಜನೇಯ ಸ್ವಾಮಿ ತೀರ್ಥ’ದ ಬಳಿ ಕುಡಿಯುವ ನೀರಿನ ನಲ್ಲಿಗಳಿಂದ ಬಿಳಿ ಬಣ್ಣದ ನೀರು ಹೊರಬರುತ್ತಿದ್ದು, “ನಲ್ಲಿಯಲ್ಲಿ ನೀರಲ್ಲ, ಹಾಲೇ ಹರಿಯುತ್ತಿದೆ” ಎಂಬ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಚಮತ್ಕಾರದ ಕುರಿತು ಭಕ್ತರಲ್ಲಿ ಭಾರಿ ಕುತೂಹಲ ಹಾಗೂ ಚರ್ಚೆಗಳು ಶುರುವಾಗಿದ್ದ ಬೆನ್ನಲ್ಲೇ, ತಿರುಮಲ ತಿರುಪತಿ ದೇವಸ್ಥಾನ (TTD) ಮಂಡಳಿಯು ವೈಜ್ಞಾನಿಕ ಪರೀಕ್ಷೆ ನಡೆಸಿ ಸತ್ಯಾಸತ್ಯತೆಯನ್ನು ಸ್ಪಷ್ಟಪಡಿಸಿದೆ. ಸತ್ಯವೇನು? ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುಳ್ಳು ಮಾಹಿತಿಯನ್ನು ನಂಬಬೇಡಿ…

Read More

ಸಿದ್ದರಾಮಯ್ಯ ನಿವೃತ್ತಿಯಾದರೆ ನಮಗೆ ಕಷ್ಟ: ಆತಂಕ ವ್ಯಕ್ತಪಡಿಸಿದ ಡಿಕೆಶಿ ಆಪ್ತ ಶಾಸಕ! – Kannada News | Siddaramaiah Retirement Loss To Congress Party Says MLA HC Balakrishna

ಬೆಂಗಳೂರು, (ಜುಲೈ 27): ಮಾಜಿ ಸಿಎಂ ಸಿದ್ದರಾಮಯ್ಯನವರು (Siddaramaiah) ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಡ್ಯದ (Mandya) ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಮುಂದಿನ ಅಂದರೆ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯನವರ ಈ ನಿರ್ಧಾರದಿಂದ ಅವರ ಅಭಿಮಾನಿಗಳು ಹಾಗೂ ಆಪ್ತ ನಾಯಕರು ಆತಂಕಗೊಂಡಿದ್ದು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರು ಈ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಆಪ್ತ ಶಾಸಕ ಹೆಚ್​​​ಸಿ ಬಾಲಕೃಷ್ಣ (HC Balakrishna)…

Read More

ಟೀಮ್ ಇಂಡಿಯಾಗೆ ಇಬ್ಬರು ರಿಟರ್ನ್​, ಮೂವರು ಅಲಭ್ಯ!

ಶ್ರೀಲಂಕಾ ವಿರುದ್ಧದ ಮುಂಬರುವ ಮಹತ್ವದ ಟೆಸ್ಟ್ ಸರಣಿಗೆ ಭಾರತ ತಂಡದ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಸರಣಿಯಿಂದ ಮೂವರು ಆಟಗಾರರು ಹೊರಗುಳಿಯಲಿದ್ದು, ಮತ್ತಿಬ್ಬರು ಆಟಗಾರರು ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಆ ಆಟಗಾರರು ಯಾರೆಂದರೆ… (PC: Getty Images) ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಎಡಗಾಲಿನ ಮಂಡಿಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಆಗಸ್ಟ್ 15 ರೊಳಗೆ ಅವರು ಸಂಪೂರ್ಣ ಫಿಟ್ ಆಗುವ ಸಾಧ್ಯತೆಯಿದೆ. ಹೀಗಾಗಿ ಬುಮ್ರಾ ಅವರನ್ನು ಶ್ರೀಲಂಕಾ ಸರಣಿಗೆ…

Read More