Headlines

ತಿರುಮಲ ಜಪಾಲಿ ತೀರ್ಥದ ನಲ್ಲಿಯಲ್ಲಿ ‘ಹಾಲು’ ಬರ್ತಿದೆ ಎಂಬ ವದಂತಿ: ಸತ್ಯ ಬಿಚ್ಚಿಟ್ಟ ಟಿಟಿಡಿ – Kannada News | Tirumala Japali Theertham: TTD Debunks ‘Milk from Taps’ Myth, Explains Science

ತಿರುಪತಿ, ಜುಲೈ 27: ಸಪ್ತಗಿರಿಧಾಮ ತಿರುಮಲದ ಪ್ರಸಿದ್ಧ ‘ಜಪಾಲಿ ಆಂಜನೇಯ ಸ್ವಾಮಿ ತೀರ್ಥ’ದ ಬಳಿ ಕುಡಿಯುವ ನೀರಿನ ನಲ್ಲಿಗಳಿಂದ ಬಿಳಿ ಬಣ್ಣದ ನೀರು ಹೊರಬರುತ್ತಿದ್ದು, “ನಲ್ಲಿಯಲ್ಲಿ ನೀರಲ್ಲ, ಹಾಲೇ ಹರಿಯುತ್ತಿದೆ” ಎಂಬ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಚಮತ್ಕಾರದ ಕುರಿತು ಭಕ್ತರಲ್ಲಿ ಭಾರಿ ಕುತೂಹಲ ಹಾಗೂ ಚರ್ಚೆಗಳು ಶುರುವಾಗಿದ್ದ ಬೆನ್ನಲ್ಲೇ, ತಿರುಮಲ ತಿರುಪತಿ ದೇವಸ್ಥಾನ (TTD) ಮಂಡಳಿಯು ವೈಜ್ಞಾನಿಕ ಪರೀಕ್ಷೆ ನಡೆಸಿ ಸತ್ಯಾಸತ್ಯತೆಯನ್ನು ಸ್ಪಷ್ಟಪಡಿಸಿದೆ. ಸತ್ಯವೇನು? ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುಳ್ಳು ಮಾಹಿತಿಯನ್ನು ನಂಬಬೇಡಿ…

Read More

ಸಿದ್ದರಾಮಯ್ಯ ನಿವೃತ್ತಿಯಾದರೆ ನಮಗೆ ಕಷ್ಟ: ಆತಂಕ ವ್ಯಕ್ತಪಡಿಸಿದ ಡಿಕೆಶಿ ಆಪ್ತ ಶಾಸಕ! – Kannada News | Siddaramaiah Retirement Loss To Congress Party Says MLA HC Balakrishna

ಬೆಂಗಳೂರು, (ಜುಲೈ 27): ಮಾಜಿ ಸಿಎಂ ಸಿದ್ದರಾಮಯ್ಯನವರು (Siddaramaiah) ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಡ್ಯದ (Mandya) ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಮುಂದಿನ ಅಂದರೆ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯನವರ ಈ ನಿರ್ಧಾರದಿಂದ ಅವರ ಅಭಿಮಾನಿಗಳು ಹಾಗೂ ಆಪ್ತ ನಾಯಕರು ಆತಂಕಗೊಂಡಿದ್ದು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರು ಈ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಆಪ್ತ ಶಾಸಕ ಹೆಚ್​​​ಸಿ ಬಾಲಕೃಷ್ಣ (HC Balakrishna)…

Read More

ಟೀಮ್ ಇಂಡಿಯಾಗೆ ಇಬ್ಬರು ರಿಟರ್ನ್​, ಮೂವರು ಅಲಭ್ಯ!

ಶ್ರೀಲಂಕಾ ವಿರುದ್ಧದ ಮುಂಬರುವ ಮಹತ್ವದ ಟೆಸ್ಟ್ ಸರಣಿಗೆ ಭಾರತ ತಂಡದ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಸರಣಿಯಿಂದ ಮೂವರು ಆಟಗಾರರು ಹೊರಗುಳಿಯಲಿದ್ದು, ಮತ್ತಿಬ್ಬರು ಆಟಗಾರರು ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಆ ಆಟಗಾರರು ಯಾರೆಂದರೆ… (PC: Getty Images) ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಎಡಗಾಲಿನ ಮಂಡಿಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಆಗಸ್ಟ್ 15 ರೊಳಗೆ ಅವರು ಸಂಪೂರ್ಣ ಫಿಟ್ ಆಗುವ ಸಾಧ್ಯತೆಯಿದೆ. ಹೀಗಾಗಿ ಬುಮ್ರಾ ಅವರನ್ನು ಶ್ರೀಲಂಕಾ ಸರಣಿಗೆ…

Read More

ಜೀವ ಜಲಕ್ಕಾಗಿ ಹಾಹಾಕಾರ: ಮಾಜಿ ಸಿಎಂ ಪುತ್ರ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಜನರ ಪರದಾಟ! – Kannada News | Monsoon Irony: Severe Water Scarcity Grips Former CM’s Son’s Constituency in Kalaburagi

ಮಳೆಗಾಲದಲ್ಲೂ ಜೀವ ಜಲಕ್ಕಾಗಿ ಹಾಹಾಕಾರImage Credit source: Tv9 Kannada ಕಲಬುರಗಿ, ಜುಲೈ 27: ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮದಲ್ಲಿ ಜನರು ಮಳೆಗಾಲದಲ್ಲಿಯೂ ಹನಿ ನೀರಿಗೆ ಪರದಾಡಬೇಕಾದ ಸ್ಥಿತಿ ತಲೆದೋರಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಬೆನ್ನಲ್ಲೇ ಗ್ರಾಮದಲ್ಲಿ ಜಲ ಕ್ಷಾಮ ತಲೆದೋರಿದ್ದು, ಈ ನಡುವೆ ನೀರಿನ ಸರಬರಾಜು ಕೂಡ 20 ದಿನಗಳಿಂದ ತಿಂಗಳಿಗೆ ಒಮ್ಮೆ ಆಗುತ್ತಿರೋದು ಸಮಸ್ಯೆ ಉಲ್ಬಣಗೊಳಿಸಿದೆ. ಗ್ರಾಮದಲ್ಲಿರುವ ಏಕೈಕ ಬಾವಿಯೇ ಈಗ ನೀರಿಗೆ ಆಧಾರವಾಗಿದ್ದು, ವಯೋವೃದ್ಧರಿಗೆ ಬಾವಿಯಿಂದ ನೀರು ಸೇದೋದು…

Read More

IPL 2027: ಇಬ್ಬರು ಆಟಗಾರರು+10 ಕೋಟಿ: ಕುತೂಹಲ ಕೆರಳಿಸಿದ ಬಿಗ್ ಟ್ರೇಡ್ ಪ್ರಕ್ರಿಯೆ – Kannada News | IPL 2027 Mega Trade: CSK vs MI Tug of War Over Ayush Mhatre Intensifies

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಬಿಗ್ ಟ್ರೇಡಿಂಗ್ ಪ್ರಕ್ರಿಯೆಗೆ ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಐಪಿಎಲ್‌ನ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಾದ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ (MI) ನಡುವೆ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ವಿನಿಮಯಕ್ಕೆ ಮಾತುಕತೆ ನಡೆಯುತ್ತಿದ್ದು, ಉಭಯ ಫ್ರಾಂಚೈಸಿಗಳ ಬೇಡಿಕೆಗಳೇನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಮುಂಬೈ ಬೇಡಿಕೆ ಏನು? ವರದಿಗಳ ಪ್ರಕಾರ, ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಬಿಟ್ಟುಕೊಡಲು ಎಂಐ ಮ್ಯಾನೇಜ್‌ಮೆಂಟ್…

Read More

ಬ್ಯಾಡ್ಮಿಂಟನ್ ಫೈನಲ್ಸ್​ನಲ್ಲಿ ಸೋಲು: ಗಾಳಿಯಲ್ಲಿ ಗುಂಡು ಹಾರಿಸಿದ ಉದ್ಯಮಿ ಬಂಧನ – Kannada News | Kurnool Badminton Loss: Businessman Fires Gun, Arrested for Public Firing

ಕರ್ನೂಲ್,ಜುಲೈ 27: ‘ಕರ್ನೂಲ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್’ ಪಂದ್ಯಾವಳಿಯ ಫೈನಲ್‌ನಲ್ಲಿ ತಮ್ಮ ತಂಡ ಸೋಲನ್ನನುಭವಿಸಿದ ಆಕ್ರೋಶದಲ್ಲಿ, ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು(Firing) ಹಾರಿಸಿ ತೀವ್ರ ಆತಂಕ ಸೃಷ್ಟಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಕರ್ನೂಲ್‌ನಲ್ಲಿ ನಡೆದ ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೌಶಿಕ್ ಅವರ ತಂಡವು ಸೋಲನುಭವಿಸಿತು. ಮಾಜಿ ಸಂಸದ ಟಿ.ಜಿ. ವೆಂಕಟೇಶ್ ಸೇರಿದಂತೆ ನೂರಾರು ಪ್ರೇಕ್ಷಕರು ಪಂದ್ಯ ವೀಕ್ಷಿಸುತ್ತಿದ್ದರು. ಪಂದ್ಯದ ಸೋಲನ್ನು ಸಹಿಸಲಾಗದ ಕೌಶಿಕ್, ತೀವ್ರ ನಿರಾಶೆ ಹಾಗೂ ಅವಮಾನದಿಂದ…

Read More

ಮುಲ್ಲಾ ಹೇಳಿಕೆ ವಿವಾದ: ಸಿಟಿ ರವಿ ವಿರುದ್ಧದ ಕೇಸ್ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ – Kannada News | CT Ravi FIR Case Shifted to Bengaluru Representatives Court; BJP MLC Moves Karnataka High Court for Stay

ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯಲ್ಲಿರುವ ಸಿ.ಟಿ. ರವಿ ಅವರ ನಿವಾಸಕ್ಕೆ ಪೊಲೀಸ್ ಭದ್ರತೆImage Credit source: tv9 ಚಿಕ್ಕಮಗಳೂರು, ಜುಲೈ 27: ನೀಟ್ ಪರೀಕ್ಷೆ ಕುರಿತ ಪ್ರತಿಭಟನೆಗಳ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣವು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಈ ಮಧ್ಯೆ ಎಫ್‌ಐಆರ್‌ಗೆ ತಡೆ ಕೋರಿ ಸಿಟಿ ರವಿ (CT Ravi) ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿಕ್ಕಮಗಳೂರು ನಗರ…

Read More

ದಿ ಹಂಡ್ರೆಡ್​ನಲ್ಲಿ ಸಹೋದರರ ಸವಾಲ್: ಕೊನೆಗೂ ಗೆದ್ದಿದ್ದು ಯಾರು ಗೊತ್ತಾ? – Kannada News | Craig Smashes Twin Brother Jamie For Dramatic Match Winning Six

ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಅಪರೂಪದ ಮತ್ತು ರೋಮಾಂಚಕ ಸಹೋದರರ ಪೈಪೋಟಿಗೆ ‘ದಿ ಹಂಡ್ರೆಡ್’ ಟೂರ್ನಿ ಸಾಕ್ಷಿಯಾಗಿದೆ. ಪಂದ್ಯದ ಕೊನೆಯ ಹಂತದಲ್ಲಿ ಗೆಲ್ಲಲು 10 ರನ್‌ಗಳ ಅಗತ್ಯವಿದ್ದಾಗ, ತನ್ನದೇ ಅವಳಿ ಸೋದರ ಜೇಮಿ ಓವರ್ಟನ್ ಬೌಲಿಂಗ್‌ನಲ್ಲಿ ಅಬ್ಬರಿಸುವ ಮೂಲಕ ಕ್ರೇಗ್ ಓವರ್ಟನ್, ಟ್ರೆಂಟ್ ರಾಕೆಟ್ಸ್ ತಂಡಕ್ಕೆ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಸಹೋದರರ ಸವಾಲ್: ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬಿಡ್ಜ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಲಂಡನ್ ಸ್ಪಿರಿಟ್ ಹಾಗೂ ಟ್ರೆಂಟ್ ರಾಕೆಟ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್…

Read More

ಕರ್ನಾಟಕದಲ್ಲಿ ಮತ್ತಷ್ಟು ಡಿಸಿಎಂ ಹುದ್ದೆ ಸೃಷ್ಟಿ?: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್​​ ಕೊಟ್ರು ಸ್ಪಷ್ಟನೆ – Kannada News | BK Hariprasad on Karnataka Cabinet Expansion: Delhi Visit for Personal Reasons, Denies DyCM Speculation

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಮತ್ತಷ್ಟು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಊಹಾಪೋಹವಾಗಿದ್ದು, ಶೀಘ್ರವೇ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್​​ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್​​ ತಿಳಿಸಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ತಾವು ಪ್ರವಾಸದಲ್ಲಿರಲಿದ್ದು, ದೆಹಲಿಗೆ ತೆರಳುತ್ತಿರುವುದು ಕೂಡ ಖಾಸಗಿ ವಿಚಾರಕ್ಕೆ. ಕ್ಯಾಬಿನೆಟ್​​ ಸಂಬಂಧ ಮುಂದಿನ ಬೆಳವಣಿಗೆಗಳ ಬಳಿಕ ಮಾಹಿತಿ ನೀಡುತ್ತೇನೆ ಎಂದವರು ಮಾಹಿತಿ ನೀಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

‘ವಿಜಯ್​​ಗೆ ತ್ರಿಷಾ ಮಧ್ಯರಾತ್ರಿ ಸಿಗ್ತಾರೆ, ಮುಂದೆ ಡಿಸಿಎಂ ಆದರೂ ಅಚ್ಚರಿ ಇಲ್ಲ; ಮಾಜಿ ಸಚಿವನ ಟೀಕೆ – Kannada News | If Trisha Becomes Deputy CM Won’t Be Surprising AIADMK Leader RB Udhayakumar

ದಳಪತಿ ವಿಜಯ್ ಚುನಾವಣೆಗೆ ಸ್ಪರ್ಧೆ ಮಾಡಿದಾಗಿನಿಂದಲೂ ತ್ರಿಷಾ ಹೆಸರು ಸದಾ ಚರ್ಚೆಯಲ್ಲಿ ಇದೆ. ವಿಜಯ್ ಹಾಗೂ ತ್ರಿಷಾ ಅವರ ಆಪ್ತತೆ ಚರ್ಚೆಗೆ ಮೂಲ ಕಾರಣ. ಇಬ್ಬರೂ ವಿವಾಹ ಆಗಬಹುದು ಎಂಬ ಮಾತುಗಳು ಆಗಾಗ ಕೇಳಿ ಬರುತ್ತಲೇ ಇದೆ. ಅದೇ ರೀತಿ ತ್ರಿಷಾ ಅವರನ್ನು ವಿಜಯ್ ರಾಜಕೀಯಕ್ಕೆ ಕರೆತರಬಹುದು ಎಂಬ ಮಾತು ಕೂಡ ಕೇಳಿ ಬಂದಿದೆ. ಈ ಮಧ್ಯೆ ಎಐಎಡಿಎಂಕೆ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ಬಿ. ಉದಯಕುಮಾರ್ ಮುಖ್ಯಮಂತ್ರಿ ವಿಜಯ್ ಹಾಗೂ ತ್ರಿಷಾ ಸಂಬಂಧವನ್ನು ಉಲ್ಲೇಖಿಸಿ…

Read More