Headlines

Video: ಇದು ಟೆಕ್ನಾಲಜಿ ಎಫೆಕ್ಟ್; ಸ್ಮಾರ್ಟ್‌ ವಾಚ್‌ನಲ್ಲೇ ಕ್ಯೂಆರ್ ಕೋಡ್ ಅಳವಡಿಸಿಕೊಂಡ ಬೆಂಗಳೂರಿನ ಆಟೋ ಡ್ರೈವರ್‌ – Kannada News | Bengaluru: Auto driver receives money from passengers by showing QR code on smartwatch

ಬೆಂಗಳೂರು, ಜೂನ್ 17: ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡಿರುವ ಜನರು ಟೆಕ್ನಾಲಜಿಯನ್ನು ವಿಭಿನ್ನವಾಗಿ ಬಳಸುತ್ತಾರೆ. ಈ ಆಟೋ ಚಾಲಕನ ಐಡಿಯಾ ಮಾತ್ರ ವಿಭಿನ್ನವಾಗಿದೆ. ಹೌದು, ಆಟೋದಲ್ಲಿ ಸೀಟಿನ ಹಿಂದೆ ಕ್ಯೂಆರ್ ಕೋಡ್ ಸ್ಟಿಕ್ಕರ್ ಅಳವಡಿಸಿಕೊಂಡಿರುವುದನ್ನು ನೋಡಿರುತ್ತೀರಿ. ಆದರೆ ತನ್ನ ಆಟೋದಲ್ಲಿ ಡಿಜಿಟಲ್ ಪೇಮೆಂಟ್ ಗಾಗಿ ಹೊಸ ಐಡಿಯಾವನ್ನು ಕಂಡುಕೊಂಡಿದ್ದಾನೆ. ಬೆಂಗಳೂರಿನ (Bengaluru) ಈ ಆಟೋ ಚಾಲಕನ ಕೈಯಲ್ಲಿರುವ ಸ್ಮಾರ್ಟ್ ವಾಚ್ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಸ್ಮಾರ್ಟ್‌ವಾಚ್‌ನ ಸ್ಕ್ರೀನ್ ಮೇಲೆ ಕ್ಯೂಆರ್ ಕೋಡ್‌ನ್ನು ಅಳವಡಿಸಿಕೊಂಡಿದ್ದಾನೆ. ಈ ಪೋಸ್ಟ್ ಸದ್ಯ…

Read More

ಬೇರೆಯವರ ಖಾಸಗಿ ಚಿತ್ರ,ವಿಡಿಯೋ ಶೇರ್​ ಮಾಡಿದ್ರೆ ಕೇಸ್ ಫಿಕ್ಸ್: ಎಫ್ಐಆರ್ ಮಾರ್ಗಸೂಚಿ ಹೀಗಿದೆ – Kannada News | Karnataka police mandate FIRs in cases of non consensual sharing of intimate images, DG IGP Order Details

Dr. M. A. Saleem ಬೆಂಗಳೂರು, (ಜೂನ್ 17): ಬೇರೆಯವರ ಖಾಸಗಿ ಚಿತ್ರ, ವಿಡಿಯೋ ವೈರಲ್  ಮಾಡುವವರಿಗೆ ತಕ್ಕ ಶಾಸ್ತಿ ಮಾಡಲು ಗೃಹ ಇಲಾಖೆ ಮುಂದಾಗಿದೆ.  ವ್ಯಕ್ತಿಯ ಅನುಮತಿ ಪಡೆದುಕೊಳ್ಳದೆ ಅವರ ಖಾಸಗಿ ವಿಡಿಯೋ ಹಾಗೂ ಫೋಟೋಗಳನ್ನು ಪ್ರಕಟಿಸುವುದು ಕಾನೂನು ಪ್ರಕಾರ ಅಪರಾಧವಾಗಲಿದೆ. ಈ ಸಂಬಂಧಿಸಿದಂತೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ( DG-IGP Dr.M.A.Saleem) ಅವರು ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೆ, ವಿಸ್ತತವಾದ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪೊಲೀಸರು ನಾನಾ ಕಾರಣಗಳನ್ನು ನೀಡಿ ಎಫ್‌ ಐ ಆರ್…

Read More

‘ಕಲ್ಕಿ 2’ ಚಿತ್ರದಲ್ಲಿ ಆಲಿಯಾ ಭಟ್, ಸಾಯಿ ಪಲ್ಲವಿ ನಟಿಸ್ತಾರಾ? ಉತ್ತರಿಸಿದ ನಿರ್ದೇಶಕ ನಾಗ್ ಅಶ್ವಿನ್ – Kannada News | Kalki 2898 AD director Nag Ashwin clarifies rumours on Alia Bhatt Sai Pallavi joining Kalki 2

‘ರೆಬೆಲ್ ಸ್ಟಾರ್’ ಪ್ರಭಾಸ್ ನಟನೆಯ, ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 AD’ ಚಿತ್ರದ ಸೀಕ್ವೆಲ್ (Kalki 2) ಕುರಿತು ದಿನಕ್ಕೊಂದು ಹೊಸ ಗಾಸಿಪ್‌ಗಳು ಹುಟ್ಟಿಕೊಳ್ಳುತ್ತಿವೆ. ಚಿತ್ರದಿಂದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೊರನಡೆದ ಬಳಿಕ ಅವರ ಜಾಗಕ್ಕೆ ಆಲಿಯಾ ಭಟ್ (Alia Bhatt) ಅಥವಾ ಸಾಯಿ ಪಲ್ಲವಿ ಬರಲಿದ್ದಾರೆ ಎಂಬ ಬಲವಾದ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿದ್ದವು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ನಿರ್ದೇಶಕ ನಾಗ್ ಅಶ್ವಿನ್ (Nag Ashwin) ಅಧಿಕೃತವಾಗಿ ಪ್ರತಿಕ್ರಿಯಿಸಿದ್ದಾರೆ. ಕಳೆದ ವರ್ಷ…

Read More

ಮೇಲ್ಮನೆ ಮೇಲಾಟ: ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕರು – Kannada News | bjp expelled MLAs ST Somashekar And Shivaram Hebbar In Congress Camp at Resort ahead of MLC polls

ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ….

Read More

Vasthu Tips: ಅಡುಗೆಮನೆಗೆ ಯಾವ ಬಣ್ಣ ಬಳಿಯಬೇಕು? ಅದೃಷ್ಟ ಬದಲಾಯಿಸಬಲ್ಲವು ಈ ಕಲರ್ಸ್! – Kannada News | Best Vastu Colors for Kitchen: Design for Harmony and Wellness at Home

ಅಡುಗೆಮನೆಗೆ ಯಾವ ಬಣ್ಣ ಬಳಕೆಯಾಗಬೇಕು?Image Credit source: Pinterest ಅಡುಗೆಮನೆಯು ಕೇವಲ ಅಡುಗೆ ಮಾಡುವ ಸ್ಥಳವಲ್ಲ, ಬದಲಿಗೆ ಇದು ಇಡೀ ಕುಟುಂಬದ ಆರೋಗ್ಯ ಮತ್ತು ಯೋಗಕ್ಷೇಮವನ್ನು ನಿರ್ಧರಿಸುವ ಪ್ರಮುಖ ಕೋಣೆಯಾಗಿದೆ. ವಾಸ್ತು ಶಾಸ್ತ್ರದಲ್ಲಿ ಅಡುಗೆಮನೆಯನ್ನು ಮನೆಯ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅಡುಗೆಮನೆಗೆ ಸರಿಯಾದ ದಿಕ್ಕನ್ನು ಆಯ್ಕೆ ಮಾಡುವುದರ ಜೊತೆಗೆ, ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಕಾಪಾಡಿಕೊಳ್ಳಲು ಬಣ್ಣಗಳ ಆಯ್ಕೆಗೆ ವಿಶೇಷ ಗಮನ ನೀಡುವುದು ಅತ್ಯಗತ್ಯ. ವಾಸ್ತು ನಂಬಿಕೆಗಳ ಪ್ರಕಾರ, ಅಡುಗೆಮನೆಗೆ ಸೂಕ್ತವಾದ ಬಣ್ಣಗಳನ್ನು ಆರಿಸುವುದರಿಂದ ಮನೆಯಲ್ಲಿ ಸಂತೋಷ,…

Read More

ಏಕಾಏಕಿ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು: ಹೆತ್ತ ತಾಯಿ ಕಣ್ಣೆದುರೇ ಮಗನ ದುರಂತ ಅಂತ್ಯ! – Kannada News | Bodybuilder Dies After Suddenly Collapsing; Son Passes Away Before Mother’s Eyes

ದಾವಣಗೆರೆ, ಜೂನ್​ 17: ರಾಷ್ಟ್ರ ಮಟ್ಟದಲ್ಲಿ ನೂರಾರು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ 26 ವರ್ಷದ ಯುವ ಬಾಡಿ ಬಿಲ್ಡರ್ (Bodybuilder) ಜಿಮ್​ನಿಂದ ಮನೆಗೆ ಬಂದ ಕೆಲ ಹೊತ್ತಲ್ಲೇ ದಿಢೀರ್​ ಕುಸಿದು ಬಿದ್ದು ಹೃದಯಾಘಾತದಿಂದ (heart attack) ಸಾವನ್ನಪ್ಪಿರುವಂತಹ ಆತಂಕಕಾರಿ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ. ಸುಶೀಲಕುಮಾರ್​ ಮೃತ ಬಾಡಿ ಬಿಲ್ಡರ್​. ಸುಶೀಲಕುಮಾರ್​​ ಸಾವು ಸ್ನೇಹಿತರಿಗೆ ಅಚ್ಚರಿ​ ಮೂಡಿಸಿದೆ. ಕುಟುಂಬಸ್ಥರ ಮುಗಿಲು ಆಕ್ರಂದನ ಮುಟ್ಟಿದೆ. ಮುಖ್ಯಾಂಶಗಳು ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಯುವಕ ಹೃದಯಾಘಾತದಿಂದ ಸಾವು…

Read More

IND vs AFG: 14 ಬೌಂಡರಿ, 4 ಸಿಕ್ಸರ್ ಸಹಿತ 2ನೇ ಏಕದಿನ ಶತಕ ಚಚ್ಚಿದ ಇಶಾನ್ ಕಿಶನ್ – Kannada News | Ishan Kishan’s Second ODI Century: India vs Afghanistan Thriller at Lucknow’s Ekana Stadium

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೂಡ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಪಂದ್ಯದಲ್ಲಿ ಭಾರತದ ಪಾಳಯದಿಂದ ಸಿಡಿದ ಎರಡನೇ ಶತಕ ಇದಾಗಿದೆ. ಕಿಶನ್​ಗೂ ಮೊದಲು ನಾಯಕ ಶುಭ್​ಮನ್ ಗಿಲ್ ತಮ್ಮ ಏಕದಿನ ವೃತ್ತಜೀವನದ 9ನೇ ಶತಕ ಸಿಡಿಸಿದರೆ, ಇದೀಗ ಇಶಾನ್ ಕಿಶನ್ ಕೂಡ ತಮ್ಮ ಏಕದಿನ ವೃತ್ತಜೀವನದ ಎರಡನೇ ಶತಕವನ್ನು ಬಾರಿಸಿದರು. ಕಿಶನ್…

Read More

ಒಂದು ಇನ್​​ಸ್ಟಾಗ್ರಾಂ ರೀಲ್​ ಹಾಕಿದರೆ ಓರಿಗೆ ಬರುವ ಹಣ ಎಷ್ಟು ಲಕ್ಷ ಗೊತ್ತೆ? – Kannada News | Orry reveled his income source says he earn 76 lakh rs just for one reel

ಓರಿ, ಸಾಮಾಜಿಕ ಜಾಲತಾಣದಲ್ಲಿ (Social Media) ಬಲು ವೈರಲ್ ವ್ಯಕ್ತಿ. ಚಿತ್ರ ವಿಚಿತ್ರ ಬಟ್ಟೆಗಳನ್ನು ಹಾಕಿಕೊಂಡು, ಸಿನಿಮಾ ಸೆಲೆಬ್ರಿಟಿಗಳ ಎದೆಯ ಮೇಲೆ ಕೈಇಟ್ಟು ಫೋಟೊ, ವಿಡಿಯೋ ಮಾಡಿ ಅಪ್​​ಲೋಡ್ ಮಾಡುವ ಓರಿ ತನ್ನ ಭಿನ್ನ ವ್ಯಕ್ತಿತ್ವ, ವಿಚಿತ್ರತನದಿಂದಲೇ ಬಲು ಜನಪ್ರಿಯರು. ಬಲು ಜನಪ್ರಿಯ ಇನ್​​ಫ್ಲ್ಯುಯೆನ್ಸರ್ ಎನಿಸಿಕೊಂಡಿರುವ ಈ ಓರಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಚಿತ್ರಗಳನ್ನು ಹಾಕಿಕೊಂಡೇ ತಿಂಗಳಿಗೆ ಕೋಟ್ಯಂತರ ರೂಪಾಯಿ ಹಣ ಗಳಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ಖುದ್ದು ಓರಿಯೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ‘ಲರ್ನ್ ಬೈ…

Read More

IND vs AFG: ನಾಯಕನಾಗಿ ಮೊದಲ ಏಕದಿನ ಶತಕ ಸಿಡಿಸಿದ ಶುಭ್​ಮನ್ ಗಿಲ್ – Kannada News | Shubman Gill Blazes Maiden Captain’s ODI Ton vs Afghanistan: 9th Career Century

ಟೀಂ ಇಂಡಿಯಾದ ನಾಯಕತ್ವದ ಜವಾಬ್ದಾರಿ ಹೊತ್ತ ಬಳಿಕ ರನ್​ಗಳ ಶಿಖರ ಕಟ್ಟುತ್ತಿರುವ ಶುಭ್​ಮನ್ ಗಿಲ್ ಪ್ರಸ್ತುತ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ. ಲಕ್ನೋದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಗಿಲ್, ಅಫ್ಘನ್ ಬೌಲರ್​ಗಳ ಬೆವರಿಳಿಸಿ ಕೇವಲ 38 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅರ್ಧಶತಕದ ಬಳಿಕವೂ ಒಂದೇ ಗೇರ್​ನಲ್ಲಿ ಬ್ಯಾಟಿಂಗ್‌ ಮುಂದುವರೆಸಿದ ಗಿಲ್ 77 ಎಸೆತಗಳಲ್ಲಿ ತಮ್ಮ ಏಕದಿನ ವೃತ್ತಜೀವನದ 9ನೇ ಶತಕವನ್ನು…

Read More

ಜಿ7 ಸಭೆಯಲ್ಲಿ ನಾವಿಕರ ರಕ್ಷಣೆ ಬಗ್ಗೆ ಮೋದಿ ಮಾತನಾಡಿದ್ದು ಸುಮ್ಮನೆ ಅಲ್ಲ; ಜೀವದ ಹಂಗು ತೊರೆದು ದುಡಿಯುತ್ತಿದ್ದಾರೆ ಭಾರತೀಯ ನಾವಿಕರು – Kannada News | Indian Sailors at Risk: West Asia Conflict & Global Shipping Impact

ನವದೆಹಲಿ, ಜೂನ್ 17: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಜ್ವಾಲೆ ಈಗ ಜಾಗತಿಕ ಹಡಗು ಸಂಚಾರ ಮಾರ್ಗಗಳಿಗೆ ವ್ಯಾಪಿಸಿದೆ. ಈ ಯುದ್ಧದಲ್ಲಿ ಯಾವುದೇ ಸಂಬಂಧವಿಲ್ಲದ ಭಾರತೀಯ ವಾಣಿಜ್ಯ ಹಡುಗಳ (Merchant Navy) ನಾವಿಕರು ಸಿಲುಕಿಕೊಂಡು ಬಲಿಯಾಗುತ್ತಿದ್ದಾರೆ. ಇತ್ತೀಚೆಗೆ ಓಮನ್ ಕರಾವಳಿಯ ಹಾರ್ಮುಜ್ ಜಲಸಂಧಿ (Strait of Hormuz) ಬಳಿ ನಡೆದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳಲ್ಲಿ ಹಲವು ಭಾರತೀಯ ನಾವಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನೂರಾರು ಜನರು ಸಿಲುಕಿಕೊಂಡಿದ್ದಾರೆ. ಜಿ7 ಸಭೆಯಲ್ಲಿ ಖುದ್ದು ಪ್ರಧಾನಿ ಅವರೇ ಭಾರತೀಯ…

Read More