Headlines

ವಿಧಾನಸಭೆ ಚುನಾವಣೆಗೆ ಪ್ರತಾಪ್​​ ಸಿಂಹ ಸ್ಪರ್ಧೆ ಫಿಕ್ಸ್​​: ಕ್ಷೇತ್ರ ಯಾವುದು ಗೊತ್ತಾ? – Kannada News | Former MP Prathap Simha Declares He Is a BJP Ticket Aspirant from Mysuru’s Chamaraja Constituency

ಮೈಸೂರು, ಜನವರಿ 15: ಇತ್ತೀಚೆಗಷ್ಟೇ ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್​​ ಸಿಂಹ ತಾನು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಘೋಷಣೆ ಮಾಡಿದ್ದಾರೆ. ಅಭ್ಯರ್ಥಿಗೂ ಆಕಾಂಕ್ಷಿಗೂ ವ್ಯತ್ಯಾಸ ಇದ್ದು, ವ್ಯತ್ಯಾಸ ಗೊತ್ತಿಲ್ಲದೆ ಕೆಲವರು ಮಾತನಾಡ್ತಿದ್ದಾರೆ. ಅಭ್ಯರ್ಥಿ ಯಾರು ಎಂದು ನಮ್ಮ ಪಕ್ಷ ನಿರ್ಧಾರ ಮಾಡುತ್ತದೆ. ಮುಂದೆ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೇನೆ. ಚಾಮರಾಜ ಕ್ಷೇತ್ರದ ಜನ ವಿದ್ಯಾವಂತ ಪ್ರತಿನಿಧಿ ಬಯಸುತ್ತಾರೆ. ವಾಸು, H.S. ಶಂಕರಲಿಂಗೇಗೌಡರ ಹಾದಿಯಲ್ಲಿ ತಾನು…

Read More

ಬಾಂಗ್ಲಾದೇಶ್ ಕ್ರಿಕೆಟ್​ನಲ್ಲಿ ಕೋಲಾಹಲ… ರಾಜೀನಾಮೆ ನೀಡಿದ್ರೆ ಮಾತ್ರ ಆಡ್ತೇವೆ! – Kannada News | Bangladesh Players demands resignation of Najmul Hasan

ಬಾಂಗ್ಲಾದೇಶ್ ಕ್ರಿಕೆಟ್​ ಬೋರ್ಡ್ ಸಂಕಷ್ಟದಿಂದ ಸಂಕಷ್ಟಕ್ಕೆ ಒಳಗಾಗುತ್ತಿದೆ. ಒಂದೆಡೆ ಟಿ20 ವಿಶ್ವಕಪ್​ ಪಂದ್ಯಗಳ ಸ್ಥಳಾಂತರಕ್ಕೆ  ಒತ್ತಾಯಿಸುತ್ತಿರುವ ಬಿಸಿಬಿಯ ಮನವಿಗೆ ಐಸಿಸಿ ಕ್ಯಾರೆ ಅನ್ನುತ್ತಿಲ್ಲ. ಮತ್ತೊಂಡೆ ಆಟಗಾರರಿಂದಲೇ ಬಿಸಿಬಿಗೆ ಒತ್ತಡ ಎದುರಾಗಿದೆ. ಅದು ಕೂಡ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಹಣಕಾಸು ಸಮಿತಿ ಅಧ್ಯಕ್ಷನ ರಾಜೀನಾಮೆ ಕೇಳುವ ಮೂಲಕ..! ಹೌದು, ಬಾಂಗ್ಲಾದೇಶ್ ಆಟಗಾರರು ಇದೀಗ ಬಿಸಿಬಿ ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಹಸನ್ ರಾಜೀನಾಮೆಯನ್ನು ಆಗ್ರಹಿಸುತ್ತಿದ್ದಾರೆ. ಇತ್ತೀಚೆಗೆ ಮಾಜಿ ಆಟಗಾರ ತಮೀಮ್ ಇಕ್ಬಾಲ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ…

Read More

Pearl Ring: ಮುತ್ತಿನ ಉಂಗುರ ಧರಿಸುವುದರಿಂದ ಸಿಗುತ್ತೆ ಅಪಾರ ಪ್ರಯೋಜನ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Astrological Benefits of Pearl Ring: Enhance Mental Peace and Financial Stability

ಭಾರತೀಯ ಸಂಪ್ರದಾಯದಲ್ಲಿ ರತ್ನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ವಿಶೇಷವಾಗಿ ಮುತ್ತನ್ನು ಬಹಳ ಶುಭ ರತ್ನವೆಂದು ಪರಿಗಣಿಸಲಾಗುತ್ತದೆ. ಮುತ್ತಿನ ಉಂಗುರವನ್ನು ಧರಿಸುವುದರಿಂದ ಮಾನಸಿಕ ಶಾಂತಿಯಿಂದ ಹಿಡಿದು ಆರ್ಥಿಕ ಸ್ಥಿರತೆಯವರೆಗೆ ಅನೇಕ ಪ್ರಯೋಜನಗಳಿವೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಜ್ಯೋತಿಷ್ಯದ ಪ್ರಕಾರ, ಮುತ್ತು ಚಂದ್ರ ಗ್ರಹಕ್ಕೆ ಸಂಬಂಧಿಸಿದ ರತ್ನವಾಗಿದೆ. ಚಂದ್ರನು ನಮ್ಮ ಮನಸ್ಸು, ಭಾವನೆಗಳು, ಶಾಂತಿ, ತಾಯಿಯೊಂದಿಗಿನ ಸಂಬಂಧ ಮತ್ತು ಸ್ಮರಣೆಯನ್ನು ಪ್ರತಿನಿಧಿಸುತ್ತಾನೆ. ಆದ್ದರಿಂದ, ಚಂದ್ರನ ಪ್ರಭಾವದಿಂದ ದುರ್ಬಲರಾಗಿರುವವರಿಗೆ ಮುತ್ತು ತುಂಬಾ ಪ್ರಯೋಜನಕಾರಿಯಾಗಿದೆ. ಮುತ್ತಿನ ಉಂಗುರ ಧರಿಸುವುದರಿಂದಾಗುವ ಪ್ರಯೋಜನಗಳು: ಮುತ್ತುಗಳನ್ನು ಧರಿಸುವುದರಿಂದ…

Read More

ಹಬ್ಬದ ದಿನವೇ ಪ್ರಯಾಣಿಕರಿಗೆ ಶುಭ ಸುದ್ದಿ​​ ಕೊಟ್ಟ ನಮ್ಮ ಮೆಟ್ರೋ: ಇಂದಿನಿಂದ ಕ್ಯೂಆರ್​ ಆಧಾರಿತ ಪಾಸ್​​ ಲಭ್ಯ – Kannada News | BMRCL Introduces QR Code Passes for Unlimited Metro Travel from Today

ಬೆಂಗಳೂರು, ಜನವರಿ 15: ಸಂಕ್ರಾಂತಿ ಹಬ್ಬದ ದಿನವೇ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ಕೊಟ್ಟಿದ್ದು, ಇಂದಿನಿಂದ ಮೆಟ್ರೋ ನಿಲ್ದಾಣದಲ್ಲಿ ಕ್ಯೂಆರ್​ ಆಧಾರಿತ ದಿನ,‌ ಮೂರು ದಿನ ಮತ್ತು 5 ದಿನಗಳ ಪಾಸ್ ಲಭ್ಯವಿರಲಿದೆ. 1, 3, 5 ದಿನಗಳ ಅನಿಯಮಿತ ಪ್ರಯಾಣದ ಪಾಸ್​​ನ BMRCL ಪರಿಚಯಿಸಿದ್ದು, ಡಿಜಿಟಲ್ ಟಿಕೆಟ್ ವ್ಯವಸ್ಥೆ ಉತ್ತೇಜಿಸಲು ಈ​ ಕ್ರಮ ಕೈಗೊಳ್ಳಲಾಗಿದೆ. ಇಷ್ಟುದಿನ ಕಾಂಟ್ಯಾಕ್ಟ್ ಲೆಸ್ ಸ್ಮಾರ್ಟ್​​ ಕಾರ್ಡ್​ ಮೂಲಕ ಮಾತ್ರ ಅನಿಯಮಿತ ಪಾಸ್ ಇತ್ತು. ಅದಕ್ಕಾಗಿ ಭದ್ರತಾ ಠೇವಣಿ 50…

Read More

ಪಾಕಿಸ್ತಾನ, ಬಾಂಗ್ಲಾ ಸೇರಿ 75 ದೇಶಗಳ ಜನರಿಗೆ ಇಲ್ಲ ಅಮೆರಿಕದ ವಲಸೆ ವೀಸಾ; ಇಲ್ಲಿದೆ ಪಟ್ಟಿ – Kannada News | US immigrant visa freeze on 75 countries, including Pakistan, Bangladesh

ವಾಷಿಂಗ್ಟನ್, ಜನವರಿ 15: ದೇಶದೊಳಗೆ ಸಾಮಾಜಿಕ ಮತ್ತು ಕಾನೂನಾತ್ಮಕವಾಗಿ ಸಮಸ್ಯೆಗಳನ್ನು ತರಬಲ್ಲಂತಹ ವಿದೇಶೀಯರನ್ನು ನಿರ್ಬಂಧಿಸುವ ಸಲುವಾಗಿ ಅಮೆರಿಕ ಸರ್ಕಾರ ಕೆಲ ದೇಶಗಳ ನಿವಾಸಿಗಳಿಗೆ ವೀಸಾ ನೀಡುವಿಕೆಯನ್ನು (US Immigration Visa) ಸ್ಥಗಿತಗೊಳಿಸಿದೆ. ಒಟ್ಟು 75 ದೇಶಗಳಿಗೆ ಅಮೆರಿಕದ ವೀಸಾ ಪ್ರಕ್ರಿಯೆಯನ್ನು ಅನಿರ್ದಿಷ್ಟಾವಧಿವರೆಗೆ ಫ್ರೀಜ್ ಮಾಡಲಾಗಿದೆ. ಈ 75 ದೇಶಗಳ ಪೈಕಿ ಪಾಕಿಸ್ತಾನ, ಬಾಂಗ್ಲಾದೇಶ ಮೊದಲಾದವರು ಸೇರಿವೆ. ಪಾಕಿಸ್ತಾನದೊಂದಿಗೆ ಅಮೆರಿಕದ ಸಂಬಂಧಕ್ಕೆ ಹೊಸ ಪುಷ್ಟಿ ಸಿಕ್ಕಿರುವ ಹೊತ್ತಲ್ಲೇ ಈ ಬೆಳವಣಿಗೆ ನಡೆದಿದೆ. ಗಮನಿಸಬೇಕಾದ ಸಂಗತಿ ಎಂದರೆ ಮೇಲಿನ ವೀಸಾ…

Read More

ಶಿಡ್ಲಘಟ್ಟ ಪೌರಾಯುಕ್ತೆಯನ್ನು ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು – Kannada News | Priyank Kharge Slams Congress Leader for Abuse of Sidlaghatta Municipal Woman Commissioner

ಬೆಂಗಳೂರು, ಜನವರಿ 15: ಶಿಡ್ಲಘಟ್ಟ ಪೌರಾಯುಕ್ತೆಯನ್ನು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನ್ನು ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜೀವ್ ಗೌಡ ಅಥವಾ ಬೇರೆ ಯಾರೇ ಆಗಿರಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಬೇರೆಯವರನ್ನು ನಿಂದಿಸಲು ಅಥವಾ ಅವಾಚ್ಯ ಶಬ್ದಗಳನ್ನು ಬಳಸಲು ಯಾರಿಗೂ ಹಕ್ಕಿಲ್ಲ ಎಂದರು. ಅಲ್ಲದೆ, ಪಕ್ಷದ ಅಧ್ಯಕ್ಷರು ಅವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು. ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಬಿಜೆಪಿ ಟ್ವೀಟ್‌ಗೆ…

Read More

Video: ಫ್ರಾನ್ಸ್‌ಗಿಂತ ಭಾರತ ಉತ್ತಮ; ವಿದೇಶಿ ಮಹಿಳೆ ನೀಡಿದ ಕಾರಣ ನೋಡಿ – Kannada News | These are the reasons a French woman gave why India is better than France

ಭಾರತ ಅಂದ್ರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಹೀಗಾಗಿ ವಿದೇಶಿಗರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇಲ್ಲಿನ ವಿವಿಧ ಖಾದ್ಯಗಳ ರುಚಿಯನ್ನು ಸವಿಯುತ್ತಾರೆ. ಇನ್ನು ಕೆಲ ವಿದೇಶಿಗರು ಒಂದು ಹೆಜ್ಜೆ ಮುಂದೆ ಹೋಗಿ ಇಲ್ಲಿಯೇ ನೆಲೆಸುತ್ತಾರೆ. ಇದೀಗ ಭಾರತದಲ್ಲಿ ಫ್ರೆಂಚ್ ಮೂಲದ ಮಹಿಳೆಯೂ (France woman) ಭಾರತದಲ್ಲಿ ವಾಸಿಸುತ್ತಿದ್ದು, ಭಾರತ ನನಗೆ ಇಷ್ಟವಾಗಿದ್ದು ಯಾಕೆ ಎನ್ನುವುದನ್ನು ವಿವರಿಸಿದ್ದಾರೆ. ಫ್ರಾನ್ಸ್‌ಗಿಂತ ಭಾರತ ಉತ್ತಮ ಎನ್ನಲು ಐದು ಕಾರಣಗಳನ್ನು ನೀಡಿದ್ದಾರೆ. ವಿದೇಶಿ ಮಹಿಳೆ…

Read More

ದರ್ಶನ್ ಗೈರು ಹಾಜರಿ ನಡುವೆ ವಿಜಯಲಕ್ಷ್ಮಿ ಮುಂದಾಳತ್ವದಲ್ಲಿ ಸಂಕ್ರಾಂತಿ ಆಚರಣೆ: ವಿಡಿಯೋ – Kannada News | Vijayalakshmi Darshan celebrated Sankranthi in Darshan’s farm house

ನಟ ದರ್ಶನ್ (Darshan) ಪಾಲಿಗೆ ಸಂಕ್ರಾಂತಿ ಹಬ್ಬ ಅತ್ಯಂತ ಮಹತ್ವದ್ದಾಗಿತ್ತು. ಈ ಹಬ್ಬವನ್ನು ಅವರೇ ತಪ್ಪದೇ ಆಚರಿಸುತ್ತಿದ್ದರು. ಪ್ರಾಣಿ ಪ್ರಿಯರಾಗಿರುವ ನಟ ದರ್ಶನ್ ತಮ್ಮ ಫಾರಂಹೌಸ್​​ನಲ್ಲಿರುವ ಎಲ್ಲ ಪ್ರಾಣಿಗಳಿಗೂ ಸ್ನಾನ ಮಾಡಿಸಿ, ಹೂವುಗಳಿಂದ ಸಿಂಗರಿಸಿ ಕಿಚ್ಚು ಹಾಯಿಸುತ್ತಿದ್ದರು. ಪ್ರತಿ ವರ್ಷವೂ ಇದನ್ನು ತಪ್ಪದೇ ಆಚರಿಸಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ದರ್ಶನ್ ಜೈಲಿನಲ್ಲಿದ್ದಾರೆ ಆದರೆ ಅವರ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ನಿಂತಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ಮುಂದಾಳತ್ವದಲ್ಲಿ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ಆಚರಣೆ ನಡೆದಿದೆ….

Read More

ವಿದ್ಯುತ್ ಪೋಲು ತಡೆಯುವುದಕ್ಕೂ ಬಂತು ಎಐ ಸಿಸ್ಟಂ: ವಾರ್ಷಿಕ 40 ಕೋಟಿ ರೂ. ಉಳಿತಾಯ! – Kannada News | AI based pump monitoring to Prevent Power Wastage: Bengaluru Water Board Targets Rs 40 Crore Annual Savings

ಬೆಂಗಳೂರು, ಜನವರಿ 15: ಈ ಹಿಂದೆ ಪೈಪ್‌ಲೈನ್ ಸೇರಿದಂತೆ ವಿವಿಧ ಕಡೆ ನೀರು ಸೋರಿಕೆಯಾಗಿ ವ್ಯರ್ಥವಾಗುವುದನ್ನು ತಡೆಯಲು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸುದ್ದಿಯಾಗಿದ್ದ ಬೆಂಗಳೂರು ಜಲಮಂಡಳಿ (BWSSB) ಇದೀಗ ಇಂಧನ ಕ್ಷಮತೆ ಹೆಚ್ಚಿಸಲು ಮತ್ತು ವಿದ್ಯುತ್ ಪೋಲಾಗುವುದನ್ನು ತಡೆಯಲು ಕೃತಕ ಬುದ್ಧಿಮತ್ತೆ ಆಧಾರಿತ ಪಂಪ್ ಮಾನಿಟರಿಂಗ್ ಆರಂಭಿಸಿದೆ. ಬೆಂಗಳೂರಿನ (Bangalore) 78 ಸ್ಟೇಷನ್ಗಳಲ್ಲಿ ಎಐ ಆಧಾರಿತ ಪಂಪು ಮಾನಿಟರಿಂಗ್ ಸಾಧನೆಗಳನ್ನು ಅಳವಡಿಸಲಾಗಿದೆ. ಇದರಿಂದ ವಾರ್ಷಿಕ 40 ಕೋಟಿ ರೂಪಾಯಿ ಉಳಿತಾಯ ನಿರೀಕ್ಷಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್…

Read More

ರಾಜೀವ್​​ ಗೌಡ ವಿರುದ್ಧ ಮತ್ತೊಂದು ಆರೋಪ: ತಹಶೀಲ್ದಾರ್​​ಗೂ ನಿಂದಿಸಿದ್ದನಾ ‘ಕೈ’ ಮುಖಂಡ? – Kannada News | New Allegation Against Rajeev Gowda: Congress Leader Accused of Abusing Shidlaghatta Tahsildar

ಚಿಕ್ಕಬಳ್ಳಾಪುರ, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡ ವಿರುದ್ಧ ಇಂತಹುದ್ದೇ ಮತ್ತೊಂದು ಆರೋಪ ಕೇಳಿಬಂದಿದೆ. ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ನಿಂದಿಸಿದ್ದ ಎನ್ನಲಾಗಿದ್ದು, ಆದರೆ ತಾನು ಆಡಿಯೋ ರೆಕಾರ್ಡ್​​ ಮಾಡಿಕೊಂಡಿಲ್ಲ ಎಂದವರು ತಿಳಿಸಿದ್ದಾರೆ. ಈ ಬಗ್ಗೆ ನಗರಸಭೆ ಆಯುಕ್ತೆ ಅಮೃತಾ, ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ. ಆರೋಪಿಗಾಗಿ 3…

Read More