Headlines

Indian Army Day 2026: ಭಾರತೀಯ ಸೇನೆಯ ಅದಮ್ಯ ಧೈರ್ಯ, ನಿಸ್ವಾರ್ಥ ಸೇವೆಯನ್ನು ಸ್ಮರಿಸುವ ದಿನವಿದು – Kannada News | Indian Army Day 2026: Why is Indian Army Day celebrated? Here is the information

ನಾವು ದೇಶದೊಳಗೆ ಸುರಕ್ಷಿತವಾಗಿ, ಭಯಮುಕ್ತವಾಗಿ ವಾಸಿಸುತ್ತಿದ್ದೇವೆ ಎಂದರೆ ಅದಕ್ಕೆ ಮುಖ್ಯ ಕಾರಣ ವೀರ ಯೋಧರು (Soldiers). ಎಂತಹ ಅಪಾಯ ಎದುರಾದರೂ ಸಹ, ಅತ್ಯಂತ ಕಠಿಣ ಸಂದರ್ಭಗಳಲ್ಲಿಯೂ ಹೆಮ್ಮೆಯ ಸೈನಿಕರು ತಮ್ಮ ಕರ್ತವ್ಯದಿಂದ ಹಿಂದೆ ಸರಿಯುವುದಿಲ್ಲ. ಒಟ್ಟಾರೆಯಾಗಿ ಯೋಧರು ಮತ್ತು ಭಾರತೀಯ ಸೇನೆಯನ್ನು ದೇಶದ ಭದ್ರತೆಯ ಬೆನ್ನೆಲುಬು ಅಂತಾನೇ ಹೇಳಬಹುದು. ಭಾರತೀಯ ಸೇನೆಯ ಈ ಅದಮ್ಯ ಧೈರ್ಯ, ತ್ಯಾಗ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸಲು ಹಾಗೂ ಹುತಾತ್ಮ ಯೋಧರನ್ನು ಸ್ಮರಿಸಲು ಪ್ರತಿವರ್ಷ ಜನವರಿ 15 ರಂದು ಭಾರತೀಯ ಸೇನಾ ದಿನವನ್ನು…

Read More

ಗೋಶಾಲೆಗಾಗಿ ಲಕ್ಷಾಂತರ ಹಣ ದೇಣಿಗೆ ನೀಡಿದ ನಟ – Kannada News | Sonu Sood donates 22 lakh rs to cow shelter in Gujarat

ಸೋನು ಸೂದ್ (Sonu Sood), ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿರುವುದು ವಿಲನ್ ಪಾತ್ರದಲ್ಲಿ ಆದರೆ ನಿಜ ಜೀವನದಲ್ಲಿ ಅಪ್ಪಟ ಹೀರೋ. ಸೋನು ಸೂದ್ ಅವರು ಕೋವಿಡ್ ಸಮಯದಲ್ಲಿ ಮಾಡಿದ ಸೇವೆ ಲಕ್ಷಾಂತರ ಜನರಿಗೆ ಸಹಾಯ ಆಗಿತ್ತು. ಆಗ ಅವರನ್ನು ‘ಮಸೀಹ’ (ದೇವರು) ಎಂದು ಕರೆದಿದ್ದರು ದೇಶದ ಜನ. ಕೋವಿಡ್ ಬಳಿಕವೂ ಸೋನು ಸೂದ್ ತಮ್ಮ ಸಮಾಜ ಸೇವೆಯನ್ನು ಮುಂದುವರೆಸಿದ್ದು, ನಾನಾ ರೀತಿಯ ಜನರಿಗೆ ಸಹಾಯ ಮಾಡುತ್ತಲೇ ಬಂದಿದ್ದಾರೆ. ಇದೀಗ ಸೋನು ಸೂದ್ ಅವರು ಗೋಸೇವೆಗೂ ಇಳಿದಿದ್ದು, ಗೋಶಾಲೆಗೆ ಲಕ್ಷಾಂತರ…

Read More

Video: ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಪ್ರಧಾನಿ ಮೋದಿ – Kannada News | PM Modi Celebrates Makar Sankranti by Feeding Cattle, Shares Videos

ನವದೆಹಲಿ, ಜನವರಿ 15: ಪ್ರಧಾನಿ ನರೇಂದ್ರ ಮೋದಿ ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ತಮ್ಮ ನಿವಾಸದಲ್ಲಿ ಗೋವುಗಳಿಗೆ ಮೇವು ನೀಡಿ ಅವುಗಳ ಜತೆ ಸ್ವಲ್ಪ ಸಮಯ ಕಳೆದಿದ್ದಾರೆ. ಪ್ರಧಾನಿ ಮೋದಿ ಭಾರತೀಯ ಸಂಪ್ರದಾಯ ಮತ್ತು ಸಾಂಸ್ಕೃತಿಕ ಮೌಲ್ಯಗಳ ಮೇಲಿನ ಗೌರವವನ್ನು ಪ್ರತಿಬಿಂಬಿಸುವ ಒಂದು ಸೂಚಕವಾಗಿ ಗೋಸೇವೆಯನ್ನು ಮಾಡಿದ್ದಾರೆ. ಇದಕ್ಕೂ ಮೊದಲು ಅವರು ಜನವರಿ 14 ರಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಗೋ ಸೇವೆ ಮಾಡಿದ್ದರು.  …

Read More

Makar Sankranti 2026: ಮಕರ ಸಂಕ್ರಾಂತಿ ಆಚರಣೆಯ ಮಹತ್ವವನ್ನು ಇಲ್ಲಿ ತಿಳಿಯಿರಿ – Kannada News | Makar Sankranti 2026: Clarifying the Date and Auspicious Celebrations

ಮಕರ ಸಂಕ್ರಾಂತಿಯಂದು ಎಳ್ಳು-ಬೆಲ್ಲವನ್ನು ಹಂಚುವುದು, ತಿನ್ನುವುದು ಮತ್ತು ಮಕ್ಕಳಿಗೆ ಆರತಿ ಮಾಡುವುದು ಪ್ರಮುಖ ಪದ್ಧತಿಗಳು. ಮನೆಯ ಮುಂದೆ ವಿಧವಿಧವಾದ ರಂಗೋಲಿಗಳನ್ನು ಹಾಕಿ ಮನೆಯನ್ನು ಶುಚಿಗೊಳಿಸಲಾಗುತ್ತದೆ. ಸಂಕ್ರಾಂತಿಯ ಹಿಂದಿನ ದಿನ, ಅಂದರೆ ಜನವರಿ 14 ರಂದು ಭೋಗಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ ಬಳಕೆಗೆ ಬಾರದ ವಸ್ತುಗಳನ್ನು ಸುಟ್ಟುಹಾಕಲಾಗುತ್ತದೆ. ಹಳ್ಳಿಗಳಲ್ಲಿ ಕಿಚ್ಚು ಹಾಯಿಸುವುದು ಪದ್ಧತಿಯಿದ್ದು, ಹಸುಗಳನ್ನು ಬೆಂಕಿಯ ಮೇಲೆ ಹಾಯಿಸುತ್ತಾರೆ. ಈ ಆಚರಣೆಗಳಿಗೆ ವೈಜ್ಞಾನಿಕ ಮತ್ತು ಧಾರ್ಮಿಕ ಕಾರಣಗಳಿವೆ. ಮಕ್ಕಳ ತಲೆಯ ಮೇಲೆ ಎಳ್ಳು-ಬೆಲ್ಲ, ಹಣ, ಎಳಚಿಕಾಯಿಗಳು ಮತ್ತು…

Read More

ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ತಲೆದೂಗಿದ ಸ್ಪರ್ಧಿಗಳು – Kannada News | Bigg Boss Kannada 12: Putti serial actors visit Bigg Boss Kannada house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ಚಾಲ್ತಿಯಲ್ಲಿದೆ. ನಿನ್ನೆಯಷ್ಟೆ (ಜನವರಿ 14) ಮಿಡ್ ವೀಕ್ ಎಲಿಮಿನೇಷನ್​​ನಲ್ಲಿ ಧ್ರುವಂತ್ ಎಲಿಮಿನೇಟ್ ಆಗಿದ್ದಾರೆ. ಸದ್ಯಕ್ಕೆ ಅಶ್ವಿನಿ, ಕಾವ್ಯಾ, ರಘು, ಧನುಶ್, ಗಿಲ್ಲಿ ಮತ್ತು ರಕ್ಷಿತಾ ಮಾತ್ರ ಮನೆಯಲ್ಲಿದ್ದಾರೆ. ಸಂಕ್ರಾಂತಿ ಹಬ್ಬವನ್ನು ಬಿಗ್​​ಬಾಸ್ ಮನೆಯಲ್ಲಿ ಆಚರಣೆ ಮಾಡಲಾಗಿದ್ದು, ಅಶ್ವಿನಿ ಅವರು ಪೂಜೆ ಮಾಡಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಬಿಗ್​​ಬಾಸ್ ಮನೆಗೆ ಕೆಲ ಅತಿಥಿಗಳು ಸಹ ಬಂದಿದ್ದಾರೆ. ಪುಟ್ಟಿ ಧಾರಾವಾಹಿಯ ಪುಟ್ಟಿ ಮತ್ತು ಅವರ ತಾಯಿ ಪಾತ್ರಧಾರಿಗಳು ಬಿಗ್​​ಬಾಸ್…

Read More

Video: ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ಡ್ಯಾನ್ಸ್​ – Kannada News | Chasing Likes and Views, Woman Risks Children’s Lives Internet Outrage Follows

ಛೇ ಇದೇನಿದು ಹುಚ್ಚಾಟ, ರೀಲ್ಸ್​ ಹುಚ್ಚಿಗಾಗಿ ಮಹಿಳೆ ತನ್ನ ಮಕ್ಕಳನ್ನೇ ಕಳೆದುಕೊಳ್ಳಬಹುದಿತ್ತು, ಲೈಕ್ಸ್​, ಕಮೆಂಟ್​ಗಾಗಿ ಜೀವವನ್ನೇ ಪಣಕ್ಕಿಟ್ಟು ಅಪಾಯಕಾರಿ ಸಾಹಸ ಮಾಡುವುದು ಎಷ್ಟು ಸರಿ. ರೀಲ್ಸ್​ಗಾಗಿ ಮಹಿಳೆ ಬಾವಿಯ ಮೇಲೆ ಮಕ್ಕಳನ್ನು ನಿಲ್ಲಿಸಿಕೊಂಡು ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸೀರೆ ಉಟ್ಟ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಯ ಅಂಚಿನಲ್ಲಿ ನಿಂತಿರುವುದನ್ನು ನೀವು ನೋಡಬಹುದು. ಭೋಜ್‌ಪುರಿ ಹಾಡು ಪ್ಲೇ ಆಗುತ್ತಿದ್ದಂತೆ, ಅವರು ನೃತ್ಯ ಮಾಡಲು ಪ್ರಾರಂಭಿಸುತ್ತಾರೆ. ಮಕ್ಕಳ ಕೈಗಳನ್ನು ಬಿಡದಿರುವುದು ಆ ಮಕ್ಕಳ ಅದೃಷ್ಟವೇ ಸರಿ….

Read More

ರಾಮನಗರ: ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಪೊಲೀಸ್ ಠಾಣೆ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವತಿ – Kannada News | Love Fraud Case in Ramanagara: Woman Attempts self harm Near Police Station After Betrayal Allegations

ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಆತ್ಮಹತ್ಯೆಗೆ ಯತ್ನಿಸಿದ ಯುವತಿ ರಾಮನಗರ, ಜನವರಿ 15: ರಾಮನಗರದಲ್ಲಿ (Ramanagara) ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪವೇ ಈ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಗಮನಿಸಿದ ಪೊಲೀಸರು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿಯಾಗಿದ್ದಾರೆ….

Read More

ನಾನಾ… ಹೌದು ನೀನೇ… ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!

ವುಮೆನ್ಸ್ ಪ್ರೀಮಿಯರ್ ಲೀಗ್​ನ 7ನೇ ಪಂದ್ಯದಲ್ಲೂ ರಿಟೈರ್ಡ್ ಔಟ್ ಸದ್ದು ಮಾಡಿದೆ. ಈ ಬಾರಿ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮರಳಿದ್ದು ಹರ್ಲೀನ್ ಡಿಯೋಲ್. ಮುಂಬೈನ ಡಿವೈ ಪಾಟೀಲ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಯುಪಿ ವಾರಿಯರ್ಸ್ ಪರ ಹರ್ಲೀನ್ ಡಿಯೋಲ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಅಲ್ಲದೆ 36 ಎಸೆತಗಳನ್ನು ಎದುರಿಸಿದ ಹರ್ಲೀನ್ 7 ಫೋರ್​ಗಳೊಂದಿಗೆ 47 ರನ್​…

Read More

ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ – Kannada News | Chaithra Kundapura Starts her Own Youtube Channel on the occasion of Sankranthi

ಚೈತ್ರಾ ಕುಂದಾಪುರ ಅವರು ಸಂಕ್ರಾಂತಿ ಸಂದರ್ಭದಲ್ಲಿ ಹೊಸ ಸುದ್ದಿ ನೀಡಿದ್ದಾರೆ. ಅವರು ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಆರಂಭಿಸುತ್ತಿದ್ದಾರೆ. ಇದರ ಮೂಲಕ ಪಾಡ್​ಕಾಸ್ಟ್ ನಡೆಸಲಿದ್ದಾರೆ ಎಂಬುದು ವಿಶೇಷ. ಚೈತ್ರಾಗೆ ಈಗಾಗಲೇ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅದನ್ನು ಅವರು ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಆಧ್ಯಾತ್ಮ ಸೇರಿದಂತೆ ಹಲವು ವಿಷಯಗಳ ಕುರಿತು ಈ ಪಾಡ್​​ಕಾಸ್ಟ್​​ನಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ವಿವಿಧ ಕ್ಷೇತ್ರದವರನ್ನು ಇದರಲ್ಲಿ ಕರೆಸಿ ಮಾತುಕತೆ ನಡೆಸಲು ಅವರು ನಿರ್ಧರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ತಿಂಥಣಿ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮೈಕ್ಯ – Kannada News | Siddaramananda Swamiji of Tinthani Kaginele Kanaka Gurupeetha Passes Away Due to Heart Attack

ರಾಯಚೂರು, ಜನವರಿ 15: ರಾಯಚೂರಿನ (Raichur) ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ (49) (Siddaramananda Swamiji) ಅವರು ಹೃದಯಾಘಾತದಿಂದ ಬ್ರಹ್ಮೈಕ್ಯರಾಗಿದ್ದಾರೆ. ಮಂಗಳವಾರ ಮುಂಜಾನೆ ಸುಮಾರು 3.40ರ ವೇಳೆಗೆ ಸ್ವಾಮೀಜಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಲಿಂಗಸೂಗೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಅವರು ನಿಧನರಾದರು. ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಬಳಿಯಿರುವ ಕಾಗಿನೆಲೆ ಕನಕ ಗುರುಪೀಠದ ಮೂಲಕ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಲ್ಲಿ…

Read More