Headlines

ಧಾರವಾಡ: ಇಳಕಲ್ ಸೀರೆ, ಬಗೆಬಗೆಯ ಊಟ; ಮಹಿಳೆಯರಲ್ಲಿ ಹಿಗ್ಗು ತಂದ ಸುಗ್ಗಿ ಹಬ್ಬ – Kannada News | Dharwad Sankranti Celebrations: Folk Research Center Grand Festival with Traditional Food and Dance

ಸಜ್ಜಿ ರೊಟ್ಟಿ, ರಾಗಿ ರೊಟ್ಟಿ, ಎಳ್ಳು ಹಚ್ಚಿದ ರೊಟ್ಟಿ, ಮಾದಲಿ, ಎಣ್ಣೆಕಾಯಿ ಪಲ್ಲೆ, ಕೆಂಪು ಚಟ್ನಿ, ಶೇಂಗಾ ಹೋಳಿಗೆ, ಮೊಸರನ್ನ, ಪುಳಿಯೊಗರೆ, ಚಿತ್ರಾನ್ನ ಸೇರಿದಂತೆ ವಿವಿಧ ಬಗೆಯ ಭಕ್ಷ್ಯಗಳನ್ನು ತಂದು, ಗಂಗಾ ಮಾತೆಗೆ ನೈವೇದ್ಯ ಮಾಡಿ, ಭಕ್ತಿ ಸಮರ್ಪಿಸಿದರು. Source link

Read More

IND vs NZ: ರಾಹುಲ್ ಶತಕ ವ್ಯರ್ಥ; 2ನೇ ಏಕದಿನ ಪಂದ್ಯ ಗೆದ್ದ ನ್ಯೂಜಿಲೆಂಡ್ – Kannada News | India vs NZ 2nd ODI: Mitchell’s Century Powers New Zealand to 7 Wicket Win, Rahul’s Ton in Vain

ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಬೇಕೆಂಬ ಇರಾದೆಯಲ್ಲಿದ್ದ ಶುಭ್​ಮನ್ ಗಿಲ್ ಪಡೆಗೆ ರಾಜ್‌ಕೋಟ್ ಮೈದಾನದಲ್ಲಿ ಸೋಲಿನ ಆಘಾತ ಎದುರಾಗಿದೆ. ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಸೋತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 284 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಕೇವಲ 3 ವಿಕೆಟ್‌ ಕಳೆದುಕೊಂಡು ಏಕಪಕ್ಷೀಯ ಗೆಲುವು ಸಾಧಿಸಿತು. ಶತಕದ ಇನ್ನಿಂಗ್ಸ್ ಆಡಿದ ಡ್ಯಾರೆಲ್ ಮಿಚೆಲ್ ನ್ಯೂಜಿಲೆಂಡ್‌ ಗೆಲುವಿನ…

Read More

ಜನಪ್ರಿಯತೆ ಎಫೆಕ್ಟ್: ಸತ್ತ ಪಾತ್ರವನ್ನು ಬದುಕಿಸಲಿದ್ದಾರಾ ‘ಧುರಂಧರ್ 2’ ನಿರ್ದೇಶಕ? – Kannada News | Aditya Dhar reportedly planing to retain Akshaye Khanna role in Dhurandhar 2

ನಟ ಅಕ್ಷಯ್ ಖನ್ನಾ ಅವರು ‘ಧುರಂಧರ್’ (Dhurandhar) ಸಿನಿಮಾದಿಂದ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರು ರೆಹಮಾನ್ ಡಕಾಯಿತ್ ಎಂಬ ಗ್ಯಾಂಗ್​ಸ್ಟರ್ ಪಾತ್ರವನ್ನು ಮಾಡಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈಗ ಈ ಚಿತ್ರಕ್ಕೆ ಸೀಕ್ವೆಲ್ ಕೂಡ ಸಿದ್ಧವಾಗುತ್ತಿದೆ. ಮಾರ್ಚ್ 19ರಂದು ‘ಧುರಂದರ್ 2’ (Dhurandhar 2) ಸಿನಿಮಾ ಬಿಡುಗಡೆ ಆಗಲಿದೆ. ಸೀಕ್ವೆಲ್​ನಲ್ಲಿ ಅಕ್ಷಯ್ ಖನ್ನಾ (Akshaye Khanna) ಪಾತ್ರ ಇರುವುದಿಲ್ಲ ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಯಾಕೆಂದರೆ, ಮೊದಲ ಪಾರ್ಟ್​​ನಲ್ಲೇ…

Read More

IND vs NZ: ಸಚಿನ್ ದಾಖಲೆ ಮುರಿದರೂ ಇತಿಹಾಸ ಸೃಷ್ಟಿಸುವ ಅವಕಾಶ ಕೈಚೆಲ್ಲಿದ ವಿರಾಟ್ – Kannada News | Virat Kohli Breaks Sachin’s Record: Most ODI Runs vs New Zealand

ಒಂದು ವೇಳೆ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 50 ರನ್ ಗಳಿಸಿದ್ದರೆ, ಸತತ ಆರು ಏಕದಿನ ಇನ್ನಿಂಗ್ಸ್‌ಗಳಲ್ಲಿ 50+ ರನ್ ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದರು. ಆದಾಗ್ಯೂ, ಕೊಹ್ಲಿ ಈ ಇತಿಹಾಸ ನಿರ್ಮಿಸುವ ಅವಕಾಶವನ್ನು ಕಳೆದುಕೊಂಡರು. Source link

Read More

ಆದಷ್ಟು ಬೇಗ ದೇಶ ಬಿಟ್ಟು ಹೊರಡಿ; ಇರಾನ್​​ನ ಭಾರತೀಯ ಪ್ರಜೆಗಳಿಗೆ ಸೂಚನೆ, ಸಹಾಯವಾಣಿ ಸಂಖ್ಯೆ ಬಿಡುಗಡೆ – Kannada News | Indian embassy in Iran issues fresh advisory for nationals amid unrest issues helpline numbers

ನವದೆಹಲಿ, ಜನವರಿ 14: ಇರಾನ್‌ನಲ್ಲಿ ಪ್ರತಿಭಟನೆಗಳು (Iran Protests) ಉಲ್ಬಣಗೊಳ್ಳುತ್ತಿದ್ದಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಹೊಸ ಸೂಚನೆಯನ್ನು ನೀಡಿದೆ. ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ವಾಣಿಜ್ಯ ವಿಮಾನಗಳು ಸೇರಿದಂತೆ ತಮಗೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಕೂಡಲೇ ಇರಾನ್ ಬಿಟ್ಟು ಹೊರಡುವಂತೆ ಭಾರತೀಯ ರಾಯಭಾರ ಕಚೇರಿಯು ಸೂಚನೆ ನೀಡಿದೆ. ಇರಾನ್​ನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಯಭಾರ ಕಚೇರಿ ಈ ಸೂಚನೆ ನೀಡಿದೆ. ಇರಾನ್‌ನಲ್ಲಿರುವ ಎಲ್ಲಾ ಭಾರತೀಯ…

Read More

ಸಸ್ಯಕಾಶಿಯಲ್ಲಿ ಬಣ್ಣಬಣ್ಣದ ಹೂಗಳ ಚಿತ್ತಾರ: ಲಾಲ್‌ಬಾಗ್‌ನಲ್ಲಿ ‘ತೇಜಸ್ವಿ ವಿಸ್ಮಯ’ ಲೋಕ ಅನಾವರಣ – Kannada News | Bangaluru Lalbagh Flower Show 2026: Tejaswi Vismaya Theme, Flower Show Begins Today

ಗಣರಾಜ್ಯೋತ್ಸವ ಅಂಗವಾಗಿ ಇಂದಿನಿಂದ (ಜ.14) ಲಾಲ್​​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭಗೊಂಡಿದೆ. ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಜೀವನ ಆಧಾರಿತ “ತೇಜಸ್ವಿ ವಿಸ್ಮಯ” ಥೀಮ್‌ನಲ್ಲಿ ಈ ಬಾರಿ ಗಾಜಿನ ಮನೆ ಅಲಕೃತಗೊಂಡಿದೆ. ಚಂದದ ಹೂಗಳೊಂದಿಗೆ ಅಂದದ ಜೀವನಗಾಥೆ ಹೊತ್ತ ಫಲಪುಷ್ಪ ಪ್ರದರ್ಶನದ ಕಿರು ನೋಟ ಇಲ್ಲಿದೆ. ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಆಯೋಜನೆಗೊಂಡಿರುವ ಫಲಪುಷ್ಪ ಪ್ರದರ್ಶನಕ್ಕೆ ಇಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ತೋಟಗಾರಿಕಾ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ್ ಸಸಿಗೆ ನೀರು ಹಾಕುವ ಮೂಲಕ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದಾರೆ….

Read More

ಸತತವಾಗಿ 36 ಗಂಟೆ ಹನುಮಾನ್ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕಿದ ನಾಯಿ! – Kannada News | Dog Circles Hanuman Idol For 36 Hours in Bijnoor Watch Viral Video

ನವದೆಹಲಿ, ಜನವರಿ 14: ದೇವಸ್ಥಾನದ ಬಳಿ ಒಂದು ನಾಯಿ ಹನುಮಾನ್ ದೇವರ ವಿಗ್ರಹದ ಸುತ್ತ 36 ಗಂಟೆಗಳ ಕಾಲ ಸುತ್ತುತ್ತಲೇ ಇತ್ತು. ನಿರಂತರವಾಗಿ ಹನುಮಾನ್​ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕುತ್ತಲೇ ಇದ್ದ ಆ ನಾಯಿಯನ್ನು ನೋಡಲು ಜನರು ಸಾಲಗಟ್ಟಿ ನಿಂತಿದ್ದರು. ಈ ದೃಶ್ಯವನ್ನು ಜನರು ಪವಾಡ ಎಂದು ಕರೆದಿದ್ದಾರೆ. ಉತ್ತರ ಪ್ರದೇಶದ ಬಿಜ್ನೋದಲ್ಲಿ ಕೊರೆಯುವ ಚಳಿಯಲ್ಲೂ ನಾಯಿ 36 ಗಂಟೆ ಪ್ರದಕ್ಷಿಣೆ ಹಾಕುತ್ತಲೇ ಇತ್ತು. ಕೆಲವರು ಆ ನಾಯಿಗೆ ಆರೋಗ್ಯ ಸಮಸ್ಯೆ ಇರಬಹುದು ಎಂದು ಕಳವಳ ವ್ಯಕ್ತಪಡಿಸಿ ಕಮೆಂಟ್…

Read More

Chanakya Niti: ತಪ್ಪಿಯೂ ಇಂತಹ ಜನರನ್ನು ನಿಮ್ಮ ಮನೆಗೆ ಆಹ್ವಾನಿಸಬೇಡಿ – Kannada News | Chanakya Niti: If you invite such people to your home, you may face trouble

ಸಂಬಂಧಿಕರು, ಸ್ನೇಹಿತರನ್ನು ಮನೆಗೆ ಆಹ್ವಾನಿಸುವುದು ಸಾಮಾನ್ಯ. ಹಬ್ಬ ಹರಿದಿನಗಳು ಅಥವಾ ಇನ್ಯಾವುದೇ ಕಾರ್ಯಕ್ರಮ ಇರುವ ಸಂದರ್ಭದಲ್ಲಿ ಒಂದಷ್ಟು ಜನರನ್ನು ಮನೆಗೆ ಆಹ್ವಾನಿಸುತ್ತೇವೆ. ಈ ರೀತಿ ಎಲ್ಲರನ್ನೂ ಆಹ್ವಾನಿಸುವುದು ಸರಿಯಲ್ಲ, ಕೆಲವರು ತಮ್ಮೊಂದಿಗೆ ವಿನಾಶವನ್ನೇ ಹೊತ್ತು ತರುತ್ತಾರೆ. ಅಂತಹವರಿಂದ ಸಾಧ್ಯವಾದಷ್ಟು ದೂರವಿರಬೇಕು ಎಂದು ಆಚಾರ್ಯ ಚಾಣಕ್ಯರು (Acharya Chanakya)  ಹೇಳಿದ್ದಾರೆ. ಹಾಗಿದ್ದರೆ  ಮುಂದಾಗುವ ಅಪಾಯಗಳನ್ನು ತಪ್ಪಿಸಲು ಯಾವ ರೀತಿಯ ಜನರನ್ನು ಮನೆಗೆ ಆಹ್ವಾನಿಸಬಾರದು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಇಂತಹ ಜನರನ್ನು ತಪ್ಪಿಯೂ ಮನೆಗೆ ಆಹ್ವಾನಿಸಬೇಡಿ: ಸ್ವಾರ್ಥಿ ಜನರು:…

Read More

ಲಕ್ಕುಂಡಿ ಸಿಕ್ಕ ನಿಧಿಗೆ ಇದೆ 300 ವರ್ಷಗಳ ಇತಿಹಾಸ, ಗ್ರಾಮಸ್ಥರಲ್ಲಿ ಶುರುವಾಯ್ತು ಹೊಸ ಆತಂಕ – Kannada News | Lakkundi Gold Treasure 300 year Old Says Gadag And villagers worried about treasure hunters

ಗದಗ, (ಜನವರಿ 14): ಜಿಲ್ಲೆಯ ಲಕ್ಕುಂಡಿಯಲ್ಲಿ ಸಿಕ್ಕ ನಿಧಿ (Lakkundi Gold Treasure) ಈಗ ಭಾರಿ ಚರ್ಚೆ ಹುಟ್ಟುಹಾಕಿದ್ದು, ಈ ಚಿನ್ನದ ಹಿನ್ನೆಲೆಯ ರಹಸ್ಯ ಬಯಲಾಗಿದೆ. ಹೌದು…ಜಿಲ್ಲಾಡಳಿತ ವಶಕ್ಕೆ ಪಡೆದ ಚಿನ್ನವನ್ನು ಪರಿಶೀಲನೆ ನಡೆಸಿದಾಗ ಚಿನ್ನ ಪುರಾತನ ಕಾಲದ್ದು, ಕಲ್ಯಾಣ ಚಾಳುಕ್ಯರು, ಹಾಗೂ ವಿಜಯನಗರದ ಸಾಮ್ರಾಜ್ಯದ ಆಡಳಿತದ ವೇಳೆಯ ಚಿನ್ನ ಎನ್ನುವುದು ಬಹಿರಂಗವಾಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಗದಗ (Gadag) ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಮಾಹಿತಿ ನೀಡಿದ್ದು, ಸಿಕ್ಕಿರುವ ನಿಧಿ ವಿಜಯನಗರ ಸಾಮ್ರಾಜ್ಯ ಅಥವಾ ಚಾಲುಕ್ಯರ ಕಾಲದ್ದು….

Read More

ಅಶ್ವಿನಿ ಗೌಡ ಗೆಲ್ಲಿಸಲು 25 ಲಕ್ಷ ಪೇಮೆಂಟ್ ಆಗಿದ್ಯಾ? ಕರವೇ ಸದಸ್ಯರ ಖಡಕ್ ತಿರುಗೇಟು – Kannada News | Karave members dismiss the allegations of Ashwini Gowda payment to Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ (Ashwini Gowda) ಅವರು ಫಿನಾಲೆ ತಲುಪಿದ್ದಾರೆ. ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಗೆಲ್ಲಿಸಲು 25 ಲಕ್ಷ ರೂಪಾಯಿ ಪೇಮೆಂಟ್ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆ ಆರೋಪಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ತಿರುಗೇಟು ನೀಡಿದ್ದಾರೆ. ‘ಕರವೇ ಅಧ್ಯಕ್ಷರಾದ ನಾರಾಯಣ ಗೌಡ ಅವರು ಮಗನ ಮದುವೆಯ ಕಾರ್ಡ್ ಕೊಡಲು ಸುದೀಪ್ ಮನೆಗೆ ಹೋಗಿದ್ದರು. ಅದನ್ನು ಗಿಲ್ಲಿ ಫ್ಯಾನ್ಸ್ ಈ ರೀತಿ ತಿರುಗಿಸಿ ಟ್ರೋಲ್…

Read More