ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ: ಪ್ರಾಣಿ ದಾಳಿಯೋ? ಕೊಲೆಯೋ? – Kannada News | Beltangady Teen Found Dead in Pond; Murder Suspected

ಮಂಗಳೂರು, ಜನವರಿ 14: ಧನುರ್ಮಾಸ ಹಿನ್ನೆಲೆ ದೇಗುಲಕ್ಕೆಂದು ಮುಜಾನೆಯೇ ಮನೆಯಿಂದ ಹೊರಟಿದ್ದ 9ನೇ ತರಗತಿಯ ಬಾಲಕನೊಬ್ಬ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಸುಮಂತ್​​ (15) ಮೃತ ದುರ್ದೈವಿಯಾಗಿದ್ದು, ಬಾಲಕನ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಹೀಗಾಗಿ ಎಲ್ಲಾ ಆಯಾಮಗಳಲ್ಲಿಯೂ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಕುವೆಟ್ಟು ಸಮೀಪದ ಸಂಬೋಳ್ಯ ಬರಮೇಲು ನಿವಾಸಿಯಾದ ಸುಬ್ರಹ್ಮಣ್ಯ ನಾಯಕ್ ಅವರ ಮಗ ಸುಮಂತ್​​ ಧನುರ್ಮಾಸದ ಹಿನ್ನಲೆಯಲ್ಲಿ ಬೆಳಗ್ಗೆ…

Read More

III Recruitment 2026: ನಿವೃತ್ತಿಯ ನಂತರವೂ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಸುವರ್ಣವಕಾಶ – Kannada News | Retired Professionals: III Faculty Jobs Re enter Insurance Sector Career!

ನಿವೃತ್ತಿಯ ನಂತರ ಮನೆಯಲ್ಲಿ ಸಮಯ ಕಳೆಯುವುದು ನಿಮಗೆ ಕಷ್ಟವಾಗಿದ್ದರೆ, ನೀವು ಮತ್ತೆ ಕೆಲಸ ಮಾಡಲು ಪ್ರಾರಂಭಿಸಬಹುದು. ಭಾರತೀಯ ವಿಮಾ ಸಂಸ್ಥೆ (III) ನಿಮಗೊಂದು ಅವಕಾಶವನ್ನು ನೀಡುತ್ತಿದೆ. ನಿವೃತ್ತ ಉದ್ಯೋಗಿಗಳಿಗಾಗಿ ವಿಮಾ ಸಂಸ್ಥೆಯು ಅಧ್ಯಾಪಕರ ಹುದ್ದೆಗಳನ್ನು ಪ್ರಕಟಿಸಿದೆ. ನೀವು ಅರ್ಹರಾಗಿದ್ದರೆ, ನೀವು ಈ ನೇಮಕಾತಿಗೆ ಸಹ ಅರ್ಜಿ ಸಲ್ಲಿಸಬಹುದು. ಭಾರತೀಯ ವಿಮಾ ಸಂಸ್ಥೆಯು ತನ್ನ ಕೋಲ್ಕತ್ತಾ ಕಚೇರಿಗೆ ಜನರಲ್ ವಿಮಾ ಫ್ಯಾಕಲ್ಟಿ ಹುದ್ದೆಯನ್ನು ಮತ್ತು ತನ್ನ ಮುಂಬೈ ಕಚೇರಿಗೆ ಸಹಾಯಕ ಪ್ರಾಧ್ಯಾಪಕ / ಫ್ಯಾಕಲ್ಟಿ ಹುದ್ದೆಯನ್ನು ಹುಡುಕುತ್ತಿದೆ ….

Read More

‘ಡಿಯರ್ ಹಸ್ಬೆಂಡ್’ ಸಿನಿಮಾಗೆ ಸಿಕ್ತು ಕಿಚ್ಚ ಸುದೀಪ್ ಬೆಂಬಲ; ಟೈಟಲ್ ಟೀಸರ್ ನೋಡಿ.. – Kannada News | Kichcha Sudeep releases Dear Husband Kannada movie Title Teaser

ಟೈಟಲ್ ಟೀಸರ್ ಮೂಲಕ ‘ಡಿಯರ್ ಹಸ್ಬೆಂಡ್’ ಸಿನಿಮಾ ಗಮನ ಸೆಳೆದಿದೆ. ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗೆ ಬೆಂಗಳೂರಿನ ‘ಫಿನಿಕ್ಸ್ ಮಾಲ್ ಆಫ್ ಏಷ್ಯಾ’ದಲ್ಲಿ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ‘ಜಿ9 ಕಮ್ಯುನಿಕೇಶನ್ ಆ್ಯಂಡ್ ಮೀಡಿಯಾ’ ಹಾಗೂ ‘ನಿರಂತರ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಗುರುರಾಜ ಕುಲಕರ್ಣಿ (ನಾಡಗೌಡ) ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ‘ಡಿಯರ್ ಹಸ್ಬೆಂಡ್’ (Dear Husband) ಚಿತ್ರದಲ್ಲಿ ಸೂರಜ್ ಗೌಡ, ಶರಣ್ಯಾ…

Read More

ಮನೆಯಲ್ಲಿ ಹಲ್ಲಿಗಳಿದ್ದರೆ ತುಂಬಾ ಒಳ್ಳೆಯದಂತೆ; ಯಾಕೆ ಗೊತ್ತಾ ? – Kannada News | Do you know what are the benefits of having lizards at home?

ಹಲ್ಲಿಗಳ (lizards) ಕಾಟ ಇಲ್ಲದಿರುವ ಮನೆಯೇ ಇಲ್ಲ. ಮನೆಯ ಗೋಡೆಗಳ ಮೇಲೆ ಇವುಗಳ ಓಡಾಟ ಇದ್ದೇ ಇರುತ್ತದೆ. ಅನೇಕರು ಈ ಪುಟ್ಟ ಜೀವಿಯನ್ನು ಕಂಡು ಸಿಕ್ಕಾಪಟ್ಟೆ ಭಯಪಡುತ್ತಾರೆ. ಅದಕ್ಕಾಗಿಯೇ ಈ ಹಲ್ಲಿಗಳನ್ನು ಓಡಿಸಲು ಹಲವು ಸರ್ಕಸ್‌ಗಳನ್ನು ಮಾಡುತ್ತಾರೆ.  ಆದ್ರೆ ಈ ರೀತಿ ಹಲ್ಲಿಗಳಲ್ಲಿಗೆ ಭಯ ಪಡುವ ಅಥವಾ ಅವುಗಳನ್ನು ಓಡಿಸುವ ಅವಶ್ಯಕತೆಯೇ ಇಲ್ಲ. ಅವುಗಳು ಮನೆಯಲ್ಲಿ ಇದ್ದರೆ ತುಂಬಾ ಒಳ್ಳೆಯಂದೆ. ಹೌದು ಅವು ನಿಮ್ಮ ಮನೆಯನ್ನು ಸ್ವಚ್ಛವಾಗಿ ಮತ್ತು ಸುರಕ್ಷಿತವಾಗಿಡಲು ಸಹಾಯ ಮಾಡುತ್ತವೆ. ಹಲ್ಲಿ ಮನೆಯಲ್ಲಿದ್ದರೆ ಏನೆಲ್ಲಾ…

Read More

ಬಿಗ್​​ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್: ಯಾರು ಹೊರಕ್ಕೆ? – Kannada News | Bigg Boss Kannada season 12: Mid week eviction video

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ನಡೆಯುತ್ತಿದೆ. ಫಿನಾಲೆ ವಾರದಲ್ಲಿ ಮಜಾ, ಮೋಜು ಮಸ್ತಿಗಳ ಜೊತೆಗೆ ಮಿಡ್ ವೀಕ್ ಎಲಿಮಿನೇಷನ್ ಇದ್ದೇ ಇರುತ್ತದೆ. ಪ್ರಸ್ತುತ ಮನೆಯಲ್ಲಿ ಏಳು ಮಂದಿ ಸ್ಪರ್ಧಿಗಳಿದ್ದು, ಇವರಲ್ಲಿ ಒಬ್ಬ ಸ್ಪರ್ಧಿ ಫಿನಾಲೆ ವೇದಿಕೆ ಏರುವ ಮುಂಚೆಯೇ ಮನೆಯಿಂದ ನಿರ್ಗಮಿಸಲಿದ್ದಾರೆ. ಮಿಡ್ ವೀಕ್ ಎಲಿಮಿನೇಷನ್​​ಗೆ ಬಿಗ್​​ಬಾಸ್ ಚಾನಲೆ ನೀಡಿದ್ದಾರೆ. ಮನೆಯ ಎಲ್ಲ ಸದಸ್ಯರು ಆಕ್ಟಿವಿಟಿ ರೂಂನಲ್ಲಿ ಒಟ್ಟಿಗೆ ಸೇರಿದ್ದು, ಎಲ್ಲರನ್ನೂ ಒಬ್ಬೊಬ್ಬರನ್ನಾಗಿ ಹೊರಗೆ ಕಳಿಸಲಾಗಿದೆ. ಈ ಹೊರಗೆ ಕಳಿಸಿದವರಲ್ಲಿ…

Read More

ರಸ್ತೆ ಮಧ್ಯೆಯೇ ಕೆಟ್ಟು ನಿಲ್ತಿವೆ ಕೋಟಿ ಕೋಟಿ ಕೊಟ್ಟು ತಂದ ಬಸ್​​ಗಳು: ಚಿಗರಿ ನಿರ್ವಹಣೆಯೇ ಈಗ ಸವಾಲು! – Kannada News | Hubballi Dharwad BRTS Chigari Buses Face Maintenance Crisis, NWKRTC Struggles

ಹುಬ್ಬಳ್ಳಿ, ಜನವರಿ 14: ಹುಬ್ಬಳ್ಳಿ-ಧಾರವಾಡದ ನಡುವೆ ತ್ವರಿತ ಸಂಪರ್ಕ ಒದಗಿಸಯವ ಉದ್ದೇಶದಿಂದ ಆರಂಭವಾಗಿರುವ ಐಷಾರಾಮಿ ಚಿಗರಿ ಬಸ್​​ಗಳ ನಿರ್ವಹಣೆಯೇ ಈಗ ದೊಡ್ಡ ಸವಾಲಾಗಿ ಮಾರ್ಪಟ್ಟಿದೆ. ಮಾರ್ಗ ಮಧ್ಯೆಯೇ ಬಸ್​​ಗಳು ಕೆಟ್ಟು ನಿಲ್ಲುತ್ತಿರೋದು ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿರುವ ಜೊತೆಗೆ ಇದರ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೂ ತಲೆನೋವು ತಂದಿಡುತ್ತಿದೆ. ಕೋಟಿ ಕೋಟಿ ಹಣ ಕೊಟ್ಟು ಖರೀದಿಸಿದ್ದ ಐಷಾರಾಮಿ ಬಸ್​​ಗಳು ಡಕೋಟಾ ಬಸ್​ಗಳಾಗಿ ಮಾರ್ಪಡುತ್ತಿದ್ದು, ಈ ಬಗ್ಗೆ ಅನೇಕ ಬಾರಿ ಸರ್ಕಾರಕ್ಕೆ ಮತ್ತು BRTS…

Read More

ಕರ್ನಾಟಕದ ಜನರಿಗೆ ಕನ್ನಡದಲ್ಲೇ ಸಂಕ್ರಾಂತಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ – Kannada News | PM Modi writes letter to the people of Karnataka in Kannada extending Makara Sankranti wishes

ನವದೆಹಲಿ, ಜನವರಿ 14: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಕರ್ನಾಟಕದ ಸಮಸ್ತ ಜನರಿಗೆ ಮಕರ ಸಂಕ್ರಾಂತಿಯ (Makar Sankranti) ಶುಭ ಹಾರೈಸಿದ್ದಾರೆ. ಕನ್ನಡದಲ್ಲೇ ಪತ್ರ ಬರೆದು ಅವರು ಶುಭಾಶಯ ಕೋರಿರುವುದು ವಿಶೇಷ. ಈ ಪತ್ರವನ್ನು ತಮ್ಮ ಟ್ವಿಟ್ಟರ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಮಿಳು, ತೆಲುಗು, ಹಿಂದಿ, ಕನ್ನಡ, ಇಂಗ್ಲಿಷ್ ಭಾಷೆಯಲ್ಲಿ ಪತ್ರ ಬರೆದು ಆಯಾ ರಾಜ್ಯದ ಜನರಿಗೆ ಸಂಕ್ರಾಂತಿ/ ಪೊಂಗಲ್ ಶುಭಾಶಯ ಕೋರಿದ್ದಾರೆ. ಪತ್ರದ ಮೂಲಕ ಪ್ರಧಾನಿ ಮೋದಿ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ….

Read More

ರಫ್ತು ಸಜ್ಜಿತ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ನಂ. 1; ಕರ್ನಾಟಕದ ಸ್ಥಾನವೆಷ್ಟು? – Kannada News | NITI Aayog’s Export Preparedness Index released, Maharashtra overtakes Tamil Nadu to top the list

ನವದೆಹಲಿ, ಜನವರಿ 14: ರಫ್ತು ಸಜ್ಜಿತವಾಗಿರುವ ರಾಜ್ಯಗಳ ಪೈಕಿ ಮಹಾರಾಷ್ಟ್ರ ನಂಬರ್ ಒನ್ ಸ್ಥಾನಕ್ಕೆ ಏರಿದೆ. ರಫ್ತು ಪೂರಕ ನೀತಿ ಇತ್ಯಾದಿ ವಾತಾವರಣ ಇರುವ ರಾಜ್ಯಗಳ ಪಟ್ಟಿಯಲ್ಲಿ ತಮಿಳುನಾಡು ನಂಬರ್ ಒನ್ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಇಳಿದಿದೆ. ಇದು 2024ರ ನೀತಿ ಆಯೋಗ್​ನ ಎಕ್ಸ್​ಪೋರ್ಟ್ ಪ್ರಿಪೇರ್ಡ್​ನೆಸ್ ಇಂಡೆಕ್ಸ್​ನ (2024) ಪಟ್ಟಿಯಲ್ಲಿ (EPI- Export Preparedness Index) ಕಂಡಂತಹ ಬದಲಾವಣೆ. ಕರ್ನಾಟಕ ಈ ಇಂಡೆಕ್ಸ್​ನಲ್ಲಿ ಟಾಪ್-5ನಿಂದ ಹೊರಗಿದೆ. ಅತಿಹೆಚ್ಚು ರಫ್ತು ಮಾಡಬಲ್ಲ ಶಕ್ತಿ ಹಾಗೂ ಸಾಧನೆಯ ಆಧಾರದ ಮೇಲೆ…

Read More

UCO Bank Recruitment 2026: ಯುಕೋ ಬ್ಯಾಂಕ್​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | UCO Bank Recruitment 2026: Apply for CA and Officer Posts Online Now!

ಯುಕೋ ಬ್ಯಾಂಕ್ ಇತ್ತೀಚೆಗೆ ಸಿಎ ಹುದ್ದೆಗಳು ಸೇರಿದಂತೆ ಸಾಮಾನ್ಯ ಮತ್ತು ತಜ್ಞ ಅಧಿಕಾರಿಗಳಿಗೆ ನೇಮಕಾತಿಯನ್ನು ಘೋಷಿಸಿದೆ. ಬ್ಯಾಂಕ್ ತನ್ನ ಅಧಿಕೃತ ವೆಬ್‌ಸೈಟ್ www.uco.bank.in ನಲ್ಲಿ ಈ ಹುದ್ದೆಗಳಿಗೆ ನೇಮಕಾತಿ ಜಾಹೀರಾತನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸಬಹುದು. ಈ ಹೊಸ ನೇಮಕಾತಿ ಡ್ರೈವ್ ಮೂಲಕ, ಯುಕೋ ಬ್ಯಾಂಕ್ ಟ್ರೇಡ್ ಫೈನಾನ್ಸ್ ಆಫೀಸರ್, ನೆಟ್‌ವರ್ಕ್ ಅಡ್ಮಿನಿಸ್ಟ್ರೇಟರ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ಸಿಸ್ಟಮ್ ಅಡ್ಮಿನಿಸ್ಟ್ರೇಟರ್, ಕ್ಲೌಡ್ ಎಂಜಿನಿಯರ್, ಸೈಬರ್ ಸೆಕ್ಯುರಿಟಿ ಆಫೀಸರ್, ಡೇಟಾ ಗೌಪ್ಯತೆ ಮತ್ತು ಡೇಟಾ ವಿಶ್ಲೇಷಕ…

Read More

ಮೊಮ್ಮಗನ ಎದುರೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದಿದ್ದ ಆರೋಪಿ ನೇಣಿಗೆ ಶರಣು – Kannada News | Bengaluru: Elderly Woman Axe Murder; Accused Commits Suicide

ನೆಲಮಂಗಲ, ಜನವರಿ 14: ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯನ್ನು ಕೊಂದಿದ್ದ (Murder) ಆರೋಪಿ ನೇಣಿಗೆ ಶರಣಾಗಿರುವಂತಹ (Suicide) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ದಾಕ್ಷಾಯಿಣಮ್ಮ(55) ಕೊಂದು ಪರಾರಿಯಾಗಿದ್ದ ವೀರಭದ್ರಯ್ಯ(60) ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಸದ್ಯ ಸ್ಥಳಕ್ಕೆ‌ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಳೆದ ಶನಿವಾರದಂದು ಮಟಮಟ ಮಧ್ಯಾಹ್ನ ದಾಕ್ಷಾಯಿಣಮ್ಮನನ್ನು ಆರೋಪಿ ವೀರಭದ್ರ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರಿಂದ ಹುಡುಕಾಟ ನಡೆಸಲಾಗುತ್ತಿತ್ತು….

Read More