Headlines

ಸೆಪ್ಟಿಕ್ ಟ್ಯಾಂಕ್​​ನಲ್ಲಿದ್ದಿದ್ದು ಸಿಯಾಳ ಶವ, ಕೊಲೆ ಮಾಡಿದ್ದು ಆಕೆಯ ಪ್ರೇಮಿ, ಅಂತೂ ಪ್ರಕರಣ ಇತ್ಯರ್ಥ – Kannada News | Bhopal Septic Tank Murder: Married Lover Kills Girlfriend Siya Over Blackmail, Body Found

ಭೋಪಾಲ್, ಫೆಬ್ರವರಿ 15:  ವಿವಾಹಿತ ಪ್ರೇಮಿಯೊಬ್ಬ ಪ್ರೇಯಸಿಯನ್ನು ಹತ್ಯೆ(Murder) ಮಾಡಿ ಸೆಪ್ಟಿಕ್ ಟ್ಯಾಂಕ್​​ಗೆ ಎಸೆದಿದ್ದ ಘಟನೆ ಭೋಪಾಲ್​​ನಲ್ಲಿ ನಡೆದಿದೆ. ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್​ನಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಪ್ರೀತಿ, ದ್ರೋಹ, ಬ್ಲ್ಯಾಕ್​ಮೇಲ್ ಹಾಗೂ ಕೊಲೆ ಪ್ರಕರಣ ಬಹಿರಂಗಗೊಂಡಿದೆ. ಮೃತ ಯುವತಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ ಸಮೀರ್ ತನ್ನ…

Read More

ಸಂಹಿತಾ ವಿನ್ಯಾ ನಟನೆಯ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಫೆ.20ಕ್ಕೆ ರಿಲೀಸ್ – Kannada News | Samhita Vinya Sinto Jacob starrer Mixing Preethi movie releasing on 20 February

ನಟಿ, ಮಾಡೆಲ್ ಸಂಹಿತಾ ವಿನ್ಯಾ (Samhita Vinya) ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಅಭಿನಯಿಸಿರುವ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಪೊಲ್ಲಾಚಿ ಮಹಾಲಿಂಗಂ ಅವರು ನಿರ್ದೇಶನ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ, ಹಾರರ್ (Horror), ಥ್ರಿಲ್ಲರ್ ಅಂಶಗಳನ್ನು ಹೊಂದಿರುವ ಈ ಸಿನಿಮಾ ಫೆಬ್ರವರಿ 20ರಂದು ಬಿಡುಗಡೆ ಆಗಲಿದೆ. ‘ಮಿಕ್ಸಿಂಗ್ ಪ್ರೀತಿ’ (Mixing Preethi) ಬಿಡುಗಡೆ ಹೊಸ್ತಿಲಿನಲ್ಲಿ ಒಂದಷ್ಟು ಮಾಹಿತಿ ಹಂಚಿಕೊಳ್ಳಲಾಗಿದೆ. ತಮಿಳಿನಲ್ಲೂ ಈ ಸಿನಿಮಾ ಸಿದ್ಧವಾಗಿದೆ. ಒಂದು ರೆಸಾರ್ಟ್​​ನಲ್ಲಿ ನಡೆಯುವ ಹಾರರ್…

Read More

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ – Kannada News | Fraud in the Name of Love and Marriage: Wife Exposes Husband Living Abroad

ಯುವತಿಯರ ಜೊತೆ ಆರೋಪಿ ಮನೀಶ್Image Credit source: Tv9 Kannada ಮಂಗಳೂರು, ಫೆಬ್ರವರಿ 15: ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ನಂಬಿಸಿ ಹಣ ಪಡೆದು ವ್ಯಕ್ತಿಯೋರ್ವ ವಂಚಿಸಿರುವ ಘಟನೆ ಮಾಸುವ ಮುನ್ನವೇ ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕುತ್ತಿದ್ದ ಮತ್ತೊಬ್ಬನ ಕಹಾನಿ ಬಯಲಾಗಿದೆ. ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು ಮಾಡಿದ್ದು, ಬಜೆಪೆ ನಿವಾಸಿ ಮನೀಶ್ ವಿರುದ್ಧ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ಸಂತ್ರಸ್ತೆ…

Read More

Video: ಬುರ್ಖಾ ಧರಿಸಿ ಕನ್ವರ್ ಯಾತ್ರೆ ಕೈಗೊಂಡ ತಮನ್ನಾ – Kannada News | Uttar Pradesh: My Vow Was Fulfilled, Tamanna Malik Explains Kanwar Yatra Participation

ಸಂಭಾಲ್, ಫೆಬ್ರವರಿ 15: ಮುಸ್ಲಿಂ ಮಹಿಳೆಯೊಬ್ಬರು ಕನ್ವರ್ ಯಾತ್ರೆ ಕೈಗೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶ ಸಂಭಾಲ್​​ನಲ್ಲಿ ನಡೆದಿದೆ. ತಮನ್ನಾ ಮಲಿಕ್ ಎಂಬುವವರು ತಾವು ಅಂದುಕೊಂಡಿದ್ದ ಕಾರ್ಯ ನೆರವೇರಿದ ಕಾರಣ ಹರಿದ್ವಾರದಿಂದ ಪವಿತ್ರ ಜಲವನ್ನು ಸಂಗ್ರಹಿಸಿ ಕನ್ವರ್ ಯಾತ್ರೆ ಕೈಗೊಂಡರು. ಅವರು ಬುರ್ಖಾ ಧರಿಸಿ ಯಾತ್ರೆ ನಡೆಸುತ್ತಿರುವ ದೃಶ್ಯ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಹಿಂದೂ ಯುವಕ ಅಮನ್ ತ್ಯಾಗಿ ಅವರನ್ನು ಮದುವೆಯಾಗುವ ತನ್ನ ಆಸೆ ಈಡೇರಿದ ಬಳಿಕ ತೀರ್ಥಯಾತ್ರೆ ಕೈಗೊಂಡಿರುವುದಾಗಿ ವಿವರಿಸಿದ್ದಾರೆ.  …

Read More

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ; ಬೆಳ್ಳಿ ಅಗ್ಗ – Kannada News | Gold Price Today on 15th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 15: ಈ ವಾರ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ತುಸು ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 180 ರೂನಿಂದ 200 ರೂವರೆಗೂ ಏರಿದೆ. ವಿದೇಶಗಳಲ್ಲಿ ಇದರ ಬೆಲೆಯಲ್ಲಿ ಏರಿಳಿತಗಳಾಗಿವೆ. ಕೆಲವೆಡೆ ಬೆಲೆ ಏರಿಕೆಯಾದರೆ, ಇನ್ನೂ ಕೆಲವೆಡೆ ಇಳಿಕೆ ಕಂಡು ಬಂದಿದೆ. ಅತ್ತ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಭಾರತದ ಕೆಲವೆಡೆ ಗ್ರಾಮ್​ಗೆ 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

Weekly Horoscope 2026: ವಾರ ಭವಿಷ್ಯ; ಫೆಬ್ರವರಿ ಮೂರನೇ ವಾರ, 12 ರಾಶಿಗಳ ಫಲಾಫಲ ಹೀಗಿದೆ..! – Kannada News | February 2026 Weekly Horoscope: Your Zodiac Forecast for Love, Career and Finance

2026ರ ಫೆಬ್ರವರಿಯ ಮೂರನೇ ವಾರ ಇದಾಗಿದ್ದು ಆದಷ್ಟು ಹೆಜ್ಜೆಯನ್ನು ಇಡುವಾಗ ಎಚ್ಚರಿಕೆ ಬೇಕು. ಆದಾಯದ ಬಗ್ಗೆ ಧೈರ್ಯ ತಾಳುವುದು ಅನಿವಾರ್ಯವಾಗಲಿದೆ. ಯಾರನ್ನೋ ನಂಬಿ ಬೇಸರಿಸಬೇಕಾಗುವುದು. ಒತ್ತಡ ಉದ್ವೇಗಕ್ಕೆ ಶಾಂತವಾಗಿ ಇರುವುದು ನಿಮ್ಮ ಕೈಯಲ್ಲಿದೆ. ಒಳ್ಳೆಯದಾಗಲಿ ಸಕಲರಿಗೂ. ​ಮೇಷ: ಲಾಭಸ್ಥಾನದ ಶನಿ-ಸೂರ್ಯನಿಂದ ಕನಕ ಯೋಗ. ನಿಮ್ಮ ಶ್ರಮಕ್ಕೆ ಈಗ ಪೂರ್ಣವಿರಾಮ ಸಿಕ್ಕಿ, ಪ್ರತಿಫಲದ ಪರ್ವ ಆರಂಭವಾಗಲಿದೆ. ರಾಜಕೀಯ ಅಥವಾ ಆಡಳಿತ ರಂಗದಲ್ಲಿರುವವರಿಗೆ ಪಟ್ಟಾಭಿಷೇಕದಂತಹ ಗೌರವ ಸಿಗಲಿದೆ. ವೃಷಭ: ದಶಮದಲ್ಲಿ ಕರ್ಮಾದಿಪತಿಗಳ ಯುದ್ಧ. ವೃತ್ತಿಯಲ್ಲಿ ಸಿಂಹಾಸನ ಏರುವ ಕಾಲ. ಮೇಲಧಿಕಾರಿಗಳ…

Read More

Video: ಮಕ್ಕಳು ಬೀಚ್​​ನಲ್ಲಿ ಆಟವಾಡುತ್ತಿದ್ದಾಗ ಬಂದೇ ಬಿಡ್ತು ಭಯಾನಕ ಅಲೆ – Kannada News | Sudden Tidal Surge Sweeps Children Off Their Feet on Indonesian Beach

ಇಂಡೋನೆಷ್ಯಾ, ಫೆಬ್ರವರಿ 15: ಮಕ್ಕಳು ಬೀಚ್​​ನಲ್ಲಿ ಆಟವಾಡುತ್ತಿದ್ದಾಗ ಭಯಾನಕ ಅಲೆ ಬಂದೇ ಬಿಟ್ಟಿತ್ತು. ಕೂಡಲೇ ಎಚ್ಚೆತ್ತ ಮೂವರು ಕಡಲತೀರದಲ್ಲಿ ಓಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹಠಾತ್ ಉಬ್ಬರವಿಳಿತವು ಸಾಮಾನ್ಯ ಅಲೆಗಳಿಗಿಂತ ಹೆಚ್ಚು ಬಲವಾಗಿತ್ತು ಮತ್ತು ವೇಗವಾಗಿತ್ತು. ನೀರಿನ ಬಲವು ಹುಡುಗರನ್ನು ಹಿಂದಿಕ್ಕಿತ್ತು ಮಾತ್ರವಲ್ಲದೆ ಅವರನ್ನು ಸುಮಾರು ಮೂರು ಮೀಟರ್ ಎತ್ತರಕ್ಕೆ ಎತ್ತಿ ಬಿಸಾಕಿತ್ತು. ವೀಡಿಯೊದಲ್ಲಿ ಕಂಡ ಆ ಕ್ಷಣವು ನಿಜವಾಗಿಯೂ ಭಯಾನಕವಾಗಿತ್ತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ನಾಪತ್ತೆಯಾಗಿದ್ದ ಮಹಿಳೆ ಪರಪುರುಷನ ಜೊತೆ ಪತ್ತೆ: ಬಾಡಿಗೆ ಮನೆ ಮಾಲೀಕನ ಶಾಕಿಂಗ್​​ ಹೇಳಿಕೆ – Kannada News | Hassan Missing Woman Found with a men in Kunigal: House Owners Shocking Revelation

ಹಾಸನ, ಫೆಬ್ರವರಿ 15: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ ಸಂಬಂಧ ಆಕೆ ತಂಗಿದ್ದ ಪತಿಯ ಸ್ನೇಹಿತ ಡೇವಿಡ್​​ ಎಂಬಾತನ ಬಾಡಿಗೆ ಮನೆಯ ಮಾಲೀಕ ಘಟನೆ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಮಾತನಾಡಿದ ಮನೆ ಮಾಲೀಕ ಶಿವಣ್ಣ ಅವರು, ತಮ್ಮ ಬಾಡಿಗೆದಾರ ಡೇವಿಡ್ ಮನೆಯಲ್ಲಿ ಮಹಿಳೆ ಇದ್ದ ಬಗ್ಗೆ ತಮಗೆ ಯಾವುದೇ ಮಾಹಿತಿ ಇರಲಿಲ್ಲ. ಪೊಲೀಸರು ಬಂದು ಇಬ್ಬರನ್ನೂ ಕರೆದೊಯ್ದ ನಂತರವೇ ಈ ವಿಚಾರ ತಿಳಿದುಬಂದಿದೆ ಎಂದು ಹೇಳಿದ್ದಾರೆ. ಡೇವಿಡ್ ಸುಮಾರು ಒಂದು ವರ್ಷದಿಂದ ಶಿವಣ್ಣ ಅವರ…

Read More

‘ಛಾವ’ ಸಿನಿಮಾಗೆ ಒಂದು ವರ್ಷ: ನೆನಪಿನ ಪುಟ ತೆರೆದ ರಶ್ಮಿಕಾ ಮಂದಣ್ಣ – Kannada News | Vicky Kaushal and Rashmika Mandanna celebrate one year of Chhaava

‘ಛಾವ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರ ಮಾಡಿದ್ದರೆ, ರಶ್ಮಿಕಾ ಮಂದಣ್ಣ ಅವರು ಯೇಸುಬಾಯಿ ಪಾತ್ರವನ್ನು ಮಾಡಿ ಅಭಿಮಾನಿಗಳ ಮನ ಗೆದ್ದರು. Source link

Read More

IND vs PAK: ಪಾಕಿಗಳ ಜೊತೆ ಟೀಮ್ ಇಂಡಿಯಾ ಶೇಕ್ ಹ್ಯಾಂಡ್ ಮಾಡಲಿದ್ಯಾ? – Kannada News | T20 World Cup 2026: Will India Shake Hands with Pakistan?

T20 World Cup 2026: ಟಿ20 ವಿಶ್ವಕಪ್​​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಕೊಲಂಬೊದ ಆರ್​​. ಪ್ರೇಮದಾಸ ಸ್ಟೇಡಿಯಂನಲ್ಲಿ ಇಂದು (ಫೆ.15) ನಡೆಯಲಿರುವ ಟಿ20 ವಿಶ್ವಕಪ್​​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಈ ಪಂದ್ಯದ ವೇಳೆ ಉಭಯ ತಂಡಗಳ ಆಟಗಾರರು ಹ್ಯಾಂಡ್ ಮಾಡಲಿದ್ದಾರಾ ಎಂಬುದೇ ಈಗ ಕುತೂಹಲ. ಏಕೆಂದರೆ ಕಳೆದ ವರ್ಷ ಭಾರತದ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಟೀಮ್ ಇಂಡಿಯಾ ಆಟಗಾರರು ಪಾಕಿಸ್ತಾನ್ ಆಟಗಾರರೊಂದಿಗೆ ಹಸ್ತಲಾಘವ ಮಾಡಿಲ್ಲ. ಅದರಲ್ಲೂ…

Read More