Headlines

ಫೆ. 16ರಿಂದ ಎಐ ಇಂಪ್ಯಾಕ್ಟ್ ಸಮಿಟ್; ದಕ್ಷಿಣ ದೇಶಗಳ ಪ್ರಬಲ ಉಪಸ್ಥಿತಿ; 2 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ – Kannada News | AI Impact Summit 2026 at Delhi’s Bharat Mandapam from Feb 16 20, key details of the event

ನವದೆಹಲಿ, ಫೆಬ್ರುವರಿ 15: ರಾಷ್ಟ್ರ ರಾಜಧಾನಿಯಲ್ಲಿ ನಾಳೆಯಿಂದ (ಫೆ. 16) ಐದು ದಿನಗಳ ಕಾಲ ಎಐ ಇಂಪ್ಯಾಕ್ಟ್ ಸಮಿಟ್ (AI Impact Summit 2026) ನಡೆಯಲಿದೆ. ಎಐ ಕುರಿತು ಅರಿವು ಮೂಡಿಸಲು ಮತ್ತು ಎಐ ಕ್ಷೇತ್ರದಲ್ಲಿ ಭಾರತದ ಯೋಜನೆಗಳನ್ನು ಜಗಜ್ಜಾಹೀರುಗೊಳಿಸಲು ಈ ಎಐ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ವಿಶ್ವದ ಅನೇಕ ದೇಶಗಳಿಂದ ಟೆಕ್ ಮುಖಂಡರು ಮತ್ತು ಕಂಪನಿಗಳು ಈ ಸಮಿಟ್​ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅದರಲ್ಲೂ ಸುಮಾರು 50 ದಕ್ಷಿಣ ದೇಶಗಳ ಉಪಸ್ಥಿತಿ ಇದರಲ್ಲಿರಲಿದೆ. ದೆಹಲಿಯ ಭಾರತ್ ಮಂಡಪಂನಲ್ಲಿ…

Read More

ಪಾರ್ಟಿ ವೇಳೆ ಜಗಳ: ಅಕ್ಷಯ್ ಕುಮಾರ್ ಹೊಡೆತಕ್ಕೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಗೆ ಏನಾಯ್ತು? – Kannada News | When Akshay Kumar slapped a man during high profile party

ನಟ ಅಕ್ಷಯ್ ಕುಮಾರ್ (Akshay Kumar) ಅವರು ಕಳೆದ ಮೂರು ದಶಕಗಳಿಂದ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗಿನ ಒಂದು ಕಾರ್ಯಕ್ರಮದಲ್ಲಿ ಅವರು ಕೆಲವು ಇಂಟರೆಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಸ್ವಲ್ಪ ಹೆಚ್ಚು-ಕಡಿಮೆ ಆಗಿದ್ದರೂ ಅಕ್ಷಯ್ ಕುಮಾರ್ ಅವರ ಜೀವನದಲ್ಲಿ ದೊಡ್ಡ ದುರಂತ ನಡೆದುಹೋಗುತ್ತಿತ್ತು. ಪಾರ್ಟಿಯಲ್ಲಿ ನಡೆದ ಒಂದು ಜಗಳದಿಂದ ವ್ಯಕ್ತಿಯೊಬ್ಬನ ಪ್ರಾಣವೇ ಹೋಗುವ ಸಾಧ್ಯತೆ ಇತ್ತು. ಆ ದಿನವನ್ನು ಅಕ್ಷಯ್ ಕುಮಾರ್ ಅವರು ಈಗ ನೆನಪಿಸಿಕೊಂಡಿದ್ದಾರೆ. ಇದು ಹಲವು ವರ್ಷಗಳ ಹಿಂದೆ ನಡೆದ ಘಟನೆ. ಹೈಪ್ರೊಫೈಲ್ ಪಾರ್ಟಿಯೊಂದರಲ್ಲಿ ಅಕ್ಷಯ್…

Read More

Video: ಮ್ಯೂನಿಕ್ ಏರ್​​ಪೋರ್ಟ್​​ನಲ್ಲಿ ಪಾಕ್ ಆರ್ಮಿ ಮುಖ್ಯಸ್ಥ ಆಸಿಮ್ ಬಳಿ ಐಡಿ ಕೇಳಿದ ಭದ್ರತಾ ಸಿಬ್ಬಂದಿ – Kannada News | Asim Munir Briefly Halted at Munich Venue After Security Sought Identification

ಮ್ಯೂನಿಕ್, ಫೆಬ್ರವರಿ 15: ಜರ್ಮನಿಯ ಮ್ಯೂನಿಕಕ್ ಏರ್​ಪೋರ್ಟ್​​ನಲ್ಲಿ ಪಾಕ್ ಆರ್ಮಿ ಮುಖ್ಯಸ್ಥ ಆಸಿಮ್ ಮುನೀರ್ ಬಳಿ ಭದ್ರತಾ ಸಿಬ್ಬಂದಿ ಗುರುತಿಸನ ಚೀಟಿ ಕೇಳಿರುವ ವಿಡಿಯೋ ವೈರಲ್ ಆಗಿದೆ. ಫೀಲ್ಡ್ ಮಾರ್ಷಲ್ ಮುನೀರ್ ಮತ್ತು ಅವರ ತಂಡವು ಮ್ಯೂನಿಕ್ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲು ಜರ್ಮನ್ ನಗರಕ್ಕೆ ಬಂದಿತ್ತು. ಪಾಕಿಸ್ತಾನ ಸೇನಾ ಮುಖ್ಯಸ್ಥರು ತಮ್ಮ ಗುರುತಿನ ಚೀಟಿಯನ್ನು ಮುಂಭಾಗದಲ್ಲಿ ಕಾಣುವಂತೆ ಇಡುವಂತೆ ಭದ್ರತಾ ಅಧಿಕಾರಿ ಕೇಳುತ್ತಿರುವ ವಿಡಿಯೋ ವೈರಲ್ ಆಗಿದೆ. ಜರ್ಮನಿ ಮೂಲದ ಸಿಂಧಿ ರಾಜಕೀಯ ಸಂಘಟನೆಯಾದ ಜೀ ಸಿಂಧ್…

Read More

ಕೊನೆಗೂ ಯುರೋಪಿಯನ್ ತಂಡದ ವಿರುದ್ಧ ಗೆದ್ದ ಇಂಗ್ಲೆಂಡ್ – Kannada News | England vs European teams at T20 World Cup 2026

T20 World Cup 2026: ಟಿ20 ವಿಶ್ವಕಪ್​​ನಲ್ಲಿ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡ ಯುರೋಪಿಯನ್ ತಂಡದ ವಿರುದ್ಧ ಗೆಲುವು ದಾಖಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡವು 19.4 ಓವರ್​​ಗಳಲ್ಲಿ 152 ರನ್​​​ಗಳಿಸಿ ಆಲೌಟ್ ಆಗಿತ್ತು. 153 ರನ್​​ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 18.2 ಓವರ್​​​ಗಳಲ್ಲಿ 155 ರನ್ ಬಾರಿಸಿ 5 ವಿಕೆಟ್​​​ಗಳ ಜಯ ಸಾಧಿಸಿದೆ. ಈ ಮೂಲಕ ಇಂಗ್ಲೆಂಡ್ ತಂಡವು ಯುರೋಪಿಯನ್ ತಂಡಗಳ…

Read More

ಸೆಪ್ಟಿಕ್ ಟ್ಯಾಂಕ್​​ನಲ್ಲಿದ್ದಿದ್ದು ಸಿಯಾಳ ಶವ, ಕೊಲೆ ಮಾಡಿದ್ದು ಆಕೆಯ ಪ್ರೇಮಿ, ಅಂತೂ ಪ್ರಕರಣ ಇತ್ಯರ್ಥ – Kannada News | Bhopal Septic Tank Murder: Married Lover Kills Girlfriend Siya Over Blackmail, Body Found

ಭೋಪಾಲ್, ಫೆಬ್ರವರಿ 15:  ವಿವಾಹಿತ ಪ್ರೇಮಿಯೊಬ್ಬ ಪ್ರೇಯಸಿಯನ್ನು ಹತ್ಯೆ(Murder) ಮಾಡಿ ಸೆಪ್ಟಿಕ್ ಟ್ಯಾಂಕ್​​ಗೆ ಎಸೆದಿದ್ದ ಘಟನೆ ಭೋಪಾಲ್​​ನಲ್ಲಿ ನಡೆದಿದೆ. ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್​ನಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಪ್ರೀತಿ, ದ್ರೋಹ, ಬ್ಲ್ಯಾಕ್​ಮೇಲ್ ಹಾಗೂ ಕೊಲೆ ಪ್ರಕರಣ ಬಹಿರಂಗಗೊಂಡಿದೆ. ಮೃತ ಯುವತಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ ಸಮೀರ್ ತನ್ನ…

Read More

ಸಂಹಿತಾ ವಿನ್ಯಾ ನಟನೆಯ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಫೆ.20ಕ್ಕೆ ರಿಲೀಸ್ – Kannada News | Samhita Vinya Sinto Jacob starrer Mixing Preethi movie releasing on 20 February

ನಟಿ, ಮಾಡೆಲ್ ಸಂಹಿತಾ ವಿನ್ಯಾ (Samhita Vinya) ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಅಭಿನಯಿಸಿರುವ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಪೊಲ್ಲಾಚಿ ಮಹಾಲಿಂಗಂ ಅವರು ನಿರ್ದೇಶನ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ, ಹಾರರ್ (Horror), ಥ್ರಿಲ್ಲರ್ ಅಂಶಗಳನ್ನು ಹೊಂದಿರುವ ಈ ಸಿನಿಮಾ ಫೆಬ್ರವರಿ 20ರಂದು ಬಿಡುಗಡೆ ಆಗಲಿದೆ. ‘ಮಿಕ್ಸಿಂಗ್ ಪ್ರೀತಿ’ (Mixing Preethi) ಬಿಡುಗಡೆ ಹೊಸ್ತಿಲಿನಲ್ಲಿ ಒಂದಷ್ಟು ಮಾಹಿತಿ ಹಂಚಿಕೊಳ್ಳಲಾಗಿದೆ. ತಮಿಳಿನಲ್ಲೂ ಈ ಸಿನಿಮಾ ಸಿದ್ಧವಾಗಿದೆ. ಒಂದು ರೆಸಾರ್ಟ್​​ನಲ್ಲಿ ನಡೆಯುವ ಹಾರರ್…

Read More

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ – Kannada News | Fraud in the Name of Love and Marriage: Wife Exposes Husband Living Abroad

ಯುವತಿಯರ ಜೊತೆ ಆರೋಪಿ ಮನೀಶ್Image Credit source: Tv9 Kannada ಮಂಗಳೂರು, ಫೆಬ್ರವರಿ 15: ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗಿ ನಂಬಿಸಿ ಹಣ ಪಡೆದು ವ್ಯಕ್ತಿಯೋರ್ವ ವಂಚಿಸಿರುವ ಘಟನೆ ಮಾಸುವ ಮುನ್ನವೇ ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ ಹಾಕುತ್ತಿದ್ದ ಮತ್ತೊಬ್ಬನ ಕಹಾನಿ ಬಯಲಾಗಿದೆ. ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು ಮಾಡಿದ್ದು, ಬಜೆಪೆ ನಿವಾಸಿ ಮನೀಶ್ ವಿರುದ್ಧ ಪತ್ನಿ ಪ್ರೀತಿ ಮಂಗಳೂರು ಮಹಿಳಾ ಠಾಣೆಗೆ ಈ ಬಗ್ಗೆ ದೂರು ನೀಡಿದ್ದಾರೆ. ಸಂತ್ರಸ್ತೆ…

Read More

Video: ಬುರ್ಖಾ ಧರಿಸಿ ಕನ್ವರ್ ಯಾತ್ರೆ ಕೈಗೊಂಡ ತಮನ್ನಾ – Kannada News | Uttar Pradesh: My Vow Was Fulfilled, Tamanna Malik Explains Kanwar Yatra Participation

ಸಂಭಾಲ್, ಫೆಬ್ರವರಿ 15: ಮುಸ್ಲಿಂ ಮಹಿಳೆಯೊಬ್ಬರು ಕನ್ವರ್ ಯಾತ್ರೆ ಕೈಗೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶ ಸಂಭಾಲ್​​ನಲ್ಲಿ ನಡೆದಿದೆ. ತಮನ್ನಾ ಮಲಿಕ್ ಎಂಬುವವರು ತಾವು ಅಂದುಕೊಂಡಿದ್ದ ಕಾರ್ಯ ನೆರವೇರಿದ ಕಾರಣ ಹರಿದ್ವಾರದಿಂದ ಪವಿತ್ರ ಜಲವನ್ನು ಸಂಗ್ರಹಿಸಿ ಕನ್ವರ್ ಯಾತ್ರೆ ಕೈಗೊಂಡರು. ಅವರು ಬುರ್ಖಾ ಧರಿಸಿ ಯಾತ್ರೆ ನಡೆಸುತ್ತಿರುವ ದೃಶ್ಯ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಹಿಂದೂ ಯುವಕ ಅಮನ್ ತ್ಯಾಗಿ ಅವರನ್ನು ಮದುವೆಯಾಗುವ ತನ್ನ ಆಸೆ ಈಡೇರಿದ ಬಳಿಕ ತೀರ್ಥಯಾತ್ರೆ ಕೈಗೊಂಡಿರುವುದಾಗಿ ವಿವರಿಸಿದ್ದಾರೆ.  …

Read More

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ; ಬೆಳ್ಳಿ ಅಗ್ಗ – Kannada News | Gold Price Today on 15th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 15: ಈ ವಾರ ಸಾಕಷ್ಟು ಏರಿಳಿತಗಳನ್ನು ಕಂಡಿರುವ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ತುಸು ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 180 ರೂನಿಂದ 200 ರೂವರೆಗೂ ಏರಿದೆ. ವಿದೇಶಗಳಲ್ಲಿ ಇದರ ಬೆಲೆಯಲ್ಲಿ ಏರಿಳಿತಗಳಾಗಿವೆ. ಕೆಲವೆಡೆ ಬೆಲೆ ಏರಿಕೆಯಾದರೆ, ಇನ್ನೂ ಕೆಲವೆಡೆ ಇಳಿಕೆ ಕಂಡು ಬಂದಿದೆ. ಅತ್ತ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಭಾರತದ ಕೆಲವೆಡೆ ಗ್ರಾಮ್​ಗೆ 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

Weekly Horoscope 2026: ವಾರ ಭವಿಷ್ಯ; ಫೆಬ್ರವರಿ ಮೂರನೇ ವಾರ, 12 ರಾಶಿಗಳ ಫಲಾಫಲ ಹೀಗಿದೆ..! – Kannada News | February 2026 Weekly Horoscope: Your Zodiac Forecast for Love, Career and Finance

2026ರ ಫೆಬ್ರವರಿಯ ಮೂರನೇ ವಾರ ಇದಾಗಿದ್ದು ಆದಷ್ಟು ಹೆಜ್ಜೆಯನ್ನು ಇಡುವಾಗ ಎಚ್ಚರಿಕೆ ಬೇಕು. ಆದಾಯದ ಬಗ್ಗೆ ಧೈರ್ಯ ತಾಳುವುದು ಅನಿವಾರ್ಯವಾಗಲಿದೆ. ಯಾರನ್ನೋ ನಂಬಿ ಬೇಸರಿಸಬೇಕಾಗುವುದು. ಒತ್ತಡ ಉದ್ವೇಗಕ್ಕೆ ಶಾಂತವಾಗಿ ಇರುವುದು ನಿಮ್ಮ ಕೈಯಲ್ಲಿದೆ. ಒಳ್ಳೆಯದಾಗಲಿ ಸಕಲರಿಗೂ. ​ಮೇಷ: ಲಾಭಸ್ಥಾನದ ಶನಿ-ಸೂರ್ಯನಿಂದ ಕನಕ ಯೋಗ. ನಿಮ್ಮ ಶ್ರಮಕ್ಕೆ ಈಗ ಪೂರ್ಣವಿರಾಮ ಸಿಕ್ಕಿ, ಪ್ರತಿಫಲದ ಪರ್ವ ಆರಂಭವಾಗಲಿದೆ. ರಾಜಕೀಯ ಅಥವಾ ಆಡಳಿತ ರಂಗದಲ್ಲಿರುವವರಿಗೆ ಪಟ್ಟಾಭಿಷೇಕದಂತಹ ಗೌರವ ಸಿಗಲಿದೆ. ವೃಷಭ: ದಶಮದಲ್ಲಿ ಕರ್ಮಾದಿಪತಿಗಳ ಯುದ್ಧ. ವೃತ್ತಿಯಲ್ಲಿ ಸಿಂಹಾಸನ ಏರುವ ಕಾಲ. ಮೇಲಧಿಕಾರಿಗಳ…

Read More