Headlines

Viral: ಬೆಂಗಳೂರಿನಲ್ಲಿ 38 ಲಕ್ಷ ರೂ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ವ್ಯಕ್ತಿ – Kannada News | Hyderabad man quits Rs 38 lakh salary job in Bengaluru

ಉದ್ಯೋಗ ಎಲ್ಲರಿಗೂ ಅವಶ್ಯಕ. ಹೀಗಾಗಿ ಎಷ್ಟೋ ಯುವಕರು ಊರು ಬಿಟ್ಟು ದೂರದ ಬೆಂಗಳೂರು, ಮುಂಬೈ ಹೀಗೆ ಇತರ ಊರುಗಳಿಗೆ ಹೋಗ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿಯೊಬ್ಬರು ಒಂದೊಳ್ಳೆ ಉದ್ಯೋಗ ಆಫರ್ ತಿರಸ್ಕರಿಸಿದ್ದಾರೆ. ಬೆಂಗಳೂರಿನಲ್ಲಿ (Bengaluru) ಅಧಿಕ ಸಂಬಳದ ಉದ್ಯೋಗ ಆಯ್ಕೆ ಮಾಡಿಕೊಳ್ಳುವ ಬದಲು ಹೈದರಾಬಾದ್‌ನಲ್ಲಿ (Hyderabad) ಕಡಿಮೆ ಸಂಬಳದ ಉದ್ಯೋಗ ಆಯ್ಕೆ ಮಾಡಿಕೊಂಡಿದ್ದಾರೆ. ಈ ವ್ಯಕ್ತಿಯ ಪೋಸ್ಟ್ ಆನ್ಲೈನ್ ನಲ್ಲಿ ಚರ್ಚೆ ಹುಟ್ಟುಹಾಕಿದೆ. ಮದನ್ ಮೋಹನ್ (Madan Mohan) ಎಂಬ ವ್ಯಕ್ತಿ ತನ್ನ ಎಕ್ಸ್ ಖಾತೆಯಲ್ಲಿ ಉದ್ಯೋಗ ಆಯ್ಕೆಯ…

Read More

CSK vs SRH IPL 2026 Live Score: ಟಾಸ್ ಗೆದ್ದ ಸಿಎಸ್​ಕೆ ಬ್ಯಾಟಿಂಗ್ ಆಯ್ಕೆ – Kannada News | Chennai Super Kings vs Sunrisers Hyderabad IPL 2026 Live Cricket Score CSK vs SRH Match on 18th May latest news in Kannada

18 May 2026 07:34 PM (IST) CSK vs SRH IPL 2026: ಸನ್​ರೈಸರ್ಸ್​ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ, ಸ್ಮರಣ್ ರವಿಚಂದ್ರನ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮಿನ್ಸ್ (ನಾಯಕ), ಶಿವಂಗ್ ಕುಮಾರ್, ಇಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ. 18 May 2026 07:33 PM (IST) CSK vs SRH IPL 2026: ಸಿಎಸ್​ಕೆ ತಂಡ ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್),…

Read More

ನರೇಂದ್ರ ಮೋದಿಗೆ ನಾರ್ವೆಯ ಅತ್ಯುನ್ನತ ಪ್ರಶಸ್ತಿ ಪ್ರದಾನ; ಭಾರತದ ಪ್ರಧಾನಿಗೆ 32ನೇ ಜಾಗತಿಕ ಗೌರವ – Kannada News | PM Narendra Modi Receives Norways Top Civilian award 32nd global honour So Far

ನವದೆಹಲಿ, ಮೇ 18: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ನಾರ್ವೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ (Grand Cross of the Royal Norwegian Order) ಗೌರವವನ್ನು ನೀಡಿ ಗೌರವಿಸಲಾಗಿದೆ. ಇದು ಪ್ರಧಾನಿ ಮೋದಿಯವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಡೆದ 32ನೇ ಜಾಗತಿಕ ಗೌರವವಾಗಿದೆ. ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ ನಾರ್ವೆ ದೇಶವು ವಿದೇಶಿ ರಾಷ್ಟ್ರಗಳ ಮುಖ್ಯಸ್ಥರಿಗೆ ಮತ್ತು ಜಾಗತಿಕ…

Read More

ರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು? ಏನೆಲ್ಲಾ ಬೆಳವಣಿಗೆಗಳು ನಡೆಯುತ್ತಿವೆ? – Kannada News | Karnataka Power Tussle: CM Siddaramaiah Met Rahul Gandhi In Kerala for cabinet reshuffle, And here Is Political developments of leadership change

ಖರ್ಗೆ, ಡಿಕೆಶಿ, ರಾಹುಲ್, ಸಿದ್ದರಾಮಯ್ಯ ಬೆಂಗಳೂರು, (ಮೇ 18): ಕರ್ನಾಟಕ ಕಾಂಗ್ರೆಸ್‌ನಲ್ಲಿ (karnataka Congress) ಸಚಿವ ಸಂಪುಟ ಪುನಾರಚನೆ ( cabinet reshuffle) ಹಾಗೂ ನಾಯಕತ್ವ ಬದಲಾವಣೆ ಗೊಂದಲ ಮುಂದುವರೆದಿದೆ. ಇಷ್ಟು ದಿನ ಹೈಕಮಾಂಡ್ ನೋಡೋಣ ನೋಡೋಣ ಎಂದೇ ಮುಂದಕ್ಕೆ ತಳ್ಳುತ್ತಾ ಬಂದಿದೆ. ಆದ್ರೆ, ಇದೀಗ ಕೇರಳ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿದೆ. ಕೇರಳದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್…

Read More

ಆಧಾರ್ ಅಪ್​ಡೇಟ್ ಮಾಡದಿರುವವರ ಗಮನಕ್ಕೆ; ಉಚಿತ ಅಪ್​ಡೇಟ್ ಅವಕಾಶ ಮತ್ತೆ 1 ವರ್ಷ ವಿಸ್ತರಣೆ – Kannada News | Free Aadhaar Update Deadline Extended for One Year: Available upto 2027 June 14th

ನವದೆಹಲಿ, ಮೇ 18: ಕೋಟಿಗಟ್ಟಲೆ ಆಧಾರ್ ಕಾರ್ಡ್ (Aadhaar) ಬಳಕೆದಾರರಿಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಭರ್ಜರಿ ಸಿಹಿ ಸುದ್ದಿ ನೀಡಿದೆ. ಮೈಆಧಾರ್ (myAadhaar) ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಉಚಿತವಾಗಿ ಆಧಾರ್ ದಾಖಲೆಗಳನ್ನು ನವೀಕರಿಸಲು (Document Update) ನೀಡಲಾಗಿದ್ದ ಕೊನೆಯ ದಿನಾಂಕವನ್ನು ಯುಐಡಿಎಐ ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಿಸಿದೆ. ಕಳೆದ ಕೆಲ ವರ್ಷಗಳಿಂದ ಈ ಅವಕಾಶವನ್ನು ವಿಸ್ತರಿಸುತ್ತಲೇ ಬರಲಾಗುತ್ತಿದೆ. ಈ ಸುದ್ದಿಯ ಮುಖ್ಯಾಂಶಗಳು ಈ ಹಿಂದೆ ನಿಗದಿಪಡಿಸಲಾಗಿದ್ದ ಉಚಿತ ಆಧಾರ್ ಅಪ್‌ಡೇಟ್ ಗಡುವನ್ನು ಈಗ…

Read More

ಗರ್ಭಾವಸ್ಥೆಯಲ್ಲಿ ಬಿಪಿ ಪರೀಕ್ಷೆ ಮಾಡಿಸುವುದು ಎಷ್ಟು ಅಗತ್ಯ ಗೊತ್ತಾ? ಇಲ್ಲದಿದ್ದರೆ ಏನ್ ಆಗುತ್ತೆ ನೋಡಿ – Kannada News | Normal Blood Pressure Range For Pregnant Women: Doctor’s Safety Guide

ಗರ್ಭಾವಸ್ಥೆಯಲ್ಲಿಯೂ ರಕ್ತದೊತ್ತಡವನ್ನು (Blood Pressure) ನಿಯಮಿತವಾಗಿ ಪರೀಕ್ಷಿಸುವುದು ಬಹಳ ಮುಖ್ಯ ಎಂಬುದು ನಿಮಗೆ ತಿಳಿದಿರಬಹುದು. ಆರೋಗ್ಯ ತಜ್ಞರು ಕೂಡ ಇದನ್ನೇ ಹೇಳುತ್ತಾರೆ. ಸಾಮಾನ್ಯವಾಗಿ ಗರ್ಭಧಾರಣೆಯ ಸಮಯದಲ್ಲಿ ಮಹಿಳೆಯ ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುವುದರಿಂದ ಬಿಪಿ ಏರಿಳಿತವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಜೊತೆಗೆ ಹಲವಾರು ಸಂದರ್ಭಗಳಲ್ಲಿ ಹೈ ಬಿಪಿಗೆ ಆರಂಭದಲ್ಲಿ ಸ್ಪಷ್ಟ ಲಕ್ಷಣಗಳು ಕಾಣಿಸದೇ ಇರಬಹುದು. ಆದ್ದರಿಂದ ಕೇವಲ ದೇಹದ ಲಕ್ಷಣಗಳನ್ನು ಆಧರಿಸಿ ಸಮಸ್ಯೆಯನ್ನು ಗುರುತಿಸುವುದು ಕಷ್ಟವಾಗುತ್ತದೆ. ಪ್ರತಿಯೊಂದು ಆಂಟಿನೇಟಲ್ ತಪಾಸಣೆಯಲ್ಲೂ ಬಿಪಿ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ತಾಯಿ ಮತ್ತು ಗರ್ಭದಲ್ಲಿರುವ…

Read More

ಭಾರತದಲ್ಲಿ ಶೀತವಾದರೆ ಅಮೆರಿಕದಲ್ಲಿ ನೆಗಡಿ..! ಭಾರತದ ಎಲ್​ಪಿಜಿ ಬಿಕ್ಕಟ್ಟಿನಿಂದ ಕ್ಯಾಲಿಫೋರ್ನಿಯಾ ತತ್ತರ; ಹೇಗೆ? – Kannada News | Know How India’s LPG Shortage Is Effecting California’s Fuel Prices

ಅಮೆರಿಕದಲ್ಲಿ ಪೆಟ್ರೋಲ್ (ಗ್ಯಾಸೊಲಿನ್)Image Credit source: Getty Images ಕ್ಯಾಲಿಫೋರ್ನಿಯಾ, ಮೇ 18: ಜಾಗತಿಕ ಆರ್ಥಿಕತೆಯು ಒಂದಕ್ಕೊಂದು ಹೇಗೆ ಬೆಸೆದುಕೊಂಡಿದೆ ಎಂಬುದಕ್ಕೆ ಅತ್ಯಂತ ಆಶ್ಚರ್ಯಕರ ಉದಾಹರಣೆಯೊಂದು ಬೆಳಕಿಗೆ ಬಂದಿದೆ. ಭಾರತದಲ್ಲಿ ಸದ್ಯ ಎದುರಾಗಿರುವ ಅಡುಗೆ ಅನಿಲ (LPG) ಕೊರತೆಯು, ಅಮೆರಿಕದ ಪ್ರಮುಖ ರಾಜ್ಯವಾದ ಕ್ಯಾಲಿಫೋರ್ನಿಯಾದಲ್ಲಿ ಗ್ಯಾಸೋಲಿನ್ (ಪೆಟ್ರೋಲ್) ಬೆಲೆ ಗಗನಕ್ಕೇರಲು ನೇರ ಕಾರಣವಾಗಿದೆ. ಇರಾನ್ ಮತ್ತು ಯುಎಸ್-ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆ ಸರಪಳಿಯಲ್ಲಿ (fuel supply chain) ಉಂಟಾಗಿರುವ ವ್ಯತ್ಯಯವೇ ಇದಕ್ಕೆ ಮುಖ್ಯ ಕಾರಣ…

Read More

ವಿವಾಹ ವಾರ್ಷಿಕೋತ್ಸವ: ದರ್ಶನ್-ವಿಜಯಲಕ್ಷ್ಮಿ ಮುಖಾಮುಖಿ ಭೇಟಿಗೆ ಅವಕಾಶ ಇದೆಯಾ? – Kannada News | Will Darshan and Vijayalakshmi meet in Parappana Agrahara Jail on Wedding Anniversary

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಮುಖಾಮುಖಿ ಭೇಟಿ ಮಾಡಲು ಅವಕಾಶ ಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ಅವರು ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ‘ವಿಜಯಲಕ್ಷ್ಮಿ ಅವರು ಬಂದು ಕೇಳಿಕೊಂಡಿದ್ದಾರೆ. ಮೇ 19ರಂದು ಅವರ ವಿವಾಹ ವಾರ್ಷಿಕೋತ್ಸವ (Darshan Wedding Anniversary) ಇದೆ. ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ರದ್ದಾದ ಬಳಿಕ ದರ್ಶನ್ ಅವರು ಮಾನಸಿಕವಾಗಿ ಬಹಳ ಕುಗ್ಗಿದ್ದಾರೆ. ನಮಗೆ ಮನವಿ…

Read More

Karnataka Weather Forecast: 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್​​ ಅಲರ್ಟ್​​, ಒಂದು ವಾರ ರಾಜ್ಯದಲ್ಲಿ ವರುಣನ ಅಬ್ಬರ – Kannada News | Karnataka Weather Alert: 7 Districts Under Orange Alert Tomorrow, Heavy Rain Likely for Next 7 Days

ಬೆಂಗಳೂರಲ್ಲಿ ಸುರಿದ ಮಳೆImage Credit source: Tv9 Kannada ಬೆಂಗಳೂರು, ಮೇ 18: ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಮಳೆಯ ಸಾಧ್ಯತೆ ಹಿನ್ನೆಲೆ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್​​ ಮತ್ತು ಕಲಬುರಗಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ನಾಳೆ (ಮೇ 19) ಮಳೆಯಾಗಲಿದ್ದು,…

Read More

Personality Test: ಈ ಚಿತ್ರದಲ್ಲಿರುವ ಒಂದು ತರಕಾರಿಯನ್ನು ಆರಿಸಿ, ನಿಮ್ಮ ಮಾನಸಿಕ ಶಕ್ತಿ ಹೇಗಿದೆ ಪರೀಕ್ಷಿಸಿ – Kannada News | Personality Test: Choose one of the vegetables in this picture and test your mental strength

ವ್ಯಕ್ತಿತ್ವ ಪರೀಕ್ಷೆImage Credit source: google gemini ಪ್ರತಿಯೊಬ್ಬರಿಗೂ ತಮ್ಮ ನಿಗೂಢ ವ್ಯಕ್ತಿತ್ವ (Personality), ಭವಿಷ್ಯ ಹೇಗಿದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಇದಕ್ಕಾಗಿ ಹೆಚ್ಚಿನವರು ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ಗಿಣಿಶಾಸ್ತ್ರದ ಮೊರೆ ಹೋಗ್ತಾರೆ. ಇದಲ್ಲದೆ ದೇಹ ಲಕ್ಷಣಗಳು, ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ಇತ್ಯಾದಿ ಪರ್ಸನಾಲಿಟಿ ಟೆಸ್ಟ್‌ ಆಟಗಳ ಮೂಲಕ ನಮ್ಮ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ನಾವೇ ಪರೀಕ್ಷಿಸಬಹುದು. ಇಲ್ಲೊಂದು ಅದೇ ರೀತಿಯ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಟೊಮೆಟೊ, ಪಾಲಕ್‌, ಟೊಮೆಟೊ…

Read More