ಬರೀ 5,000 ರೂ ಎಸ್​ಐಪಿಗೆ ಸೀಮಿತವಾದರೆ ಸಂಪತ್ತು ಹೆಚ್ಚೋದಿಲ್ಲ; ಹೀಗೆ ಮಾಡಿ – Kannada News | Small investment can disappoint, do this step up trick to gain interest and wealth

ಹನಿ ಹನಿ ನೀರು ಸೇರಿಯೇ ಸಮುದ್ರ ಆಗೋದು ಅಂತಾರೆ. ಸಣ್ಣ ಸಣ್ಣ ಹೂಡಿಕೆಗಳೇ ದೊಡ್ಡ ಹಣಕಾಸು ಭದ್ರತೆ ತರುವುದುಂಟು. ಆದರೆ, ಸಣ್ಣ ಎಂದರೆ ಎಷ್ಟು ಸಣ್ಣ ಎಂಬುದು ಮುಖ್ಯ. ತೀರಾ ಸಣ್ಣ ಮೊತ್ತದ ಹೂಡಿಕೆಯನ್ನು (investment) ನಿಯಮಿತವಾಗಿ ಮಾಡಿದರೆ ಎರಡು ರೀತಿಯ ತೊಡಕು ಇರುತ್ತದೆ. ಒಂದು, ನಿಮಗೆ ರಿಟರ್ನ್ ಸಿಗುವ ಮೊತ್ತ ಕಡಿಮೆ ಇರುತ್ತದೆ. ಇನ್ನೊಂದು, ದೀರ್ಘಾವಧಿ ಹೂಡಿಕೆಯ ಉತ್ಸಾಹವೂ ಕುಂದುತ್ತದೆ. ಉದಾಹರಣೆಗೆ, ನೀವು ತಿಂಗಳಿಗೆ 5,000 ರೂ ಎಸ್​ಐಪಿ ಆರಂಭಿಸುತ್ತೀರಿ ಎಂದಿಟ್ಟುಕೊಳ್ಳಿ. ಒಂದು ವರ್ಷದಲ್ಲಿ ನಿಮ್ಮ…

Read More

Makar Sankranti 2026: ಮಕರ ಸಂಕ್ರಾಂತಿಯಂದು ಗಾಳಿಪಟಗಳನ್ನು ಏಕೆ ಹಾರಿಸಲಾಗುತ್ತದೆ ಎಂದು ತಿಳಿದಿದೆಯೇ? – Kannada News | Makar Sankranti 2026: What Is the Connection Between Kites and Lord Rama? Checkout the details here

ಹಿಂದೂ ಕ್ಯಾಲೆಂಡರ್ ಮತ್ತು ದೃಕ್ ಪಂಚಾಂಗದ ಪ್ರಕಾರ, 2026ರ ಮಕರ ಸಂಕ್ರಾಂತಿಯನ್ನು ಜನವರಿ 15 ರಂದು  ಆಚರಿಸಲಾಗುತ್ತದೆ. ಭಾರತದ ಅನೇಕ ನಗರಗಳಲ್ಲಿ ಮಕರ ಸಂಕ್ರಾಂತಿಯಂದು ಗಾಳಿಪಟಗಳನ್ನು ಹಾರಿಸಲಾಗುತ್ತದೆ. ಹಬ್ಬದ ದಿನದಂದು ಗಾಳಿಪಟಗಳನ್ನು ಹಾರಿಸುವ ಸಂಪ್ರದಾಯ ಹೊಸದಲ್ಲ. ಇದು ರಾಮನ ಕಾಲದಿಂದಲೂ ನಡೆದು ಬಂದಿದೆ. ಇದು ಮೊಘಲರೊಂದಿಗೆ ಸಹ ಸಂಬಂಧ ಹೊಂದಿದೆ ಎಂದು ಹೇಳಲಾಗುತ್ತದೆ. ಗಾಳಿಪಟಕ್ಕೂ ರಾಮನಿಗೂ ಇದೆ ನಂಟು: ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದರ ಹಿಂದೆ ಧಾರ್ಮಿಕ ನಂಬಿಕೆಗಳಿವೆ. ರಾಮಾಯಣದ ಪ್ರಕಾರ, ರಾಮನು ಮೊದಲ ಬಾರಿಗೆ ಮಕರ…

Read More

Gold Rate Today Bangalore: ಹತ್ತು ಗ್ರಾಮ್ ಬೆಳ್ಳಿ ಬೆಲೆ 2,750 ರೂಗೆ ಏರಿಕೆ – Kannada News | Gold Price Today on 13th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 13: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ (Gold rate) ಅಲ್ಪ ಹೆಚ್ಚಳವಾದರೆ, ವಿದೇಶಗಳಲ್ಲಿ ತುಸು ಹೆಚ್ಚಿನ ಪ್ರಮಾಣದಲ್ಲಿ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಗ್ರಾಮ್​ಗೆ 35 ರೂ ಬೆಲೆ ಜಾಸ್ತಿಯಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಓಟ ಇವತ್ತೂ ಮುಂದುವರಿದಿದೆ. ಮಂಗಳವಾರ ಬೆಳ್ಳಿ ಬೆಲೆ 5 ರೂ ಏರಿ ಹೊಸ ದಾಖಲೆ ಬರೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,650 ರುಪಾಯಿ ಇದೆ. 24 ಕ್ಯಾರಟ್​ನ…

Read More

ಸಿಎಂ, ಡಿಸಿಎಂಗೆ ಮಾತಲ್ಲೇ ತಿವಿದ ವಿಪಕ್ಷ ನಾಯಕ: ಎಕ್ಸ್​​ ಪೋಸ್ಟ್​​ ಮಾಡಿ ಅಶೋಕ್​​ ಹೇಳಿದ್ದೇನು? – Kannada News | Karnataka CM and DyCM Snub German Chancellor’s Visit for Rahul, Says R. Ashoka

ಆರ್​​. ಅಶೋಕ್​​ ಕಿಡಿ ಬೆಂಗಳೂರು, ಜನವರಿ 13: ಜರ್ಮನ್ ಫೆಡರಲ್ ಚಾನ್ಸಲರ್ ಕರ್ನಾಟಕಕ್ಕೆ ಆಗಮಿಸಿದ್ದ ಸಂದರ್ಭವೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ​ ರಾಹುಲ್​​ ಗಾಂಧಿ ಭೇಟಿಗಾಗಿ ಮೈಸೂರಿಗೆ ತೆರಳಿದ್ದನ್ನು ವಿಪಕ್ಷ ನಾಯಕ ಆರ್​​. ಅಶೋಕ್​​ ಕಟುವಾಗಿ ಟಿಕಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್​​ ಖಾತೆಯಲ್ಲಿ ಕಿಡಿ ಕಾರಿರುವ ಅವರು, ಆದ್ಯತೆಗಳ ತಪ್ಪು ನಿರ್ಧಾರದಿಂದ ಅವಕಾಶಗಳು ಕೈ ತಪ್ಪಿ ಹೋಗಿವೆ ಎಂದಿದ್ದಾರೆ. ಅಶೋಕ್​​ ಪೋಸ್ಟ್​​ನಲ್ಲಿ ಏನಿದೆ? Misplaced priorities Missed opportunities Today, the…

Read More

Indian Navy Recruitment 2026: ಭಾರತೀಯ ನೌಕಾಪಡೆಯಲ್ಲಿ 260 ಹುದ್ದೆಗೆ ಅರ್ಜಿ ಆಹ್ವಾನ; ತಿಂಗಳಿಗೆ 1 ಲಕ್ಷ ರೂ. ಸಂಬಳ – Kannada News | INA SSC Officer Recruitment 2026: Apply for 260 Indian Navy Posts Now!

ಭಾರತೀಯ ನೌಕಾ ಅಕಾಡೆಮಿ (INA) ಶಾರ್ಟ್ ಸರ್ವಿಸ್ ಕಮಿಷನ್ (SSC) ಆಫೀಸರ್ ಕೋರ್ಸ್‌ ಪ್ರವೇಶಕ್ಕಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 260 SSC ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 24ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಶಾಖೆಗಳ ವಿವರಗಳು: ಕಾರ್ಯನಿರ್ವಾಹಕ ಶಾಖೆ (ಜಿಎಸ್ (ಎಕ್ಸ್) / ಹೈಡ್ರೊ ಕೇಡರ್) ಹುದ್ದೆಗಳ ಸಂಖ್ಯೆ: 76 ಪೈಲಟ್ ಹುದ್ದೆಗಳ ಸಂಖ್ಯೆ: 25 ನೌಕಾ…

Read More

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಹೆಬ್ಬಾಳ್ಕರ್ – Kannada News | Minister Lakshmi Hebbalkar recalls Last year her Car Accident at Belagavi

ಬೆಳಗಾವಿ, (ಜನವರಿ 13): ಕಳೆದ ವರ್ಷ ಸಂಭವಿಸಿದ ರಸ್ತೆ ಅಪಘಾತದ ಬಗ್ಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ನೆನಪಿಸಿಕೊಂಡಿದ್ದಾರೆ. ಇಂದು (ಜನವರಿ 13) ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ನನ್ನ ಕಾರು ಅಪಘಾತಗೊಂಡು (Car Accident) ಇವತ್ತಿಗೆ ಒಂದು ವರ್ಷವಾಗಿದೆ. ಒಂದು ವರ್ಷದ ಹಿಂದೆ ಏನಾದರೂ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ರೆ ಎಲ್ಲರೂ ಒಂದು ವರ್ಷದ ಜಯಂತಿ ಮಾಡುತ್ತಿದ್ರಿ. ನಿಮ್ಮೆಲ್ಲರ ಆಶೀರ್ವಾದಿಂದ ಸೇವೆ ಮಾಡುವ ಸಲುವಾಗಿ ಬದುಕಿದ್ದೇನೆ ಎಂದು ಅಂದಿನ…

Read More

Chanakya Niti: ಚಾಣಕ್ಯರ ಪ್ರಕಾರ ಶ್ರೀಮಂತರಾಗುವ ಮುನ್ನ ಜನರಲ್ಲಿ ಈ ಬದಲಾವಣೆಗಳು ಕಾಣಿಸುತ್ತವಂತೆ – Kannada News | Chanakya Niti: According to Chanakya, these changes are seen in people before they become rich

ಇದ್ದಕ್ಕಿದ್ದಂತೆ ಯಶಸ್ಸು, ಶ್ರೀಮಂತಿಕೆ (Richness) ಗಳಿಸಲು ಸಾಧ್ಯವಿಲ್ಲ. ಕಠಿಣ ಪರಿಶ್ರಮ ಹಾಗೂ ಕೆಲವೊಂದು ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮಾತ್ರ ಶ್ರೀಮಂತಿಕೆ ಗಳಿಸಲು ಸಾಧ್ಯ. ಹೀಗೆ ಒಬ್ಬ ವ್ಯಕ್ತಿ ಶ್ರೀಮಂತಿಕೆಯನ್ನು ಗಳಿಸುವ ಮುನ್ನ ಆತನ ನಡವಳಿಕೆ, ಆಲೋಚನಾ ವಿಧಾನಗಳಲ್ಲಿ ಒಂದಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆಯಂತೆ. ಈ ಸಕಾರಾತ್ಮಕ ಬದಲಾವಣೆಗಳು ಕಂಡುಬಂದರೆ ಮಾತ್ರ ಒಬ್ಬ ವ್ಯಕ್ತಿ ಶ್ರೀಮಂತನಾಗಲು ಸಾಧ್ಯ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ಶ್ರೀಮಂತಿಕೆಯನ್ನು ಗಳಿಸುವ ವ್ಯಕ್ತಿಯಲ್ಲಿ ಯಾವೆಲ್ಲಾ ಬದಲಾವಣೆಗಳು ಗೋಚರಿಸುತ್ತವೆ ಎಂಬುದನ್ನು ನೋಡೋಣ ಬನ್ನಿ….

Read More

India Post Recruitment 2026: ಅಂಚೆ ಇಲಾಖೆಯಲ್ಲಿ 25,000 ಕ್ಕೂ ಅಧಿಕ ಉದ್ಯೋಗವಕಾಶ; ಶೀರ್ಘದಲ್ಲೇ ಅಧಿಸೂಚನೆ ಬಿಡುಗಡೆ – Kannada News | India Post GDS Recruitment 2026: 25,000+ Vacancies for 10th Pass

ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರಿಗೆ ಪ್ರಮುಖ ಸುದ್ದಿ. ಅಂಚೆ ಇಲಾಖೆಯಾದ ಇಂಡಿಯಾ ಪೋಸ್ಟ್, 2026 ರ ಗ್ರಾಮೀಣ ಡಾಕ್ ಸೇವಕ್ (GDS) ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ ಇಲ್ಲಿದೆ. ವರದಿಗಳ ಪ್ರಕಾರ, ಅಂಚೆ ಇಲಾಖೆಯು 25,000 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕರನ್ನು ನೇಮಿಸಿಕೊಳ್ಳಲಿದೆ. ಇದಕ್ಕಾಗಿ ಸಿದ್ಧತೆಗಳು ಪ್ರಾರಂಭವಾಗಿವೆ, ದೇಶಾದ್ಯಂತ 25,000 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ್ ನೇಮಕಾತಿಗೆ ಈ ವಾರ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಈ ತಿಂಗಳು ಪ್ರಾರಂಭವಾಗಲಿದೆ. ಜನವರಿ…

Read More

ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ಚಟುವಟಿಕೆಗಳ ಬಗ್ಗೆ ಭಾರತೀಯ ಸೇನೆಯಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ – Kannada News | Indian army warning to pakistan over recent drone activities in jammu and kashmir

ನವದೆಹಲಿ, ಜನವರಿ 13: ಪಾಕಿಸ್ತಾನದೊಂದಿಗೆ ಇಂದು ಡಿಜಿಎಂಒ ಮಟ್ಟದ ಮಾತುಕತೆ ನಡೆದಿದ್ದು, ಈ ಸಂದರ್ಭದಲ್ಲಿ ಪಾಕಿಸ್ತಾನದ (Pakistan) ಕಡೆಯಿಂದ ಬರುವ ಡ್ರೋನ್‌ಗಳ ಬಗ್ಗೆ ಕಳವಳ ವ್ಯಕ್ತವಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹೇಳಿದ್ದಾರೆ. ಹಾಗೇ, ಭಾರತದೊಳಗೆ ಡ್ರೋನ್ ಚಟುವಟಿಕೆ ನಿಲ್ಲಿಸಲು ಪಾಕ್​​ಗೆ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ನೌಶೇರಾ-ರಾಜೌರಿ ವಲಯದಲ್ಲಿ ಡ್ರೋನ್‌ಗಳು ಪತ್ತೆಯಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನರಲ್ ಉಪೇಂದ್ರ ದ್ವಿವೇದಿ, ಮೇ 10ರಿಂದ ಪಶ್ಚಿಮ…

Read More

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ: ಪಿಣರಾಯಿಗೆ ಸಿದ್ದರಾಮಯ್ಯ ಕರೆ ಮಾಡುವರೇ? – Kannada News | Kerala Police Stops Karnataka Ayyappa devotees vehicles In erumeli, maladharis Protest

ಎರುಮಲೈ(ಕೇರಳ), ಜನವರಿ 13):   ಹಲವು ದಿನಗಳ ಕಾಲ ಅಯ್ಯಪ್ಪನ ಮಾಲೆ ಧರಿಸಿ ( Ayyappa devotees )ವ್ರತ ಮಾಡಿ ಇದೀಗ ಮಕರ ಜ್ಯೋತಿ ನೋಡಲು ದೇಶದ ಮೂಲೆ ಮೂಲೆಗಳಿಂದ ಶಬರಿಮಲೆಯತ್ತ ಹೊರಟ್ಟಿದ್ದಾರೆ. ಆದ್ರೆ,  ಕರ್ನಾಟಕದ ಶಬರಿಮಲೆ (Shabarimale) ಯಾತ್ರಿಗಳಿಗೆ ಕೇರಳದಲ್ಲಿ ನಿರ್ಬಂಧಿಸಲಾಗಿದೆ. ಕರ್ನಾಟಕದ ಅಯ್ಯಪ್ಪ ಭಕ್ತ ವಾಹನಗಳನ್ನು ಶಬರಿಮಲೆಯಿಂದ 60 ಕಿಮೀ ದೂರದಲ್ಲೇ ಅಂದರೆ ಎರುಮಲೈಯಲ್ಲಿ ಕೇರಳ ಪೊಲಿಸರು ತಡೆಯುತ್ತಿದ್ದು, ವಾಹನಗಳನ್ನು ಇಲ್ಲೇ ನಿಲ್ಲಿಸಿ ಶಬರಿಮಲೆಗೆ ಕೇರಳ ಬಸ್​​ನಲ್ಲೇ ತೆರಳುವಂತೆ ತಾಕೀತು ಮಾಡಿದ್ದಾರೆ. ಚಿಕ್ಕಮಗಳೂರು, ಬಾಗಲಕೋಟೆ, ಶಿವಮೊಗ್ಗ,…

Read More