‘ನಾನು ಅಷ್ಟು ಚೀಪ್ ಅಲ್ಲ, ಸಿಎಂ ವಿಜಯ್ ಮೇಲೆ ಅಸೂಯೆ ಇಲ್ಲ’: ರಜನಿಕಾಂತ್ ಸ್ಪಷ್ಟನೆ – Kannada News | Rajinikanth clarifies rumors of jealousy after Vijay became Tamil Nadu CM
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ (Thalapathy Vijay) ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷ ಬಹುಮತ ಪಡೆದು ಸರ್ಕಾರ ರಚಿಸಿದ ಬೆನ್ನಲ್ಲೇ, ಸೂಪರ್ಸ್ಟಾರ್ ರಜನಿಕಾಂತ್ ಅವರ ನಡೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗಳು ನಡೆಯುತ್ತಿದ್ದವು. ಚುನಾವಣೆಯಲ್ಲಿ ಸೋಲುಂಡ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರನ್ನು ರಜನಿಕಾಂತ್ ಭೇಟಿಯಾಗಿದ್ದನ್ನು ನೋಡಿ ಕೆಲವರು ಟೀಕೆ ಮಾಡಿದ್ದರು. ವಿಜಯ್ ಸಿಎಂ ಆಗಿರುವುದಕ್ಕೆ ರಜನಿ ಅವರಿಗೆ ಇಷ್ಟವಿಲ್ಲ ಎಂದು ಹಲವರು ಬಿಂಬಿಸಿದ್ದರು. ಸದ್ಯ ಈ ಎಲ್ಲಾ ವದಂತಿಗಳಿಗೆ ರಜನಿಕಾಂತ್…