ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಹೆಬ್ಬಾಳ್ಕರ್ – Kannada News | Minister Lakshmi Hebbalkar recalls Last year her Car Accident at Belagavi
ಬೆಳಗಾವಿ, (ಜನವರಿ 13): ಕಳೆದ ವರ್ಷ ಸಂಭವಿಸಿದ ರಸ್ತೆ ಅಪಘಾತದ ಬಗ್ಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ನೆನಪಿಸಿಕೊಂಡಿದ್ದಾರೆ. ಇಂದು (ಜನವರಿ 13) ಬೆಳಗಾವಿಯ ಸಹ್ಯಾದ್ರಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ನನ್ನ ಕಾರು ಅಪಘಾತಗೊಂಡು (Car Accident) ಇವತ್ತಿಗೆ ಒಂದು ವರ್ಷವಾಗಿದೆ. ಒಂದು ವರ್ಷದ ಹಿಂದೆ ಏನಾದರೂ ಸ್ವಲ್ಪ ಹೆಚ್ಚು ಕಡಿಮೆ ಆಗಿದ್ರೆ ಎಲ್ಲರೂ ಒಂದು ವರ್ಷದ ಜಯಂತಿ ಮಾಡುತ್ತಿದ್ರಿ. ನಿಮ್ಮೆಲ್ಲರ ಆಶೀರ್ವಾದಿಂದ ಸೇವೆ ಮಾಡುವ ಸಲುವಾಗಿ ಬದುಕಿದ್ದೇನೆ ಎಂದು ಅಂದಿನ…