ಏಯ್ ನೋಡ್ರಪ್ಪ ಅದೇ ಫೈನಲ್: ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು? – Kannada News | Siddaramaiah Talks about Leadership change after Met Rahul Gandhi In Mysuru

ಮೈಸೂರು, (ಜನವರಿ 13): ಕರ್ನಾಟಕ ಕಾಂಗ್ರೆಸ್‌ನಲ್ಲಿ‌ (Karnataka Congress) ನವೆಂಬರ​​ನಿಂದಲೇ ಕುರ್ಚಿ ಕಾಳಗ ಜೋರಾಗಿಯೇ ನಡೆದಿದೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೊಟ್ಟ ಮಾತು ನೆನಪಿಸುತ್ತಿದ್ದರೆ ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ (Siddaramaiah) ಹೈಕಮಾಂಡ್ ನಾಯಕರ ಮಾತೇ ನನಗೆ ಶಾಸನ ಎನ್ನುತ್ತಿದ್ದಾರೆ. ಈ ಕಾಳಗದ ನಡುವೆಯೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನ (Rahul Gandhi) ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ತೆರಳಳು ದೆಹಲಿಯಿಂದ ವಿಶೇಷ ವಿಮಾನದ ಮೂಲಕ…

Read More

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್ – Kannada News | Dhruvant describes his journey in Bigg Boss as one man army fight

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ವಾರ ಇದೀಗ ಚಾಲ್ತಿಯಲ್ಲಿದೆ. ಮನೆಯಲ್ಲಿ ಏನೇನೋ ಟಾಸ್ಕ್​​ಗಳು ನಡೆಯುತ್ತಿವೆ. ಇದೀಗ ಬಿಗ್​​ಬಾಸ್ ಮನೆಗೆ ಪ್ರೇಕ್ಷಕರು ಬಂದಿದ್ದಾರೆ. ಪ್ರೇಕ್ಷಕರ ಮುಂದೆ ಸ್ಪರ್ಧಿಗಳು ತಮ್ಮ ಜರ್ನಿಯ ಬಗ್ಗೆ ಹೇಳಬೇಕಿದೆ. ಧ್ರುವಂತ್, ತಾವು ಇಡೀ ಸೀಸನ್ ಒನ್ ಮ್ಯಾನ್ ಆರ್ಮಿ ರೀತಿಯಲ್ಲಿ ಆಟ ಆಡಿರುವುದಾಗಿ ಹೇಳಿದ್ದಾರೆ. ಈ ಮನೆಯಲ್ಲಿ ನನ್ನ ವಿರುದ್ಧ ಏನೇನೋ ಪಿತೂರಿ ಮಾಡಲಾಯ್ತು ಆದರೆ ಎಲ್ಲವನ್ನೂ ಎದುರಿಸಿದ್ದೀನಿ, ಟಾಸ್ಕ್​​ಗಳಲ್ಲಿ ಗೆದ್ದಿದ್ದೀನಿ. 24 ತಲೆ ಇದ್ದಿದ್ದನ್ನು ಈಗ ಕೇವಲ ಆರು…

Read More

ಗಮನಿಸಿ…! ಕೆಲಸ ಬಿಟ್ಟು 3 ವರ್ಷಕ್ಕೆ ಇಪಿಎಫ್ ಅಕೌಂಟ್​ಗೆ ಬಡ್ಡಿ ಸಿಗಲ್ಲ ಅನ್ನೋದು ನಿಜ ಅಲ್ಲ; ಇಲ್ಲಿದೆ ಸತ್ಯಾಂಶ – Kannada News | EPF account keeps earning interest even after changing job or no employer contribution for 3 years

ಇಪಿಎಫ್ ನಿಯಮಗಳು ಅಪ್​ಡೇಟ್ ಆದರೂ ಬಹಳಷ್ಟು ಜನರು ಈಗಲೂ ಹಳೆಯ ನಿಯಮಗಳ ತಿಳಿವಳಿಕೆಯನ್ನೇ ಮುಂದುವರಿಸಿದ್ದಾರೆ. ಇಪಿಎಫ್ ಅಕೌಂಟ್ (EPF account) ಸಕ್ರಿಯವಾಗಿಲ್ಲದಿದ್ದರೆ ಮೂರು ವರ್ಷದ ನಂತರ ಆ ಹಣಕ್ಕೆ ಬಡ್ಡಿ ಬರೋದು ನಿಂತು ಹೋಗುತ್ತೆ ಎಂದು ಈಗಲೂ ಕೆಲ ತಜ್ಞರು ಹೇಳುವುದುಂಟು. ಕೆಲ ವರ್ಷಗಳ ಹಿಂದೆ ಈ ನಿಯಮ ಇದ್ದದ್ದು ಹೌದು. ಈಗ ಅದು ಬದಲಾಗಿದೆ. ಇಪಿಎಫ್ ಸದಸ್ಯ ನಿವೃತ್ತಿ ವಯಸ್ಸು ಬರುವವರೆಗೂ, ಅಂದರೆ ಆತನ ವಯಸ್ಸು 58 ವರ್ಷ ಆಗುವವರೆಗೂ ಆತನ ಇಪಿಎಫ್ ಖಾತೆಯಲ್ಲಿ ಎಷ್ಟೇ…

Read More

ಲಕ್ಕುಂಡಿ ನಿಧಿ: ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್ – Kannada News | Lakkundi Gold treasure: Minister HK Patil Meets Prajwal Family And Hints about Job And House From Government

ಗದಗ, (ಜನವರಿ 13): ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕಿದರೂ ಅದನ್ನ 8ನೇ ತರಗತಿ ಬಾಲಕ ಪ್ರಜ್ವಲ್ ರಿತ್ತಿ, ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದಾನೆ. ಆದರೆ, ಈ ನಿಧಿಯನ್ನು ಕಾಯಲು ಸರ್ಪವೊಂದು ಇರುತ್ತೆ ಎಂದು ಗ್ರಾಮದ ಹಿರಿಯರು ಮಾತನಾಡುತ್ತಿದ್ದು, ನಿಧಿ ಸಿಕ್ಕಿದವರಿಗೆ ಒಳ್ಳೆಯದಾಗಿಲ್ಲ ಎನ್ನುವ ಮಾತುಗಳು ಕುಟುಂಬದಲ್ಲಿ ಆತಂಕ ಮನೆ ಮಾಡಿದೆ. ಇದರ ನಡುವೆ ಪ್ರಜ್ವಲ್ ಕಟುಂಬಕ್ಕೆ ಶುಕ್ರದೆಸೆ ಆರಂಭವಾಗಿದೆ. ಹೌದು… ಸರ್ಕಾರಕ್ಕೆ ನಿಧಿ ಕೊಟ್ಟು ಪ್ರಮಾಣಿಕತೆ ಮೆರೆದ ಪ್ರಜ್ವಲ್ ರಿತ್ತಿಗೆ ಬಿ.ಹೆಚ್‌ ಪಾಟೀಲ್ ಪದವಿ…

Read More

ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ ಆರೋಪ: ಸಂತ್ರಸ್ತೆ ಹೇಳಿದ್ದೇನು? – Kannada News | Police Complaint Filed Against Bhadravathi Principal Over Harassment of Dalit Guest Lecturer

ಶಿವಮೊಗ್ಗ, ಜನವರಿ 13: ಭದ್ರಾವತಿಯ ಎನ್​ಇಎಸ್ ಶಿಕ್ಷಣ ಸಂಸ್ಥೆಯಲ್ಲಿ ದಲಿತ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಶ್ರೀಪಾದ್ ಹೆಗಡೆ ವಿರುದ್ಧ ಸಂತ್ರಸ್ತೆ ಜಾತಿ ನಿಂದನೆ ಆರೋಪವನ್ನೂ ಮಾಡಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಅನೇಕ ಮಹನೀಯರ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆಂದೇ ಸ್ಥಾಪಿಸಿರುವ ರಾಷ್ಟ್ರೀಯ ಶಿಕ್ಷಣ ಸಮಿತಿ ಶಿಕ್ಷಣ ಸಂಸ್ಥೆಯಲ್ಲೇ ಇಂತಹ ಆರೋಪ ಕೇಳಿಬಂದಿರೋದು ಜನ ಹುಬ್ಬೇರಿಸುವಂತೆ ಮಾಡಿದೆ. ಸಂತ್ರಸ್ತ ಉಪನ್ಯಾಸಕಿ…

Read More

ಅಡುಗೆಗೆ ಮಾತ್ರವಲ್ಲ, ಗೃಹಪಯೋಗಿ ವಸ್ತುಗಳ ಸ್ವಚ್ಛತೆಗೂ ಬಳಸಬಹುದು ಉಪ್ಪು – Kannada News | Use salt to clean these items effectively

ಸಾಮಾನ್ಯವಾಗಿ ಮನೆ ಕ್ಲೀನ್‌ ಮಾಡಲು, ದುಬಾರಿ ಕ್ಲೀನರ್‌ಗಳನ್ನು ಬಳಸುತ್ತೇವೆ. ಇನ್ನೂ ಗೃಹಪಯೋಗಿ ವಸ್ತುಗಳ ಕಲೆ, ಕೊಳೆಗಳನ್ನು ತೆಗೆದುಹಾಕಲು ಹಲವಾರು ಸರ್ಕಸ್‌ಗಳನ್ನು ಮಾಡುತ್ತೇವೆ. ಇದರ ಬದಲು ಗೃಹಯಪಯೋಗಿ ವಸ್ತುಗಳನ್ನು ಸ್ವಚ್ಛಗೊಳಿಸಲು ಉಪ್ಪನ್ನು (Salt) ಬಳಸಬಹುದು. ಉಪ್ಪು ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲದೆ, ಸುಟ್ಟ ಪ್ಯಾನ್‌ಗಳು, ಕೊಳೆಯಾಗಿರುವ ಇಸ್ತ್ರಿ ಪೆಟ್ಟಿಗೆ, ಕಲೆ ಹಾಗೂ ತಳ ಹಿಡಿದಿರುವ ಪಾತ್ರೆಗಳನ್ನು ಸುಲಭವಾಗಿ ಸ್ವಚ್ಛಗೊಳಿಸುತ್ತದೆ. ಇದು ನೈಸರ್ಗಿಕ ಹಾಗೆಯೇ ಅಗ್ಗದ ಕ್ಲೀನರ್‌ ಆಗಿದ್ದು, ಗೃಹಪಯೋಗಿ ವಸ್ತುಗಳನ್ನು ಕ್ಲೀನ್‌ ಮಾಡಲು ಉಪ್ಪು ಹೇಗೆ ಸಹಕಾರಿ ಎಂಬುದನ್ನು…

Read More

ರಾಶಿಕಾ ಬಟ್ಟೆಗೆ ಖರ್ಚಾಗಿದ್ದು ಇಷ್ಟೊಂದಾ? ವಿವರಿಸಿದ ಬಿಗ್ ಬಾಸ್ ಸ್ಪರ್ಧಿ – Kannada News | Bigg Boss Rashika Shetty’s Wardrobe Budget: 1 and half Lakhs Spent on Clothes

ರಾಶಿಕಾ ಶೆಟ್ಟಿ (Rashika Shetty) ಅವರು ಕಳೆದ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಫಿನಾಲೆ ತಲುಪುವ ಮೊದಲೇ ಅವರು ದೊಡ್ಮನೆಯಿಂದ ಹೊರ ಹೋಗಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ರಾಶಿಕಾಗೂ ಈ ವಿಷಯದಲ್ಲಿ ಕೊಂಚ ಬೇಸರ ಇದೆ. ಆ ವಾರ ಉಳಿದುಕೊಂಡಿದ್ದರೆ ಫಿನಾಲೆ ತಲುಪಬಹುದಿತ್ತಲ್ಲ ಎಂಬ ಕೊರಗು ಅವರನ್ನು ಕಾಡುತ್ತಿದೆ. ಈಗ ರಾಶಿಕಾ ಶೆಟ್ಟಿ ಅವರು ತಮ್ಮ ಖರ್ಚು ವೆಚ್ಚಗಳ ಬಗ್ಗೆ ಮಾತನಾಡಿದ್ದಾರೆ.ಅವರು ಬಿಗ್ ಬಾಸ್ ಮನೆಯಲ್ಲಿ ಬಟ್ಟೆಗಾಗಿ ಸಾಕಷ್ಟು ಹಣ…

Read More

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಕುಟುಂಬಕ್ಕೆ ಸರ್ಪದ ಭಯದ ನಡುವೆಯೂ ಶುಕ್ರದೆಸೆ – Kannada News | Lakkundi Gold treasure: Prajwal Gets Free Education offer And Family Waiting For Government compensation

ಗದಗ, (ಜನವರಿ 13): ನೂರೊಂದು ಬಾವಿ. ನೂರೊಂದು ದೇವಸ್ಥಾನಗಳ ಸ್ವರ್ಗ. ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ನಿಧಿಯದ್ದೇ (Lakkundi Gold treasure) ಚರ್ಚೆ. ದಿನಬೆಳಗಾದ್ರೆ ನಿಧಿ ನಿಧಿ ಎಂಬ ಮಾತು ಗಲ್ಲಿ ಗಲ್ಲಿಯಲ್ಲೂ ಚರ್ಚೆ ನಡೆಯುತ್ತಿದೆ. ಹೌದು.. ಗದಗದ (Gadag) ಲಕ್ಕುಂಡಿಯಲ್ಲಿ ಮನೆ ನಿರ್ಮಾಣಕ್ಕೆ ಪಾಯ ತೆಗೆಯುವಾಗ ನಿಧಿ ಸಿಕ್ಕಿದ್ದು, ಕುಟುಂಬ ಪ್ರಮಾಣಿಕತೆ ಮೆರೆದಿದೆ. ಆದ್ರೆ. ನಿಧಿಯಲ್ಲ, ನಿಧಿ ಅಂತಾ ಅಧಿಕಾರಿಗಳು ಧ್ವಂದ್ವ ಹೇಳಿಕೆ ನೀಡಿದ ಬಳಿಕ ಕುಟುಂಬಕ್ಕೆ ಮತ್ತಷ್ಟು ಗೊಂದಲ ಉಂಟಾಗಿದೆ. ನಿಧಿಯಲ್ಲ ಅಂದ್ರೆ ನಮ್ಮ ಚಿನ್ನ…

Read More

ರಾಜಮೌಳಿಯ ‘ವಾರಣಾಸಿ’ಗಿಂತ ಮೂರು ಪಟ್ಟು ಹೆಚ್ಚು ವೀವ್ಸ್ ಪಡೆದ ‘ಟಾಕ್ಸಿಕ್’ ಟೀಸರ್ – Kannada News | Toxic Movie Teaser: Yash’s Film Shatters Records with 8.5 Crore Views Breaks Varanasi Teaser Record

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ಟೀಸರ್​​ನಿಂದ ಏನಾದರೂ ವಿಷಯ ತಿಳಿಯಬಹುದು ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಆದರೆ, ಟೀಸರ್ ತುಂಬಾನೇ ಬೋಲ್ಡ್ ಆಗಿ ಮೂಡಿ ಬಂತು. ಇದರಿಂದ ಸಾಕಷ್ಟು ಚರ್ಚೆಗಳು ನಡೆದವು.ಈ ಕಾರಣದಿಂದಲೋ ಏನೋ ಸಿನಿಮಾದ ಟೀಸರ್ ನಿರೀಕ್ಷೆಗೂ ಮೀರಿದ ವೀವ್ಸ್ ಪಡೆದಿದೆ. ರಿಲೀಸ್ ಆದ ಐದು ದಿನಕ್ಕೆ ಈ ಟೀಸರ್ ಬರೋಬ್ಬರಿ 85 ಮಿಲಿಯನ್ ವೀವ್ಸ್ ಪಡೆದುಕೊಂಡಿದೆ. ಇದು ‘ವಾರಣಾಸಿ’ ಟೀಸರ್​​ಗಿಂತ ಮೂರು ಪಟ್ಟು ಹೆಚ್ಚು. ‘ವಾರಣಾಸಿ’ ಟೀಸರ್…

Read More

ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿ ಲಾಕ್​​ ಆದ ಗ್ಯಾಂಗ್ – Kannada News | Bengaluru Robbery Gang Caught, Kengeri Police Arrest Repeat Offenders

ಬೆಂಗಳೂರು, ಜನವರಿ 13: ಮೂವತ್ತು ಹೆಚ್ಚು ರಾಬರಿ ಮಾಡಿದ್ದ ಖತರ್ನಾಕ್​​ ಗ್ಯಾಂಗ್​​ನ ಖೆಡ್ಡಾಕೆ ಕೆಡವುವಲ್ಲಿ ಬೆಂಗಳೂರಿನ ಕೆಂಗೇರಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಹೊಸ ವರ್ಷದ ಹಿಂದಿನ ದಿನ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿದ್ದ 1 ಲಕ್ಷ ರೂಪಾಯಿ ದರೋಡೆ ಮಾಡಿತ್ತು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳು ಈ ಹಿಂದೆ ಇಂತಹುದೇ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದರು ಎಂಬುದು ಕೂಡ ತನಿಖೆ ವೇಳೆ ಬಯಲಾಗಿದೆ.  ಗ್ಯಾಂಗ್​​ಗಿದೆ ಕರಾಳ ಇತಿಹಾಸ! ಬಂಧಿತ ಆರೋಪಿಗಳಾದ ಸುರೇಶ್ ಅಲಿಯಾಸ್​​ ಸೂರಿ, ಶಶಿಕುಮಾರ್…

Read More