ಹಾಸನ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು – Kannada News | Woman Killed in Wild Elephant Attack in Sakleshpur, Hassan; Villagers Protest Against Forest Department
ಆನೆ ದಾಳಿಗೆ ಮೃತಪಟ್ಟ ಶೋಭಾ ಹಾಗೂ ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು ಹಾಸನ, ಜನವರಿ 13: ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದ್ದು, ಈ ದುರ್ಘಟನೆ ಜಿಲ್ಲೆಯಲ್ಲಿನ ಮಾನವ–ಕಾಡಾನೆ ಸಂಘರ್ಷ ಮತ್ತೊಮ್ಮೆ ತೀವ್ರವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಮಂಗಳವಾರ ಮುಂಜಾನೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಪುತ್ರಿಯರಾದ ಶೋಭ ಮತ್ತು ರಾಗಿಣಿ ಜತೆ ರಾಜಮ್ಮ ತೆರಳಿದ್ದರು. ಕೆಲಸದ ವೇಳೆ…