ಹಾಸನ: ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು – Kannada News | Woman Killed in Wild Elephant Attack in Sakleshpur, Hassan; Villagers Protest Against Forest Department

ಆನೆ ದಾಳಿಗೆ ಮೃತಪಟ್ಟ ಶೋಭಾ ಹಾಗೂ ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು ಹಾಸನ, ಜನವರಿ 13: ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದ್ದು, ಈ ದುರ್ಘಟನೆ ಜಿಲ್ಲೆಯಲ್ಲಿನ ಮಾನವ–ಕಾಡಾನೆ ಸಂಘರ್ಷ ಮತ್ತೊಮ್ಮೆ ತೀವ್ರವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಮಂಗಳವಾರ ಮುಂಜಾನೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಪುತ್ರಿಯರಾದ ಶೋಭ ಮತ್ತು ರಾಗಿಣಿ ಜತೆ ರಾಜಮ್ಮ ತೆರಳಿದ್ದರು. ಕೆಲಸದ ವೇಳೆ…

Read More

ಬೀದಿ ನಾಯಿಗಳು ಕಚ್ಚಿದ್ರೆ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂ – Kannada News | Supreme Court: Govt Liable for Street Dog Bite Compensation in India

ನವದೆಹಲಿ, ಜನವರಿ 13: ಬೀದಿನಾಯಿ(Stray Dog)ಗಳ ಕಡಿತದಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಹಾಗೂ ಗಾಯಗೊಂಡವರಿಗೆ ಸರ್ಕಾರವೇ ಪರಿಹಾರ ನೀಡಬೇಕೆಂದು ಸುಪ್ರೀಂಕೋರ್ಟ್​ ಹೇಳಿದೆ. ಬೀದಿ ನಾಯಿಗಳಿಂದ ಮಕ್ಕಳು ಮತ್ತು ವೃದ್ಧ ಸಾವನ್ನಪ್ಪಿದರೆ ಅಥವಾ ಗಾಯಗೊಂಡರೆ ಯಾರು ಹೊಣೆಗಾರರಾಗಬೇಕು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಿತು. 9 ವರ್ಷದ ಮಗುವಿನ ಸಾವನ್ನು ಉಲ್ಲೇಖಿಸಿ, ನಾಯಿ ಪ್ರಿಯರ ಸಂಘಟನೆಗಳು ಪೋಷಿಸುವ ಬೀದಿ ನಾಯಿಗಳಿಂದ…

Read More

Video: ತನ್ನ ಸ್ನೇಹಿತೆಯ ಜತೆಗೆ ರಸ್ತೆ ದಾಟಲು ಹರಸಾಹಸ ಪಡುತ್ತಿರುವ ವಿದೇಶಿ ಮಹಿಳೆ – Kannada News | Foreign woman says you don’t cross the road in India, you negotiate with destiny 

ಬೆಂಗಳೂರು, ಜನವರಿ 13: ರಸ್ತೆಯ ತುಂಬಾ ಗಿಜಿಗುಟ್ಟುವ ವಾಹನಗಳು, ಒಂದರ ಹಿಂದೆ ಒಂದರಂತೆ ಸಾಲಾಗಿ ಬಂದು ಬಿಟ್ಟರೆ ಮುಗಿದೇ ಹೋಯ್ತು. ಎಷ್ಟೇ ಆರಾಮಾಗಿ ರಸ್ತೆ ದಾಟುವವರು ಒಂದು ಕ್ಷಣ ಕಸಿವಿಸಿಗೊಳ್ಳುತ್ತಾರೆ. ಇನ್ನು ಬೆಂಗಳೂರಿನ (Bengaluru) ಸಂಚಾರ ದಟ್ಟಣೆಯ ನಡುವೆ ರಸ್ತೆ ದಾಡುವ ಬಗ್ಗೆ ಕೇಳಬೇಕೇ. ಇಲ್ಲೊಬ್ಬ ವಿದೇಶಿ ಮಹಿಳೆಯದು (foreign woman) ಇದೇ ರೀತಿಯ ಪರಿಸ್ಥಿತಿ. ವಿದೇಶಿ ಮಹಿಳೆಯೂ ತನ್ನ ಸ್ನೇಹಿತೆಯ ಜತೆಗೆ ಬೆಂಗಳೂರಿನಲ್ಲಿ ಜನದಟ್ಟಣೆಯ ರಸ್ತೆಯನ್ನು ದಾಟಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ವಿದೇಶಿ ಮಹಿಳೆಯ…

Read More

ಶಬರಿಮಲೆಗೆ ಹೋಗಿ ಬಂದ, ಬಳಿಕ ಪತ್ನಿ ಕೊಂದ: ಸಿನಿಮಾ ಸ್ಟೈಲ್​​ನಲ್ಲಿ ನಡೀತು ಹತ್ಯೆ! – Kannada News | Husband Kills Wife After Sabarimala Visit Over Second Marriage Row

ಆರೋಪಿ ಕುಮಾರ್​​ ಮತ್ತು ಮೃತ ಮಹಿಳೆ ರಾಧಾ. ಹಾಸನ, ಜನವರಿ 13: ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ‌ ಪತ್ನಿಯನ್ನ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ರಾಧಾ(40) ಮೃತ ದುರ್ದೈವಿಯಾಗಿದ್ದು, ಶವವನ್ನು ಪತಿ ನದಿಗೆ ಎಸೆದಿದ್ದ ಎನ್ನಲಾಗಿದೆ. ಜನವರಿ 10ರರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 22 ವರ್ಷಗಳ ಹಿಂದೆ ಕುಮಾರ ಜೊತೆ ರಾಧಾ ವಿವಾಹವಾಗಿತ್ತು. ಆದರೆ ತನ್ನ ಮೇಲೆ ಕುಮಾರ ಅನುಮಾನ…

Read More

ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?: ಹಾಸನದಲ್ಲೊಂದು ಡೆಡ್ಲಿ ಮರ್ಡರ್​​

ಹಾಸನ, ಜನವರಿ 13: ಜಿಲ್ಲೆಯ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಪತಿ ಕುಮಾರ್ ತನ್ನ ಮೊದಲ ಪತ್ನಿ ರಾಧಮ್ಮಳನ್ನು ಹತ್ಯೆ ಮಾಡಿರುವ ಘಟನೆ ಸಂಬಂಧ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಬರಿಮಲೆ ಯಾತ್ರೆ ಮುಗಿಸಿ ಬಂದ ದಿನವೇ ಕುಮಾರ್, ಎರಡನೇ ಮದುವೆಯನ್ನು ಪ್ರಶ್ನಿಸಿದ್ದಕ್ಕೆ ರಾಧಾಳನ್ನು ಕೊಲೆ ಮಾಡಿದ್ದ. ಕುಮಾರ್ ಮತ್ತು ರಾಧಾ ದಂಪತಿಗೆ ವಿಶ್ವಾಸ್ ಎಂಬ ಮಗನಿದ್ದಾನೆ. ಕಳೆದ ಕೆಲ ವರ್ಷಗಳಿಂದ ಪತಿ ಕುಮಾರ್‌ನಿಂದ ರಾಧಾ ಪತ್ಯೇಕ ವಾಸವಿದ್ದು, ಹಾಸನದಲ್ಲಿ ಕೆಲಸ ಮಾಡಿಕೊಂಡು ಸ್ವತಂತ್ರವಾಗಿ ಜೀವನ ನಡೆಸುತ್ತಿದ್ದಳು….

Read More

ಭಾರತ-ಅಮೆರಿಕದ ಮಧ್ಯೆ ಮುಖ್ಯ ಖನಿಜಗಳ ವಿಚಾರಕ್ಕೆ ಸಭೆ; ಭಾರತಕ್ಕೇನು ಲಾಭ? – Kannada News | Ashwini Vaishnaw participates In US India critical minerals meet, explains the discussed matter

ನವದೆಹಲಿ, ಜನವರಿ 13: ಮುಖ್ಯ ಖನಿಜಗಳ ಜಾಗತಿಕ ಪೂರೈಕೆ ಸರಪಳಿಯನ್ನು ಬಲಪಡಿಸುವ ದೃಷ್ಟಿಯಿಂದ ಅಂತರರಾಷ್ಟ್ರೀಯ ಸಚಿವ ಮಟ್ಟದ ಸಭೆ ನಡೆಯಿತು. ಅಮೆರಿಕದ ವಾಷಿಂಗ್ಟನ್​ನ್ಲಲಿ ನಡೆದ ಈ ಸಭೆಯಲ್ಲಿ ಭಾರತದ ಐಟಿ, ಎಲೆಕ್ಟ್ರಾನಿಕ್ಸ್ ಮತ್ತು ರೈಲ್ವೇ ಸಚಿವ ಡಾ. ಎ ವೈಷ್ಣವ್ ಪಾಲ್ಗೊಂಡಿದ್ದರು. ಅಮೆರಿಕದ ಹಣಕಾಸು ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಈ ಸಭೆ ಆಯೋಜಿಸಿದ್ದರು. ಭಾರತ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಿಂದಲೂ ಪ್ರತಿನಿಧಿಗಳು ಪಾಲ್ಗೊಂಡು ಚರ್ಚಿಸಿದರು ಎಂದು ವರದಿಗಳು ಹೇಳುತ್ತಿವೆ. ಆ ಸಭೆ ಹಾಗೂ ಅದರಲ್ಲಿ ಚರ್ಚಿತವಾದ ವಿಷಯದ…

Read More

ಧಾರುಣವಾಗಿ ಕುಸಿದ ‘ರಾಜಾ ಸಾಬ್’ ಗಳಿಕೆ, ‘ಆದಿಪುರುಷ್’, ‘ಸಾಹೋ’ಗಿಂತಲೂ ಕಳಪೆ – Kannada News | Prabhas starrer The Raja Saab movie collects only 4 crore on Box office

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 09ರಂದು ಬಿಡುಗಡೆ ಆಗಿತ್ತು. ಪ್ರಭಾಸ್ ಅವರ ಈ ಹಿಂದಿನ ಸಿನಿಮಾಗಳ ರೀತಿಯೇ ಬಿಡುಗಡೆ ಆದ ಮೊದಲ ದಿನ ಭಾರಿ ಗಳಿಕೆಯನ್ನು ಸಿನಿಮಾ ಮಾಡಿತ್ತು. ಮೊದಲ ದಿನ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಸುಮಾರು 112 ಕೋಟಿಗೂ ಹೆಚ್ಚಿನ ಮೊತ್ತವನ್ನು ಸಿನಿಮಾ ಗಳಿಕೆ ಮಾಡಿತ್ತು. ಆದರೆ ಎರಡನೇ ದಿನದಿಂದಲೇ ಸಿನಿಮಾದ ಉರುಳುವಿಕೆ ಪ್ರಾರಂಭವಾಯ್ತು. ಸಿನಿಮಾ ನೋಡಿದವರು ನೆಗೆಟಿವ್ ಅಭಿಪ್ರಾಯಗಳನ್ನು ಹಂಚಿಕೊಂಡರು. ಬಹಳ ಕ್ರಿಂಜ್ ಆದ ಕತೆ, ದೃಶ್ಯಗಳನ್ನು ಸಿನಿಮಾ…

Read More

ನಿರ್ಮಲಾ ಸೀತಾರಾಮನ್​ಗಿದು 9ನೇ ಬಜೆಟ್; ಅವರ ಹಿಂದಿನ ಬಜೆಟ್​ಗಳ ವಿಶೇಷತೆಯೇನು? – Kannada News | From 2019 to 2025, Nirmala Sitharaman’s previous 8 budgets and highlights

2019-20ರ ಬಜೆಟ್: ಮೋದಿ 3.0 ಸರ್ಕಾರದಲ್ಲಿ ಹಣಕಾಸು ಮಂತ್ರಿ ಹೊಣೆ ಪಡೆದ ನಿರ್ಮಲಾ ಸೀತಾರಾಮನ್ ಅವರಿಗೆ ಮೊದಲ ಬಜೆಟ್ ಮಂಡನೆ. ಕುಂಠಿತ ಆರ್ಥಿಕ ಪ್ರಗತಿ, ಅಧಿಕ ನಿರುದ್ಯೋಗ, ಅನುಭೋಗದಲ್ಲಿ ಇಳಿಕೆ ಇತ್ಯಾದಿ ಆರ್ಥಿಕ ಸವಾಲುಗಳ ಸಂದರ್ಭದಲ್ಲಿ ಬಜೆಟ್ ರೂಪಿಸುವ ಸವಾಲು ಅವರದ್ದಾಗಿತ್ತು. ಬಂಡವಾಳ ಹಿಂತೆಗೆತ, ಅಧಿಕ ಟ್ಯಾಕ್ಸ್ ಸರ್ಚಾರ್ಜ್ ಇತ್ಯಾದಿ ಕ್ರಮಗಳಿಂದ ಆದಾಯ ಹೆಚ್ಚಳಕ್ಕೆ ಕ್ರಮ ತೆಗೆದುಕೊಂಡರು. ಮುಂದಿನ ಐದು ವರ್ಷಕ್ಕೆ ಹಲವು ಲಕ್ಷ ಕೋಟಿ ರೂಗಳ ಹೂಡಿಕೆ ಯೋಜನೆ ಪ್ರಕಟಿಸಿದರು. ಬಜೆಟ್ ಪತ್ರವನ್ನು ಸೂಟ್​ಕೇಸ್​ನಲ್ಲಿ ಕೊಂಡೊಯ್ಯುವ…

Read More

ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ – Kannada News | Rashika Shetty Express Shock Over Gilli Nata Craze

ರಾಶಿಕಾ ಶೆಟ್ಟಿ ಅವರು ಕಳೆದ ವಾರ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಅವರು ಈಗ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಗಿಲ್ಲಿ ಫ್ಯಾನ್ಸ್ ಇಷ್ಟು ಹಿರಿದಾಗಿದೆ ಎಂಬ ವಿಷಯ ಗೊತ್ತಿರಲಿಲ್ಲ ಎಂದಿದ್ದಾರೆ ಅವರು. ಪ್ರತಿ ವ್ಯಕ್ತಿ ಕೂಡ ಇದನ್ನೇ ಹೇಳುತ್ತಿದ್ದಾರೆ. ಅಭಿಮಾನಿ ಬಳಗ ನೋಡಿ ಸ್ವತಃ ಗಿಲ್ಲಿಗೆ ಅಚ್ಚರಿ ಆಗಬಹುದು ಎನ್ನಲಾಗುತ್ತಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬೆಂಗಳೂರಿಗರಿಗೆ ಶುಭ ಸುದ್ದಿ: ಆರೆಂಜ್ ಲೈನ್ ಮೆಟ್ರೋಗೆ ಸಿವಿಲ್ ಟೆಂಡರ್ ಆಹ್ವಾನಿಸಿದ BMRCL – Kannada News | BMRCL Invites Civil Tenders for Bengaluru Orange Line Metro

ಬೆಂಗಳೂರು, ಜನವರಿ 13: ಜೆ.ಪಿ. ನಗರ, ಹೊಸಕೆರೆಹಳ್ಳಿ, ನಾಗರಭಾವಿ ಜನರಿಗೆ ಬಿಎಂಆರ್​​ಸಿಎಲ್ ಗುಡ್​​ನ್ಯೂಸ್​​ ಕೊಟ್ಟಿದೆ.​​ ಬೆಂಗಳೂರಿನ ಬಹು ನಿರೀಕ್ಷಿತ ಆರೆಂಜ್ ಲೈನ್ ಮೆಟ್ರೋಗೆ ಸಿವಿಲ್ ಟೆಂಡರ್ ಆಹ್ವಾನಿಸಲಾಗಿದ್ದು, ಜೆ.ಪಿ. ನಗರ 4ನೇ ಹಂತದಿಂದ ನಾಗರಭಾವಿವರೆಗಿನ‌ ಕಾಮಗಾರಿಯನ್ನು ಇದು ಒಳಗೊಂಡಿದೆ. ಫೆಬ್ರವರಿ 20ರಿಂದ 25ರೊಳಗೆ ಟೆಂಡರ್ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದ್ದು, ಮೂರು ಪ್ಯಾಕೇಜ್ನಲ್ಲಿ BMRCL ಸಿವಿಲ್​​ ಟೆಂಡರ್​​ ಕರೆದಿದೆ. ಮೂರು ಪ್ಯಾಜೇಜ್​​ಗಳಿಗೂ ಪ್ರತ್ಯೇಕ ಬಜೆಟ್​​ ನೀಡಲಾಗಿದೆ. ಪ್ಯಾಕೇಜ್ 1 ಜೆ.ಪಿ ನಗರ 4ನೇ ಹಂತದಿಂದ ಕಾಮಾಕ್ಯವರೆಗೆ ಡಬಲ್…

Read More