Headlines

6+4+2: ಹೀಗಿರಲಿದೆ RCB ಪ್ಲೇಯಿಂಗ್ ಇಲೆವೆನ್ – Kannada News | IPL 2026: RCB Playing XI for PBKS Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅಂದರೆ ಕಳೆದ ಬಾರಿಯಂತೆ ಈ ಸಲ ಕೂಡ 6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (HPCA) ಸ್ಟೇಡಿಯಂ ಬ್ಯಾಟರ್‌ಗಳಿಗೆ ಹೆಚ್ಚು ನೆರವಾಗುವ, ಹಾಗೂ ವೇಗದ ಬೌಲರ್‌ಗಳಿಗೆ ಉತ್ತಮ ಬೌನ್ಸ್ ಮತ್ತು ಸ್ವಿಂಗ್…

Read More

Video: ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ! – Kannada News | Viral CCTV: Lift Slap Sparks Brutal Fight; Who’s At Fault? Social Media Debate

ಲಿಫ್ಟ್ ಬಳಿ ಆಕಸ್ಮಿಕವಾಗಿ ಯುವತಿಯೊಬ್ಬಳಿಗೆ ಯುವಕ ಡಿಕ್ಕಿ ಹೊಡೆದಿದ್ದು, ಆತ ತಕ್ಷಣವೇ ಕ್ಷಮೆ ಕೇಳಿದರೂ ಕೇಳದ ಯುವತಿ ಆತನ ಕೆನ್ನೆಗೆ ಬಾರಿಸಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಯುವತಿಯ ಈ ಹಠಾತ್ ವರ್ತನೆಯಿಂದ ತೀವ್ರ ಕೋಪಗೊಂಡ ಯುವಕ, ನಿಯಂತ್ರಣ ಕಳೆದುಕೊಂಡು ಆಕೆಗೆ ಮನಬಂದಂತೆ ಥಳಿಸಿದ್ದಾನೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಗಳು ಲಿಫ್ಟ್ ಬಳಿ ಅಳವಡಿಸಲಾಗಿದ್ದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಯುವತಿಯ ಆತುರದ ನಿರ್ಧಾರ ಮತ್ತು…

Read More

ಬೈಕ್​ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಇರುವುದಿಲ್ಲ? ಪೆಟ್ರೋಲ್ ಮಾತ್ರ ಬಳಸುವುದರ ರಹಸ್ಯವೇನು? – Kannada News | Why companies not producing Diesel Bike real reason behind Petrol Bikes

ನವದೆಹಲಿ, ಮೇ 16: ನೀವು ಯಾವತ್ತಾದರೂ ಬೈಕ್, ಸ್ಕೂಟಿಗಳಲ್ಲಿ ಏಕೆ ಡೀಸೆಲ್ ಇಂಜಿನ್ ಇರುವುದಿಲ್ಲ? ಏಕೆ ಪೆಟ್ರೋಲ್ ಇಂಜಿನ್ ಮಾತ್ರ ಇರುತ್ತದೆ ಎಂಬುದನ್ನು ಯೋಚಿಸಿದ್ದೀರಾ? ಬೈಕ್‌ಗಳಲ್ಲಿ ಡೀಸೆಲ್ ಬದಲಿಗೆ ಪೆಟ್ರೋಲ್ ಎಂಜಿನ್‌ಗಳನ್ನು ಬಳಸಿದರೆ ಏನಾಗುತ್ತದೆ? ಎಂಬುದರ ವಿವರ ಇಲ್ಲಿದೆ. ಸಾಮಾನ್ಯವಾಗಿ, ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ಗಳು ಒಂದೇ ರೀತಿ ಕಾರ್ಯನಿರ್ವಹಿಸುವುದಿಲ್ಲ, ಅವು ವಿಭಿನ್ನ ರೀತಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಪೆಟ್ರೋಲ್ (Petrol) ಎಂಜಿನ್‌ನಲ್ಲಿ ಇಂಧನವನ್ನು ಹೊತ್ತಿಸಲು ಸ್ಪಾರ್ಕ್ ಪ್ಲಗ್ ಅನ್ನು ಬಳಸಲಾಗುತ್ತದೆ. ಆದರೆ ಡೀಸೆಲ್ ಎಂಜಿನ್‌ನಲ್ಲಿ ಇದು ಕೆಲಸ ಮಾಡುವುದಿಲ್ಲ….

Read More

ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ

ನವದೆಹಲಿ, ಮೇ 16: ವಿವಾದಿತ ಭೋಜಶಾಲೆ (Bhojshala) ಪ್ರದೇಶವನ್ನು ಮಧ್ಯಪ್ರದೇಶ ಹೈಕೋರ್ಟ್ ದೇವಸ್ಥಾನವೆಂದು ಘೋಷಿಸಿದೆ. ದೇವಸ್ಥಾನ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಸರಸ್ವತಿ ದೇವಿಗೆ ಅರ್ಪಿತವಾದ ದೇವಾಲಯ ಎಂದು ಮಧ್ಯಪ್ರದೇಶ ಹೈಕೋರ್ಟ್ ನಿನ್ನೆ ಘೋಷಿಸಿತ್ತು. ಇಂದು ಧಾರ್‌ನ ಭೋಜಶಾಲೆ ಸಂಕೀರ್ಣದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಿ, ಆರತಿ ಸಲ್ಲಿಸಿದರು. ಇಂದು ಭೋಜ ಉತ್ಸವ ಸಮಿತಿಯ ಪದಾಧಿಕಾರಿಗಳೊಂದಿಗೆ ಭಕ್ತರು ಭೋಜಶಾಲೆ ಆವರಣದಲ್ಲಿ ಜಮಾಯಿಸಿದರು. ಅಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸಲಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

ಕೆಸಿಇಟಿ ಪರೀಕ್ಷೆಯಲ್ಲೂ ‘ನೀಟ್’ ಮಾದರಿ ಹಗರಣ? ಒಂದೇ ಸೆಂಟರ್‌ನ 74 ವಿದ್ಯಾರ್ಥಿಗಳಿಗೆ 200ಕ್ಕೆ 200 ಅಂಕ! – Kannada News | KCET Agricultural Practical Exam Scam: Outrage Over 74 Students Scoring 200 on 200 At Single Center

ಕೆಸಿಇಟಿ ಪರೀಕ್ಷೆಯಲ್ಲೂ ‘ನೀಟ್’ ಮಾದರಿ ಹಗರಣ? ಹುಬ್ಬಳ್ಳಿ, ಮೇ 16: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಕೃಷಿ ವಿಜ್ಞಾನ ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿರುವ ಗಂಭೀರ ಆರೋಪ ಕೇಳಿಬಂದಿದ್ದು, ಹುಬ್ಬಳ್ಳಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಮಟ್ಟದ ‘ನೀಟ್’ (NEET) ಪರೀಕ್ಷೆಯ ಹಗರಣದ ಮಾದರಿಯಲ್ಲೇ ರಾಜ್ಯದ ಕೆಸಿಇಟಿ (KCET) ಪ್ರಾಯೋಗಿಕ ಪರೀಕ್ಷೆಯಲ್ಲೂ ಬೃಹತ್ ಗೋಲ್‌ಮಾಲ್ ನಡೆದಿದೆ ಎಂದು ಆರೋಪಿಸಲಾಗಿದ್ದು, ಸಮಗ್ರ ತನಿಖೆಗೆ ಆಗ್ರಹಿಸಲಾಗಿದೆ. ಮುಖ್ಯಾಂಶಗಳು ಕೆಸಿಇಟಿ ಕೃಷಿ ವಿಜ್ಞಾನ ಪ್ರಾಯೋಗಿಕ…

Read More

ನಿಯಮ ಗೊತ್ತಿಲ್ಲದೇ 8 ಅಂಕ ಕಳೆದುಕೊಂಡ ಪಾಕಿಸ್ತಾನ್..! – Kannada News | Slow Over Rate Costs Pakistan 8 WTC Points

ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಿಗದಿತ ಸಮಯದಲ್ಲಿ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾದ (ಸ್ಲೋ ಓವರ್-ರೇಟ್) ಕಾರಣಕ್ಕಾಗಿ ಪಾಕಿಸ್ತಾನ್ ಕ್ರಿಕೆಟ್ ತಂಡಕ್ಕೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಭಾರಿ ದಂಡ ವಿಧಿಸಿದೆ. ಪಂದ್ಯದಲ್ಲಿ 8 ಓವರ್‌ಗಳನ್ನು ಕಡಿಮೆ ಬೌಲ್ ಮಾಡಿದ ಪರಿಣಾಮವಾಗಿ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಅಂಕಪಟ್ಟಿಯಲ್ಲಿ ಪಾಕಿಸ್ತಾನದ 8 ಅಂಕಗಳನ್ನು ಕಡಿತಗೊಳಿಸಲಾಗಿದೆ. ಅಂದರೆ ಪಾಕಿಸ್ತಾನ್ ತಂಡವು ಬರೋಬ್ಬರಿ 8 ಅಂಕಗಳನ್ನು ಕಳೆದುಕೊಂಡಿದೆ. ಹೀಗೆ ಅಂಕ ಕಳೆದುಕೊಂಡಿರುವುದು ನಿಯಮ ಗೊತ್ತಿಲ್ಲದೇ ಎಂಬುದು ವಿಶೇಷ. ಏಕೆಂದರೆ…

Read More

ಹಾಸನ: ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ? ನಿರ್ವಾಹಕ ಹೇಳಿದ್ದೇನು ನೋಡಿ – Kannada News | Hassan Bus Fire: Know How 36 Sleeper Bus Passengers Miraculously Escaped After Midnight Tyre Burst

ಹಾಸನ, ಮೇ 16: ಉಡುಪಿಯ ಮಣಿಪಾಲದಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಎಸಿ ಬಸ್‌ಗೆ ಹಾಸನದ ಶಾಂತಿಗ್ರಾಮ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್‌ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಆದಾಗ್ಯೂ, ಚಾಲಕನ ಸಮಯಪ್ರಜ್ಞೆಯಿಂದ 36 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆ ಬಗ್ಗೆ ನಿರ್ವಾಹಕ ‘ಟಿವಿ9’ ಜತೆ ಮಾತನಾಡಿದ್ದು, ಆ ಕ್ಷಣದಲ್ಲಿ ಜನರನ್ನು ಹೇಗೆ ಬಚಾವ್ ಮಾಡಿದ್ದು ಎಂಬುದನ್ನು ವಿವರಿಸಿದ್ದಾರೆ. ತಡರಾತ್ರಿ 2:30ರ ಸುಮಾರಿಗೆ ಬಸ್‌ನ ಹಿಂಬದಿ ಟೈರ್…

Read More

ಪಾಕಿಸ್ತಾನದಲ್ಲಿ ‘ಧುರಂಧರ್ 2’ ಅಬ್ಬರ: ಮುಗಿಬಿದ್ದ ಜನ ಸರ್ವರ್ ಕ್ರ್ಯಾಶ್ – Kannada News | Dhurandhar 2 movie trending number 1 in Pakistan

‘ಧುರಂಧರ್ 2’ (Dhurandhar 2) ಸಿನಿಮಾ ಭಾರತ ಮಾತ್ರವಲ್ಲದೆ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. 1800 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಆದರೆ ಈ ಸಿನಿಮಾ ಸೌದಿ ರಾಷ್ಟ್ರಗಳು, ಪಾಕಿಸ್ತಾನ ಇನ್ನೂ ಕೆಲವೆಡೆ ನಿಷೇಧಕ್ಕೆ ಒಳಗಾಗಿತ್ತು. ಅದರಲ್ಲೂ ಸಿನಿಮಾ ಕತೆಯೇ ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಇರುವಂಥಹದ್ದು. ಆದರೂ ಸಹ ಇದೀಗ ಪಾಕಿಸ್ತಾನದ ಜನ ಮುಗಿಬಿದ್ದು ‘ಧುರಂಧರ್ 2’ ಸಿನಿಮಾ ನೋಡಿದ್ದಾರೆ. ಈಗ ಮಾತ್ರವಲ್ಲ ಈ ಹಿಂದೆ ‘ಧುರಂಧರ್’ ಮೊದಲ ಭಾಗ ಬಿಡುಗಡೆ ಆದಾಗಲೂ ಸಹ ಪಾಕ್​​ನ…

Read More

Vasthu Tips: ಮನೆಯಲ್ಲಿ ಆಮೆ ಪ್ರತಿಮೆ ಇಟ್ಟರೆ ಅದೃಷ್ಟ ಖುಲಾಯಿಸುತ್ತಾ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Vastu turtle placement attract wealth health and good luck to your home

ಆಮೆ ಪ್ರತಿಮೆ ಇಟ್ಟರೆ ಅದೃಷ್ಟImage Credit source: Ai generated ಹಿಂದೂ ಸಂಸ್ಕೃತಿ, ಪುರಾಣ ಮತ್ತು ವಾಸ್ತುಶಾಸ್ತ್ರದಲ್ಲಿ ಆಮೆಗೆ ಅತ್ಯುನ್ನತ ಸ್ಥಾನ ನೀಡಲಾಗಿದೆ. ಭಗವಾನ್ ವಿಷ್ಣುವಿನ ದಶಾವತಾರಗಳಲ್ಲಿ ಎರಡನೆಯದಾದ ಕೂರ್ಮಾವತಾರವೇ ಇದಕ್ಕೆ ಮುಖ್ಯ ಕಾರಣವಾಗಿದೆ. ದೇವತೆಗಳು ಮತ್ತು ರಾಕ್ಷಸರು ಸೇರಿ ಕ್ಷೀರಸಾಗರವನ್ನು ಮಂಥನ ಮಾಡುವಾಗ, ಮುಳುಗುತ್ತಿದ್ದ ಮಂದಾರ ಪರ್ವತವನ್ನು ವಿಷ್ಣುವು ಆಮೆಯ ರೂಪದಲ್ಲಿ ತನ್ನ ಬೆನ್ನಿನ ಮೇಲೆ ಹೊತ್ತುಕೊಂಡು ದೇವತೆಗಳಿಗೆ ರಕ್ಷಣೆ ನೀಡಿದನು. ಆ ಸಮುದ್ರ ಮಂಥನದಿಂದಲೇ ಲೋಕಕಲ್ಯಾಣದ ಅಮೃತ ಉದ್ಭವಿಸಿದ್ದರಿಂದ, ಆಮೆಯನ್ನು ಸ್ಥಿರತೆ, ದೀರ್ಘಾಯುಷ್ಯ, ಜ್ಞಾನ…

Read More

IPL ಫೈನಲ್​ಗೆ ಪಾಕ್ ಕ್ರಿಕೆಟ್ ಮಂಡಳಿ ಮುಖ್ಯಸ್ಥನಿಗೆ ಆಹ್ವಾನ! – Kannada News | IPL 2026 Final: PCB Chief Mohsin Naqvi Invited!

ಭಾರತ ಮತ್ತು ಪಾಕಿಸ್ತಾನ್ ನಡುವೆ ಕ್ರೀಡಾ ಸಂಬಂಧಗಳಲ್ಲಿ ದೀರ್ಘಕಾಲದ ಉದ್ವಿಗ್ನತೆ ಮುಂದುವರಿದಿದ್ದರೂ, ಒಂದು ಅಚ್ಚರಿಯ ಮತ್ತು ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಗೆ ಭಾರತದಲ್ಲಿ ನಡೆಯಲಿರುವ ಐಪಿಎಲ್ 2026ರ ಫೈನಲ್ ಪಂದ್ಯ ಹಾಗೂ ಐಸಿಸಿ (ICC) ಬೋರ್ಡ್ ಸಭೆಯಲ್ಲಿ ಭಾಗವಹಿಸಲು ಅಧಿಕೃತ ಆಹ್ವಾನ ಲಭಿಸಿದೆ ಎಂದು ವರದಿಯಾಗಿವೆ. ಐಸಿಸಿ ಸಭೆ ಮತ್ತು ಐಪಿಎಲ್ ಫೈನಲ್: ಮೇ 30 ಮತ್ತು 31 ರಂದು ಭಾರತದ ಅಹಮದಾಬಾದ್‌ನಲ್ಲಿ ಅಂತರಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ…

Read More