Optical Illusion: ನಿಮಗೊಂದು ಸವಾಲ್; ಬಾತುಕೋಳಿಗಳ ನಡುವೆ ಅಡಗಿರುವ ಮೀನುಗಳನ್ನು ಪತ್ತೆ ಹಚ್ಚಿ – Kannada News | Optical Illusion: If you can spot fishes hiding among ducks, it means you have sharp eyes

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಒಗಟಿನ ಚಿತ್ರಗಳನ್ನು ಬಿಡಿಸುವುದೆಂದರೆ ಕೆಲವರಿಗೆ ಇಷ್ಟ, ಇನ್ನು ಕೆಲವರಿಗೆ ಕಷ್ಟ. ಹೀಗಾಗಿ ಹೆಚ್ಚಿನವರು ಇಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಬಿಡಿಸುವತ್ತ ಆಸಕ್ತಿ ತೋರಿಸುತ್ತಾರೆ. ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಚಿತ್ರವು ಆಪ್ಟಿಕಲ್ ಇಲ್ಯೂಷನ್‌ಗೆ ಒಂದು ಪರಿಪೂರ್ಣ ಉದಾಹರಣೆಯಾಗಿದೆ. ಇದು ನಿಮ್ಮ ಮೆದುಳಿಗೆ ನೂರಕ್ಕೆ ನೂರರಷ್ಟು ಕೆಲಸ ನೀಡುತ್ತವೆ. ಇದೀಗ ಕಷ್ಟಕರವಾದ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಾತುಕೋಳಿಗಳ ನಡುವೆ ಅಡಗಿರುವ…

Read More

Spiritual Benefits: ಮಕ್ಕಳಿಗೆ ವಾರಕ್ಕೊಮ್ಮೆಯಾದರೂ ಹರಳೆಣ್ಣೆ ಸ್ನಾನ ಮಾಡಿಸಿ; ಪ್ರಯೋಜನ ಸಾಕಷ್ಟಿವೆ – Kannada News | Weekly Abhyanga Snana: Unlocking Physical and Spiritual Benefits for Kids

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಹರಳೆಣ್ಣೆ ಅಭ್ಯಂಜನ ಸ್ನಾನದ ಮಹತ್ವವನ್ನು ತಿಳಿಸಿದ್ದಾರೆ. ಮಕ್ಕಳಿರುವಾಗ ಹೊಕ್ಕಳಿಗೆ ಹರಳೆಣ್ಣೆ ಹಚ್ಚುವ ಪದ್ಧತಿ ಹಿಂದಿನಿಂದಲೂ ಇದೆ. ತಾಯಿಯಿಂದ ಮಗುವಿಗೆ ಆಹಾರ ಹೊಕ್ಕಳ ಮೂಲಕವೇ ಬರುವುದರಿಂದ, ಈ ಜೀವದ ಮತ್ತು ದೇಹದ ಉಸಿರಾಟಕ್ಕೆ ಹೊಕ್ಕಳು ಮಹತ್ವದ ಕೇಂದ್ರ ಎಂದು ಧರ್ಮಗ್ರಂಥಗಳು ಹೇಳುತ್ತವೆ. ಆದ್ದರಿಂದ ಹರಳೆಣ್ಣೆಯನ್ನು ಹೊಕ್ಕಳಿಗೆ ಹಚ್ಚುವುದು ವಿಶೇಷ ಮಹತ್ವ ಪಡೆದಿದೆ. ಗಂಡು ಮಕ್ಕಳಿಗೆ 21 ವರ್ಷದವರೆಗೆ ಮತ್ತು ಹೆಣ್ಣು ಮಕ್ಕಳಿಗೆ 18…

Read More

Video: ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ, ಆ ರಾತ್ರಿ ನಡೆದಿದ್ದೇನು? – Kannada News | Goa Lost After Dark, Saved by Kindness, A Ride That Restored Faith, Foreign Woman Lost At Night , what happens

ಗೋವಾ, ಜನವರಿ 13: ಭಾರತಕ್ಕೆ ಪ್ರವಾಸಕ್ಕೆಂದು ಬಂದಿದ್ದ ವಿದೇಶಿ ಮಹಿಳೆ ಅಕ್ಷರಶಃ ಭಯಭೀತರಾಗಿದ್ದರು. ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ್ದರು. ಆಗ ರಾತ್ರಿ ಹತ್ತು ಗಂಟೆಯಾಗಿತ್ತು, ಎಲ್ಲಿಗೆ ಹೋಗುವುದು, ಏನು ಮಾಡುವುದು ಎಂದು ಅರಿಯದೆ ನಿಂತಲ್ಲೇ ನಿಂತಿದ್ದರು. ಆಗ ಸಹಾಯಕ್ಕೆ ಬಂದಿದ್ದೇ ರ್ಯಾಪಿಡೊ ಚಾಲಕಿ ಸಿಂಧು ಕುಮಾರಿ. ಅವರು ತಮ್ಮ ವಾಹನವನ್ನು ನಿಲ್ಲಿಸಿ ಆ ಮಹಿಳೆಗೆ ಧೈರ್ಯ ತುಂಬಿ, ಸುರಕ್ಷಿತವಾಗಿ ಹೋಟೆಲ್​ ಕೊಕೊನಟ್​ಗೆ ಇಳಿಸಿ, ಅವರ ಭಯವನ್ನು ನಗುವಾಗಿ ಪರಿವರ್ತಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…

Read More

ಹೃದ್ರೋಗಿಗಳಿಗೆ ಶುಭ ಸುದ್ದಿ: ಜಿಬಿಎ 5 ಕಾರ್ಪೊರೇಷನ್​ಗಳಲ್ಲಿ ಸ್ಥಾಪನೆಯಾಗಲಿದೆ ಜಯದೇವ ಆಸ್ಪತ್ರೆ ಸ್ಯಾಟಲೈಟ್ ಘಟಕ – Kannada News | Good News for Heart Patients: Jayadeva Hospital Satellite Units to Come Up in 5 GBA Corporations

ಬೆಂಗಳೂರು, ಜನವರಿ 13: ಈ ಹಿಂದೆ 40 ವರ್ಷ‌ ಮೇಲ್ಪಟ್ಟವರಲ್ಲಿ ಹೃದಯಾಘಾತ (Heart Attack) ಸಂಭವಿಸುತ್ತಿತ್ತು. ಆದರೆ ಈಗ ಯುವ ಸಮೂಹವನ್ನೇ ಹೃದಯಾಘಾತ ಕಾಡಲಾರಂಭಿಸಿದೆ. ಯುವಕರಲ್ಲಿ ಹೆಚ್ಚು ಹೃದಯಾಘಾತ ಸಂಭವಿಸುತ್ತಿರುವ ಬಗ್ಗೆ, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಚ್ಚು ಹೃದಯಘಾತ ಹಿನ್ನಲೆ ಶಸ್ತ್ರಚಿಕಿತ್ಸೆಗೆ ಒಟಿಗಳ ಬೆಡ್ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಬೆಂಗಳೂರಿನಲ್ಲಿ 5 ಜಯದೇವ ಯೂನಿಟ್ ಶುರು ಮಾಡಲು ಮುಂದಾಗಿದೆ. 5 ಜಯದೇವ ಯೂನಿಟ್ ಶುರು ಮಾಡುವ ಬಗ್ಗೆ ಕ್ಯಾಬಿನೆಟ್​​ನಲ್ಲಿ ಪ್ರಸ್ತಾಪಿಸಿ ಅನುಮೋದನೆ ಪಡೆಯಲು ವೈದ್ಯಕೀಯ…

Read More

ಅಪಹರಿಸಿ ಆರ್ಕೆಸ್ಟ್ರಾ ಡ್ಯಾನ್ಸರ್​ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಯ ಫೋನ್ ಕದ್ದು ಪೊಲೀಸರಿಗೆ ಕರೆ ಮಾಡಿದ ಮಹಿಳೆ – Kannada News | Brave Orchestra Dancer: Physical Assault in Bihar, Calls 112 from Attacker’s Phone for Rescue

ಬಿಹಾರ, ಜನವರಿ 13: ಆರ್ಕೆಸ್ಟ್ರಾ ನರ್ತಕಿ(Dancer)ಯನ್ನು ಕೆಲವು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. 24 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿಯೊಬ್ಬನ ಫೋನ್​ ಬಳಸಿ ಯುವತಿ ಪೊಲೀಸರಿಗೆ ಕರೆ ಮಾಡಿ ರಕ್ಷಣೆ ಕೋರಿದ್ದಾಳೆ. ಇದರಿಂದಾಗಿ ಆಕೆಯ ರಕ್ಷಣೆ ಮತ್ತು ಆರು ಆರೋಪಿಗಳಲ್ಲಿ ಒಬ್ಬನ ಬಂಧನ ಸಾಧ್ಯವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ಇಬ್ಬರು ಪುರುಷರು ಆಕೆಯನ್ನು ಅಪಹರಿಸಿ ಸುಮಾರು 25 ಕಿ.ಮೀ ದೂರದ…

Read More

‘ಜನ ನಾಯಗನ್’ ಪ್ರಕರಣ ಕೋರ್ಟ್​​ನಲ್ಲಿರುವಾಗ ವಿಜಯ್​ಗೆ ಸಿಬಿಐನಿಂದ ಸಂಕಷ್ಟ – Kannada News | Actor Vijay Faces CBI Inquiry for Karur Incident Amid Jana Nayagan Film in SC

ಟಿವಿಕೆ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ್​ಗೆ (Thalapathy Vijya) ಒಂದಾದ ಮೇಲೆ ಒಂದರಂತೆ ಕಷ್ಟ ಎದುರಾಗುತ್ತಿದೆ. ಅವರ ನಟನೆಯ ‘ಜನ ನಾಯಗನ್’ ರಿಲೀಸ್ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ಸಿಗುತ್ತಿಲ್ಲ. ಹೀಗಿರುವಾಗಲೇ ಅವರು ಸಿಬಿಐ ವಿಚಾರಣೆ ಎದುರಿಸಬೇಕಾಗಿದೆ. ದೆಹಲಿಯ ಸಿಬಿಐ ಕಚೇರಿಗೆ ತೆರಳಿ ಅವರು ವಿಚಾರಣೆ ಎದುರಿಸಿದ್ದಾರೆ. ಇದಕ್ಕೆ ಕಾರಣ ಕರೂರು ಕಾಲ್ತುಳಿತದ ಘಟನೆ. ಈ ಪ್ರಕರಣದಲ್ಲಿ ಅವರಿಗೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚೋ ಸಾಧ್ಯತೆ ಇದೆ. ಕಳೆದ ವರ್ಷ ಸೆಪ್ಟೆಂಬರ್ 27ರಂದು ವಿಜಯ್ ಅವರು…

Read More

Video: ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ – Kannada News | Disguise Unravels: Police Nab 50 Year Old Accused in Mathura Minor Physical assault case

ಮಥುರಾ, ಜನವರಿ 13: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ರಾಜೇಂದ್ರ ಸಿಸೋಡಿಯಾ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಥುರಾದಲ್ಲಿ ನಡೆದಿದೆ. ಆತನಿಗೆ 50 ವರ್ಷ ವಯಸ್ಸು. ಆತ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆ ಮರೆಸಿಕೊಂಡಿದ್ದ. ಲಿಪ್​ಸ್ಟಿಕ್, ಬುರ್ಖಾ ಧರಿಸಿ ಓಡಾಡುಡುತ್ತಿದ್ದ, ಆದರೂ ಪೊಲೀಸರ ಹದ್ದಿನ ಕಣ್ಣಿಂದ ತಪ್ಪಿಸಿಕೊಳ್ಳಲು ಆತನಿಗೆ ಸಾಧ್ಯವಾಗಲಿಲ್ಲ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್  – Kannada News | Bigg Boss Shows Fans Love to Contestants in Bigg Boss

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ವಾರ ಅದ್ದೂರಿಯಾಗಿ ನಡೆಯುತ್ತಿದೆ. ಧ್ರುವಂತ್, ಕಾವ್ಯಾ, ಧನುಶ್ ಸೇರಿದಂತೆ ಎಲ್ಲರೂ ಜನರನ್ನು ನೋಡಿ ತುಂಬಾನೇ ಖುಷಿಪಟ್ಟಿದ್ದಾರೆ. ಜನರು ತೋರಿಸಿದ ಪ್ರೀತಿ ನೋಡಿ ಅವರ ಸಂತಸ ಹೆಚ್ಚಿದೆ. ಆ ಸಂದರ್ಭದ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯಲ್ಲಿ ಏನೇನು ಚಿನ್ನಾಭರಣಗಳಿದ್ದವು ಗೊತ್ತೇ? ಕೊನೆಗೂ ಸಿಕ್ತು ಅಧಿಕೃತ ಮಾಹಿತಿ – Kannada News | Lakkundi Gold Treasure Details Revealed: Official List of Ornaments Found in Gadag

ಜಿಲ್ಲಾಧಿಕಾರಿ ಸಿಎನ್ ಶ್ರೀಧರ್ & ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯಲ್ಲಿದ್ದ ಚಿನ್ನಾಭರಣ ಗದಗ, ಜನವರಿ 13: ಗದಗ (Gadag) ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯದ ಕೆಲಸದ ವೇಳೆ ಚಿನ್ನದ ನಿಧಿ (Gold Treasure) ಸಿಕ್ಕಿದ ವಿಚಾರ ಹತ್ತಾರು ರೀತಿಯ ಚರ್ಚೆಗಳಿಗೆ ಕಾರಣವಾಗಿದೆ. ಈವರೆಗೆ ಅರ್ಧ ಕೆಜಿ ಚಿನ್ನದ ನಿಧಿ ದೊರೆತಿದೆ ಎಂಬ ವರದಿಯಾಗಿತ್ತಷ್ಟೇ ವಿನಃ, ಅದರಲ್ಲಿ ಏನೇನಿದ್ದವು ಎಂಬ ಮಾಹಿತಿ ಇರಲಿಲ್ಲ. ಇದೀಗ ಗದಗ ಜಿಲ್ಲಾಧಿಕಾರಿ ಆ ಬಗ್ಗೆ ವಿವರವಾದ ಮಾಹಿತಿ ನೀಡಿದ್ದಾರೆ. ನಿಧಿಯಲ್ಲಿ ಏನೇನು ಆಭರಣಗಳಿದ್ದವು…

Read More

ಕುಣಿಗಲ್ ಉತ್ಸವದಲ್ಲಿ ಬಿಗ್ ಬಾಸ್ ವೀಕ್ಷಕರಿಗೆ ಕಿವಿಮಾತು ಹೇಳಿದ ಸುದೀಪ್ – Kannada News | Bigg Boss Kannada 12 Finale: Sudeep’s Message from Kunigal Utsava for Viewers

ಕಿಚ್ಚ ಸುದೀಪ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಾರೆ. ಇತ್ತೀಚೆಗೆ ಅವರು ‘ಕುಣಿಗಲ್ ಉತ್ಸವ’ಕ್ಕೆ ಅತಿಥಿಯಾಗಿ ತೆರಳಿದ್ದರು. ಈ ವೇಳೆ ವೇದಿಕೆ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಸೇರಿದಂತೆ ಅನೇಕರು ಇದ್ದರು. ನಿರಂಜನ್ ದೇಶಪಾಂಡೆ ಅವರು ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಈ ವೇದಿಕೆ ಮೇಲೆ ಸುದೀಪ್ ಮಾತನಾಡುವಾಗ ಅನೇಕರು ಗಿಲ್ಲಿ ಗಿಲ್ಲಿ (Gilli Nata) ಎಂದು ಕೂಗಿದ್ದಾರೆ. ಈ ವೇಳೆ ಸುದೀಪ್ ಕಿವಿಮಾತು ಹೇಳಿದ್ದಾರೆ. ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ…

Read More