ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿದ್ರೆ ಎಲ್ಲ ಗೊತ್ತಾಗತ್ತೆ: ವಿನಯ್ ಗೌಡ – Kannada News | Bigg Boss Kannada Ex contestant Vinay Gowda talks about Toxic Teaser controversy

‘ಬಲರಾಮನ ದಿನಗಳು’ ಸಿನಿಮಾದಲ್ಲಿ ವಿನಯ್ ಗೌಡ ಅವರು ನಟಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ‘ಟಾಕ್ಸಿಕ್’ (Toxic Teaser) ಚಿತ್ರದ ಟೀಸರ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಟಾಕ್ಸಿಕ್ ಟೀಸರ್ ಅಮೇಜಿಂಗ್ ಆಗಿದೆ. ಹಾಲಿವುಡ್ ಮಟ್ಟಕ್ಕೆ ನಮ್ಮ ಕನ್ನಡ ಸಿನಿಮಾ ಆಗುತ್ತಿದೆ. ಅದರ ಬಗ್ಗೆ ನಮಗೆ ಹೆಮ್ಮೆ ಇರಬೇಕು. ಅದನ್ನು ಗೇಲಿ ಮಾಡಬಾರದು. ಈಗ ಮಾತನಾಡೋರೆಲ್ಲ ಏನೂ ಮಾಡೇ ಇಲ್ಲವಾ? ಆ ರೀತಿಯದ್ದು ಏನೂ ನೋಡೇ ಇಲ್ಲವಾ? ಹೋಗಿ ಅವರ ಮೊಬೈಲ್​​ನಲ್ಲಿ ಗೂಗಲ್…

Read More

ಭಾರತದ ಯುವಕರು ಅಪಾಯಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ನಿಮ್ಮೊಂದಿಗಿದೆ; ಪ್ರಧಾನಿ ಮೋದಿ – Kannada News | PM Narendra Modi addresses the concluding session of Viksit Bharat Young Leaders Dialogue 2026

ನವದೆಹಲಿ, ಜನವರಿ 12: ದೆಹಲಿಯಲ್ಲಿ “ಅಭಿವೃದ್ಧಿ ಹೊಂದಿದ ಭಾರತ- ಯುವ ನಾಯಕರ ಸಂವಾದ”ವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಯುವಕರಿಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಕಾರಗೊಳಿಸಲು ಮನವಿ ಮಾಡಿದರು. ಯುವಕರ ಯಶಸ್ಸು ದೇಶವನ್ನು ಉನ್ನತೀಕರಿಸುತ್ತದೆ. ಯುವಕರು ಮೊದಲು ರಾಷ್ಟ್ರದ ಪ್ರಜ್ಞೆಯನ್ನು ಹೊಂದಿರಬೇಕು. ಯುವಕರ ಶಕ್ತಿಯೇ ಭಾರತದ ಶಕ್ತಿಯಾಗುತ್ತದೆ. ಯುವಕರು ಎಂದಿಗೂ ಅಪಾಯಗಳನ್ನು ಅಥವಾ ಸವಾಲುಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ಅವರು ಹೇಳಿದರು. “ಇಂದು ನೀವು ವಿಕಸಿತ…

Read More

ಚಳಿಗಾಲದಲ್ಲಿ ನೀರು ಕಡಿಮೆ ಕುಡಿಯುತ್ತೀರಾ? ಹಾಗಿದ್ರೆ ಈ ಸಮಸ್ಯೆ ಕಟ್ಟಿಟ್ಟ ಬುತ್ತಿ – Kannada News | Kidney Stone Risk: Are You Drinking Enough Water?

ಕೆಲವರಿಗೆ ನೀರು (Water) ಕುಡಿಯುವುದು ಎಂದರೆ ಅಲರ್ಜಿ. ನೀರು ಎಂದರೆ ಸಾಕು ಮಾರು ದೂರ ಹೋಗುವವರು ನಮ್ಮ ಮಧ್ಯೆಯೇ ಇದ್ದಾರೆ. ಒತ್ತಡದ ಜೀವನ, ಕೆಲಸದ ಚಿಂತೆ ಮತ್ತು ಬಾಯಾರಿಕೆಯಾಗದಿರುವುದು ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಜನ ನೀರು ಕುಡಿಯುವ ಅಭ್ಯಾಸದ ಬಗ್ಗೆ ಹೆಚ್ಚಾಗಿ ಗಮನ ಕೊಡುವುದಿಲ್ಲ. ಆದರೆ ದೇಹಕ್ಕೆ ಬೇಕಾದಷ್ಟು ಅಂದರೆ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯದಿದ್ದರೆ ಹಲವಾರು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಆಹ್ವಾನ ನೀಡಿದಂತಾಗಬಹುದು ಎಂಬುದು ನಿಮಗೆ ತಿಳಿದಿದೆಯೇ… ಹೌದು, ನೀರು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ಸಹಾಯ…

Read More

ಪ್ರಿಯಕರನೊಂದಿಗೆ ಓಡಿಹೋಗಿದ್ದಕ್ಕೆ ಪೊಲೀಸ್ ಠಾಣೆಯಲ್ಲೇ ಹೆಂಡತಿಯನ್ನು ಶೂಟ್ ಮಾಡಿ ಕೊಂದ ಗಂಡ! – Kannada News | Husband Killed his Wife in Uttar Pradesh Police station for Eloping with her Boyfriend

ನವದೆಹಲಿ, ಜನವರಿ 12: ತನ್ನ ಪತ್ನಿ ಬೇರೊಬ್ಬನ ಜೊತೆ ಓಡಿಹೋಗಿದ್ದಾಳೆಂದು ಕೋಪಗೊಂಡ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಆವರಣದಲ್ಲೇ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ಈ ಘಟನೆ ಉತ್ತರ ಪ್ರದೇಶದ (Uttar Pradesh) ಹರ್ದೋಯ್ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಅನೂಪ್ ಮತ್ತು ಸೋನಿ 17 ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ, ಈ ತಿಂಗಳ 7ರಂದು ಸೋನಿ ತನ್ನ ಗಂಡನನ್ನು ಬಿಟ್ಟು ಸುರ್ಜೀತ್ ಎಂಬ ವ್ಯಕ್ತಿಯೊಂದಿಗೆ ಓಡಿಹೋಗಿದ್ದಳು. ಈ ಬಗ್ಗೆ ಆಕೆಯ ಗಂಡ ದೂರು ನೀಡಿದ್ದ. ದೂರು ಸ್ವೀಕರಿಸಿದ ನಂತರ…

Read More

4 ದಿನಕ್ಕೆ 2 ಮಿಲಿಯನ್ ವೀಕ್ಷಣೆ ಕಂಡ ‘ಲ್ಯಾಂಡ್​ಲಾರ್ಡ್’ ಚಿತ್ರದ ‘ರೋಮಾಂಚಕ’ ಹಾಡು – Kannada News | Romanchaka song from Duniya Vijay new movie Landlord gets 2 Million views in 4 days

ಮೇಲೋಡಿ ಹಾಡುಗಳ ಮೂಲಕ ಜನರ ಮನ ಗೆದ್ದಿರುವ ಅಜನೀಶ್ ಲೋಕನಾಥ್ ಅವರು ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಅವರು ಈ ಸಿನಿಮಾದಲ್ಲಿ ಜೋಡಿಯಾಗಿದ್ದಾರೆ. ಈ ಚಿತ್ರದ 2ನೇ ಹಾಡು ‘ರೋಮಾಂಚಕ..’ (Romanchaka) ರಿಲೀಸ್ ಆಗಿದೆ. ಈ ಹಾಡಿನಲ್ಲಿ ದುನಿಯಾ ವಿಜಯ್ ಅವರ ಪುತ್ರಿ ರಿತನ್ಯಾ (Rithanya Vijay) ಹಾಗೂ ಯುವ ನಟ ಶಿಶಿರ್ ಬೈಕಾಡಿ ಅವರು ಅಭಿನಯಿಸಿದ್ದಾರೆ. 4 ದಿನಗಳಲ್ಲಿ ಈ ಹಾಡು 2 ಮಿಲಿಯನ್​ಗಿಂತಲೂ ಹೆಚ್ಚು…

Read More

WPL 2026: ಒಂದೇ ಓವರ್​ನಲ್ಲಿ 2 ಪ್ರಮುಖ ವಿಕೆಟ್ ಉರುಳಿಸಿದ ಟಗರು ಪುಟ್ಟಿ; ವಿಡಿಯೋ ನೋಡಿ – Kannada News | WPL 2026: Shreyanka Patil’s Double Strike Sinks UP Warriorz vs RCB

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ 5ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಯುಪಿ ವಾರಿಯರ್ಸ್​ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಯುಪಿ ತಂಡ ಆರ್​ಸಿಬಿಯ ಬೌಲಿಂಗ್ ದಾಳಿಗೆ ತತ್ತರಿಸಿ ಹೋಗಿದೆ. ತಂಡದ ಪ್ರಮುಖ ಬ್ಯಾಟರ್​ಗಳು ಈಗಾಗಲೇ ಪೆವಿಲಿಯನ್ ಸೇರಿಕೊಂಡಿದ್ದಾರೆ. ಅದರಲ್ಲೂ ಪಂದ್ಯದ 8ನೇ ಓವರ್​ನಲ್ಲಿ ಬೌಲಿಂಗ್​ಗೆ ಇಳಿದ ಕನ್ನಡತಿ ಶ್ರೇಯಾಂಕ ಪಾಟೀಲ್ ಮೊದಲ ಎಸೆತದಲ್ಲೇ ಯುಪಿ…

Read More

ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಯಕರು ಕೆಲಸದಿಂದ ವಜಾ – Kannada News | Bengaluru dental college Student Yashaswini Suicide Case: 6 lecturers terminated

ಬೆಂಗಳೂರು, (ಜನವರಿ 12): ನಗರದ ಆಕ್ಸ್​ಫರ್ಡ್ ಡೆಂಟಲ್ ಕಾಲೇಜಿನ (Bengaluru dental college) ವಿದ್ಯಾರ್ಥಿನಿ ಯಶಸ್ವಿ ಆತ್ಮಹತ್ಯೆ ಪ್ರಕರಣಕ್ಕೆ ( Yashaswini suicide Case) ಸಂಬಂಧಿಸಿದಂತೆ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಡೆಂಟಲ್ ವಿದ್ಯಾರ್ಥಿನಿ ಯಶಸ್ವಿನಿ ಮೊನ್ನೆ ಅಂದರೆ ಜನವರಿ 8ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಉಪನ್ಯಾಸಕರ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಹಾಗೂ ಯಶಸ್ವಿ ಸಹಪಾಠಿಗಳು ಆರೋಪಿಸಿದ್ದರು. ಈ ಸಂಬಂಧ ಕಾಲೇಜು ಅಧ್ಯಾಪಕರ ಜನಾಂಗೀಯ ನಿಂದನೆ ಮತ್ತು ಕಿರುಕುಳವೇ ಮಗಳ ಸಾವಿಗೆ ಕಾರಣ ಎಂದು…

Read More

ಶ್ವಾಸಕೋಶ ಸಮಸ್ಯೆಗಳಿಗೆ ಶ್ವಾಸರಿ ವಟೀ; ಪತಂಜಲಿಯ ಈ ಆಯುರ್ವೇದ ಔಷಧದ ಪ್ರಯೋಜನ ಮತ್ತು ಬಳಕೆ ವಿಧಾನ ತಿಳಿಯಿರಿ – Kannada News | Patanjali Swasari Vati helpful in treating lung related problems

ಕಳೆದ ಕೆಲವು ವರ್ಷಗಳಿಂದ ಮಾಲಿನ್ಯದ ಸಮಸ್ಯೆ ಗಮನಾರ್ಹವಾಗಿ ಹೆಚ್ಚುತ್ತಿದೆ. ಚಳಿಗಾಲದಲ್ಲಿ ಮಾಲಿನ್ಯದ ಮಟ್ಟವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಮಾಲಿನ್ಯವು ಆಸ್ತಮಾ, ಬ್ರಾಂಕೈಟಿಸ್ ಮತ್ತು ಸಿಒಪಿಡಿಯಂತಹ ಕಾಯಿಲೆಗಳ ಹೆಚ್ಚಳಕ್ಕೂ ಕಾರಣವಾಗಿದೆ. ಶ್ವಾಸಕೋಶದ ಸೋಂಕುಗಳು ಇದಕ್ಕೆ ಕಾರಣ. ಶ್ವಾಸಕೋಶ ಸಂಬಂಧಿತ ಸಮಸ್ಯೆಗಳಿಗೆ ಔಷಧವನ್ನು ಪತಂಜಲಿ ಅಭಿವೃದ್ಧಿಪಡಿಸಿದೆ. ಇದನ್ನು ಶ್ವಾಸರಿ ವಟಿ ಎಂದು ಕರೆಯಲಾಗುತ್ತದೆ. ಈ ಔಷಧಿ ಶ್ವಾಸಕೋಶಗಳಿಗೆ ಪ್ರಯೋಜನಕಾರಿ ಎಂದು ಪತಂಜಲಿ (Patanjali) ಹೇಳಿಕೊಂಡಿದೆ. ಇದನ್ನು ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಿಸಲಾಗುತ್ತದೆ. ಇದನ್ನು ಸೇವಿಸುವುದರಿಂದ ಯಾವುದೇ ಅಡ್ಡಪರಿಣಾಮಗಳು ಉಂಟಾಗುವುದಿಲ್ಲ ಎನ್ನಲಾಗುತ್ತಿದೆ. ಶ್ವಾಸಾರಿ ವಟೀ…

Read More

ಧಾರವಾಡದಲ್ಲಿ ಕಿಡ್ನ್ಯಾಪ್‌ ಆಗಿದ್ದ ಮಕ್ಕಳಿಬ್ಬರು ಪಕ್ಕದ ಜಿಲ್ಲೆಯಲ್ಲಿ ಪತ್ತೆ: ಪರಿಚಿತ ವ್ಯಕ್ತಿಯಿಂದಲೇ ಅಪಹರಣ – Kannada News | Dharwad Child Abduction: Kids Rescued After Abductor Bike Accident in Dandeli

ಮಕ್ಕಳನ್ನ ಕಿಡ್ನ್ಯಾಪ್‌ ಮಾಡಿದ್ದ ವ್ಯಕ್ತಿ ಧಾರವಾಡ, ಜನವರಿ 12: ಎಂದಿನಂತೆ ಆ ಮಕ್ಕಳು (Children) ಶಾಲೆಗೆ ಹೋಗಿದ್ದರು. ಎಂದಿನಂತೆಯೇ ಮಧ್ಯಾಹ್ನದ ಊಟವನ್ನೂ ಮಾಡಿದ್ದರು. ಬಳಿಕ ಆ ಎರಡೂ ಮಕ್ಕಳು ನಾಪತ್ತೆಯಾಗಿದ್ದರು. ಮಧ್ಯಾಹ್ನದ ಬಳಿಕ ತರಗತಿಗೆ ಬರದೇ ಇರೋದ್ರಿಂದಾಗಿ ಶಿಕ್ಷಕರು ಅವರ ಪೋಷಕರಿಗೆ ಫೋನ್ ಮಾಡಿ ಮಕ್ಕಳು ಮನೆಗೆ ಬಂದಿದ್ದಾರೆಯೇ ಅಂತಾ ಕೇಳಿದಾಗಲೇ ಆ ಮಕ್ಕಳು ಶಾಲೆಯಲ್ಲಿಯೂ ಇಲ್ಲ, ಮನೆಗೂ ಹೋಗಿಲ್ಲ ಅನ್ನೋದು ಗೊತ್ತಾಗಿದ್ದು. ಕೂಡಲೇ ಶಾಲೆಗೆ ಸಿಸಿಟಿವಿ ಕ್ಯಾಮೆರಾ ನೋಡಿದರೆ ಅವರಿಬ್ಬರನ್ನೂ ಓರ್ವ ವ್ಯಕ್ತಿ ತನ್ನ ಬೈಕ್…

Read More

ನನ್ನನ್ನು ಮುಟ್ಟಿದರೆ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ – Kannada News | If you Touch me I will set entire police station on fire Bajrang Dal man threatens police in Rampur

ರಾಂಪುರ, ಜನವರಿ 12: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ಬಜರಂಗದಳದ ಕಾರ್ಯಕರ್ತ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬರು ಪೊಲೀಸ್ ಸಿಬ್ಬಂದಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ಸೂರಜ್ ಪಟೇಲ್ ಎಂಬ ವ್ಯಕ್ತಿ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳನ್ನು ಬಳಸಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. “ನನ್ನನ್ನು ಮುಟ್ಟಿ ನೋಡಿ, ಇಡೀ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ” ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸೂರಜ್ ಪಟೇಲ್ ಪೂರ್ವಾನುಮತಿ…

Read More