Headlines

Karnataka Weather Forecast: ಬಂಗಾಳಕೊಲ್ಲಿ ವಾಯುಭಾರ ಕುಸಿತ, ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ? – Kannada News | Low Pressure Over Bay of Bengal, 3 Days Heavy Rain Karnataka Said By Meteorological director CS Patil

ಬೆಂಗಳೂರು (ಮೇ 15): ಬಿಸಿಲಿನ ಬೇಗೆಯ ನಡುವೆಯೇ ಕರ್ನಾಟಕದಲ್ಲಿ (Karnataka) ಹಲವೆಡೆ ವರುಣ (Rain) ತಂಪೆರೆಯುತ್ತಿದ್ದಾನೆ. ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಈ ಮಳೆ ಇನ್ನಷ್ಟು ದಿನ ಮುಂದುವರೆಯಲಿದೆ. ಹೌದು…ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದರಿಂದ 50% ಗಿಂತ ಹೆಚ್ಚಿನ ಪ್ರದೇಶದಲ್ಲಿ 3 ದಿನ ಗುಡುಗು ಮಿಂಚಿನ ಸಮೇತ ಮಳೆಯಾಗುವ ಸಾಧ್ಯತೆಗಳಿವೆ. ಗಂಟೆಗೆ 30ರಿಂದ 40 ಕಿ.ಮೀ ವೇಗ ದಲ್ಲಿ ಗಾಳಿ ಬಿಸಲಿದೆ. ಹೀಗಾಗಿ ಮುಕ್ಕಾಲು ಭಾಗ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎಲ್ಲೆಲ್ಲಿ ಮಳೆ? ಇನ್ನು…

Read More

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಕೇಸ್​​: ಆರೋಪಿಗಳ ಸಂಚು ಬಯಲು – Kannada News | Gelatin Stick Found on PM Route; Accused Tried to Stop Narendra Modi’s Visit to Art of Living Foundation Event

ಬೆಂಗಳೂರು, ಮೇ 15: ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ ಪ್ರಕರಣ ಸಂಬಂಧ ಆರೋಪಿಗಳ ಸಂಚು ಏನಾಗಿತ್ತು ಎಂಬುದೀಗ ಬಹಿರಂಗಗೊಂಡಿದೆ. ಆರ್ಟ್​ ಆಫ್​ ಲಿವಿಂಗ್​​ ಸ್ಥಳಕ್ಕೆ ಮೋದಿ ಬರಲೇಬಾರದು ಎಂದು ಆರೋಪಿಗಳು ಪ್ಲ್ಯಾನ್​​ ಮಾಡಿದ್ದರು. ಅಲ್ಲದೆ ಈ ಬಗ್ಗೆ ಪೊಲೀಸರಿಗೆ ಯಾವುದೇ ಲೀಡ್​​ ಸಿಗದ ಹಾಗೆ ಸಂಚು ರೂಪಿಸಿದ್ದರು ಎಂದು ಟಿವಿ9ಗೆ ಪೊಲೀಸ್​​ ಉನ್ನತ ಮೂಲಗಳು ತಿಳಿಸಿವೆ. ಇನ್ನು ಪ್ರಕರಣ ಸಂಬಂಧ ಈವರೆಗೂ ಬೆಂಗಳೂರು ದಕ್ಷಿಣ ಪೊಲೀಸರು ನೂರಾರು ಜನರ ವಿಚಾರಣೆ ನಡೆಸಿದ್ದು,…

Read More

ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 7 ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ – Kannada News | 7 Killed After Tractor Falls Off Tungabhadra Bridge in Koppal Following Tanker Collision

ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್Image Credit source: Tv9 Kannada ಕೊಪ್ಪಳ, ಮೇ 15: ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಕೆಳಗೆಬಿದ್ದ ಪರಿಣಾಮ 7 ಜನರು ದುರ್ಮಣ ಹೊಂದಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದು ದುರಂತ ಸಂಭವಿಸಿದ್ದು, ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಮೃತರೆಲ್ಲರೂ ಒಂದೇ ಕುಟುಂಬದವರು ಎಂಬುದು ಗೊತ್ತಾಗಿದೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾಹಿತಿ ಇದೆ. ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಟ್ಯಾಂಕರ್​…

Read More

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಚುನಾವಣಾಧಿಕಾರಿ ಅನ್ಬುಕುಮಾರ್ – Kannada News | Karnataka Voter List Revision: Election Officer Anbukumar Shares Important Updates

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್Image Credit source: tv9 kannada ಬೆಂಗಳೂರು, ಮೇ 15: ರಾಜ್ಯದಲ್ಲಿ (Karnataka) ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ (Voter List Revision) ಚುನಾವಣಾ ಆಯೋಗ ಈಗಾಗಲೇ ದಿನಾಂಕ ಘೋಷಿಸಿದೆ. ಜೂನ್​​ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ…

Read More

“ಬ್ರಿಟನ್‌ಗಿಂತಲೂ ದುಬಾರಿಯಾಯಿತೇ ಬೆಂಗಳೂರು? ಒಬ್ಬರ ಸಂಬಳಕ್ಕೆ ವಿದೇಶದಲ್ಲಿ ಮನೆ ಸಿಗುತ್ತೆ, ಇಲ್ಲಿ ಇಬ್ಬರದ್ದೂ ಸಾಲಲ್ಲ! – Kannada News | “One Salary, One House: Viral Post Sparks Debate on India’s Skyrocketing Property Prices

ಬೆಂಗಳೂರು, ಮೇ,15: ಭಾರತದ ಐಟಿ ಹಬ್ ಬೆಂಗಳೂರಿನಲ್ಲಿ ಮನೆ ಖರೀದಿಸುವುದು ಎಷ್ಟು ಕಷ್ಟ ಎಂಬ ಬಗ್ಗೆ ಮಹಿಳೆಯೊಬ್ಬರು ಹಂಚಿಕೊಂಡಿರುವ ಪೋಸ್ಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಇಬ್ಬರ ಸಂಬಳವಿದ್ದರೂ ಮನೆ ಖರೀದಿಸಲು ಸಾಧ್ಯವಾಗದ ಮಹಿಳೆ, ಯುಕೆ (UK) ಗೆ ತೆರಳಿದ ಕೇವಲ ಎರಡು ವರ್ಷದಲ್ಲಿ ಅಲ್ಲಿ ಸ್ವಂತ ಮನೆ ಖರೀದಿಸಿರುವುದಾಗಿ ತಿಳಿಸಿದ್ದಾರೆ. “ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನಾವು ಇಬ್ಬರು ದುಡಿಯುತ್ತಿದ್ದರೂ ಒಂದು ಫ್ಲಾಟ್ ಖರೀದಿಸಲು ಹರಸಾಹಸ ಪಡಬೇಕಾಯಿತು. ಕೊನೆಗೆ ಬೆಂಗಳೂರಿನಲ್ಲಿ ನಮ್ಮಿಂದ…

Read More

ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲು

ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ವೆಬ್ ಸರಣಿಯೊಂದರ ಸಂಭಾಷಣೆಯಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಚಂಡೀಗಢ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವರದಿ ಪ್ರಕಾರ, ವೆಬ್ ಸರಣಿಯ ವೀಡಿಯೊ ತುಣುಕೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಯೋಗರಾಜ್ ಸಿಂಗ್ ಪಾತ್ರವು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಂವಹನ ನಡೆಸುತ್ತಿರುವುದನ್ನು ಕಾಣಬಹುದು. ಈ…

Read More

ಮತ್ತೆ ಬರುತ್ತಿದೆ ‘ಸ್ಕ್ಯಾಮ್’: ಈ ಬಾರಿ ಯಾವ ಮೋಸಗಾರನ ಕತೆ? – Kannada News | Hansal Mehta to direct Scam 3 this is about Subrata Roy

ಹಿಂದಿಯ ‘ಸ್ಕ್ಯಾಮ್’ (Scam) ವೆಬ್ ಸರಣಿ (Web series) ಭಾರತದ ಬಲು ಜನಪ್ರಿಯ ವೆಬ್ ಸರಣಿಗಳಲ್ಲಿ ಒಂದು. ಈ ಸ್ಕ್ಯಾಮ್ ವೆಬ್ ಸರಣಿ ಭಾರತದ ನಿಜ ಆರ್ಥಿಕ ಅಪರಾಧಿಗಳ ಕತೆಗಳನ್ನು ಹೇಳುವ ವೆಬ್ ಸರಣಿ. ಪ್ರತಿಭಾವಂತ ನಿರ್ದೇಶಕ ಹನ್ಸಲ್ ಮೆಹ್ತಾ ನಿರ್ದೇಶನ ಮಾಡುತ್ತಾ ಬರುತ್ತಿರುವ ‘ಸ್ಕ್ಯಾಮ್’ ವೆಬ್ ಸರಣಿಯ ಎರಡು ಸೀಸನ್​​ಗಳು ಈಗಾಗಲೇ ಬಂದಿದ್ದು ಎರಡೂ ಸೂಪರ್ ಹಿಟ್ ಆಗಿವೆ. ಅದರಲ್ಲೂ ಮೊದಲಿಗೆ ಬಂದ ‘ಸ್ಕ್ಯಾಮ್ 1992’, ಷೇರು ಮಾರುಕಟ್ಟೆ ಬಳಸಿ ಕೋಟ್ಯಂತರ ಹಣ ಲೂಟಿ ಮಾಡಿದ್ದ…

Read More

ಬೆಂಗಳೂರಿನಲ್ಲೊಂದು ವಿಚಿತ್ರ ಮನೆ, ಈ ಅಪರೂಪದ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ! – Kannada News | Four floor house Build In Just 250 square feet at Bengaluru, residence viral in Social Media

ಬೆಂಗಳೂರು, (ಮೇ 15): ಅನೇಕರು 30*40 ಸೈಟ್ ನಲ್ಲಿ ಮನೆ ಕಟ್ಟಿದ್ದವರೇ ಜಾಗ ಸಾಕಾಗಲ್ಲ, ಮನೆ ಸಣ್ಣದಾಯ್ತು ಎಂದು ಗೋಳಾಡುತ್ತಾರೆ. ಹೀಗಿರುವಾಗ ಬೆಂಗಳೂರಿನಲ್ಲಿ (Bengaluru) ಕೇವಲ 250 ಚದರ ಅಡಿಯಲ್ಲೇ ಬರೋಬ್ಬರಿ 4 ಮಹಡಿ ಮನೆ ತಲೆ ಎತ್ತಿದ್ದು, ನೋಡುಗರನ್ನು ಆಶ್ಚರ್ಯಕ್ಕೀಡು ಮಾಡಿದೆ. ಹೌದು…ರಾಜರಾಜೇಶ್ವರಿ ನಗರದ ಜವರೇಗೌಡ ನಗರದಲ್ಲಿರುವ ಈ ಅಪರೂಪದ ಮನೆ, ಮುಂದಕ್ಕೆ 4 ಅಡಿ, ಹಿಂದಕ್ಕೆ 12 ಅಡಿ ಅಗಲ, 20 ಅಡಿ ಉದ್ದದಲ್ಲಿ ತಲೆ ಎತ್ತಿದ್ದು, ಇದೀಗ ಸ್ಥಳೀಯರಿಗೆ ಅಪಾಯ ತಂದೊಡ್ಡಿದೆ. ಇಷ್ಟು…

Read More

Video: ಟೀಚರ್ ಬಳಿ ಅಮ್ಮನ ಬಗ್ಗೆ ಕಂಪ್ಲೇಂಟ್ ಮಾಡಿದ ಪುಟಾಣಿ, ಕಾರಣ ಇದೇ ನೋಡಿ – Kannada News | A little boy cried in front of his teacher and complained about his mother.

ಪುಟಾಣಿ ಮಕ್ಕಳು (little kids) ಪ್ರಾರಂಭದ ದಿನಗಳಲ್ಲಿ ಶಾಲೆಗೆ ಹೋಗಲ್ಲ ಎಂದು ಹಠ ಹಿಡಿಯುವುದಿದೆ. ಕೆಲವೊಮ್ಮೆ ಟೀಚರ್ ಹೋಮ್ ವರ್ಕ್ ಮಾಡಿಸ್ತಾರೆ, ಹೊಡೀತಾರೆ ಹೀಗೆ ನಾನಾ ನೆಪಗಳನ್ನು ಹೇಳಿ ಶಾಲೆಗೆ ಹೋಗುವುದರಿಂದ ತಪ್ಪಿಸಿಕೊಳ್ಳುವುದಿದೆ. ಒಮ್ಮೆ ಸ್ಕೂಲ್ ಮೆಟ್ಟಿಲೇರಿದರೆ ಸಾಕು, ಈ ಮಕ್ಕಳಿಗೆ ಟೀಚರ್ ಫೇವರೆಟ್‌ ಆಗಿ ಬಿಡುತ್ತಾರೆ. ಆದರೆ ಪ್ರಿ ಸ್ಕೂಲ್‌ಗೆ ಹೋಗುವ ಪುಟಾಣಿಯೂ ಶಿಕ್ಷಕಿ ಮುಂದೆ ಅಳುತ್ತಾ ಅಮ್ಮ ನನಗೆ ಹೊಡೆದರು ಎಂದು ಕಂಪ್ಲೇಂಟ್‌ ಮಾಡಿದೆ. ಪುಟಾಣಿಯ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ…

Read More

‘ಕೆಲಸ ಮುಗಿಸಿ ರಾತ್ರಿ 11 ಗಂಟೆಗೆ ಮನೆಗೆ ಹೋದ್ರೆ ಅದು ಜೀವನವೇ ಅಲ್ಲ’: ಸೈಫ್ ಅಲಿ ಖಾನ್ – Kannada News | Saif Ali Khan shares thoughts on work life balance and his new movie Kartavya

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ತಮ್ಮ ಹೊಸ ಸಿನಿಮಾ ‘ಕರ್ತವ್ಯ’ (Kartavya) ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ಶಾರುಖ್ ಖಾನ್ ಮತ್ತು ಗೌರಿ ಖಾನ್ ಅವರು ‘ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್’ ಸಂಸ್ಥೆಯ ಮೂಲಕ ನಿರ್ಮಿಸಿದ್ದಾರೆ. 2022ರಿಂದ ವರ್ಷಕ್ಕೆ ಒಂದೇ ಸಿನಿಮಾವನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಸೈಫ್, ಇತ್ತೀಚಿನ ಸಂದರ್ಶನವೊಂದರಲ್ಲಿ ಕೆಲಸ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮಕ್ಕಳಾದ ತೈಮೂರ್ ಅಲಿ ಖಾನ್ ಮತ್ತು ಜಹಾಂಗೀರ್ ಅಲಿ ಖಾನ್…

Read More