Headlines

IPL 2026: ಕೀರನ್ ಪೊಲಾರ್ಡ್​ಗೆ ದಂಡದ ಬರೆ ಎಳೆದ ಬಿಸಿಸಿಐ

2026 ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನ ಹೇಳಿಕೊಳ್ಳುವಂತಿರಲಿಲ್ಲ. ತಂಡದಲ್ಲಿ ಬಲಿಷ್ಠ ಆಟಗಾರರಿದ್ದರೂ ಅವರ್ಯಾರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಇದರ ಪರಿಣಾಮವಾಗಿ ಐದು ಬಾರಿಯ ಚಾಂಪಿಯನ್ ಮುಂಬೈ ತಂಡ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಇದರರ್ಥ ಪ್ಲೇಆಫ್​ ರೇಸ್​​ನಿಂದ ಹೊರಬಿದ್ದಿದೆ. ಮುಂಬೈ ಪಾಯಿಂಟ್‌ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದರೂ ಫೇರ್ ಪ್ಲೇ ಅವಾರ್ಡ್​ನಲ್ಲಿ ಅಗ್ರಸ್ಥಾನದಲ್ಲಿತ್ತು. ಆದರೀಗ ಆ ಸ್ಥಾನಕ್ಕೂ ಕುತ್ತು ಬಂದಿದೆ (PC- IPL X). ವಾಸ್ತವವಾಗಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ…

Read More

Inspirational Story: 61ನೇ ವಯಸ್ಸಿನಲ್ಲಿ 10ನೇ ತರಗತಿ ಪಾಸ್; 650ಕ್ಕೆ 500 ಅಂಕ ಪಡೆದ ಮಹಿಳೆ – Kannada News | 61 Year Old Narender Kaur Passes 10th Grade with 77%: Age is No Barrier to Education

ಜಲಂಧರ್: “ಓದಿಗೆ ವಯಸ್ಸಿನ ಮಿತಿ ಇಲ್ಲ, ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ” ಎಂಬುದನ್ನು ಪಂಜಾಬ್‌ನ 61 ವರ್ಷದ ನರೇಂದ್ರ ಕೌರ್ ಅವರು ಸಾಬೀತುಪಡಿಸಿದ್ದಾರೆ. ಮೊಮ್ಮಕ್ಕಳನ್ನು ಆಡಿಸುವ ವಯಸ್ಸಿನಲ್ಲಿ ಪುಸ್ತಕ ಹಿಡಿದು ಪರೀಕ್ಷೆಗೆ ಕುಳಿತಿದ್ದ ಈ ಅಜ್ಜಿ, ಈಗ ಪಂಜಾಬ್ ಶಾಲಾ ಶಿಕ್ಷಣ ಮಂಡಳಿಯ (PSEB) 10ನೇ ತರಗತಿ ಪರೀಕ್ಷೆಯಲ್ಲಿ ಭರ್ಜರಿ ಅಂಕಗಳೊಂದಿಗೆ ತೇರ್ಗಡೆಯಾಗುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. 650ಕ್ಕೆ 500 ಅಂಕಗಳ ಸಾಧನೆ: ನರೇಂದ್ರ ಕೌರ್ ಅವರು ಕೇವಲ ಪಾಸಾಗುವುದಷ್ಟೇ ಅಲ್ಲದೆ, ಶೇ. 77 ರಷ್ಟು ಅಂಕಗಳನ್ನು…

Read More

ವಿಜಯ್ ಸಿಎಂ ಆದ ಬಳಿಕ ಗೆದ್ದ ತ್ರಿಷಾ; ‘ಕರುಪ್ಪು’ ಚಿತ್ರ ಹೊಗಳಿದ ಫ್ಯಾನ್ಸ್ – Kannada News | Karuppu Review: Suriya Roars Back! Fans Hail Action Drama a Blockbuster Hit

ನಟ ಸೂರ್ಯ, ತ್ರಿಷಾ ಕೃಷ್ಣನ್ ಅಭಿನಯದ ಮತ್ತು ಆರ್‌ಜೆ ಬಾಲಾಜಿ ನಿರ್ದೇಶನದ ಬಹುನಿರೀಕ್ಷಿತ ಆ್ಯಕ್ಷನ್-ಡ್ರಾಮಾ ‘ಕರುಪ್ಪು’ ಚಿತ್ರ ಕೊನೆಗೂ ತೆರೆಕಂಡಿದೆ. ಸಣ್ಣಪುಟ್ಟ ತಾಂತ್ರಿಕ ಕಾರಣಗಳಿಂದಾಗಿ ಮೇ 14ಕ್ಕೆ ಬಿಡುಗಡೆಯಾಗಬೇಕಿದ್ದ ಈ ಸಿನಿಮಾ, ಇಂದು (ಮೇ 15, 2026) ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಸಿನಿಮಾ ನೋಡಿದ ಎಲ್ಲರೂ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಯಾವುದೇ ಬಹುನಿರೀಕ್ಷಿತ ಸಿನಿಮಾಗಳು ರಿಲೀಸ್ ಆದರೂ ಸೋಶಿಯಲ್ ಮೀಡಿಯಾದಲ್ಲಿ ವಿಮರ್ಶೆಗಳನ್ನು ಹಂಚಿಕೊಳ್ಳಲಾಗುತ್ತದೆ. ‘ಕರುಪ್ಪು’ ಸಿನಿಮಾ ನೋಡಿದವರೂ ಸೋಶಿಯಲ್ ಮೀಡಿಯಾದಲ್ಲಿ ವಿಮರ್ಶೆ ತಿಳಿಸುತ್ತಿದ್ದು, ಪಾಸಿಟಿವ್ ಆಗಿ…

Read More

ಸುಪ್ರೀಂಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಡಿಬಾಸ್ ಫ್ಯಾನ್ಸ್​​​​ಗೆ ಗುಡ್​ ನ್ಯೂಸ್ ಕೊಟ್ಟ ವಕೀಲ – Kannada News | Advocate balan talks about supreme court rejected actor darshan bail plea in renukaswamy murder case

ಬೆಂಗಳೂರು, (ಮೇ 15): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ, ಸ್ಯಾಂಡಲ್ ವುಡ್ ನಟ ದರ್ಶನ್ (Darshan) ಜಾಮೀನು (Bail) ಅರ್ಜಿ ವಜಾಗೊಂಡಿದೆ. ಹಲವು ಕಾರಣಗಳನ್ನು ನೀಡಿ ನಟ ದರ್ಶನ್ ಸಲ್ಲಿಸಿದ್ದ ಸುಪ್ರೀಂಕೋರ್ಟ್​ (Supreme Court) ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ 1 ವರ್ಷದಲ್ಲಿ ಎಲ್ಲಾ ಸಾಕ್ಷಿಗಳ ವಿಚಾರಣೆ ನಡೆಸಬೇಕು. ಬಳಿಕ ಜಾಮೀನು ಅರ್ಜಿ ಬಗ್ಗೆ ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ದರ್ಶನ್​​​ಗೆ ಒಂದು ವರ್ಷ ಜೈಲು ಖಾಯಂ…

Read More

ಮೋದಿ ಮಿತವ್ಯಯದ ಕರೆಗೆ ಕಾಂಗ್ರೆಸ್​​ನಲ್ಲಿ ಭಿನ್ನರಾಗ: ಒಬ್ಬರು ಪ್ರಧಾನಿ ಹೇಳಿದ್ದು ಸರಿ ಎಂದರೆ, ಮತ್ತೊಬ್ಬರಿಂದ ವಿರೋಧ! – Kannada News | Congress Leader T. B. Jayachandra Backs PM’s Fuel, Gold Savings Call; D. K. Shivakumar Slams Price Rise Under Centre

ಮೋದಿ ಮಿತವ್ಯಯದ ಕರೆಗೆ ಕಾಂಗ್ರೆಸ್​​ನಲ್ಲಿ ಭಿನ್ನರಾಗ ತುಮಕೂರು/ಬೆಂಗಳೂರು, ಮೇ 15: ಜಾಗತಿಕ ತೈಲ ಸಂಕಷ್ಟದ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬಳಕೆ ಕಡಿಮೆಗೊಳಿಸಿ, ಸಾರ್ವಜನಿಕ ಸಾರಿಗೆ ಮತ್ತು ಎಲೆಕ್ಟ್ರಿಕ್ ವಾಹನ ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದರು. ಜೊತೆಗೆ ಇನ್ನು ಒಂದು ವರ್ಷ ಚಿನ್ನ ಖರೀದಿಸದಂತೆಯೂ ಮನವಿ ಮಾಡಿದ್ದರು. ಅವರ ಈ ಕರೆಗೆ ಭಾರಿ ವಿರೋಧ ವ್ಯಕ್ತಪಡಿಸಿದ್ದ ವಿಪಕ್ಷಗಳು, ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದವು. ಸ್ವತಃ ಮೋದಿ ವಿರುದ್ದವೇ ಟೀಕಾ ಪ್ರಹಾರ ನಡೆಸಿದ್ದವು. ಈ ನಡುವೆ…

Read More

ಹು-ಧಾ ಪಾಲಿಕೆಗೆ ಕೋಟಿ ಕೋಟಿ ನಷ್ಟ: ಕಲಾವಿದರ ನಿವೇಶನ ಅಕ್ರಮ ಮಾರಾಟ ಬಯಲು – Kannada News | Hubballi Dharwad Land Scam: HDMC Loses Revenue to Illegal Plot Sales in Artists’ Colony

ನಿವೇಶನಗಳ ಅಕ್ರಮ ಮಾರಾಟImage Credit source: tv9 kannada ಹುಬ್ಬಳ್ಳಿ, ಮೇ 15: ಒಂದಡೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi-Dharwad Corporation) ಆದಾಯ ಕೊರತೆಯಿಂದ ಬಳಲುತ್ತಿದೆ. ಮತ್ತೊಂದಡೆ ಪಾಲಿಕೆಗೆ ಆದಾಯ ಬರುವ ಮೂಲಗಳಲ್ಲಿ ಅಕ್ರಮಗಳು ನಡೆದಿದ್ದರೂ ಪಾಲಿಕೆ ಯಾವುದೇ ಕ್ರಮಕೈಗೊಳ್ಳದೆ ಕಣ್ಣುಮುಚ್ಚಿಕೊಂಡಿದೆ. ಕಲಾವಿದರ ಕಾಲೋನಿಯಲ್ಲಿ ಭೂ ಮಾಫಿಯಾ ದಲ್ಲಾಳಿಗಳು, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಸೈಟ್​​ಗಳನ್ನು ಅಕ್ರಮವಾಗಿ ಪರಬಾರೆ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಕ್ರಮಕೈಗೊಳ್ಳಬೇಕಿದ್ದ ಪಾಲಿಕೆ ಮೌನಕ್ಕೆ ಶರಣಾಗಿದ್ದು, ಅಕ್ರಮದಲ್ಲಿ ಪಾಲಿಕೆಯ ಅಧಿಕಾರಿಗಳು ಮತ್ತು ಕೆಲ ಜನಪ್ರತಿನಿಧಿಗಳು…

Read More

ಭಾರತದಲ್ಲಿ ಸಿಗದ 5 ಕೋಟಿ ರೂಪಾಯಿ ಬೆಲೆಯ ಹೊಸ ಕಾರು ತರಿಸಿಕೊಂಡ ಶಾರುಖ್ ಖಾನ್ – Kannada News | Shah Rukh Khan adds new Rs 5 Cr Cadillac Escalade SUV to his garage

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅವರು ತಮ್ಮ ಐಷಾರಾಮಿ ಜೀವನಶೈಲಿ ಮತ್ತು ದುಬಾರಿ ಕಾರುಗಳ ಕಲೆಕ್ಷನ್‌ಗೆ ಹೆಸರುವಾಸಿಯಾಗಿದ್ದಾರೆ. ಈಗ ಅವರ ಶ್ರೀಮಂತ ಗ್ಯಾರೇಜ್‌ಗೆ ಮತ್ತೊಂದು ಅತ್ಯಂತ ದುಬಾರಿ ಐಷಾರಾಮಿ ಎಸ್‌ಯುವಿ (SUV) ಕಾರು ಸೇರ್ಪಡೆಯಾಗಿದೆ. ಹೌದು, ಕಿಂಗ್ ಖಾನ್ ಇತ್ತೀಚೆಗೆ ಬ್ರ್ಯಾಂಡ್ ನ್ಯೂ ಕ್ಯಾಡಿಲಾಕ್ ಎಸ್ಕಲೇಡ್ (Cadillac Escalade) ಕಾರನ್ನು ಖರೀದಿಸಿದ್ದಾರೆ. ಇತ್ತೀಚೆಗೆ ಮುಂಬೈನ ರಸ್ತೆಗಳಲ್ಲಿ ಶಾರುಖ್ ಖಾನ್ ಅವರು ತಮ್ಮ ಹೊಸ ಕಡುಗಪ್ಪಿನ ಎಸ್‌ಯುವಿ ಕಾರಿನಲ್ಲಿ ಸವಾರಿ ಮಾಡುತ್ತಿರುವ ವೀಡಿಯೊಗಳು ಮತ್ತು…

Read More

ಕೇವಲ ಹಾಲು, ತರಕಾರಿಗಾಗಿ ಪ್ರಾಣದ ಹಂಗು ತೊರೆದು ಕಳ್ಳರೊಂದಿಗೆ ಹೋರಾಡಿದ ಮಹಿಳೆ: ಬಡತನದ ಭೀಕರತೆಗೆ ಕನ್ನಡಿ ಹಿಡಿದ ಘಟನೆ! – Kannada News | Economic crisis woman fights robbers for milk viral video shows desperation

ಸಮಾಜದಲ್ಲಿ ಆರ್ಥಿಕ ಸಂಕಷ್ಟ ಎಷ್ಟು ತೀವ್ರವಾಗಿದೆ ಎಂಬುದಕ್ಕೆ ಇತ್ತೀಚೆಗೆ ನಡೆದ ಈ ಘಟನೆ ಸಾಕ್ಷಿಯಾಗಿದೆ. ಕೇವಲ ಒಂದು ಲೀಟರ್ ಹಾಲು, ಕೆಲವು ತರಕಾರಿಗಳು ಮತ್ತು ಜೇಬಿನಲ್ಲಿದ್ದ ಅಲ್ಪಸ್ವಲ್ಪ ಹಣವನ್ನು ರಕ್ಷಿಸಿಕೊಳ್ಳಲು ಮಹಿಳೆಯೊಬ್ಬರು ಬೈಕ್‌ನಲ್ಲಿ ಬಂದ ಸರಗಳ್ಳರೊಂದಿಗೆ ಪ್ರಾಣದ ಹಂಗು ತೊರೆದು ಹೋರಾಡಿದ್ದಾರೆ. ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಮಹಿಳೆಯು ಮಾರುಕಟ್ಟೆಯಿಂದ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕೈಯಲ್ಲಿದ್ದ ಬ್ಯಾಗ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಆ ಬ್ಯಾಗ್‌ನಲ್ಲಿ…

Read More

ಪ್ರಧಾನಿ ಮೋದಿ ಇಂಧನ ಮಿತವ್ಯಯದ ಕರೆ: ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ – Kannada News | Union Minister V. Somanna Abandons Security Escort Following PM Modis Austerity Call

ತುಮಕೂರು, ಮೇ 15: ಕೇಂದ್ರ ಸಚಿವ ವಿ. ಸೋಮಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಮಿತವ್ಯಯದ ಕರೆಯನ್ನು ಪಾಲಿಸಿ ತಮ್ಮ ಬೆಂಗಾವಲು ವಾಹನಗಳನ್ನು ಕಡಿತಗೊಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ದಿಶಾ ಸಭೆಗೆ ಆಗಮಿಸಿದ ಸೋಮಣ್ಣ ಅವರು, ಆರ್.ಪಿ.ಎಫ್. ಸೇರಿದಂತೆ ಯಾವುದೇ ಭದ್ರತಾ ವಾಹನಗಳನ್ನು ಬಳಸದೆ ಕೇವಲ ಸ್ಥಳೀಯ ಬೆಂಗಾವಲಿನೊಂದಿಗೆ ಬಂದಿದ್ದಾರೆ. ಈ ಕುರಿತು ಮಾತನಾಡಿದ ಸಚಿವರು, ಪ್ರಧಾನಮಂತ್ರಿಗಳ ಕರೆ ಕೇವಲ ಇಂಧನ ಉಳಿತಾಯಕ್ಕೆ ಮಾತ್ರ ಸೀಮಿತವಲ್ಲ. ಬದಲಾಗಿ ದೇಶಕ್ಕೆ ಉತ್ತಮ ಸಂದೇಶ ರವಾನಿಸುವುದು ಹಾಗೂ ದೇಶದ…

Read More

Video: ಇನೋವಾ ಕಾರಿನಲ್ಲಿ ಬಂದು 7 ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್!

ಒಡಿಶಾ: ಅನುಗುಲ್ ಜಿಲ್ಲೆಯ ಪ್ರಸಿದ್ಧ ‘ಬಯಾನಿಕಾ’ ಸೀರೆ ಶೋರೂಮ್‌ಗೆ ಗ್ರಾಹಕರಂತೆ ಐಷಾರಾಮಿ ಟೊಯೋಟಾ ಇನೋವಾ ಕಾರಿನಲ್ಲಿ ಬಂದ ಆರು ಮಹಿಳೆಯರ ತಂಡವೊಂದು, ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ಸುಮಾರು 25 ದುಬಾರಿ ಬೆಲೆಯ ಸಿಲ್ಕ್ ಸೀರೆಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಂತೆ, ಈ ಮಹಿಳೆಯರು ಅತ್ಯಂತ ಚಾಣಾಕ್ಷತನದಿಂದ ಸೀರೆಗಳನ್ನು ತಮ್ಮ ಉಡುಪಿನೊಳಗೆ ಅಡಗಿಸಿಟ್ಟುಕೊಂಡು ಸಲೀಸಾಗಿ ಪರಾರಿಯಾಗಿದ್ದು, ಕಳುವಾದ ಸೀರೆಗಳ ಒಟ್ಟು ಮೌಲ್ಯ ಸುಮಾರು 7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದನ್ನೂ…

Read More