ಕೊಪ್ಪಳ: ಬಸ್ಸಿಗಾಗಿ ನೂಕುನುಗ್ಗಲು, ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು – Kannada News | Karnatakas Shakti Yojana Leads to Massive Women Crowds at Gavi Math Pilgrimage
ಕೊಪ್ಪಳ, ಜ.12: ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಸಾರ್ವಜನಿಕ ಸಾರಿಗೆಯ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ಈ ಯೋಜನೆಯಿಂದಾಗಿ ರಾಜ್ಯದ ವಿವಿಧೆಡೆ, ಅದರಲ್ಲೂ ವಿಶೇಷವಾಗಿ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಭಕ್ತರ ದಟ್ಟಣೆ ಹೆಚ್ಚಾಗಿದೆ. ಕೊಪ್ಪಳ ಜಿಲ್ಲೆಯಲ್ಲಿರುವ ಗವಿ ಮಠಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದುಬಂದಿದ್ದು, ಇದೀಗ ಕೊಪ್ಪಳ ಬಸ್ ನಿಲ್ದಾಣದಲ್ಲಿ ಗಣನೀಯವಾಗಿ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಬಸ್ ನಿಲ್ದಾಣದ ತುಂಬೆಲ್ಲಾ ಮಹಿಳೆಯರೇ ಕಂಡುಬಂದಿದ್ದಾರೆ. ನಿನ್ನೆ ಸಂಜೆ ಕೊಪ್ಪಳ ಬಸ್ ನಿಲ್ದಾಣದಲ್ಲಿ ಬಸ್ಗಳ ಕೊರತೆಯಿಂದಾಗಿ…