Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯ ಹೆಣ್ಣಿಗೆ ಇಂದು ತವರಿನಿಂದ ಅನಿರೀಕ್ಷಿತವಾಗಿ ಕರೆ ಬರಲಿದೆ – Kannada News | January 12 Numerology: Daily Horoscope for Birth Numbers 4, 5, 6

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವು ಅಂದುಕೊಂಡ ಕೆಲವು ಪ್ರವಾಸದ ವೇಳಾಪಟ್ಟಿಗಳು ಕೊನೆಯ ಕ್ಷಣದಲ್ಲಿ ಬದಲಾಗಲಿದೆ. ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಕಡಿಮೆ ಆಗಲಿದೆ. ಸ್ವಂತ ವ್ಯವಹಾರದಲ್ಲಿ ದೊಡ್ಡ ಬದಲಾವಣೆ ಮಾಡಿಕೊಳ್ಳುವಿರಿ. ವಸ್ತು ಪೂರೈಕೆ ವಿಚಾರಕ್ಕೆ ಆತುರದ ನಿರ್ಧಾರಗಳಿಂದ ಯಾರಿಗೂ ಮಾತಿನ ಭರವಸೆ ನೀಡಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಸಮಜಾಯಿಷಿ ನೀಡುತ್ತಾ ನಿಮ್ಮ ಕೆಲಸದ ವೇಗ ಕುಂಠಿತವಾಗಲಿದೆ. ವಾಹನ ಅಥವಾ ಮನೆ ರಿಪೇರಿಯಂತಹ ಅನಿರೀಕ್ಷಿತ ಖರ್ಚುಗಳು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಹಳೆಯ ಹಣವು ಅನಿರೀಕ್ಷಿತವಾಗಿ ಕೈಸೇರಲಿದೆ – Kannada News | January 12 Numerology: Birth Numbers 7, 8, 9 Daily Prediction and Forecast

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಹೊಸಬರ ಜೊತೆ ಒಪ್ಪಂದ ಮಾಡಿಕೊಳ್ಳುವಾಗ ಅವರ ಆರ್ಥಿಕ ಹಿನ್ನೆಲೆಗಿಂತ ಅವರ ವಿಶ್ವಾಸಾರ್ಹತೆಗೆ ಹೆಚ್ಚು ಒತ್ತು ನೀಡಿ. ಮಾರ್ಕೆಟಿಂಗ್ ಮತ್ತು ದಲ್ಲಾಳಿ ವೃತ್ತಿಯಲ್ಲಿ ಇರುವವರಿಗೆ ನಿರೀಕ್ಷೆಗೂ ಮೀರಿದ ಲಾಭದ ಜೊತೆಗೆ ಹೊಸ ಜವಾಬ್ದಾರಿಯೊಂದು ಹೆಗಲೇರಲಿದೆ. ನೀವು ಹೂಡಿಕೆ ಮಾಡಿರುವ ಷೇರುಗಳು ಅಥವಾ ಮ್ಯೂಚುವಲ್ ಫಂಡ್‌ಗಳ ಮೌಲ್ಯ ಏರಿಕೆಯಾಗುವ ಲಕ್ಷಣಗಳಿವೆ, ಆದರೆ ತಕ್ಷಣದ ಲಾಭಕ್ಕಾಗಿ ಅವಸರದ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಕಂಫರ್ಟ್ ಝೋನ್…

Read More

Horoscope Today 12 January : ಇಂದು ಈ ರಾಶಿಯವರು ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವರು – Kannada News | Horoscope Today: January 12, 2026 Daily Zodiac Predictions and Lucky Signs

ಮೇಷ ರಾಶಿ: ಯಾವುದೇ ನಿರ್ಬಂಧಗಳು ಇಲ್ಲದೇ ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣದ ಕೊರತೆ ಇರುವುದು. ನಿಮ್ಮ ದ್ವೇಷವು ಬಲವುಳ್ಳವರಲ್ಲಿ ಬೇಡ. ಸುಮ್ಮನೇ ಆಪ್ತರ ಮೇಲೆ‌ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಹೂಡಿಕೆಯನ್ನು ಹಿಂಪಡೆಯುವ ಸಲಹೆಯು ನಿಮಗೆ ಬರಬಹುದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ.‌ ಸತ್ಕರ್ಮದಿಂದ ಬರುವ ಪುಣ್ಯದ ಫಲವು ಇಂದು ಸಿಗುವುದು. ಸಹೋದ್ಯೋಗಿಗಳ ವರ್ತನೆಯು ನಿಮಗೆ ಆಚ್ಚರಿಗೊಳಿಸೀತು. ಸಿಟ್ಟು ಮಾಡಿಕೊಂಡು ಆಗಬೇಕಾದ ಕೆಲಸವನ್ನು ಮಾಡಿ ಮುಗಿಸುವಿರಿ. ವೃಷಭ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ದೊಡ್ಡ ಮೊತ್ತದ ಸಾಲ ನೀಡದಿರಿ – Kannada News | January 12 Sunday Horoscope: Daily Predictions for Birth Numbers 1, 2, 3

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಹಳೆಯ ಯೋಜನೆಗಳನ್ನು ಬಿಟ್ಟು ಹೊಸ ಆಲೋಚನೆಗಳಿಗೆ ಒತ್ತು ನೀಡುವ ದಿನ. ವೃತ್ತಿ ಬದುಕಿನಲ್ಲಿ ಸದಾ ಕಾಲ ನಾನೇ ಮುಂದಿರಬೇಕು ಎಂಬ ಹಠಕ್ಕಿಂತ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ‘ಸಹಬಾಳ್ವೆ’ಯ ಗುಣ ಇಂದು ನಿಮಗೆ ಹೆಚ್ಚು ಲಾಭ ತಂದುಕೊಡಲಿದೆ. ಇಂದು ನೀವು ತೆಗೆದುಕೊಳ್ಳುವ ಒಂದು ಸಣ್ಣ ಆರ್ಥಿಕ ನಿರ್ಧಾರವು ಮುಂದಿನ ಆರು ತಿಂಗಳ ನಿಮ್ಮ ಆರ್ಥಿಕ ಸ್ಥಿತಿಯನ್ನು ನಿರ್ಧರಿಸಲಿದೆ. ಕಚೇರಿಯಲ್ಲಿ ಮೇಲಧಿಕಾರಿಗಳ…

Read More

WPL 2026: ರಣರೋಚಕ ಪಂದ್ಯದಲ್ಲಿ ವೀರೋಚಿತ ಸೋಲು ಕಂಡ ಡೆಲ್ಲಿ – Kannada News | WPL 2026: Sophie Devine’s Heroics Seal Thrilling Win for Gujarat Giants over DC

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ 210 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಓವರ್​ನಲ್ಲಿ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿತು. ಇತ್ತ ಬೃಹತ್ ಗುರಿ ನೀಡಿಯೂ ಸೋಲುವ ಆತಂಕದಲ್ಲಿದ್ದ ಗುಜರಾತ್ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಅನುಭವಿ ಸೋಫಿ ಡಿವೈನ್ ಯಶಸ್ವಿಯಾದರು. ವಾಸ್ತವವಾಗಿ ಈ ಪಂದ್ಯದಲ್ಲಿ ಡೆಲ್ಲಿ ತಂಡದ ಗೆಲುವಿಗೆ 6 ಎಸೆತಗಳಲ್ಲಿ 7 ರನ್ ಬೇಕಿತ್ತು. ಆದರೆ ಈ…

Read More

ಕ್ಷಮೆ ಕೇಳಿ ಉಡುಗೊರೆ ಕೊಟ್ಟ ಗಿಲ್ಲಿ, ಶಿಕ್ಷೆ ಕೊಟ್ಟ ಕಾವ್ಯಾ – Kannada News | Bigg Boss Kannada 12: Gilli gave gift to Kavya in front of Sudeep

ಬಿಗ್​​ಬಾಸ್ (Bigg Boss) ಮನೆಯಲ್ಲಿ ಗಿಲ್ಲಿ ಮತ್ತು ಕಾವ್ಯಾ ಅವರದ್ದು ಒಳ್ಳೆಯ ಜೋಡಿ. ಒಮ್ಮೊಮ್ಮೆ ಬಹಳ ಆತ್ಮೀಯರಾಗಿರುವ ಇವರು ಇನ್ನು ಕೆಲವೊಮ್ಮೆ ಕಿತ್ತಾಡುತ್ತಾರೆ. ಒಳ್ಳೆಯ ಗೆಳೆತನವನ್ನು ಈ ಜೋಡಿ ಕಾಪಾಡಿಕೊಂಡು ಬಂದಿದೆ. ಗಿಲ್ಲಿ, ಪ್ರೀತಿ-ಪ್ರೇಮ ಎಂದು ಕಾವ್ಯಾರ ಕಾಲೆಳೆಯುತ್ತಾರಾದರೂ ಕಾವ್ಯಾ ಅದಕ್ಕೆಲ್ಲ ಅವಕಾಶ ಕೊಟ್ಟಿದ್ದೇ ಇಲ್ಲ. ಹಾಗೆಂದು ಗೆಳೆತನವನ್ನು ದೂರ ತಳ್ಳಿಲ್ಲ. ಇದೀಗ ಫಿನಾಲೆ ವಾರಕ್ಕೆ ಮುಂಚೆ ಬಿಗ್​​ಬಾಸ್ ಮನೆಯಲ್ಲಿ ಕೆಲವು ಅದ್ಭುತಗಳು ನಡೆದಿವೆ. ಗಿಲ್ಲಿ, ಕಾವ್ಯಾ ಬಳಿ ಕ್ಷಮೆ ಕೇಳಿ ಉಡುಗೊರೆ ಕೊಟ್ಟಿದ್ದಾರೆ. ಆದರೆ ಕಾವ್ಯಾ…

Read More

ಫಿನಾಲೆ ಹೊಸ್ತಿಲಲ್ಲಿ ಕೈ ಕೊಟ್ಟ ಅದೃಷ್ಟ: ಹೊರಗೆ ಬಂದವರು ಯಾರು? – Kannada News | Bigg Boss Kannada 12: Rashika evicted from the house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಕೊನೆಯ ವೀಕೆಂಡ್ ಎಪಿಸೋಡ್ ಇಂದು (ಜನವರಿ 11) ನಡೆಯಿತು. ನಿಯಮದಂತೆ ಭಾನುವಾರದ ಎಪಿಸೋಡ್​ನಲ್ಲಿ ಒಬ್ಬರು ಮನೆಯಿಂದ ಹೊರಗೆ ಹೋಗಲೇ ಬೇಕಿತ್ತು. ಮನೆಯಲ್ಲಿ ಒಟ್ಟು ಎಂಟು ಮಂದಿ ಇದ್ದು, ಇಂದು ಒಬ್ಬರು ಮನೆಯಿಂದ ಹೊರಗೆ ಹೋಗಿದ್ದಾರೆ. ನಾಮಿನೇಟ್ ಆಗಿದ್ದ ಗಿಲ್ಲಿ, ಕಾವ್ಯಾ, ರಾಶಿಕಾ, ಧ್ರುವಂತ್, ರಘು, ರಕ್ಷಿತಾ, ಅವರುಗಳಲ್ಲಿ ಕೊನೆಯಲ್ಲಿ ಉಳಿದುಕೊಂಡಿದ್ದರು ರಘು ಮತ್ತು ರಾಶಿಕಾ. ಈ ಇಬ್ಬರಲ್ಲಿ ರಾಶಿಕಾ ಅವರು ಮನೆಯಿಂದ ಹೊರಗೆ ಹೋಗಿದ್ದಾರೆ. ಆ ಮೂಲಕ ಫಿನಾಲೆ…

Read More

ಹತ್ತಾರು ಬೈಕ್ ಸುಟ್ಟು ಭಸ್ಮ, 15 ಮನೆಗಳಿಗೆ ಹಾನಿ: ಆಕಸ್ಮಿಕ ಬೆಂಕಿಯೋ, ದ್ವೇಷದ ಕಿಡಿಯೋ? – Kannada News | Several Bike And House Damage In nandini layout fire incident at Bengaluru

ಬೆಂಗಳೂರು, (ಜನವರಿ 11): ಅವರೆಲ್ಲಾ ದಿನಕೂಲಿ ನಂಬಿ ಬದುಕೋರು.. ಆದ್ರೆ ಅವರ ಬದುಕು ಇಂದು ದುಸ್ತರವಾಗಿದೆ. ಜೀವನಕ್ಕೆ ಆಧಾರವಾಗಿದ್ದ ಸ್ಪಂಜುಗಳು ಹೊತ್ತಿ ಉರಿದಿದ್ದು ಸಾಕಷ್ಟು ನಷ್ಟವಾಗಿದೆ. ಹೌದು… ನಿನ್ನೆ ತಡರಾತ್ರಿ 2:30ರ ಸುಮಾರಿಗೆ ಎಲ್ಲರೂ ಕೂಡ ಗಾಢ ನಿದ್ರೆಯಲ್ಲಿದ್ರು. ಆದ್ರೆ ಏಕಾಏಕಿ ಹೊತ್ತಿ ಉರಿದ ಬೆಂಕಿ ಕೂಲಿನಗರದ ನಿವಾಸಿಗಳ ನಿದ್ದೆಯನ್ನ ಹಾಳು ಮಾಡಿ ಬದುಕನ್ನ ಬೀದಿಗೆ ತಂದಿದೆ. ನಂದಿನಿ‌ಲೇಔಟ್‌‌ನ ಕೂಲಿನಗರದ ನಿವಾಸಿಗಳು ಸ್ಪಾಂಜ್‌ಗಳನ್ನ‌ ಮಾರಿ ಜೀವನ ಸಾಗಿಸೋರು. ಹೀಗಾಗಿ ತಮ್ಮ ಮನೆಗಳ ಮೇಲೆ ಸ್ಪಾಂಜ್‌ಗಳ ಮೂಟೆಯನ್ನ ಇರಿಸಿದ್ರು….

Read More

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ – Kannada News | Karnataka River Diversion: Sri Gangadharendra Saraswati Swamiji Explains Oppose to Bedthi Aghanashini Project

ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆಗೆ ವಿರೋಧಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಬೃಹತ್ ಸಮಾವೇಶ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀ ಸಮಾವೇಶದ ನೇತೃತ್ವವಹಿಸಿದ್ದರು. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, ಯೋಜನೆ ಜಾರಿಯಾದರೆ ನದಿಯ ಸಹಜ ನೀರಿನ ಹರಿವು ಕಡಿಮೆಯಾಗಿ ಅಂತರ್ಜಲ ಮಟ್ಟ ಕುಸಿಯುತ್ತದೆ. ಇಡೀ ಜಿಲ್ಲೆ ಬರಪೀಡಿತವಾಗುವ ಅಪಾಯವಿದೆ. ಈ ಯೋಜನೆಯು ವೈಜ್ಞಾನಿಕವಾಗಿ ಮಾರಕವಾಗಿದ್ದು, ಶಾಶ್ವತ ವಿನಾಶಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ವರದಾ-ಬೇಡ್ತಿ ನದಿ ಪ್ರಾಜೆಕ್ಟ್ ಖಂಡಿಸಿ ಬೃಹತ್ ಪ್ರತಿಭಟನೆ: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್ – Kannada News | Uttara Kannada All Political Party Leaders opposes to bedti varada river linking project at Sirsi rally

ಶಿರಸಿ, (ಜನವರಿ 11) : ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಹರಿಯುವ ಅಘನಾಶಿನಿ-ಬೇಡ್ತಿ ನದಿ ತಿರುವು ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳು ಇಡೀ ಜಿಲ್ಲೆಗೆ ಮಾರಕ ಎಂದು ಜಿಲ್ಲೆಯ ಜನರು ಹೋರಾಟಕ್ಕೆ ಮುಂದಾಗಿದ್ದು, ಜಿಲ್ಲೆಯ ಶಿರಸಿಯಲ್ಲಿ ಜನ ಸಮಾವೇಶ ಮೂಲಕ ಸಾವಿರಾರು ಜನರು ಸೇರಿ ಸರ್ಕಾರದ ನಡೆ ವಿರೋಧಿಸಿದ್ದಾರೆ. ಇಂದು (ಜನವರಿ 11) ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳು, ಮಠಾಧೀಶರು ಸೇರಿದಂತೆ…

Read More