Headlines

ಸುಪ್ರೀಂಕೋರ್ಟ್​ ಆದೇಶದಿಂದ ದರ್ಶನ್​​ಗೆ ಹೆಚ್ಚಿತು ಸಂಕಷ್ಟ; 2028ರವರೆಗೂ ಬರಲ್ಲ ಡಿ ಬಾಸ್ ಸಿನಿಮಾ? – Kannada News | Darshan Bail Plea Rejected: Renukaswamy Case Delays Career, Future Films at Risk

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಸಾಕ್ಷಿ ವಿಚಾರಣೆ ವಿಳಂಬ ಆಗುತ್ತಿದೆ ಎಂದು ನಟ ದರ್ಶನ್ ಅವರು ಆರೋಪಿಸಿದ್ದರು. ಇದೇ ಕಾರಣ ನೀಡಿ ಸುಪ್ರೀಂಕೋರ್ಟ್​​​ನಲ್ಲಿ ಜಾಮೀನು ಅರ್ಜಿ ಕೂಡ ಸಲ್ಲಿಕೆ ಮಾಡಿದ್ದರು. ಇದೇ ವೇಳೆ ಅವರು ಸುದೀರ್ಘ ಜೈಲುವಾಸದಿಂದ ಜೀವನೋಪಾಯಕ್ಕೂ ಸಮಸ್ಯೆ ಆಗುತ್ತಿದೆ ಎಂದು ಆರೋಪಿಸಿದ್ದರು. ಏನೇ ಹೇಳಿದರೂ ಕೋರ್ಟ್ ಮಾತ್ರ ದರ್ಶನ್ ಮನವಿಯನ್ನು ಪರುಸ್ಕರಿಸಿಲ್ಲ. ಮುಂದಿನ ಒಂದು ವರ್ಷ ದರ್ಶನ್ (Darshan)​​ ಜಾಮೀನು ಕೇಳುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇದರಿಂದ ದರ್ಶನ್ ವೃತ್ತಿ ಜೀವನಕ್ಕೆ ಸಂಕಷ್ಟ ಎದುರಾಗಿದೆ. ಜಾಮೀನು…

Read More

ಒಟಿಟಿಯಲ್ಲಿ ಬಿಡುಗಡೆ ಆಯ್ತು ‘ಧುರಂಧರ್ 2’ ಆದರೆ ಭಾರತೀಯರಿಗಲ್ಲ – Kannada News | Dhurandhar 2 movie released on Netflix but not in India

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ಅಬ್ಬರದ ಬಳಿಕ ಇದೀಗ ಒಟಿಟಿಗೆ ಬಂದಿದೆ. ‘ಧುರಂಧರ್ 2’ ಸಿನಿಮಾದ ಒಟಿಟಿ ಬಿಡುಗಡೆ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದವು. ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಲಿದೆ, ಜಿಯೋ ಹಾಟ್​​ಸ್ಟಾರ್​​ನಲ್ಲಿ ಮಾತ್ರವೇ ಬರಲಿದೆ ಎಂಬೆಲ್ಲ ಸುದ್ದಿಗಳು ಹಬ್ಬಿದ್ದವು. ಇದೀಗ ಕೊನೆಗೂ ‘ಧುರಂಧರ್ 2’ ಸಿನಿಮಾ ಒಟಿಟಿಗೆ ಬಂದಿದೆ. ಆದರೆ ಭಾರತೀಯರು ‘ಧುರಂಧರ್ 2’ ಸಿನಿಮಾ ವೀಕ್ಷಿಸಲು ಇನ್ನೂ ಸ್ವಲ್ಪ ಸಮಯ ಕಾಯಬೇಕಿದೆ. ಆದರೆ ಸದ್ಯಕ್ಕೆ ವಿದೇಶಿಗರು ಮಾತ್ರವೇ…

Read More

ತಾಯಿ ಆಸ್ತಿ ಬೇಕು, ಆಕೆ ಬೇಡ ಎಂದ ಮಗಳಿಗೆ ಹೈಕೋರ್ಟ್​​ ತಪರಾಕಿ: ಮಹತ್ವದ ಆದೇಶ ನೀಡಿದ ಕೋರ್ಟ್​ – Kannada News | Wanted Mother’s Property, Not Her Care: Karnataka High Court Issues Order Against Daughter

ಕರ್ನಾಟಕ ಹೈಕೋರ್ಟ್​​Image Credit source: dinamalar.com ಬೆಂಗಳೂರು, ಮೇ 15: ಕಾನೂನುಬದ್ಧ, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯಿಂದ ಮಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್ (High Court of Karnataka)​​, ತಾಯಿಯಿಂದ ಉಡುಗೊರೆಯಾಗಿ ಪಡೆದಿದ್ದ ಆಸ್ತಿಯನ್ನು ಹಿಂತಿರುಗಿಸುವಂತೆ 44 ವರ್ಷದ ಮಹಿಳೆಗೆ ಆದೇಶಿಸಿದ್ದ ತೀರ್ಪನ್ನು ಎತ್ತಿಹಿಡಿದಿದೆ. ತಾಯಿ ನೀಡಿದ್ದ ಗಿಫ್ಟ್ ಡೀಡ್ ರದ್ದುಗೊಳಿಸಿದ್ದ ಹಿರಿಯ ನಾಗರಿಕ ನಿರ್ವಹಣಾ ನ್ಯಾಮಂಡಳಿ ಮತ್ತು ಉಪವಿಭಾಗಾಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ಪವಿತ್ರಾ ಎಂಬ ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನ್ಯಾಯಮೂರ್ತಿ…

Read More

‘ಜೈಲರ್ 2’ ಸೆಟ್​​​ನಲ್ಲಿ ಭೀಕರ ಅವಘಡ; ತಂಡದ ಸಿಬ್ಬಂದಿ ಸಾವು – Kannada News | Jailer 2 Set Tragedy: Crew Member Dies From Electrocution; Shivanna’s Role and Release Info

ಎಷ್ಟೇ ಮುನ್ನೆಚ್ಚರಿಕೆ ತೆಗೆದುಕೊಂಡರೂ ಸಿನಿಮಾ ಸೆಟ್​​​ನಲ್ಲಿ ಸಂಭವಿಸುವ ಅವಘಡಗಳು ಕಡಿಮೆ ಆಗೋದಿಲ್ಲ. ಈಗ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ (Jailer 2 Movie) ಸೆಟ್‌ನಲ್ಲಿ ಭೀಕರ ಅವಘಡ ಸಂಭವಿಸಿದೆ. ಚಿತ್ರದ ಕಲಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಕಾರ್ತಿಕೇಯನ್ ಎಂಬ ಯುವಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಇದು ಇಡೀ ತಂಡವನ್ನು ಶಾಕ್​​ಗೆ ತಳ್ಳಿದೆ. 1. ಜೈಲರ್ 2 ಸೆಟ್​​​ನಲ್ಲಿ ಅವಘಢ 2. ಯುವ ಆರ್ಟ್ ಕಲಾವಿದನ ಸಾವು 3. ವಿದ್ಯುತ್ ತಂತಿ ತಾಗಿ ಸಾವು…

Read More

ಡಿ.ಕೆ. ಶಿವಕುಮಾರ್ 64ನೇ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು! – Kannada News | DCM DK Shivakumar Celebrates 64th Birthday: Vedic Chants and Celebrations at Sadashivanagar Residence

ಬೆಂಗಳೂರು, ಮೇ 15: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivkumar) ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದು, ಸದಾಶಿವನಗರದ ನಿವಾಸದಲ್ಲಿ ಸಂಭ್ರಮ ಮನೆಮಾಡಿದೆ. ಮುಂಜಾನೆಯೇ ಡಿಸಿಎಂ ಮನೆ ಮುಂದೆ ಆಗಮಿಸಿದ ವೇದ ವಿದ್ವಾಂಸರು ಹಾಗೂ ಋತ್ವಿಕರು ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ, ವೇದಘೋಷದೊಂದಿಗೆ ಡಿ ಕೆ ಶಿವಕುಮಾರ್ ಅವರಿಗೆ ಆಯುಷ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದ್ದಾರೆ. ನೂರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ ಅವರು, ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

Darshan Thoogudeepa bail : ದರ್ಶನ್​​ಗೆ ಕನಿಷ್ಟ ಒಂದು ವರ್ಷ ಜೈಲು ಖಾಯಂ – Kannada News | Darshan Thoogudeepa’s bail application rejected by Supreme Court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್​​ನಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ…

Read More

Vasthu Tips: ಮನೆಯಲ್ಲಿ ಹಾವಿನ ಫೋಟೋ ಇಡುವುದು ಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Naga Devata Photo at Home: Vastu Tips, Benefits and Right Direction for Prosperity

ಮನೆಯಲ್ಲಿ ಹಾವಿನ ಫೋಟೋ ಇಡುವುದು ಶುಭವೇ?Image Credit source: Pinterest ಅನೇಕರು ತಮ್ಮ ಮನೆಯ ಅಂದವನ್ನು ಹೆಚ್ಚಿಸಲು ಅಥವಾ ಧಾರ್ಮಿಕ ನಂಬಿಕೆಯಿಂದ ವಿವಿಧ ಫೋಟೋಗಳನ್ನು ಗೋಡೆಗೆ ನೇತುಹಾಕುತ್ತಾರೆ. ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿ ಹಾವಿನ ಅಥವಾ ನಾಗದೇವತೆಯ ಫೋಟೋ ಇರಿಸುವ ಬಗ್ಗೆ ಅನೇಕರಲ್ಲಿ ಗೊಂದಲವಿದೆ. ಆದ್ದರಿಂದ ಶಾಸ್ತ್ರಗಳ ಪ್ರಕಾರ ಮನೆಯಲ್ಲಿ ಹಾವಿನ ಫೋಟೋ ಇಡಬಹುದೇ? ಇಟ್ಟರೆ ಯಾವ ದಿಕ್ಕಿನಲ್ಲಿಡಬೇಕು? ಎಂಬದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. ಸನಾತನ ಧರ್ಮದಲ್ಲಿ ಹಾವಿನ ಮಹತ್ವ: ಹಿಂದೂ ಧರ್ಮದಲ್ಲಿ ಹಾವುಗಳನ್ನು ಕೇವಲ ಪ್ರಾಣಿಗಳಾಗಿ…

Read More

ಖೈಬರ್ ಪಖ್ತುಂಖ್ವಾದಲ್ಲಿ ಭಾರಿ ಉಗ್ರ ದಾಳಿ: ಪಾಕಿಸ್ತಾನದ 18 ಮಂದಿ ಭದ್ರತಾ ಸಿಬ್ಬಂದಿ ಸಾವು – Kannada News | 18 Pakistan Security Personnel Killed in Coordinated TTP Terror Attacks in Khyber Pakhtunkhwa

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಇಸ್ಲಾಮಾಬಾದ್, ಮೇ 15: ಪಾಕಿಸ್ತಾನದ (Pakistan) ವಾಯವ್ಯ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾದಲ್ಲಿ (Khyber Pakhtunkhwa) ಉಗ್ರರು ನಡೆಸಿದ ಸರಣಿ ದಾಳಿಯಲ್ಲಿ ಕನಿಷ್ಠ 18 ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ನಿಷೇಧಿತ ಸಂಘಟನೆ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (TTP) ಉಗ್ರರು ಸೇನಾ ಶಿಬಿರಗಳು ಮತ್ತು ಪೊಲೀಸ್ ಚೌಕಿಗಳನ್ನು ಗುರಿಯಾಗಿಸಿಕೊಂಡು ಈ ಭೀಕರ ದಾಳಿ ನಡೆಸಿದ್ದಾರೆ. ಮುಖ್ಯಾಂಶಗಳು ಬಜೌರ್ ಜಿಲ್ಲೆಯ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ. ಭದ್ರತಾ ಪಡೆಗಳು ನಡೆಸಿದ…

Read More

Hantavirus Cases: ಮನುಷ್ಯರಿಂದ ಮನುಷ್ಯರಿಗೆ ಹರಡುವ ‘ಆಂಡಿಸ್ ವೈರಸ್’ ಸೋಂಕು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ! – Kannada News | WHO Warns of Andes Virus Spread on MV Hondius: Hantavirus Transmits Human to Human

ಜಿನಿವಾ, ಮೇ.15: ಅಟ್ಲಾಂಟಿಕ್ ಸಾಗರದಲ್ಲಿ ಸಂಚರಿಸುತ್ತಿದ್ದ MV Hondius ಕ್ರೂಸ್ ಹಡಗಿನಲ್ಲಿ ಕಾಣಿಸಿಕೊಂಡಿದ್ದ ಹಂಟಾವೈರಸ್ ಸೋಂಕು ಈಗ ಹೊಸ ರೂಪ ಪಡೆದುಕೊಂಡಿದೆ. ಸೋಂಕಿತರಲ್ಲಿ ಎಂಟು ಮಂದಿಗೆ ‘ಆಂಡಿಸ್ ವೈರಸ್’ ತಗುಲಿರುವುದು ದೃಢಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಇದು ಹಂಟಾವೈರಸ್‌ನ ಅತ್ಯಂತ ಅಪಾಯಕಾರಿ ತಳಿಯಾಗಿದ್ದು, ಸೋಂಕಿತ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡುವ ಸಾಮರ್ಥ್ಯ ಹೊಂದಿದೆ. ಏಪ್ರಿಲ್ 1 ರಂದು ಅರ್ಜೆಂಟೀನಾದಿಂದ ಹೊರಟಿದ್ದ ಈ ಹಡಗಿನಲ್ಲಿ ಇದುವರೆಗೆ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಇಬ್ಬರಿಗೆ ಆಂಡಿಸ್ ವೈರಸ್ ಇರುವುದು ದೃಢಪಟ್ಟಿದ್ದರೆ,…

Read More

ಪ್ರಧಾನಿ ಮೋದಿ ಪಂಚರಾಷ್ಟ್ರಗಳ ಪ್ರವಾಸ: ಯುದ್ಧದ ಭೀತಿಯ ನಡುವೆ ಭಾರತದ ಬಲಿಷ್ಠ ರಾಜತಾಂತ್ರಿಕ ನಡೆ! – Kannada News | PM Modi’s 5 Nation Tour: UAE Visit and India Nordic Summit to Boost Global Ties

ಪ್ರಧಾನಿ ಮೋದಿ ಪಂಚರಾಷ್ಟ್ರಗಳ ಪ್ರವಾಸ ಇಂದಿನಿಂದ ಆರಂಭ ನವದೆಹಲಿ, ಮೇ 15: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದಿನಿಂದ ಐದು ದೇಶಗಳ ಐತಿಹಾಸಿಕ ರಾಜತಾಂತ್ರಿಕ ಪ್ರವಾಸವನ್ನು ಆರಂಭಿಸಲಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಮೋದಿಯ ಈ ಭೇಟಿ ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಪ್ರವಾಸದ ಮೊದಲ ಹಂತವಾಗಿ ಇಂದು ಯುಎಇಗೆ (UAE) ಭೇಟಿ ನೀಡಲಿರುವ ಅವರು, ನಂತರ ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ. ಮುಖ್ಯಾಂಶಗಳು ಪ್ರಧಾನಿ…

Read More