ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್​: ತನಿಖೆಯಲ್ಲಿ ಕೊಲೆ ರಹಸ್ಯ ಬಯಲು! – Kannada News | Big Twist To Mangaluru techie Sharmila Death Case: Lover Arrested By Bengaluru Police

ಬೆಂಗಳೂರು, (ಜನವರಿ 11): ರಾಮಮೂರ್ತಿ ನಗರ ಪೊಲೀಸ್ (ramamurthy nagar Police) ಠಾಣಾ ವ್ಯಾಪ್ತಿಯಲ್ಲಿ ನಡೆದ ಮಂಗಳೂರಿನ (Mangaluru) ಟೆಕ್ಕಿ ಶರ್ಮಿಳಾ (Sharmila) ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶರ್ಮಿಳಾ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿಲ್ಲ. ಬದಲಾಗಿ ಪ್ರಿಯಕರನೇ ಕೊಲೆ ಮಾಡಿ ಬಳಿಕ ಸಾಕ್ಷ್ಯ ನಾಶ ಮಾಡಲು ಮನೆಗೆ ಬೆಂಕಿ ಇಟ್ಟಿದ್ದಾನೆ ಎನ್ನುವ ಸ್ಫೋಟಕ ಅಂಶ ಪೊಲೀಸ್ ತನಿಖೆಯಲ್ಲಿ ಬಯಲಿಗೆ ಬಂದಿದ್ದು, ಈ ಸಂಬಂಧ ಶರ್ಮಿಳಾ ಪ್ರಿಯಕರ ಕೇರಳ ಮೂಲದ ಕರ್ನಲ್ ಕುರೈ…

Read More

ತುಂಗಭದ್ರಾ ಜಲಾಶಯದ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ: ಅದರ ಭಾರ, ಅಗಲ-ಉದ್ದ ಎಷ್ಟು ಗೊತ್ತಾ? – Kannada News | Koppal: Tungabhadra dam first crust gate Installation successful

ಕೊಪ್ಪಳ, ಜನವರಿ 11: ತುಂಗಭದ್ರಾ ಜಲಾಶಯ (Tungabhadra Dam) ನಾಲ್ಕು ಜಿಲ್ಲೆಯ ಜೀವನಾಡಿ. ಈ ಜಲಾಶಯ ನಂಬಿ ನಾಲ್ಕು ಜಿಲ್ಲೆಯ ರೈತರು ಬದಕು ಕಟ್ಟಿಕೊಂಡಿದ್ದಾರೆ. ಆದರೆ ಕಳೆದ ವರ್ಷ ಜಲಾಶಯದ ಕ್ರಸ್ಟ್ ಗೇಟ್ (crest gate) ಕೊಚ್ಚಿ ಹೋಗುವ ಮೂಲಕ ರೈತರಲ್ಲಿ ದೊಡ್ಡ ಆತಂಕ ಎದುರಾಗಿತ್ತು. ಸರ್ಕಾರ ಜಲಾಶಯದ 33 ಗೇಟ್ ಬದಲಾವಣೆಗೆ ಮುಂದಾಗಿತ್ತು. ಸುಮಾರು 54 ಕೋಟಿ ರೂ ವೆಚ್ಚದಲ್ಲಿ ಸರ್ಕಾರ ಗೇಟ್​ಗಳ ಬದಲಾವಣೆಗೆ ಮುಂದಾಗಿದೆ. ಗುತ್ತಿಗೆ ಪಡೆದ ಟೆಂಡರ್ ಕಂಪನಿ ಇದೀಗ ರೈತರಿಗೆ ಸಿಹಿ…

Read More

‘ಜನ ನಾಯಗನ್’ ಬಿಡುಗಡೆ ಆಗದಿದ್ದರೂ ಚಿತ್ರಮಂದಿರಕ್ಕೆ ಬರಲಿರುವ ವಿಜಯ್ – Kannada News | Thalapathy Vijay starrer Theri movie re releasing on January 15

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿಯು ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ನಿರಾಕರಿಸಿದ ಕಾರಣ ಸಿನಿಮಾ ಬಿಡುಗಡೆ ಕೋರ್ಟ್ ಮೆಟ್ಟಿಲೇರಿದೆ. ಇದರಿಂದಾಗಿ ಅನಿವಾರ್ಯವಾಗಿ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದೆ. ‘ಜನ ನಾಯನಗನ್’ ಸಿನಿಮಾಕ್ಕೆ ಕಾತರದಿಂದ ಕಾಯುತ್ತಿದ್ದ ವಿಜಯ್ ಅಭಿಮಾನಿಗಳಿಗೆ ಇದರಿಂದ ತೀವ್ರ ಬೇಸರ ಸಹ ಆಗಿದೆ. ಆದರೆ ‘ಜನ ನಾಯಗನ್’ ಬಿಡುಗಡೆ ಆಗದಿದ್ದರೆ ಏನಂತೆ ಈ ಸಂಕ್ರಾಂತಿ ಅಥವಾ ತಮಿಳುನಾಡಿನಲ್ಲಿ ಪೊಂಗಲ್ ಹಬ್ಬಕ್ಕೆ…

Read More

IND vs NZ: 650 ಆರು..! ಕ್ರಿಕೆಟ್ ಜಗತ್ತಿನಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರೋಹಿತ್ ಶರ್ಮಾ – Kannada News | Rohit Sharma Breaks Gayle’s ODI Opener Sixes Record, Hits 650 Int. Sixes

ವಡೋದರಾದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್, ಆರಂಭದಲ್ಲಿ ರನ್​ಗಾಗಿ ಪರದಾಡಿದರೂ, ಆ ಬಳಿಕ ಹೊಡಿಬಡಿ ಆಟಕ್ಕೆ ಮುಂದಾದರು. Source link

Read More

IND vs NZ: 28 ಸಾವಿರ ರನ್​ಗಳ ಸರದಾರ ನಮ್ಮ ಕಿಂಗ್ ಕೊಹ್ಲಿ; ಸಂಗಕ್ಕಾರ ದಾಖಲೆ ಧ್ವಂಸ – Kannada News | IND vs NZ: Virat Kohli Surpasses Sangakkara, Becomes 2nd Highest Scorer

ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ತಂಡ, ಆತಿಥೇಯ ಭಾರತಕ್ಕೆ 301 ರನ್​ಗಳ ಸ್ಪರ್ಧಾತ್ಮಕ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿರುವ ಭಾರತ ಕೂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸುತ್ತಿದೆ. Source link

Read More

ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ – Kannada News | Mudigere Congress MLA Nayana Motamma Targeted by Obscene Comments on Instagram

ಶಾಸಕಿಗೆ ಬಂದ ಅಶ್ಲೀಲ ಕಾಮೆಂಟ್​​ಗಳು ಬೆಂಗಳೂರು, ಜನವರಿ 11: ಇತ್ತೀಚೆಗೆ ನಟಿ ರಮ್ಯಾ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಅಶ್ಲೀಲ ಮೆಸೇಜ್ ಮಾಡುವವರ ವಿರುದ್ಧ ಸಿಡಿದೆದ್ದಿದ್ದರು. ಅಶ್ಲೀಲವಾಗಿ ಕಾಮೆಂಟ್ (Obscene comment) ಮಾಡಿದವರ ವಿರುದ್ಧ ದೂರು ನೀಡುವ ಮೂಲಕ ಕಾನೂನು ಸಮರ ಸಾರಿದ್ದರು. ಇದು ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಇದೀಗ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮರಿಗೂ (Nayana Motamma) ಅಶ್ಲೀಲ ಕಾಮೆಂಟ್ ಕಾಟ ಶುರುವಾಗಿದೆ. ವೈಯಕ್ತಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿನ ಪೋಸ್ಟ್‌ಗೆ ವೇಶ್ಯೆ ಎಂದು ಕಾಮೆಂಟ್…

Read More

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌ – Kannada News | Bellary violence Case: Congress Leaders pre planned And Targets to Sriramulu Says gali janardhan reddy

ಬಳ್ಳಾರಿ, (ಜನವರಿ 11): ಬಳ್ಳಾರಿ ಗಲಭೆ ಪ್ರಕರಣ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್​ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತ ಸತೀಶ್ ರೆಡ್ಡು ಬಂಧನ ಆಗ್ಬೇಕು ಎಂದು ಜನಾರ್ದನ ರೆಡ್ಡಿ, ರಾಮುಲು ಒತ್ತಾಯ ಮಾಡುತ್ತಿದ್ದಾರೆ. ಆದ್ರೆ ಇದುವರೆಗೂ ಶಾಸಕ ಭರತ್​ ರೆಡ್ಡಿ ಬಂಧನ ಆಗಿಲ್ಲ. ಇನ್ನು ಈ ಪ್ರಕರಣ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು,ಸಿಐಡಿ ಅಧಿಕಾರಿಗಳು ಸಹ ಸ್ಥಳಕ್ಕೆ ಎಂಟ್ರಿ ಕೊಟ್ಟು ತನಿಖೆ ಚುರುಕುಗೊಳಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ…

Read More

ನಿರಂತರವಾಗಿ ಕಂಡುಬರುವ ಮಲಬದ್ಧತೆ ಸಮಸ್ಯೆ ಹೊಟ್ಟೆಯ ಕ್ಯಾನ್ಸರ್ ಗೆ ಕಾರಣವಾಗಬಹುದೇ? – Kannada News | Stomach Cancer Causes: Symptoms & Risk Factors

ಹೊಟ್ಟೆಯ ಕ್ಯಾನ್ಸರ್ ಗೂ ಮಲಬದ್ಧತೆಗೂ ಇರುವ ಸಂಬಂಧImage Credit source: Getty Images ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಕ್ಯಾನ್ಸರ್ (Stomach Cancer) ಗೆ ಸಂಬಂಧಪಟ್ಟ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಹೊಟ್ಟೆಯಲ್ಲಿರುವ ಜೀವಕೋಶಗಳು ಅಸಹಜವಾಗಿ ಬೆಳೆಯಲು ಪ್ರಾರಂಭಿಸಿದಾಗ ಮತ್ತು ಅದರ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದಾಗ ಈ ರೋಗ ಕಂಡುಬರುತ್ತದೆ. ಪರಿಣಾಮವಾಗಿ, ಹೊಟ್ಟೆಯ ಕಾರ್ಯನಿರ್ವಹಣೆಯು ದುರ್ಬಲಗೊಳ್ಳಬಹುದು, ಅಷ್ಟೇ ಅಲ್ಲ, ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದರ ಜೊತೆಗೆ, ಅನೇಕರು ಮಲಬದ್ಧತೆಯ (Constipation) ಸಮಸ್ಯೆಯಿಂದ ಬಳಲುತ್ತಿರುವುದನ್ನು ನೀವು ನೋಡಿರಬಹುದು,…

Read More

ದಿನಕ್ಕೆ ಕೇವಲ 20 ನಿಮಿಷ ಕಪಾಲಭಾತಿ ಮಾಡಿ ಆರೋಗ್ಯ ಕಾಪಾಡಿ: ಬಾಬಾ ರಾಮದೇವ್ ಸಲಹೆ – Kannada News | Baba Ramdev recommends Kapalabhati pranayama everyday 20 30 mins for healthier life

ಇಂದಿನ ವೇಗದ ಜೀವನದಲ್ಲಿ, ಕಳಪೆ ಆಹಾರ, ಒತ್ತಡ ಮತ್ತು ದೈಹಿಕ ಚಟುವಟಿಕೆಯ ಕೊರತೆಯಿಂದಾಗಿ, ಜನರು ಸಣ್ಣಪುಟ್ಟ ಕಾಯಿಲೆಗಳಿಂದ ಹಿಡಿದು ಗಂಭೀರ ಸಮಸ್ಯೆಗಳವರೆಗೆ ಬಳಲುತ್ತಿದ್ದಾರೆ. ಈ ಸ್ಥಿತಿಯಲ್ಲಿ, ಯೋಗ ಮತ್ತು ಪ್ರಾಣಾಯಾಮವನ್ನು ಆರೋಗ್ಯಕರ ಜೀವನ ನಡೆಸಲು ಸುಲಭ ಮತ್ತು ಪರಿಣಾಮಕಾರಿ ಮಾರ್ಗವೆಂದು ಪರಿಗಣಿಸಲಾಗುತ್ತದೆ. ಒಬ್ಬ ವ್ಯಕ್ತಿಯು ಪ್ರತಿದಿನ ತನ್ನ ದೇಹಕ್ಕೆ ಸ್ವಲ್ಪ ಸಮಯವನ್ನು ಮೀಸಲಿಟ್ಟರೆ, ಔಷಧಿಗಳ ಅಗತ್ಯ ಕಡಿಮೆಯಾಗುತ್ತದೆ ಎಂದು ಯೋಗ ಗುರು ಬಾಬಾ ರಾಮದೇವ್ (Baba Ramdev) ಯಾವಾಗಲೂ ಒತ್ತಿ ಹೇಳುತ್ತಿರುತ್ತಾರೆ. ನೀವು ಆಗಾಗ್ಗೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ,…

Read More

IND vs NZ: ನ್ಯೂಜಿಲೆಂಡ್ ತಂಡದಲ್ಲಿ ತಮಿಳುನಾಡು ಮೂಲದ ಆಟಗಾರ; ರಜನಿಯ ಬಿಗ್ ಫ್ಯಾನ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಇನ್ನು ಈ ಪಂದ್ಯಕ್ಕೆ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರನಿಗೆ ಆಡುವ ಹನ್ನೊಂದರ ಬಳಗದಲ್ಲಿ ಆಡುವ ಅವಕಾಶ ಸಿಕ್ಕಿದೆ. ನ್ಯೂಜಿಲೆಂಡ್ ತಂಡದಲ್ಲಿ ಸ್ಪಿನ್ನರ್ ಆಗಿ ಆಡುತ್ತಿರುವ ಆದಿತ್ಯ ಅಶೋಕ್ ತಮಿಳುನಾಡು ಮೂಲದವರಾಗಿದ್ದಾರೆ. ತಮಿಳುನಾಡಿನ ವೆಲ್ಲೂರಿನಲ್ಲಿ ಜನಿಸಿದ ಆತಿದ್ಯಗೆ ನಾಲ್ಕು…

Read More