IND vs NZ: ನ್ಯೂಜಿಲೆಂಡ್ ತಂಡದಲ್ಲಿ ತಮಿಳುನಾಡು ಮೂಲದ ಆಟಗಾರ; ರಜನಿಯ ಬಿಗ್ ಫ್ಯಾನ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಇನ್ನು ಈ ಪಂದ್ಯಕ್ಕೆ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರನಿಗೆ ಆಡುವ ಹನ್ನೊಂದರ ಬಳಗದಲ್ಲಿ ಆಡುವ ಅವಕಾಶ ಸಿಕ್ಕಿದೆ. ನ್ಯೂಜಿಲೆಂಡ್ ತಂಡದಲ್ಲಿ ಸ್ಪಿನ್ನರ್ ಆಗಿ ಆಡುತ್ತಿರುವ ಆದಿತ್ಯ ಅಶೋಕ್ ತಮಿಳುನಾಡು ಮೂಲದವರಾಗಿದ್ದಾರೆ. ತಮಿಳುನಾಡಿನ ವೆಲ್ಲೂರಿನಲ್ಲಿ ಜನಿಸಿದ ಆತಿದ್ಯಗೆ ನಾಲ್ಕು…

Read More

ಸೋಮನಾಥಪುರದಲ್ಲಿ ಪ್ರಧಾನಿ ಮೋದಿ ಶೌರ್ಯಯಾತ್ರೆ; 13ನೇ ಶತಮಾನದ ಹುತಾತ್ಮಕರಿಗೆ ಗೌರವ; ಡೋಲು ಡಮರುಗ ಸದ್ದು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಗುಜರಾತ್ ಭೇಟಿಯ ಎರಡನೇ ದಿನವಾದ ಭಾನುವಾರ “ಶೌರ್ಯ ಯಾತ್ರೆ”ಯ ನೇತೃತ್ವ ವಹಿಸಿದ್ದರು. ಸೋಮನಾಥ ಸ್ವಾಭಿಮಾನ್ ಪರ್ವ್‌ನ ಭಾಗವಾಗಿ ಆಯೋಜಿಸಲಾದ ಈ ಮೆರವಣಿಗೆಯಲ್ಲಿ ಶೌರ್ಯ ಮತ್ತು ತ್ಯಾಗವನ್ನು ಸಂಕೇತಿಸುವ 108 ಕುದುರೆಗಳ ಮೆರವಣಿಗೆ ಇತ್ತು. ಕ್ರಿ.ಶ. 1299 ರಲ್ಲಿ ದೆಹಲಿ ಸುಲ್ತಾನರ ಸೈನ್ಯದ ದಾಳಿಯ ವಿರುದ್ಧ ಸೋಮನಾಥ ದೇವಾಲಯವನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹಮೀರ್​ಜಿ ಗೋಹಿಲ್ ಮತ್ತು ವೇಗಡ್​ಜಿ ಭಿಲ್ ಅವರಿಗೆ ಪ್ರಧಾನ ಮಂತ್ರಿಯವರು ಈ ಸಂದರ್ಭದಲ್ಲಿ ಗೌರವ ಸಲ್ಲಿಸಿದರು….

Read More

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?, ಗಂಡ-ಹೆಂಡ್ತಿ ಜಗಳ ಕೇಸ್​ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ – Kannada News | Big Twist To Chikkaballapur Husband And Wife Harassment Case: Manjunath Released Meghashree Photos

ಚಿಕ್ಕಬಳ್ಳಾಪುರ, (ಜನವರಿ 11): ಗಂಡ ಹೆಂಡ್ತಿ ಜಗಳ ಉಂಡು ಮಲಗೋ ತನಕ ಅಂತಾರೆ. ಆದ್ರೆ, ಇವರ ಜಗಳ ಮಾತ್ರ ಬೀದಿಗೆ ಬಂದಿದೆ. ತನ್ನ ಗಂಡ ಸೈಕೋ, ಸಾಕಷ್ಟು ಟಾರ್ಚರ್ ಕೊಡುತ್ತಾನೆ ಎಂದು ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಅತ್ತೆ ಮಾನವ ಮುಂದೆ ಬೆತ್ತಲಾಗಿ ಓಡಾಡುತ್ತಾನೆ. ಅಶ್ಲೀಲ ವಿಡಿಯೋ ತೋರಿಸಿ ಕಾಟ ಕೊಡುತ್ತಾನೆಂದು ದೂರಿದ್ದಾಳೆ. ಆದರೆ, ಈ ಕೇಸಿಗೆ ಗಂಡ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಟ್ಟಿದ್ದಾರೆ. ನಮ್ಮಿಬ್ಬರಿಗೂ ಅಧಿಕೃತವಾಗಿ ಮದುವೆಯಾಗಿಲ್ಲ. ಮದುವೆ ನೊಂದಣಿಗೆ ಮೇಘಾಶ್ರೀ ದಾಖಲೆಗಳನ್ನು ಕೋಡಲಿಲ್ಲ. ಇದರಿಂದ ಅನುಮಾನ…

Read More

IND vs NZ: ಪಂದ್ಯದ ವೇಳೆ ಗಾಯಗೊಂಡು ಮೈದಾನದಿಂದ ಹೊರನಡೆದ ಟೀಂ ಇಂಡಿಯಾ ಆಲ್‌ರೌಂಡರ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸರಣಿಯ ಆರಂಭಕ್ಕೂ ಮುನ್ನ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಇಂಜುರಿಗೊಂಡು ತಂಡದಿಂದ ಹೊರಬಿದ್ದ ಆಘಾತದಲಿದ್ದ ಟೀಂ ಇಂಡಿಯಾಗೆ ಇದೀಗ ಇನ್ನೊಂದು ಆಘಾತ ಎದುರಾಗಿದೆ. ಮೊದಲ ಏಕದಿನ ಪಂದ್ಯಕ್ಕೆ ಸ್ಪಿನ್ ಆಲ್‌ರೌಂಡರ್ ಆಗಿ ತಂಡವನ್ನು ಕೂಡಿಕೊಂಡಿದ್ದ ವಾಷಿಂಗ್ಟನ್ ಸುಂದರ್ ಗಾಯಗೊಂಡು ಅರ್ಧ ಪಂದ್ಯದಲ್ಲೇ ಮೈದಾನ ತೊರೆದಿದ್ದಾರೆ. ಸುಂದರ್ ಬೌಲಿಂಗ್ ಮಾಡುವಾಗ ಬೆನ್ನು ನೋವಿಗೆ ತುತ್ತಾಗಿದ್ದಾರೆ. ಇದರಿಂದಾಗಿ…

Read More

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ: ವಾಹನ ಸವಾರರ ಪರದಾಟ – Kannada News | Rajajinagar Drainage Blocked: Unscientific Asphalt Laying Over Drain Covers Causes Safety Concerns

ಬೆಂಗಳೂರು, ಜ.11:  ರಾಜಾಜಿನಗರದ ಸುಜಾತಾ ಅಂಡರ್‌ಪಾಸ್‌ನಲ್ಲಿ ಜಿಬಿಎ ನಡೆಸಿದ ಅವೈಜ್ಞಾನಿಕ ರಸ್ತೆ ಡಾಂಬರೀಕರಣವು ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡಿದೆ. ರಸ್ತೆ ಗುಂಡಿಗಳನ್ನು ಮುಚ್ಚುವ ಗಡಿಬಿಡಿಯಲ್ಲಿ ಡ್ರೈನ್ ಕವರ್‌ಗಳ ಮೇಲೆಯೇ ಡಾಂಬರ್ ಹಾಕಲಾಗಿದೆ. ಇದರಿಂದ ಡ್ರೈನ್ ಕವರ್‌ಗಳ ಬಳಿ ವಾಹನಗಳು ಕುಸಿಯುತ್ತಿದ್ದು, ಸವಾರರು ಪರದಾಡುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಜಿಗಿದು ಬೀಳುವ ಅಪಾಯವನ್ನು ಎದುರಿಸುತ್ತಿದ್ದಾರೆ. ಇದಲ್ಲದೆ, ಅಂಡರ್‌ಪಾಸ್‌ನಲ್ಲಿ ನೀರು ಸರಾಗವಾಗಿ ಹರಿಯಲು ನಿರ್ಮಿಸಲಾಗಿದ್ದ ಗ್ಯಾಲರಿಗಳನ್ನು ಸಂಪೂರ್ಣವಾಗಿ ಟಾರ್ ಹಾಕಿ ಮುಚ್ಚಲಾಗಿದೆ. ಮುಂಬರುವ ಮಳೆಗಾಲದಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ…

Read More

Chitradurga Jobs: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು – Kannada News | Chitradurga Bill Collector Jobs: GP Recruitment, Apply Online by Feb 8

ಚಿತ್ರದುರ್ಗ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಬಿಲ್ ಕಲೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಚಿತ್ರದುರ್ಗದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 08ರ ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಪೂರ್ಣಗೊಳಿಸಬೇಕು. ವಯಸ್ಸಿನ ಮಿತಿ: ಫೆಬ್ರವರಿ 08 , 2026 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35…

Read More

ಯಶ್ ಜೊತೆ ಕಾರಿನಲ್ಲಿದ್ದ ಯುವತಿ ಯಾರು? ಖಾತ್ರಿ ಪಡಿಸಿದ ನಿರ್ದೇಶಕಿ – Kannada News | Not Natalie Burn its Beatriz Taufenbach is with Yash in Toxic teaser

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಟೀಸರ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ, ಸುದ್ದಿ ವಾಹಿನಿಗಳಲ್ಲಿಯೂ ಸಹ ಚರ್ಚೆ ನಡೆಯುತ್ತಿದೆ. ಇದೀಗ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಾಲಿವುಡ್ ಮಾದರಿಯಲ್ಲಿದೆ. ಮೂರು ನಿಮಿಷವೂ ಇಲ್ಲದ ಈ ಟೀಸರ್ ಅನ್ನು ವಿಶ್ವದಾದ್ಯಂತ 30 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ವೀಕ್ಷಿಸಿದ್ದಾರೆ. ಟೀಸರ್​​ನಲ್ಲಿರುವ ಹಾಟ್ ದೃಶ್ಯದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಇದು ಹೀಗಿರುವಾಗ, ಟೀಸರ್​​ನಲ್ಲಿ ಯಶ್​​ ಜೊತೆ…

Read More

ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣು – Kannada News | Davanagere BJP Leader Chandrasekhar Sunkol Commits Suicide

ಚಂದ್ರಶೇಖರ್ ಸಂಕೋಳ್ ಶಾಮನೂರು ಗ್ರಾಮದಲ್ಲಿ ಸಿಮೆಂಟ್, ಕಬ್ಬಿಣದ ಅಂಗಡಿಯನ್ನು ನಡೆಸುತ್ತ ಇಡೀ ಜಿಲ್ಲೆಗೆ ಹೆಸರುವಾಸಿಯಾಗಿದ್ದರು. ಅಲ್ಲದೇ ಬಿಜೆಪಿಯ ಪ್ರಮುಖ ಮುಂಖಂಡನಾಗಿ ಪಕ್ಷ ಸಂಘಟನೆಯಲ್ಲಿ ಕೂಡ ಹೆಚ್ಚು ತೊಡಗಿಸಿಕೊಂಡಿದ್ದರು. ಅಲ್ಲದೆ ಅಡಿಕೆ ತೋಟ, ಕಾಂಪ್ಲೆಕ್ಸ್ ಗಳನ್ನು ಕೂಡ ಹೊಂದಿದ್ದ ಚಂದ್ರಶೇಖರ್, ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. Source link

Read More

ಬೇಡ್ತಿ-ವರದಾ ನದಿ ಜೋಡಣೆಗೆ ಸಿಡಿದೆದ್ದ ಮಠಾಧೀಶರು, ಜನಪ್ರತಿನಿಧಿಗಳು: ತಮ್ಮ ನಿಲುವು ಸ್ಪಷ್ಟಪಡಿಸಿದ ರಾಜಕಾರಣಿಗಳು – Kannada News | Uttara Kannada: Bedthi Varada River Linking Protest; Sirsi Rallies Against Project

ನದಿ ಜೋಡಣೆ ವಿರೋಧಿಸಿ ಬೃಹತ್ ಸಮಾವೇಶ ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಯಿಂದ (River Diversion Project) ಅನಕೂಲಕ್ಕಿಂತ ಅನಾನುಕೂಲ ಹೆಚ್ಚು. ಹಾಗಾಗಿ ಇಂತಹ ಯೋಜನೆ ಆದಷ್ಟು ಬೇಗ ಕೈಬಿಡಬೇಕು. ಈ ಯೋಜನೆ ಜಿಲ್ಲೆಗೆ ಮಾರಕ ಆಗುತ್ತೆ ಎಂಬುವುದು ಖಚಿತವಾಗಿದೆ ಎಂದು ಜಿಲ್ಲಾ ಉಸ್ತುವರಿ ಸಚಿವ ಮಂಕಾಳು ವೈದ್ಯ (Mankal Vaidya) ಹೇಳಿದ್ದಾರೆ. ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಬೃಹತ್ ಸಮಾವೇಶ ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ವಿರೋಧಿಸಿ ಉತ್ತರ…

Read More

ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಗುಜರಾತ್ ಸಮಿಟ್​ನಲ್ಲಿ ಪ್ರಧಾನಿ ಮೋದಿ ಹೇಳಿಕೆ – Kannada News | India is the fastest growing economy, says PM Narendra Modi at Vibrant Gujarat

ರಾಜಕೋಟ್, ಜನವರಿ 11: ದೊಡ್ಡ ದೊಡ್ಡ ಸುಧಾರಣೆಗಳನ್ನು ತರುವ ಮೂಲಕ ವಿಕಸಿತ ಭಾರತದ ಗುರಿಯತ್ತ ದೇಶ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವೈಬ್ರೆಂಟ್ ಗುಜರಾತ್ (Vibrant Gujarat) ಸಮಾವೇಶದ ಭಾಗವಾಗಿ ರಾಜಕೋಟ್​ನಲ್ಲಿ ಟ್ರೇಡ್ ಶೋ ಉದ್ಘಾಟಿಸಿ ಮಾತನಾಡುತ್ತಿದ್ದ ನರೇಂದ್ರ ಮೋದಿ (Narendra Modi), ಭಾರತ ಬಹಳ ವೇಗವಾಗಿ ಮುಂದುವರಿದ ದೇಶವಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ‘ಕಳೆದ 11 ವರ್ಷದಲ್ಲಿ ಭಾರತವು ವಿಶ್ವದ ಅತಿದೊಡ್ಡ ಮೊಬೈಲ್ ಡಾಟಾ ಬಳಕೆದಾರ ದೇಶವಾಗಿತ್ತು. ಈಗ ಎರಡನೇ ಅತಿದೊಡ್ಡ ಮೊಬೈಲ್…

Read More