Headlines

ಏಕಾಏಕಿ ಕುಸಿದು ಬಿದ್ದು ಬಾಡಿ ಬಿಲ್ಡರ್ ಸಾವು: ಹೆತ್ತ ತಾಯಿ ಕಣ್ಣೆದುರೇ ಮಗನ ದುರಂತ ಅಂತ್ಯ! – Kannada News | Bodybuilder Dies After Suddenly Collapsing; Son Passes Away Before Mother’s Eyes

ದಾವಣಗೆರೆ, ಜೂನ್​ 17: ರಾಷ್ಟ್ರ ಮಟ್ಟದಲ್ಲಿ ನೂರಾರು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ 26 ವರ್ಷದ ಯುವ ಬಾಡಿ ಬಿಲ್ಡರ್ (Bodybuilder) ಜಿಮ್​ನಿಂದ ಮನೆಗೆ ಬಂದ ಕೆಲ ಹೊತ್ತಲ್ಲೇ ದಿಢೀರ್​ ಕುಸಿದು ಬಿದ್ದು ಹೃದಯಾಘಾತದಿಂದ (heart attack) ಸಾವನ್ನಪ್ಪಿರುವಂತಹ ಆತಂಕಕಾರಿ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ. ಸುಶೀಲಕುಮಾರ್​ ಮೃತ ಬಾಡಿ ಬಿಲ್ಡರ್​. ಸುಶೀಲಕುಮಾರ್​​ ಸಾವು ಸ್ನೇಹಿತರಿಗೆ ಅಚ್ಚರಿ​ ಮೂಡಿಸಿದೆ. ಕುಟುಂಬಸ್ಥರ ಮುಗಿಲು ಆಕ್ರಂದನ ಮುಟ್ಟಿದೆ. ಮುಖ್ಯಾಂಶಗಳು ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಯುವಕ ಹೃದಯಾಘಾತದಿಂದ ಸಾವು…

Read More

IND vs AFG: 14 ಬೌಂಡರಿ, 4 ಸಿಕ್ಸರ್ ಸಹಿತ 2ನೇ ಏಕದಿನ ಶತಕ ಚಚ್ಚಿದ ಇಶಾನ್ ಕಿಶನ್ – Kannada News | Ishan Kishan’s Second ODI Century: India vs Afghanistan Thriller at Lucknow’s Ekana Stadium

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೂಡ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಪಂದ್ಯದಲ್ಲಿ ಭಾರತದ ಪಾಳಯದಿಂದ ಸಿಡಿದ ಎರಡನೇ ಶತಕ ಇದಾಗಿದೆ. ಕಿಶನ್​ಗೂ ಮೊದಲು ನಾಯಕ ಶುಭ್​ಮನ್ ಗಿಲ್ ತಮ್ಮ ಏಕದಿನ ವೃತ್ತಜೀವನದ 9ನೇ ಶತಕ ಸಿಡಿಸಿದರೆ, ಇದೀಗ ಇಶಾನ್ ಕಿಶನ್ ಕೂಡ ತಮ್ಮ ಏಕದಿನ ವೃತ್ತಜೀವನದ ಎರಡನೇ ಶತಕವನ್ನು ಬಾರಿಸಿದರು. ಕಿಶನ್…

Read More

ಒಂದು ಇನ್​​ಸ್ಟಾಗ್ರಾಂ ರೀಲ್​ ಹಾಕಿದರೆ ಓರಿಗೆ ಬರುವ ಹಣ ಎಷ್ಟು ಲಕ್ಷ ಗೊತ್ತೆ? – Kannada News | Orry reveled his income source says he earn 76 lakh rs just for one reel

ಓರಿ, ಸಾಮಾಜಿಕ ಜಾಲತಾಣದಲ್ಲಿ (Social Media) ಬಲು ವೈರಲ್ ವ್ಯಕ್ತಿ. ಚಿತ್ರ ವಿಚಿತ್ರ ಬಟ್ಟೆಗಳನ್ನು ಹಾಕಿಕೊಂಡು, ಸಿನಿಮಾ ಸೆಲೆಬ್ರಿಟಿಗಳ ಎದೆಯ ಮೇಲೆ ಕೈಇಟ್ಟು ಫೋಟೊ, ವಿಡಿಯೋ ಮಾಡಿ ಅಪ್​​ಲೋಡ್ ಮಾಡುವ ಓರಿ ತನ್ನ ಭಿನ್ನ ವ್ಯಕ್ತಿತ್ವ, ವಿಚಿತ್ರತನದಿಂದಲೇ ಬಲು ಜನಪ್ರಿಯರು. ಬಲು ಜನಪ್ರಿಯ ಇನ್​​ಫ್ಲ್ಯುಯೆನ್ಸರ್ ಎನಿಸಿಕೊಂಡಿರುವ ಈ ಓರಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಚಿತ್ರಗಳನ್ನು ಹಾಕಿಕೊಂಡೇ ತಿಂಗಳಿಗೆ ಕೋಟ್ಯಂತರ ರೂಪಾಯಿ ಹಣ ಗಳಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ಖುದ್ದು ಓರಿಯೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ‘ಲರ್ನ್ ಬೈ…

Read More

IND vs AFG: ನಾಯಕನಾಗಿ ಮೊದಲ ಏಕದಿನ ಶತಕ ಸಿಡಿಸಿದ ಶುಭ್​ಮನ್ ಗಿಲ್ – Kannada News | Shubman Gill Blazes Maiden Captain’s ODI Ton vs Afghanistan: 9th Career Century

ಟೀಂ ಇಂಡಿಯಾದ ನಾಯಕತ್ವದ ಜವಾಬ್ದಾರಿ ಹೊತ್ತ ಬಳಿಕ ರನ್​ಗಳ ಶಿಖರ ಕಟ್ಟುತ್ತಿರುವ ಶುಭ್​ಮನ್ ಗಿಲ್ ಪ್ರಸ್ತುತ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ. ಲಕ್ನೋದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಗಿಲ್, ಅಫ್ಘನ್ ಬೌಲರ್​ಗಳ ಬೆವರಿಳಿಸಿ ಕೇವಲ 38 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅರ್ಧಶತಕದ ಬಳಿಕವೂ ಒಂದೇ ಗೇರ್​ನಲ್ಲಿ ಬ್ಯಾಟಿಂಗ್‌ ಮುಂದುವರೆಸಿದ ಗಿಲ್ 77 ಎಸೆತಗಳಲ್ಲಿ ತಮ್ಮ ಏಕದಿನ ವೃತ್ತಜೀವನದ 9ನೇ ಶತಕವನ್ನು…

Read More

ಜಿ7 ಸಭೆಯಲ್ಲಿ ನಾವಿಕರ ರಕ್ಷಣೆ ಬಗ್ಗೆ ಮೋದಿ ಮಾತನಾಡಿದ್ದು ಸುಮ್ಮನೆ ಅಲ್ಲ; ಜೀವದ ಹಂಗು ತೊರೆದು ದುಡಿಯುತ್ತಿದ್ದಾರೆ ಭಾರತೀಯ ನಾವಿಕರು – Kannada News | Indian Sailors at Risk: West Asia Conflict & Global Shipping Impact

ನವದೆಹಲಿ, ಜೂನ್ 17: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಜ್ವಾಲೆ ಈಗ ಜಾಗತಿಕ ಹಡಗು ಸಂಚಾರ ಮಾರ್ಗಗಳಿಗೆ ವ್ಯಾಪಿಸಿದೆ. ಈ ಯುದ್ಧದಲ್ಲಿ ಯಾವುದೇ ಸಂಬಂಧವಿಲ್ಲದ ಭಾರತೀಯ ವಾಣಿಜ್ಯ ಹಡುಗಳ (Merchant Navy) ನಾವಿಕರು ಸಿಲುಕಿಕೊಂಡು ಬಲಿಯಾಗುತ್ತಿದ್ದಾರೆ. ಇತ್ತೀಚೆಗೆ ಓಮನ್ ಕರಾವಳಿಯ ಹಾರ್ಮುಜ್ ಜಲಸಂಧಿ (Strait of Hormuz) ಬಳಿ ನಡೆದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳಲ್ಲಿ ಹಲವು ಭಾರತೀಯ ನಾವಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನೂರಾರು ಜನರು ಸಿಲುಕಿಕೊಂಡಿದ್ದಾರೆ. ಜಿ7 ಸಭೆಯಲ್ಲಿ ಖುದ್ದು ಪ್ರಧಾನಿ ಅವರೇ ಭಾರತೀಯ…

Read More

ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು – Kannada News | Karibasappa talks about what changed in his after Bigg boss

ಬಾಡಿಬಿಲ್ಡರ್ ಕರಿಬಸಪ್ಪ ಕಳೆದ ಬಿಗ್​​ಬಾಸ್ (Bigg Boss) ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಆದರೆ ಆರಂಭದಲ್ಲೇ ಅವರು ಬಿಗ್​​ಬಾಸ್ ಮನೆಯಿಂದ ಹೊರಗೆ ಹೋದರು. ಬಿಗ್​​ಬಾಸ್​​ನಲ್ಲಿ ಬಂದ ಹೋದುದ್ದಕ್ಕೆ ಅವರಿಗೆ ಸಹಜವಾಗಿಯೇ ಜನಪ್ರಿಯತೆ ಹೆಚ್ಚಾಯ್ತು. ಕೆಲವು ಖಾಸಗಿ ಕಾರ್ಯಕ್ರಮಗಳು, ಟಿವಿ ಶೋಗಳಲ್ಲಿಯೂ ಕರಿಬಸಪ್ಪ ಕಾಣಿಸಿಕೊಂಡರು. ಅವರನ್ನು ಬಹುತೇಕ ಮರೆತೇ ಹೋಗಿದ್ದ ಕನ್ನಡ ಸಿನಿಮಾ ರಂಗ ಮತ್ತೆ ನೆನಪು ಮಾಡಿಕೊಂಡಿತು. ಇದೀಗ ಅವರು ಹೊಸ ಕುಕಿಂಗ್ ಶೋಗೆ ಬರುತ್ತಿದ್ದಾರೆ. ಅಂದಹಾಗೆ ಬಿಗ್​​ಬಾಸ್​​ನಿಂದ ಅವರ ಜೀವನದಲ್ಲಿ ಆದ ಬದಲಾವಣೆಗಳ ಬಗ್ಗೆ ಖುದ್ದು ಅವರೇ…

Read More

ಪಾಟ್ನಾಗೆ ಪಾಟಲಿಪುತ್ರ ಎಂದು ಮರುನಾಮಕರಣ; ಬಿಹಾರದ ಸಿಎಂ ಘೋಷಣೆ – Kannada News | Patna To Be Renamed as Pataliputra Bihar CM Samrat Choudhary Proposes

ಪಾಟ್ನಾ, ಜೂನ್ 17: ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ (Samrat Choudhary) ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಪಾಟ್ನಾದಲ್ಲಿ ನಿರ್ಮಾಣವಾಗಲಿರುವ ನೂತನ ಉಪನಗರಕ್ಕೆ ರಾಜ್ಯದ ರಾಜಧಾನಿಯ ಪ್ರಾಚೀನ ಹೆಸರನ್ನು ನೆನಪಿಸುವಂತೆ ‘ಪಾಟಲಿಪುತ್ರ’ ಎಂದು ಹೆಸರಿಸಲಾಗುವುದು ಎಂದು ತಿಳಿಸಿದ್ದಾರೆ. ಬಿಹಾರದ ಪಾಟ್ನಾ ನಗರಕ್ಕೆ ಸುದೀರ್ಘವಾದ ಮತ್ತು ಸಮೃದ್ಧವಾದ ಇತಿಹಾಸವಿದೆ. ಪ್ರಾಚೀನ ಭಾರತದಲ್ಲಿ ಮೌರ್ಯ ಮತ್ತು ಗುಪ್ತ ಸಾಮ್ರಾಜ್ಯಗಳ ರಾಜಧಾನಿಯಾಗಿದ್ದ ಈ ನಗರವನ್ನು ‘ಪಾಟಲಿಪುತ್ರ’ ಎಂದು ಕರೆಯಲಾಗುತ್ತಿತ್ತು. ಹೀಗಾಗಿ, ಪ್ರಸ್ತುತ ಇರುವ ‘ಪಾಟ್ನಾ’ ಎಂಬ ಹೆಸರನ್ನು ತೆಗೆದುಹಾಕಿ, ಅದಕ್ಕೆ ಅದರ…

Read More

Video: ವೃಂದಾವನದ ಇಸ್ಕಾನ್ ದೇವಾಲಯದ ಹೊರಗೆ ಕೂಲರ್​​ನಲ್ಲಿದ್ದ ಯಮರಾಜ, ಸ್ಪರ್ಶಿಸುತ್ತಿದ್ದಂತೆ ವಿದ್ಯುತ್ ಪ್ರವಹಿಸಿ ಯುವಕ ಸಾವು – Kannada News | Vrindavan ISKCON Electrocution: Youth Dies from Faulty Cooler Due to Municipal Negligence

ವೃಂದಾವನದಲ್ಲಿ ವ್ಯಕ್ತಿ ಸಾವುImage Credit source: X Post, Tatva ವೃಂದಾವನ, ಜೂನ್ 17: ಉತ್ತರ ಪ್ರದೇಶದ ಪವಿತ್ರ ಯಾತ್ರಾ ಸ್ಥಳವಾದ ವೃಂದಾವನದ ಇಸ್ಕಾನ್(Iskcon) ದೇವಾಲಯದ  ದ್ವಾರದ ಬಳಿ ಪುರಸಭೆಯ ಬೇಜಾವ್ದಾರಿತನಕ್ಕೆ 21 ವರ್ಷದ ಯುವಕ ಬಲಿಯಾಗಿದ್ದಾರೆ. ದೇವಸ್ಥಾನದ ಹೊರಗೆ ಅಳವಡಿಸಲಾಗಿದ್ದ ಕೂಲರ್​ ಮುಟ್ಟಿದ್ದಕ್ಕೆ ಅದರಿಂದ ವಿದ್ಯುತ್ ಪ್ರವಹಿಸಿ ಕೂಡಲೇ ಯುವಕ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಛತ್ತರ್‌ಪುರ ನಿವಾಸಿಯಾದ ಅಭಿಗ್ಯಾನ್ ಗುಪ್ತಾ ಎಂಬ ಯುವಕ ಸೋಮವಾರ ಬೆಳಗ್ಗೆ ತನ್ನ ತಂದೆ ಅಮಿತ್ ಕುಮಾರ್ ಗುಪ್ತಾ ಅವರೊಂದಿಗೆ ವೃಂದಾವನ ದರ್ಶನಕ್ಕೆ…

Read More

ಕೊಪ್ಪಳದಲ್ಲಿ ಹೊಸ ನಾಂದಿ ಹಾಡಿದ ಉತ್ಸವಗಳ ವಾರ್​​: ರಾಜಕೀಯ ನಾಯಕರ ಜಿದ್ದಾಜಿದ್ದಿ – Kannada News | Political Tug of War Overshadows Koppal Festivals: Annegondi and Kanakagiri Utsava Spark Controversy

ಕೊಪ್ಪಳ, ಜೂನ್​​ 17: ಜಿಲ್ಲೆಯಲ್ಲಿ ಇದೀಗ ಉತ್ಸವಗಳ ವಾರ್ ಜೋರಾಗಿದೆ. ಒಂದು ಕಡೆ ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಧಾರಕ್ಕೂ ಮುನ್ನವೇ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಆನೆಗೊಂದಿ ಉತ್ಸವದ ತಿಂಗಳನ್ನು ಘೋಷಣೆ ಮಾಡಿದ್ದು, ಸದ್ಯ ರಾಜಕೀಯ ಸಂಚಲನ ಮೂಡಿಸಿದ್ದಾರೆ. ಮತ್ತೊಂದು ಕಡೆ, ಜಿಲ್ಲೆಯ ಹೆಮ್ಮೆಯ ಕನಕಗಿರಿ ಉತ್ಸವಕ್ಕೆ ಸಿಎಂ ಬದಲಾವಣೆಯ ಗ್ರಹಣ ಹಿಡಿದಿದ್ದು, ಜನರಲ್ಲಿ ತೀವ್ರ ನಿರಾಶೆ ಮೂಡಿಸಿದೆ. ಮುಖ್ಯಾಂಶಗಳು ಕೊಪ್ಪಳದಲ್ಲಿ ಹೊಸ ರಾಜಕೀಯ ಸಮರ ಅಕ್ಟೋಬರ್​​ನಲ್ಲಿ ಆನೆಗೊಂದಿ ಉತ್ಸವ ಎಂದ ಜನಾರ್ದನ ರೆಡ್ಡಿ…

Read More

RBI Recruitment 2026: ಆರ್‌ಬಿಐನಲ್ಲಿ ‘ಯುವ ವೃತ್ತಿಪರರ’ ನೇಮಕಾತಿ; ಮಾಸಿಕ 1.5 ಲಕ್ಷ ರೂ. ಸ್ಟೈಫಂಡ್! – Kannada News | RBI Recruitment: Young Professionals in AI, Data Analytics and Finance with 1.5L Rs Salary

ಭಾರತೀಯ ರಿಸರ್ವ್ ಬ್ಯಾಂಕ್Image Credit source: Pinterest ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ಪ್ರತಿಭಾನ್ವಿತ ಯುವಜನರಿಗೆ ಬ್ಯಾಂಕಿಂಗ್ ಮತ್ತು ತಂತ್ರಜ್ಞಾನ ವಲಯದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಸುವರ್ಣಾವಕಾಶವೊಂದನ್ನು ನೀಡಿದೆ. ಆರ್‌ಬಿಐ ವಿವಿಧ ಪ್ರಮುಖ ಪರಿಣತಿ ಕ್ಷೇತ್ರಗಳಲ್ಲಿ ‘ಯುವ ವೃತ್ತಿಪರರ’ (Young Professionals) ನೇಮಕಾತಿಗಾಗಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಮುಂಬೈನಲ್ಲಿರುವ ಆರ್‌ಬಿಐನ ಕೇಂದ್ರ ಕಚೇರಿಯಲ್ಲಿ ಕೆಲಸ ಮಾಡಲು ನಿಯೋಜಿಸಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 6 ರೊಳಗೆ ಇಮೇಲ್ ಮೂಲಕ ತಮ್ಮ ಅರ್ಜಿಗಳನ್ನು…

Read More