Headlines

ಅಡ್ಡ ಮತದಾನದ ಭೀತಿ: ರೆಸಾರ್ಟ್​​​ನಲ್ಲಿ ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ – Kannada News | Karnataka MLC Elections 2026: Voting Training To Congress MLAs In Resort

ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ….

Read More

ಈ ವಸ್ತುಗಳನ್ನು ಬೆರೆಸಿದ ನೀರಿನಲ್ಲಿ ನೆಲ ಒರೆಸುವುದರಿಂದ ಜಿರಳೆ, ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಬಹುದು‌ – Kannada News | Use these simple cleaning tricks to get rid of lizards and cockroaches

ಪ್ರತಿನಿತ್ಯ ಮನೆಯನ್ನು ಸ್ವಚ್ಛಗೊಳಿಸುವುದರಿಂದ ಕೊಳಕು ಮತ್ತು ಧೂಳು ಮಾತ್ರವಲ್ಲ ಹಲ್ಲಿ, ಕೀಟಗಳು ಮನೆಯೊಳಗೆ ಪ್ರವೇಶಿಸದಂತೆ ನೋಡಿಕೊಳ್ಳಬಹುದು. ಹಲ್ಲಿಗಳು (lizards) ಮತ್ತು ಜಿರಳೆಗಳ ಕಾಟ ಬಹುತೇಕ ಹೆಚ್ಚಿನ ಮನೆಗಳಲ್ಲಿ ಇದ್ದೇ ಇರುತ್ತವೆ. ಇವುಗಳನ್ನು ಓಡಿಸಲು ಮಾರುಕಟ್ಟೆಯಲ್ಲಿ ಲಭ್ಯವಿರುವ ರಾಸಾಯನಿಕ ಉತ್ಪನ್ನಗಳನ್ನು ಹೆಚ್ಚಿನವರು ಬಳಕೆ ಮಾಡುತ್ತಾರೆ. ಈ ಉತ್ಪನ್ನಗಳು ಆರೋಗ್ಯ ಮತ್ತು ಪರಿಸರ ಎರಡಕ್ಕೂ ಹಾನಿಕಾರಕ. ಆದ್ದರಿಂದ, ಪ್ರತಿನಿತ್ಯ ನೆಲ ಒರೆಸುವಾಗ ಆ ನೀರಿಗೆ ಈ ಕೆಲವೊಂದು ವಸ್ತುಗಳನ್ನು ಬೆರೆಸಿ, ಆ ನೀರಿನಲ್ಲಿ ನೆಲವನ್ನು ಒರೆಸಿ.  ಇದು ನಿಮ್ಮ ಮನೆಯನ್ನು…

Read More

ಯೂಟ್ಯೂಬ್​​ನ ಜನಪ್ರಿಯ ಮತ್ತು ವಿವಾದಾತ್ಮಕ ಶೋಗೆ ಗಾಳ ಹಾಕಿದ ಒಟಿಟಿ – Kannada News | Samay Raina’s India got latent season 2 be stream on Netflix

ಸಾಕಷ್ಟು ಜನಪ್ರಿಯತೆ ಗಳಿಸಿ ಬಳಿಕ ದೊಡ್ಡ ವಿವಾದವಾಗಿ ನಿಂತು ಹೋಗಿದ್ದ ‘ಇಂಡಿಯಾ ಗಾಡ್ ಲೇಟೆಂಟ್’ (India Got Latent) ಹಾಸ್ಯ ಪ್ರಧಾನ ರಿಯಾಲಿಟಿ ಶೋ ಇದೀಗ ಮತ್ತೆ ಬರುತ್ತಿದೆ. ಶೋ ಅನ್ನು ಪ್ರಾರಂಭಿಸಿದ್ದ ಸಮಯ್ ರೈನಾ ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ನಡೆದ ಶೋನಲ್ಲಿ ತಾವು ಮತ್ತೆ ಇಂಡಿಯಾ ಗಾಟ್ ಲೇಟೆಂಟ್ ಪ್ರಾರಂಭಿಸುತ್ತಿರುವುದಾಗಿ ಹೇಳಿದ್ದರು. ಹೊಸ ಸೀಸನ್​​ನ ಚಿತ್ರೀಕರಣ ಆಗುತ್ತಿರುವ ಫೋಟೊಗಳು ಸಹ ಕೆಲವು ವೈರಲ್ ಆಗಿದ್ದವು. ಸಮಯ್ ರೈನಾ ಅಭಿಮಾನಿಗಳು ಸಹ ಶೋನ ಹೊಸ ಸೀಸನ್…

Read More

ಸಿಗರೇಟ್ ಬಿಟ್ಟ ಮೆಲೋನಿ, ವಾಚ್ ಮರೆತ ಮ್ಯಾಕ್ರನ್, ಮತ್ತೆ ಮೆಲೋಡಿ ಮೋಡಿ; ಜಿ7 ಶೃಂಗಸಭೆಯ ವೈರಲ್ ಕ್ಷಣಗಳಿವು – Kannada News | Giorgia Meloni Reveals She Quit Smoking Macron Loses Watch G7 Summit Hot mics catch World leaders talks

ಎವಿಯಾನ್, ಜೂನ್ 17: ಫ್ರಾನ್ಸ್​ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit) ಅನೇಕ ಗಂಭೀರ ವಿಚಾರಗಳು ಚರ್ಚೆಯಾಗಿವೆ. ಇದರ ಜೊತೆಗೆ ಹಾಸ್ಯಮಯ ಸನ್ನಿವೇಶವೂ ನಡೆಯಿತು. ಈ ಸಭೆಯಲ್ಲಿ ಭಾಗವಹಿಸಿದ್ದ ಜಾಗತಿಕ ನಾಯಕರ ತಮಾಷೆಯ ಕ್ಷಣಗಳು ಕೂಡ ರೆಕಾರ್ಡ್ ಆಗಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಧೂಮಪಾನ ತ್ಯಜಿಸಿದ ರಹಸ್ಯ ಬಿಚ್ಚಿಟ್ಟಿರುವುದು, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಮರೆತುಹೋದ ವಾಚ್ ಮೇಲೆ ಟ್ರಂಪ್ ಕಣ್ಣು, ಫಿಫಾ ವಿಶ್ವಕಪ್ ಕುರಿತ ನಾಯಕರ ಹರಟೆ ಮುಂತಾದ ಕ್ಷಣಗಳು ಸೆರೆಯಾಗಿವೆ. ಮಂಗಳವಾರದ ಜಿ7 ಸಭೆಯ…

Read More

‘ದಿ ಡೈಲಿ ಡ್ರಾಪ್’ ಕೋರ್ಟ್ ರೂಮ್ ಸೀರೀಸ್​ಗೆ ಟಿಎನ್‌ ಸೀತಾರಾಮ್‌ ಪುತ್ರಿ ಅಶ್ವಿನಿ ನಿರ್ದೇಶನ

ಕನ್ನಡ ಕಿರುತೆರೆ ಲೋಕದಲ್ಲಿ ಟಿ.ಎನ್. ಸೀತಾರಾಮ್ ಅವರ ಧಾರಾವಾಹಿಗಳಿಗೆ ಬೇರೆಯದ್ದೇ ಆದ ಪ್ರೇಕ್ಷಕ ವರ್ಗವಿದೆ. ಈಗ ಅವರ ಮಗಳು ಕೂಡ ನಿರ್ದೇಶನದ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂಬುದು ವಿಶೇಷ. ಟಿ.ಎನ್‌. ಸೀತಾರಾಮ್‌ ಅವರ ಪುತ್ರಿ ಅಶ್ವಿನಿ ಅನೀಶ್‌ ಅವರು ‘ದಿ ಡೈಲಿ ಡ್ರಾಪ್’ ಎಂಬ ಕೋರ್ಟ್ ರೂಮ್ ಸೀರೀಸ್ ನಿರ್ದೇಶನ ಮಾಡಿ ಬಿಡುಗಡೆ ಮಾಡಿದ್ದಾರೆ. ಈ ಸೀರಿಸ್​ನಲ್ಲಿ ಆರು ಸಂಚಿಕೆಗಳು ಇವೆ. ‘ತಪಸ್ವಿ ಪ್ರೊಡಕ್ಷನ್’ ಮೂಲಕ ‘ದಿ ಡೈಲಿ ಡ್ರಾಪ್’ ನಿರ್ಮಾಣ ಆಗಿದೆ. ಶ್ರೀನಿವಾಸ ಪ್ರಭು, ಅಶ್ವಿನಿ ಅನೀಶ್,…

Read More

IND vs AFG: ಅಫ್ಘನ್ ಎ ವಿರುದ್ಧ 101 ರನ್​ಗಳಿಂದ ಗೆದ್ದು ಫೈನಲ್​ಗೇರಿದ ಭಾರತ ಎ – Kannada News | India A Defeats Afghanistan A by 101 Runs, Qualifies for Tri Series Final in Dambulla

ಶ್ರೀಲಂಕಾದ ದಂಬಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾಗಿದ್ದವು. ಫೈನಲ್​ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಉಭಯ ತಂಡಗಳಿಗೆ ಈ ಪಂದ್ಯದಲ್ಲಿನ ಗೆಲುವು ಅತ್ಯವಶ್ಯಕವಾಗಿತ್ತು. ಅದರಲ್ಲೂ ಸತತ ಎರಡು ಪಂದ್ಯಗಳನ್ನು ಸೋತಿದ್ದ ಭಾರತ ಎ ತಂಡ ಫೈನಲ್ ರೇಸ್​ನಲ್ಲಿ ಉಳಿಯಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಈ ನಿರ್ಣಾಯಕ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಎ ತಂಡ 101 ರನ್​ಗಳಿಂದ ಅಫ್ಘಾನಿಸ್ತಾನ ಎ ತಂಡವನ್ನು ಸೋಲಿಸುವ ಮೂಲಕ…

Read More

ಇನ್​ಸ್ಟಾ, ಫೇಸ್​ಬುಕ್, ವಾಟ್ಸಾಪ್​ಗೆ ಪೇಡ್ ಸಬ್​ಸ್ಕ್ರಿಶನ್ಸ್ ಆರಂಭಿಸಲು ಮೆಟಾ ನಿರ್ಧಾರ; ತಿಂಗಳಿಗೆ ಎಷ್ಟಿರುತ್ತೆ ಚಂದಾದಾರಿಕೆ? – Kannada News | Meta announces subscription plans for Facebook, WhatsApp, Instagram premium service

ವಾಷಿಂಗ್ಟನ್, ಜೂನ್ 17: ಮೆಟಾ ಸಂಸ್ಥೆ ತನ್ನ ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್ ಬಳಕೆಗೆ ಹಣ ವಿಧಿಸಲು (Paid Subscriptions) ದಿಢೀರ್ ನಿರ್ಧಾರ ಮಾಡಿದೆ. ಮೆಟಾ ಕಂಪನಿಯ ಪ್ರಾಡಕ್ಟ್ ವಿಭಾಗದ ಮುಖ್ಯಸ್ಥರಾದ ನವೋಮಿ ಗ್ಲೈಟ್ (Naomi Gleit) ಅವರು ಜಾಗತಿಕವಾಗಿ ಹೊಸ “ಪ್ಲಸ್” (Plus) ಸಬ್‌ಸ್ಕ್ರಿಪ್ಷನ್ ಯೋಜನೆಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಅದರ ಪ್ರಕಾರ, ಸಬ್​ಸ್ಕ್ರಿಪ್ಷನ್ ದರಗಳು ಈ ಕೆಳಕಂಡಂತಿವೆ: ಇನ್‌ಸ್ಟಾಗ್ರಾಮ್ ಪ್ಲಸ್ (Instagram Plus): ತಿಂಗಳಿಗೆ ಸುಮಾರು $3.99 (ಸುಮಾರು ₹377) ಫೇಸ್‌ಬುಕ್…

Read More

IND vs AFG: 22 ಬೌಂಡರಿ, 154 ರನ್..! ದಿಗ್ಗಜರ ದಾಖಲೆಗಳನ್ನು ಮುರಿದ ಶುಭ್​ಮನ್ ಗಿಲ್

ಶುಭ್​ಮನ್ ಗಿಲ್ ನಾಯಕನಾಗಿ ತಮ್ಮ ಮೊದಲ ಏಕದಿನ ಶತಕ ಗಳಿಸಿದ್ದಾರೆ. ಲಕ್ನೋದ ಎಕಾನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ, ಗಿಲ್ 77 ಎಸೆತಗಳಲ್ಲಿ ಶತಕ ಗಳಿಸಿದರು. ಇದು ಅವರ ಒಂಬತ್ತನೇ ಏಕದಿನ ಶತಕವಾಗಿದ್ದು, ಈ ಶತಕದ ಮೂಲಕ ಗಿಲ್ ಹಲವಾರು ದಾಖಲೆಗಳನ್ನು ನಿರ್ಮಿಸಿದರು (PC-PTI). ಈ ಶತಕದ ಇನ್ನಿಂಗ್ಸ್ ಮೂಲಕ ಗಿಲ್ ಭಾರತದಲ್ಲಿ ತಮ್ಮ 1,000 ಏಕದಿನ ರನ್‌ಗಳನ್ನು ಪೂರ್ಣಗೊಳಿಸಿದರು. ಕೇವಲ 19 ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡುವ…

Read More

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ: SIT ಮಧ್ಯಂತರ ವರದಿ ಬಹಿರಂಗಕ್ಕೆ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಆಗ್ರಹ – Kannada News | Dharmasthala Case: Punyakshetra Sanrakshana Samiti Urges Government to Release SIT Interim Report

ಬೆಂಗಳೂರು, ಜೂನ್​​ 17: ಶ್ರೀಕ್ಷೇತ್ರ ಧರ್ಮಸ್ಥಳದ (Dharmasthala Case) ವಿರುದ್ಧ ಷಡ್ಯಂತ್ರ, ಅಪಪ್ರಚಾರ ಪ್ರಕರಣದಲ್ಲಿ ಅನೇಕರ ಚಾರಿತ್ರ್ಯ ಹನನವನ್ನು ನೋಡಿದ್ದೇವೆ. ಇಂದು ಷಡ್ಯಂತ್ರ ಹೊರ ಬಂದಿದೆ. ಅದೇ ರೀತಿ ರಾಜ್ಯದ ಬೇರೆ ಬೇರೆ ಹಿಂದೂ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ನಡೆದಿತ್ತು. ಬೇರೆ ಬೇರೆ ಮೂಲಗಳಿಂದ ಹಣದ ಬಂದಿತ್ತು. ನಾವು ಜನಾಗ್ರಹ ಸಭೆಗಳನ್ನು ಮಾಡುತ್ತೇವೆ. ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಕೇಂದ್ರ ಸರ್ಕಾರದ ಬಳಿ ಹೋಗುತ್ತೇವೆ ಎಂದು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಮುಖ್ಯಾಂಶಗಳು ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ…

Read More

ಬೇರೆ ಪಕ್ಷಕ್ಕೆ ಹೋಗುವುದಿದ್ದರೆ ಮೊದಲು ರಾಜೀನಾಮೆ ಕೊಡಿ; ಶಿವಸೇನೆ ಸಂಸದರಿಗೆ ಸಂಜಯ್ ರಾವತ್ ಸವಾಲು – Kannada News | Resign if you want to switch Sanjay Raut challenges rebel MPs of Uddhav Thackeray Shiv Sena

ನವದೆಹಲಿ, ಜೂನ್ 17: ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೊಂದು ಬಿರುಕು ಮೂಡಲಿದೆ ಎಂಬ ವದಂತಿಗಳು ಹರಡುತ್ತಿರುವ ಬೆನ್ನಲ್ಲೇ, ಉದ್ಧವ್ ಠಾಕ್ರೆ ಬಣದ ಪ್ರಮುಖ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ರಾವತ್ (Sanjay Raut) ಇಂದು ದೆಹಲಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಬಂಡಾಯಗಾರರಿಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ. “ಪಕ್ಷಾಂತರ ಮಾಡಬೇಕೆಂಬ ಆಲೋಚನೆ ಇರುವವರು ಮೊದಲು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಹೋಗಲಿ” ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಈ ಬೆಳವಣಿಗೆಯು ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ತೀವ್ರ…

Read More